#ದೆಹಲಿರಿಸಲ್ಟ್​ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ
ಧಾರ್ಮಿಕ
Mahakumbh 2025: ಮಹಾಕುಂಭ ಮೇಳಕ್ಕೆ ಆಗಮಿಸಿದ ಪಾಕ್‌ ಪ್ರಜೆಗಳು; ಜೀವನದ ಅದ್ಭುತ ಕ್ಷಣ ಎಂದು ವರ್ಣನೆ

ಮಹಾಕುಂಭ ಮೇಳದಲ್ಲಿ ಮಿಂದೆದ್ದ ಪಾಕಿಸ್ತಾನಿ ಹಿಂದೂಗಳು

ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ಪಾಕಿಸ್ತಾನದ ಸಿಂಧ್ ಪ್ರಾಂತ್ಯದ 68 ಹಿಂದೂ ಭಕ್ತರ ಗುಂಪು ಗುರುವಾರ ಆಗಮಿಸಿದೆ. ಅವರು ಗಂಗಾ, ಯಮುನಾ ಮತ್ತು ಪೌರಾಣಿಕ ಸರಸ್ವತಿ ನದಿಗಳ ಸಂಗಮದ ಪವಿತ್ರ ನೀರಿನಲ್ಲಿ ಸ್ನಾನ ಮಾಡಿ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿ ತಮ್ಮ ಪೂರ್ವಜರ ಆತ್ಮಗಳಿಗೆ ಶಾಂತಿ ಕೋರಿದ್ದಾರೆ.

Mahakumbh 2025: ಪ್ರಯಾಗ್‌ರಾಜ್‌ನ ಪರಮಾರ್ಥ ಪುಷ್ಪ ಆಶ್ರಮಕ್ಕೆ ಸುತ್ತೂರು ಶ್ರೀ, ವಚನಾನಂದ ಸ್ವಾಮೀಜಿ ಭೇಟಿ

ಪ್ರಯಾಗ್‌ರಾಜ್‌ನ ಪರಮಾರ್ಥ ಪುಷ್ಪ ಆಶ್ರಮಕ್ಕೆ ಸುತ್ತೂರು ಶ್ರೀ, ವಚನಾನಂದ ಸ್ವಾಮೀಜಿ ಭೇಟಿ

ಪ್ರಯಾಗರಾಜ್‌ನ ಮಹಾಕುಂಭ ಮೇಳದ ತ್ರಿವೇಣಿ ಸಂಗಮದ ಭವ್ಯ ದಿವ್ಯವಾಗಿ ನಿರ್ಮಿಸಿರುವ ನೂತನ ಪರಮಾರ್ಥ ಪುಷ್ಪ ಆಶ್ರಮಕ್ಕೆ ಭೇಟಿ ನೀಡಿದ ಶ್ರೀ ಸುತ್ತೂರುಮಠದ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿ ಹಾಗೂ ಕನ್ನಡ ನಾಡಿನ ವಿವಿಧ ಮಠ ಪೀಠಗಳ ಮಠಾಧೀಶರುಗಳನ್ನು ಪರಮಾರ್ಥ ನಿಕೇತನ ಆಶ್ರಮದ ಶ್ರೀ ಸ್ವಾಮಿ ಚಿದಾನಂದ ಸರಸ್ವತಿಜೀ ಹಾಗೂ ಸಾದ್ವಿ ಭಗವತಿ ಸರಸ್ವತಿಜೀ ಅವರು ಸ್ವಾಗತಿಸಿದರು.

Mahakumbh 2025: ಇಂದು ಕುಂಭಮೇಳದ ಕೊನೆಯ ಅಮೃತಸ್ನಾನ; ತ್ರಿವೇಣಿ ಸಂಗಮದಲ್ಲಿ ಮಿಂದೆದ್ದ ಲಕ್ಷಾಂತರ ಜನ

ಇಂದು ಕುಂಭಮೇಳದ ಕೊನೆಯ ಅಮೃತಸ್ನಾನ; ಭಾರೀ ಬಿಗಿ ಭದ್ರತೆ

ಬಸಂತ್ ಪಂಚಮಿಯ ಶುಭ ಸಂದರ್ಭದಲ್ಲಿ ಬೆಳಗ್ಗಿನ ಜಾವ ಲಕ್ಷಾಂತರ ಭಕ್ತರು ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ. ಬೆಳಗಿನ ನಾಗ ಸಾಧುಗಳು ಮತ್ತು ಇತರ ಭಕ್ತರು ತ್ರಿವೇಣಿ ಸಂಗಮದಲ್ಲಿ ಮಿಂದೇಳುವ ಮೂಲಕ ಈ ಮಹಾಕುಂಭ ಮೇಳದ ಕೊನೆಯ ಅಮೃತಸ್ನಾನ ಪ್ರಾರಂಭವಾಯಿತು.

Maha Kumbh Mela: ಮಹಾ ಕುಂಭಮೇಳದಲ್ಲಿ ಮೌನಿ ಅಮಾವಾಸ್ಯೆಯಂದು ಪವಿತ್ರ ