ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ರಾಮನಗರ
HD Kumaraswamy: ಎಚ್‌ಡಿ ಕುಮಾರಸ್ವಾಮಿಗೆ ಮತ್ತೆ ಸಂಕಷ್ಟ, ಬಲವಂತದ ಕ್ರಮವಿಲ್ಲ ಎಂಬ ಮುಚ್ಚಳಿಕೆ ವಾಪಸ್‌ ಪಡೆದ ರಾಜ್ಯ ಸರ್ಕಾರ

ಎಚ್‌ಡಿಕೆ ವಿರುದ್ಧ ಬಲವಂತದ ಕ್ರಮ: ಮುಚ್ಚಳಿಕೆ ವಾಪಸ್‌ ಪಡೆದ ರಾಜ್ಯ ಸರ್ಕಾರ

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಬಿಡದಿ ಸಮೀಪದ ಕೇತಗಾನಹಳ್ಳಿಯಲ್ಲಿ 6 ಎಕರೆ ಸರ್ಕಾರಿ ಭೂಮಿ ಒತ್ತುವರಿ ಮಾಡಿದ್ದನ್ನು ಕಂದಾಯ ಇಲಾಖೆಯಿಂದ ಸರ್ವೆ ಮಾಡಿ ತೆರವುಗೊಳಿಸಿ, ನೋಟಿಸ್ ನೀಡಲಾಗಿತ್ತು. ಈ ನೋಟಿಸ್ ಪ್ರಶ್ನಿಸಿ ಎಚ್‌ಡಿಕೆ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ವೇಳೆ ಸರ್ಕಾರ, ಅವರ ವಿರುದ್ಧ ಯಾವುದೇ ಬಲವಂತದ ಕ್ರಮವಿಲ್ಲ ಎಂಬುದಾಗಿ ನ್ಯಾಯಾಲಯಕ್ಕೆ ಮುಚ್ಚಳಿಕೆ ಸಲ್ಲಿಸಿತ್ತು.

Organ Donation: ಪತಿಯ ಸಾವಿನಲ್ಲೂ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪತ್ನಿ

ಸಾವಿನಲ್ಲೂ ಸಾರ್ಥಕತೆ ಮೆರೆದ ಜೀವ; ಪತಿಯ ಅಂಗಾಂಗ ದಾನ ಮಾಡಿದ ಪತ್ನಿ

ಮೆದುಳಿನ ಹಿಂಭಾಗದಲ್ಲಿ ಪಾರ್ಶ್ವವಾಯು ಸಮಸ್ಯೆ ಉಂಟಾಗಿ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೃಷ್ಣ ಅವರ ಮೆದುಳು ನಿಷ್ಕ್ರಿಯಗೊಂಡಿದ್ದರಿಂದ ಅಂಗಾಂಗಗಳನ್ನು ದಾನ ಮಾಡಲು ಅವರ ಪತ್ನಿ ನಿರ್ಧರಿಸಿದ್ದಾರೆ. ಈ ಮೂಲಕ ಪತಿಯ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

Road Accident: ಎರಡು ಅಪಘಾತ, ಯುಗಾದಿ ಹಬ್ಬಕ್ಕೆ ತೆರಳುತ್ತಿದ್ದ ಯುವಕರು ಸೇರಿ ನಾಲ್ವರ ದುರ್ಮರಣ

ಎರಡು ಅಪಘಾತ, ಯುಗಾದಿಗೆ ತೆರಳುತ್ತಿದ್ದ ಯುವಕರು ಸೇರಿ ನಾಲ್ವರ ದುರ್ಮರಣ

ಉಡುಪಿ ಹಾಗೂ ದಾವಣಗೆರೆಯಲ್ಲಿ ಎರಡು ಪ್ರತ್ಯೇಕ ಅಪಘಾತಗಳು ನಡೆದಿವೆ. ಯುಗಾದಿ ಹಬ್ಬಕ್ಕೆ ಊರಿಗೆ ತೆರಳುತ್ತಿದ್ದ ಇಬ್ಬರು ಯುವಕರು ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ. ಚನ್ನಗಿರಿ ಬಳಿ ಹಿಟ್‌ ಆಂಡ್‌ ರನ್‌ ಮಾಡಿರುವ ಚಾಲಕನಿಗಾಗಿ ಹುಡುಕಾಟ ನಡೆಯುತ್ತಿದೆ.

HD Kumaraswamy: ಒತ್ತುವರಿ ತೆರವಿಗೆ ತಡೆ ನೀಡಲು ಸುಪ್ರೀಂ ಕೋರ್ಟ್‌ ನಕಾರ, ಎಚ್‌ಡಿ ಕುಮಾರಸ್ವಾಮಿಗೆ ಹಿನ್ನಡೆ

ಒತ್ತುವರಿ ತೆರವಿಗೆ ತಡೆ ನೀಡದ ಸುಪ್ರೀಂ ಕೋರ್ಟ್‌, ಎಚ್‌ಡಿಕೆಗೆ ಹಿನ್ನಡೆ

ಹೈಕೋರ್ಟ್ ಒತ್ತುವರಿ ತೆರವು ಮಾಡಲು ಸೂಚನೆ ನೀಡಿತ್ತು. ಆದರೆ ಹೆಚ್.ಡಿ. ಕುಮಾರಸ್ವಾಮಿ ಅವರು ತೆರವು ತಡೆ ನೀಡುವಂತೆ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಸುಪ್ರೀಂ ಕೋರ್ಟ್‌ ಕೂಡ ತೆರವಿಗೆ ತಡೆ ನೀಡಲು ನಿರಾಕರಿಸುವ ಮೂಲಕ, ಎಚ್‌ಡಿಕೆ ಅವರಿಗೆ ಹಿನ್ನಡೆಯಾಗಿದೆ.

Road Accident: ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ವೇ ಬಳಿ ಅಪಘಾತ, ಮೂವರು ಸಾವು, ಮೂವರು ಗಂಭೀರ

ಬೆಂಗಳೂರು- ಮೈಸೂರು ಹೈವೇ ಬಳಿ ಅಪಘಾತ, ಮೂವರು ಸಾವು, ಮೂವರು ಗಂಭೀರ

ಮೃತರನ್ನು ಬೆಂಗಳೂರಿನ ಶಿವಪ್ರಕಾಶ್ (37) ಪುಟ್ಟಗೌರಮ್ಮ (72) ಮತ್ತು ಚನ್ನಪಟ್ಟಣದ ಮಂಗದಹಳ್ಳಿಯ ಶಿವರತ್ನ (50) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಇನ್ನಿಬ್ಬರು ನಟರಾಜು (42) ಮತ್ತು ಸುಮಾ (36) ಗಾಯಗೊಂಡಿದ್ದಾರೆ. ಮೃತದೇಹಗಳನ್ನು ಚನ್ನಪಟ್ಟಣ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ.

Bomb Hoax: ಬಿಡದಿ ರೈಲ್ವೆ ನಿಲ್ದಾಣಕ್ಕೆ ಬಾಂಬ್‌ ಬೆದರಿಕೆ

ಬಿಡದಿ ರೈಲ್ವೆ ನಿಲ್ದಾಣಕ್ಕೆ ಬಾಂಬ್‌ ಬೆದರಿಕೆ

ಬಾಂಬ್ ಬೆದರಿಕೆ ಕರೆ ಬಂದಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ರೈಲ್ವೆ ಅಧಿಕಾರಿಗಳು ಹಾಗೂ ರಾಮನಗರ ಪೊಲೀಸರು ಮೆಟಲ್‌ ಡಿಟೆಕ್ಟರ್ ಮೂಲಕ ಬಿಡದಿ ರೈಲ್ವೆ ನಿಲ್ದಾಣದಲ್ಲಿ ಪರಿಶೀಲನೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಮೈಸೂರು ಹಾಗೂ ಬೆಂಗಳೂರು ನಡುವಿನ ಎಲ್ಲ ರೈಲು ನಿಲ್ದಾಣಗಳಲ್ಲೂ ಹೆಚ್ಚಿನ ಎಚ್ಚರಿಕೆ ವಹಿಸಲಾಗಿದೆ.

Crime News: ಅಂಗನವಾಡಿ ಸಹಾಯಕಿಯಿಂದ ರಾಕ್ಷಸೀ ಕೃತ್ಯ: ಮಗುವಿನ ಕೈಗೆ ಬರೆ, ಡೈಪರ್‌ನಲ್ಲಿ ಖಾರದಪುಡಿ ಹಾಕಿ ವಿಕೃತಿ

ಮಗುವಿನ ಕೈಗೆ ಬರೆ, ಡೈಪರ್‌ನಲ್ಲಿ ಖಾರದಪುಡಿ ಹಾಕಿದ ಅಂಗನವಾಡಿ ಸಹಾಯಕಿ

ಮಗು ಹಠ ಮಾಡುತ್ತಿದ್ದ ಕಾರಣ ಸಹಾಯಕಿ ಚಂದ್ರಮ್ಮ ಮಗುವಿನ ಎಡಗೈ ಮೇಲೆ ಬರೆ ಹಾಕಿದ್ದಲ್ಲದೆ ಡೈಪರ್ ಒಳಗೆ ಕಾರದ ಪುಡಿ ಹಾಕಿ ಹಿಂಸಿಸಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಪೋಷಕರು ಸಿಡಿಪಿಒ ತಾಲೂಕು ಅಧಿಕಾರಿ ನಾರಾಯಣ್ ಅವರಿಗೆ ದೂರು ಸಲ್ಲಿಸಿದ್ದಾರೆ.

Pro-Pakistan slogans: ಬಿಡದಿ ಕಾರ್ಖಾನೆಯಲ್ಲಿ ಪಾಕ್‌ ಪರ ಬರಹ; ಹೈಮದ್ ಹುಸೇನ್, ಸಾದಿಕ್ ಅರೆಸ್ಟ್‌

ಬಿಡದಿ ಕಾರ್ಖಾನೆಯಲ್ಲಿ ಪಾಕ್‌ ಪರ ಬರಹ; ಇಬ್ಬರು ಅರೆಸ್ಟ್‌

Pro-Pakistan slogans: ಬಿಡದಿಯ ಕಾರ್ಖಾನೆಯೊಂದರ ಶೌಚಾಲಯದ ಗೋಡೆ ಮೇಲೆ ಪಾಕಿಸ್ತಾನಕ್ಕೆ ಜೈ , ಪಾಕಿಸ್ತಾನಕ್ಕೆ ಜಯವಾಗಲಿ ಎಂದು ಬರೆಯಲಾಗಿತ್ತು. ಜತೆಗೆ ಕನ್ನಡಿಗರ ಬಗ್ಗೆಯೂ ಅವಹೇಳನಕಾರಿ ಪದ ಬಳಸಲಾಗಿತ್ತು. ಈ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Rename Ramanagara: ಡಿಕೆಶಿ ಕನಸಿಗೆ ಹಿನ್ನಡೆ; ರಾಮನಗರ ಜಿಲ್ಲೆ ಹೆಸರು ಬದಲಾವಣೆಗೆ ಕೇಂದ್ರ ನಕಾರ

ಡಿಕೆಶಿ ಕನಸಿಗೆ ಹಿನ್ನಡೆ; ರಾಮನಗರ ಜಿಲ್ಲೆ ಹೆಸರು ಬದಲಾವಣೆಗೆ ಕೇಂದ್ರ ನಕಾರ

Rename Ramanagara: ಚನ್ನಪಟ್ಟಣ ಉಪ ಚುನಾವಣೆ ಸಂದರ್ಭದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ ಅವರು ರಾಮನಗರ ಜಿಲ್ಲೆಗೆ ಮರುನಾಮಕರಣ ಮಾಡುವುದಾಗಿ ಘೋಷಿಸಿದ್ದರು. ಇದು ಕೇಂದ್ರ ಸಚಿವ ಕುಮಾರಸ್ವಾಮಿ ಮತ್ತು ಡಿ.ಕೆ. ಶಿವಕುಮಾರ್​ ನಡುವೆ ವಾಕ್ಸಮರಕ್ಕೆ ಕಾರಣವಾಗಿತ್ತು.

World Kidney Day: ವಿಶ್ವ ಕಿಡ್ನಿ ದಿನಾಚರಣೆ: ಜಾಗೃತಿಗಾಗಿ ಬೃಹತ್ ವಾಕ್‌ಥಾನ್

ವಿಶ್ವ ಕಿಡ್ನಿ ದಿನಾಚರಣೆ: ಜಾಗೃತಿಗಾಗಿ ಬೃಹತ್ ವಾಕ್‌ಥಾನ್

World Kidney Day: ವಿಶ್ವ ಕಿಡ್ನಿ ದಿನಾಚರಣೆ ಅಂಗವಾಗಿ ಬೆಂಗಳೂರಿನ ಎನ್‌ಯು ಆಸ್ಪತ್ರೆಯು ರೋಟರಿ ಸಿಲ್ಕ್ ಸಿಟಿ ರಾಮನಗರ ಹಾಗೂ ಕ್ರೆಸೆಂಟ್ ಚೈಲ್ಡ್ ಕೇರ್ ಮತ್ತು ಪಾಲಿಕ್ಲಿನಿಕ್ ಸಹಯೋಗದಲ್ಲಿ ರಾಮನಗರದ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಿಂದ ವಾಕ್ ಥಾನ್ ಆಯೋಜಿಸಿತ್ತು. ಈ ಕುರಿತ ವಿವರ ಇಲ್ಲಿದೆ.

DK Shivakumar: ರಾಮನಗರ ಜಿಲ್ಲೆ ಮರುನಾಮಕರಣಕ್ಕೆ ಎಚ್‌ಡಿಕೆ ತಕರಾರು: ಡಿ.ಕೆ. ಶಿವಕುಮಾರ್

ರಾಮನಗರ ಜಿಲ್ಲೆ ಮರುನಾಮಕರಣಕ್ಕೆ ಎಚ್‌ಡಿಕೆ ತಕರಾರು: ಡಿಕೆಶಿ

DK Shivakumar: ರಾಮನಗರ ಜಿಲ್ಲೆ ಪ್ರದೇಶ ಬೆಂಗಳೂರಿನ ಭಾಗ. ಈ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲು ಕೇಂದ್ರ ಸರ್ಕಾರದ ಬಳಿ ಕುಮಾರಸ್ವಾಮಿ ತಕರಾರು ಸಲ್ಲಿಸಿದ್ದಾರೆ. ಯಾರು ಏನೇ ಮಾಡಿದರೂ ಇದನ್ನು ಬೆಂಗಳೂರು ದಕ್ಷಿಣ ಎಂದು ಮಾಡುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Self Harming: ಕೇರಳ ಮೂಲದ ನರ್ಸಿಂಗ್‌ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಕೇರಳ ಮೂಲದ ನರ್ಸಿಂಗ್‌ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಕೇರಳ ಮೂಲದ ಕಣ್ಣೂರಿನ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈಕೆ ಹಾರೋಹಳ್ಳಿ ತಾಲೂಕಿನ ಪ್ರತಿಷ್ಠಿತ ದಯಾನಂದ ಸಾಗರ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು.

Kanva Reservoir: ಕಣ್ವ ಜಲಾಶಯದಲ್ಲಿ ಡಿ.ಕೆ.ಶಿವಕುಮಾರ್ ಸೇರಿ ಕೈ ನಾಯಕರ ಜಾಲಿ ರೈಡ್‌

ಕಣ್ವ ಜಲಾಶಯದಲ್ಲಿ ಡಿ.ಕೆ.ಶಿವಕುಮಾರ್ ಸೇರಿ ಕೈ ನಾಯಕರ ಜಾಲಿ ರೈಡ್‌

Kanva Reservoir: ಮೋಟಾರ್ ಬೋಟ್ ಮೂಲಕ ಕಣ್ವ ಡ್ಯಾಮ್‌ನಲ್ಲಿ ವಿಹಾರ ನಡೆಸಿದ ಬಳಿಕ ಕಣ್ವ ಅಣೆಕಟ್ಟಿನ ಪ್ರದೇಶವನ್ನು ಪ್ರವಾಸೋದ್ಯಮದ ತಾಣವಾಗಿ ರೂಪಿಸಲು ಇರುವ ಅವಕಾಶಗಳ ಕುರಿತು ಡಿ.ಕೆ.ಶಿವಕುಮಾರ್ ಅವರು ಜನಪ್ರತಿನಿಧಿಗಳ ಜತೆ ಚರ್ಚೆ ನಡೆಸಿದರು.

DK Shivakumar: ಮುಂದಿನ 3 ವರ್ಷದಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆ, ಚನ್ನಪಟ್ಟಣ ಕ್ಷೇತ್ರದ ಚಿತ್ರಣ ಬದಲು: ಡಿ.ಕೆ. ಶಿವಕುಮಾರ್

ಮುಂದಿನ 3 ವರ್ಷದಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆ, ಚನ್ನಪಟ್ಟಣ ಕ್ಷೇತ್ರದ ಚಿತ್ರಣ ಬದಲು: ಡಿ.ಕೆ. ಶಿವಕುಮಾರ್

DK Shivakumar: ಚನ್ನಪಟ್ಟಣದಲ್ಲಿ ಆಯೋಜಿಸಿದ್ದ ʼಕೃತಜ್ಞತಾ ಸಮಾವೇಶʼ ದಲ್ಲಿ ಡಿ.ಕೆ. ಶಿವಕುಮಾರ್ ಅವರು ಭಾನುವಾರ ಮಾತನಾಡಿದ್ದಾರೆ. ನೀವು ನಮಗೆ ಅವಕಾಶ ನೀಡಿದ್ದು, ಮುಂದಿನ ಮೂರು ವರ್ಷಗಳಲ್ಲಿ ಕ್ಷೇತ್ರದಲ್ಲಿ ಬದಲಾವಣೆ ಮಾಡಲು ನಾವು ಸಾಧನೆ ಮಾಡಲು ರೂಪುರೇಷೆ ನಿರ್ಮಿಸಬೇಕು. ನಾನು ಆಕಾಶವನ್ನು ಧರೆಗೆ ಇಳಿಸುತ್ತೇನೆ ಎಂದು ಹೇಳುವುದಿಲ್ಲ. ನಿಮ್ಮ ಕಣ್ಣಿಗೆ ಕಾಣುವ ಬದಲಾವಣೆ ತರುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

Sankranti Sambhrama: ಮಾಗಡಿಯಲ್ಲಿ ಜ. 8ಕ್ಕೆ ಝೀ ಕನ್ನಡದ 'ಪುಟ್ಟಕ್ಕನ ಮಕ್ಕಳು-ಅಣ್ಣಯ್ಯʼ ಧಾರಾವಾಹಿ ಕುಟುಂಬದಿಂದ ಸಂಕ್ರಾಂತಿ ಸಂಭ್ರಮ!

Sankranti Sambhrama: ಮಾಗಡಿಯಲ್ಲಿ ಜ. 8ಕ್ಕೆ ಝೀ ಕನ್ನಡದ 'ಪುಟ್ಟಕ್ಕನ ಮಕ್ಕಳು-ಅಣ್ಣಯ್ಯʼ ಧಾರಾವಾಹಿ ಕುಟುಂಬದಿಂದ ಸಂಕ್ರಾಂತಿ ಸಂಭ್ರಮ!

ವರ್ಷದ ಮೊದಲ ಹಬ್ಬ ಸಂಕ್ರಾಂತಿಯ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಲು ಝೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ಧಾರವಾಹಿಗಳಾದ 'ಪುಟ್ಟಕ್ಕನ ಮಕ್ಕಳು' ಮತ್ತು ʼಅಣ್ಣಯ್ಯʼ ಕುಟುಂಬಗಳ ಕಲಾವಿದರು ಇದೇ ಜ.8 ರಂದು ಮಾಗಡಿಗೆ ಆಗಮಿಸಲಿದ್ದು, ಸಂಕ್ರಾಂತಿ ಸಂಭ್ರಮ ಕಾರ್ಯಕ್ರಮ (Sankranti Sambhrama) ಜರುಗಲಿದೆ. ಈ ಕುರಿತ ವಿವರ ಇಲ್ಲಿದೆ.

Boiler Explosion: ಬಿಡದಿ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ; ಐವರು ಕಾರ್ಮಿಕರಿಗೆ ಗಂಭೀರ ಗಾಯ!

Boiler Explosion: ಬಿಡದಿ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ; ಐವರು ಕಾರ್ಮಿಕರಿಗೆ ಗಂಭೀರ ಗಾಯ!

Boiler Explosion: ಬಿಡದಿ ಕೈಗಾರಿಕಾ ಪ್ರದೇಶದ ಆರ್ಬಿಟ್ ಪವರ್ ಕಂಪನಿಯಲ್ಲಿ ಬಾಯ್ಲರ್ ಸ್ಫೋಟಗೊಂಡಿದ್ದು, ಉತ್ತರ ಭಾರತದ ಮೂಲದ ನಾಲ್ವರು ಕಾರ್ಮಿಕರು ಗಾಯಗೊಂಡಿದ್ದಾರೆ.

