ಯಾವ ರಾಶಿಗೆಲ್ಲ ಇಂದು ಉತ್ತಮ ದಿನ?
Horoscope Today April 5: ಪರಾಭವ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷದ ತೃತೀಯ ತಿಥಿ, ವಿಶಾಖ ನಕ್ಷತ್ರದ ಏಪ್ರಿಲ್ 5ನೇ ತಾರೀಕಿನ ಭವಿಷ್ಯ ಹೇಗಿದೆ ಎನ್ನುವ ಬಗ್ಗೆ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ವಿವರಿಸಿದ್ದಾರೆ.
ಚಾಣಕ್ಯರ ಪ್ರಕಾರ, ಏಕಾಂತವು ಮನಸ್ಸಿಗೆ ಸ್ಪಷ್ಟತೆ ನೀಡುವುದಷ್ಟೇ ಅಲ್ಲ, ಸೃಜನಶೀಲತೆ ಮತ್ತು ಏಕಾಗ್ರತೆಯನ್ನು ಹೆಚ್ಚಿಸುವ ಶಕ್ತಿ ಹೊಂದಿದೆ. ಹಾಗಾಗಿ ಕೆಲ ವಿಷಯಗಳನ್ನು ಏಕಾಂತದಲ್ಲಿ ಮಾಡುವುದು ಉತ್ತಮ ಎಂಬುದು ಅವರ ಸಲಹೆ. ಹಾಗಾದ್ರೆ, ಚಾಣಕ್ಯರು ಸೂಚಿಸಿದಂತೆ ಯಾವ ಕಾರ್ಯಗಳನ್ನು ಏಕಾಂತದಲ್ಲಿ ಮಾಡಬೇಕು ಎಂಬುದನ್ನು ನೋಡೋಣ ಬನ್ನಿ.
Horoscope Today April 3: ಇಂದು ಪರಾಭವ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷದ, ಪ್ರತಿಭಾ ತಿಥಿ, ಚಿತ್ತ ನಕ್ಷತ್ರದ ಎಪ್ರಿಲ್ 3ನೇ ತಾರೀಖಿನ ಶುಕ್ರವಾರದ ಈ ದಿನದ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಇಂದಿನ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ಗುರುವಾರವು ವಿಷ್ಣು ಮತ್ತು ಬೃಹಸ್ಪತಿ ಪೂಜೆಗೆ ಮಹತ್ವವಾದ ದಿನ. ಈ ದಿನ ಕೆಲವು ಸರಳ ಆಚರಣೆಗಳನ್ನು ಅನುಸರಿಸಿದರೆ ಅದೃಷ್ಟ, ಸಮೃದ್ಧಿ ಮತ್ತು ಮನಶಾಂತಿ ದೊರೆಯುತ್ತದೆ ಎಂದು ನಂಬಲಾಗಿದೆ. ಗುರುವಾರದಂದು ಅದೃಷ್ಟವನ್ನು ಆಕರ್ಷಿಸಲು ನಾವು ಏನು ಮಾಡಬೇಕು..? ಯಾವ ಆಚರಣೆಗಳನ್ನು ಅನುಸರಿಸಿದರೆ ಶುಭಫಲ ದೊರೆಯುತ್ತದೆ..? ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ
ಸನಾತನ ಧರ್ಮದಲ್ಲಿ ಧ್ಯಾನ ಮತ್ತು ಮಂತ್ರಜಪಕ್ಕೆ ಜಪಮಾಲೆಯ ಮಹತ್ವ ಅಪಾರವಾಗಿದೆ. ವಿಭಿನ್ನ ದೇವತೆಗಳಿಗೆ ವಿಭಿನ್ನ ಮಾಲೆಗಳು ಸೂಕ್ತವಾಗಿದ್ದು, ಸರಿಯಾದ ಮಾಲೆಯೊಂದಿಗೆ ಜಪ ಮಾಡಿದರೆ ಏಕಾಗ್ರತೆ, ಶಾಂತಿ ಮತ್ತು ಆಧ್ಯಾತ್ಮಿಕ ಪ್ರಗತಿ ಹೆಚ್ಚುತ್ತದೆ. ತುಳಸಿ, ರುದ್ರಾಕ್ಷಿ, ಸ್ಫಟಿಕ, ಚಂದನ, ಹವಳ ಮತ್ತು ಅರಿಶಿನ ಮಾಲೆಗಳ ವಿಶೇಷತೆ ಮತ್ತು ಅವುಗಳ ಉಪಯೋಗವನ್ನು ಇಲ್ಲಿ ವಿವರಿಸಲಾಗಿದೆ.
