ಭಾರತದಲ್ಲಿ ಗಲಭೆಗೆ ಸಂಚು; ರಾಯಚೂರಿನ ಟೀ ಸ್ಟಾಲ್ ಮಾಲೀಕ ಅರೆಸ್ಟ್
ಭಾರತದಲ್ಲಿ ಗಲಭೆ ಎಬ್ಬಿಸುವ ಸಂಚು ರೂಪಿಸಿದ ಆರೋಪದಲ್ಲಿ ರಾಯಚೂರಿನ ಟೀ ಸ್ಟಾಲ್ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ. ವಿದೇಶಿ ವ್ಯಕ್ತಿಯ ಪ್ರಚೋದನೆಯ ಮೇರೆಗೆ ರಾಯಚೂರಿನ ಯುವಕ ದುಷ್ಕೃತ್ಯಕ್ಕೆ ಸಿದ್ಧತೆ ನಡೆಸಿದ್ದನಾ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.