Road Accident: ಕಾರು ಪಲ್ಟಿಯಾಗಿ ಇಬ್ಬರು ಸಾವು; ಕೊನೆಯ ದಿನವಾದ ಹೊಸ ವರ್ಷದ ಮೊದಲ ದಿನ

Road Accident: ಕಾರು ಪಲ್ಟಿಯಾಗಿ ಇಬ್ಬರು ಸಾವು; ಕೊನೆಯ ದಿನವಾದ ಹೊಸ ವರ್ಷದ ಮೊದಲ ದಿನ

Road Accident: ಕಾರು ಪಲ್ಟಿಯಾಗಿ ಇಬ್ಬರು ಸಾವು; ಕೊನೆಯ ದಿನವಾದ ಹೊಸ ವರ್ಷದ ಮೊದಲ ದಿನ

Physical Abuse: ರಾಮನಗರದಲ್ಲಿ ಬ್ಯೂಟಿಷಿಯನ್ ಮೇಲೆ ಅತ್ಯಾಚಾರ; ರಿಯಲ್ ಎಸ್ಟೇಟ್ ಏಜೆಂಟ್ ಅರೆಸ್ಟ್

Physical Abuse: ರಾಮನಗರದಲ್ಲಿ ಬ್ಯೂಟಿಷಿಯನ್ ಮೇಲೆ ಅತ್ಯಾಚಾರ; ರಿಯಲ್ ಎಸ್ಟೇಟ್ ಏಜೆಂಟ್ ಅರೆಸ್ಟ್

Physical Abuse: Physical Abuse: ಸಾಲ ಕೊಡಿಸುವುದಾಗಿ ಆಕೆಗೆ ಭರವಸೆ ನೀಡಿ ಯುವತಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ರಿಯಲ್‌ ಎಸ್ಟೇಟ್‌ ಉದ್ಯಮಿಯನ್ನು ಪೊಲೀಸರು ಬಂಧಿಸಿರುವ ಘಟನೆ ಜಿಲ್ಲೆಯ ಸಾತನೂರಿನಲ್ಲಿ ನಡೆದಿದೆ.

Karnataka Weather: ಇಂದಿನ ಹವಾಮಾನ; ಮೈಸೂರು, ರಾಮನಗರ ಸೇರಿ ಹಲವೆಡೆ ಮಳೆ ಸಾಧ್ಯತೆ

Karnataka Weather: ಇಂದಿನ ಹವಾಮಾನ; ಮೈಸೂರು, ರಾಮನಗರ ಸೇರಿ ಹಲವೆಡೆ ಮಳೆ ಸಾಧ್ಯತೆ

Karnataka Weather: ಇಂದಿನ ಹವಾಮಾನ; ಮೈಸೂರು, ರಾಮನಗರ ಸೇರಿ ಹಲವೆಡೆ ಮಳೆ ಸಾಧ್ಯತೆ

Self Harming: ಕೆಲಸದ ಒತ್ತಡದಿಂದ ಬೇಸತ್ತು ಮುಖ್ಯೋಪಾಧ್ಯಾಯ ಆತ್ಮಹತ್ಯೆ

Self Harming: ಕೆಲಸದ ಒತ್ತಡದಿಂದ ಬೇಸತ್ತು ಮುಖ್ಯೋಪಾಧ್ಯಾಯ ಆತ್ಮಹತ್ಯೆ

Self Harming: ಕೆಲಸದ ಒತ್ತಡದಿಂದ ಬೇಸತ್ತು ಮುಖ್ಯೋಪಾಧ್ಯಾಯ ಆತ್ಮಹತ್ಯೆ

Ramanagara News: ನಾಯಿಯನ್ನೂ ಬಿಡದ ಕಾಮುಕ; ಅಸಹಜ ಲೈಂಗಿಕ ಕ್ರಿಯೆ ನಡೆಸಿದವನಿಗೆ ಬಿತ್ತು ಧರ್ಮದೇಟು!