Horoscope Today March 31: ಇಂದು ಪರಾಭವ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಶುಕ್ಲ ಪಕ್ಷದ, ತ್ರಯೋದಶಿ ತಿಥಿ,ಪೂರ್ವ ಫಾಲ್ಗುಣ ನಕ್ಷತ್ರದ ಮಾರ್ಚ್ 31ನೇ ತಾರೀಖಿನ ಮಂಗಳವಾರದ ಈ ದಿನದ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಇಂದಿನ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ಸನಾತನ ಸಂಪ್ರದಾಯದಲ್ಲಿ ದೇವರ ಪೂಜೆಗೆ ವಿಶೇಷ ಮಹತ್ವವಿದೆ. ಆದರೆ ಪೂಜೆಯನ್ನು ಶ್ರದ್ಧಾ-ಭಕ್ತಿಯಿಂದ ಮಾಡುವುದರ ಜೊತೆಗೆ ಕೆಲವು ನಿಯಮಗಳನ್ನು ಪಾಲಿಸುವುದು ಅಗತ್ಯ. ಗಣಪತಿ ಸ್ಮರಣೆ, ದೀಪಾರಾಧನೆ, ಶಂಖ-ಘಂಟೆ ನಾದ, ಹೂವಿನ ಸಮಯ ಮತ್ತು ದೇವರ ಕೋಣೆಯ ದಿಕ್ಕು ಮುಂತಾದ ವಿಷಯಗಳು ಪೂಜೆಯ ಫಲಿತಾಂಶವನ್ನು ಹೆಚ್ಚಿಸಲು ಸಹಾಯ ಮಾಡುತ್ತವೆ.
ಯುಗಾದಿಯ ಮೂಲಕ ಪರಾಭವ ನಾಮ ಸಂವತ್ಸರ ಆರಂಭವಾಗಿದೆ. ಈ ವರ್ಷವು ತಾಳ್ಮೆ ಮತ್ತು ವಿವೇಕದಿಂದ ವರ್ತಿಸಿದರೆ ಶುಭ ಫಲಗಳ ನಿರೀಕ್ಷೆ ಮಾಡಬಹುದು. ಮೀನ ರಾಶಿಗೆ ಈ ಸಂವತ್ಸರ ಹೇಗಿರಲಿದೆ? ಯಾವ ರೀತಿಯ ಬದಲಾವಣೆಗಳು ಕಂಡುಬರಲಿವೆ? ಈ ವರ್ಷ ಆರ್ಥಿಕವಾಗಿ ಪ್ರಗತಿ ಕಾಣಲಿದೆಯೇ? ಎನ್ನುವುದರ ಬಗ್ಗೆ ಖ್ಯಾತ ಜ್ಯೋತಿಷಿ ಶ್ರೀ ದೇವದತ್ತ ಶರ್ಮ ಗುರೂಜಿ ತಿಳಿಸಿದ್ದಾರೆ.
ಮಾವಿನ ಎಲೆಗಳು ಸನಾತನ ಸಂಪ್ರದಾಯದಲ್ಲಿ ಪವಿತ್ರವಾಗಿದ್ದು, ವಾಸ್ತು ಮತ್ತು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ನಕಾರಾತ್ಮಕ ಶಕ್ತಿಯನ್ನು ದೂರ ಮಾಡಿ ಸಕಾರಾತ್ಮಕ ಶಕ್ತಿಯನ್ನು ಹೆಚ್ಚಿಸುತ್ತವೆ. ಮಾವಿನ ಎಲೆಗಳಿಂದ ಮಾಡುವ ಸರಳ ಪರಿಹಾರಗಳು ಸಾಲದ ಸಮಸ್ಯೆ ನಿವಾರಣೆ, ಕೆಟ್ಟ ದೃಷ್ಟಿಯಿಂದ ರಕ್ಷಣೆ, ಆರ್ಥಿಕ ಸ್ಥಿರತೆ ಹಾಗೂ ಜೀವನದಲ್ಲಿನ ಅಡೆತಡೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತವೆ.
Horoscope Today March 29: ಇಂದು ಪರಾಭವ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಶುಕ್ಲ ಪಕ್ಷದ, ಏಕದಾಶಿ ತಿಥಿ, ಆಶ್ಲೇಷಾ ನಕ್ಷತ್ರದ ಮಾರ್ಚ್ 29ನೇ ತಾರೀಖಿನ ಭಾನುವಾರದ ಈ ದಿನದ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಇಂದಿನ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ಈ ವರ್ಷ ಪರಾಭವ ಸಂವತ್ಸರ ಆರಂಭವಾಗಿದೆ. ಈ ವರ್ಷದ ಗ್ರಹಗತಿಗಳ ಚಲನೆಯೂ ಜೀವನದ ವಿವಿಧ ಆಯಾಮಗಳಲ್ಲಿ ಬದಲಾವಣೆಯನ್ನು ತರುತ್ತಿದೆ. ಕುಂಭ ರಾಶಿಗೆ ಈ ಸಂವತ್ಸರ ಹೇಗಿರಲಿದೆ? ಯಾವ ರೀತಿಯ ಸಕಾರಾತ್ಮಕ ಬದಲಾವಣೆಗಳು ಕಂಡುಬರಲಿವೆ? ಈ ವರ್ಷ ಒಳಿತಾಗಲಿದೆಯೇ? ಎನ್ನುವುದರ ಬಗ್ಗೆ ಖ್ಯಾತ ಜ್ಯೋತಿಷಿ ಶ್ರೀ ದೇವದತ್ತ ಶರ್ಮ ಗುರೂಜಿ ತಿಳಿಸಿದ್ದಾರೆ.
ಒಬ್ಬ ವ್ಯಕ್ತಿಯ ಹುಟ್ಟಿನಿಂದ ಸಾವಿನವರೆಗೆ ನಾನಾ ವಿಧದ ಸಂಸ್ಕಾರಗಳನ್ನು ಮಾಡಲಾಗುತ್ತದೆ. ಇದರಲ್ಲಿ ಮುಖ್ಯವಾಗಿ ಮಾಡಲೇಬೇಕಾದ ಹದಿನಾರು ಸಂಸ್ಕಾರಗಳಲ್ಲಿ ಸೀಮಂತ ಶಾಸ್ತ್ರ ಕೂಡ ಒಂದಾಗಿದೆ. ಈ ಶಾಸ್ತ್ರವನ್ನು ಮಾಡುವುದರ ಹಿಂದಿರುವ ವೈಜ್ಞಾನಿಕ ಕಾರಣವೇನು ಎನ್ನುವುದರ ಕುರಿತು ಖ್ಯಾತ ಆಯುರ್ವೇದ ತಜ್ಞರಾದ ಡಾ. ಸಂದೀಪ್ ಬೆಣಕಲ್ ಅವರು ಹೇಳಿರುವುದು ಹೀಗೆ..
ಹಿಂದೂ ಧರ್ಮದಲ್ಲಿ ಶನಿವಾರವನ್ನು ಶನಿದೇವನಿಗೆ ಸಮರ್ಪಿತ ದಿನವೆಂದು ಪರಿಗಣಿಸಲಾಗುತ್ತದೆ. ಈ ದಿನ ಶನಿದೇವನನ್ನು ಭಕ್ತಿಯಿಂದ ಪೂಜಿಸಿ, ಕೆಲವು ಶಾಸ್ತ್ರೋಕ್ತ ಆಚರಣೆಗಳನ್ನು ಪಾಲಿಸಿದರೆ ಜೀವನದಲ್ಲಿ ಎದುರಾಗುವ ಹಣಕಾಸಿನ ಸಮಸ್ಯೆಗಳು ಕಡಿಮೆಯಾಗುತ್ತವೆ ಎಂಬ ನಂಬಿಕೆ ಇದೆ. ಶನಿದೇವನು ವ್ಯಕ್ತಿಯ ಕರ್ಮಕ್ಕೆ ಅನುಗುಣವಾಗಿ ಫಲ ನೀಡುವ ನ್ಯಾಯದ ದೇವತೆ ಆಗಿರುವುದರಿಂದ, ಶನಿವಾರದಂದು ದಾನಧರ್ಮ, ಪೂಜೆ, ಜಪ ಮತ್ತು ಸತ್ಕಾರ್ಯಗಳನ್ನು ಮಾಡುವುದಕ್ಕೆ ವಿಶೇಷ ಮಹತ್ವ ನೀಡಲಾಗಿದೆ.
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪರಾಭವ ನಾಮ ಸಂವತ್ಸರವು ಮಕರ ರಾಶಿಯವರಿಗೆ ಅಷ್ಟೊಂದು ಶುಭಕರವಾಗಿಲ್ಲ. ಆದರೆ ಮಧ್ಯೆ ಕೊಂಚ ನೆಮ್ಮದಿಯ ದಿನಗಳನ್ನು ಕೂಡ ಕಾಣಲು ಸಾಧ್ಯವಿದೆ ಎನ್ನುತ್ತಾರೆ ಜ್ಯೋತಿಷಿ ಶ್ರೀ ದೇವದತ್ತ ಶರ್ಮ ಗುರೂಜಿ. ಹೊಸ ಸಂವತ್ಸರವು ಮಕರ ರಾಶಿಯವರ ಜೀವನದಲ್ಲಿ ಏನೆಲ್ಲ ಬದಲಾವಣೆಗಳನ್ನು ಉಂಟು ಮಾಡಲಿದೆ? ಎನ್ನುವ ಕುರಿತು ಅವರು ನೀಡಿರುವ ಮಾಹಿತಿ ಇಲ್ಲಿದೆ.
Horoscope Today March 27: ಇಂದು ಪರಾಭವ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಶುಕ್ಲ ಪಕ್ಷದ, ನವಮಿ ತಿಥಿ, ಪುನರ್ವಸು ನಕ್ಷತ್ರದ ಮಾರ್ಚ್ 27ನೇ ತಾರೀಖಿನ ಶುಕ್ರವಾರದ ಈ ದಿನದ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಇಂದಿನ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