Ramanagara News: ನಾಯಿಯನ್ನೂ ಬಿಡದ ಕಾಮುಕ; ಅಸಹಜ ಲೈಂಗಿಕ ಕ್ರಿಯೆ ನಡೆಸಿದವನಿಗೆ ಬಿತ್ತು ಧರ್ಮದೇಟು!

Ramanagara News: ಚಿಕ್ಕಮಗಳೂರಿನಲ್ಲಿ ಇತ್ತೀಚೆಗೆ ಇಂತಹದೊಂದು ಘಟನೆ ನಡೆದಿತ್ತು. ಇದರ ಬೆನ್ನಲ್ಲೇ ರಾಮನಗರದ ಚನ್ನಪಟ್ಟಣದಲ್ಲಿ ನಾಯಿಯೊಂದಿಗೆ ಅಸಹಜ ಲೈಂಗಿಕ ಕ್ರಿಯೆ ನಡೆಸಿ ಕಾಮುಕನೊಬ್ಬ ಸಿಕ್ಕಿಬಿದ್ದಿದ್ದಾನೆ.

Karnataka Weather: ರಾಜ್ಯದಲ್ಲಿ ಡಿ.17ರಿಂದ ನಾಲ್ಕು ದಿನ ಮಳೆ ಸಾಧ್ಯತೆ

Karnataka Weather: ರಾಜ್ಯದಲ್ಲಿ ಡಿ.17ರಿಂದ ನಾಲ್ಕು ದಿನ ಮಳೆ ಸಾಧ್ಯತೆ

Karnataka Weather: ಡಿ.16ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ: ಮುಂದಿನ 24 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ಆಕಾಶ. ಕೆಲವು ಕಡೆಗಳಲ್ಲಿ ಬೆಳಗಿನ ಜಾವದಲ್ಲಿ ಮಂಜು/ಇಬ್ಬನಿ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27 °C ಮತ್ತು 18 ° C ಆಗಿರಬಹುದು.

Karnataka Rain: ಯೆಲ್ಲೊ ಅಲರ್ಟ್;‌ ಇಂದು ಬೆಂಗಳೂರು, ಕೊಡಗು ಸೇರಿ ಈ ಜಿಲ್ಲೆಗಳಿಗೆ ಧಾರಾಕಾರ ಮಳೆ!

Karnataka Rain: ಯೆಲ್ಲೊ ಅಲರ್ಟ್;‌ ಇಂದು ಬೆಂಗಳೂರು, ಕೊಡಗು ಸೇರಿ ಈ ಜಿಲ್ಲೆಗಳಿಗೆ ಧಾರಾಕಾರ ಮಳೆ!

Karnataka Rain: ಬೆಂಗಳೂರು ಮತ್ತು ಸುತ್ತಮುತ್ತಲ ಭಾಗದಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಭಾರಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

Nikhil Kumaraswamy: ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಹೊಸ ಶಾಸಕರಿಂದ ಜೆಡಿಎಸ್‌ ಕಾರ್ಯಕರ್ತರಿಗೆ ಹಿಂಸೆ; ನಿಖಿಲ್ ಕುಮಾರಸ್ವಾಮಿ ಆರೋಪ

Nikhil Kumaraswamy: ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಹೊಸ ಶಾಸಕರಿಂದ ಜೆಡಿಎಸ್‌ ಕಾರ್ಯಕರ್ತರಿಗೆ ಹಿಂಸೆ; ನಿಖಿಲ್ ಕುಮಾರಸ್ವಾಮಿ ಆರೋಪ

ಚನ್ನಪಟ್ಟಣದಲ್ಲಿ ಉಪ ಚುನಾವಣೆ ನಂತರ ಜೆಡಿಎಸ್ ಕಾರ್ಯಕರ್ತರನ್ನು ಅಲ್ಲಿನ ಕಾಂಗ್ರೆಸ್ ಪಕ್ಷದ ಹೊಸ ಶಾಸಕ, ಪೊಲೀಸ್ ಇಲಾಖೆಯ ಮೂಲಕ ಟಾರ್ಗೆಟ್ ಮಾಡಿ ಹಿಂಸಿಸುತ್ತಿರುವುದು ಕಳವಳಕಾರಿ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದ್ದಾರೆ. ಈ ಕುರಿತ ವಿವರ ಇಲ್ಲಿದೆ.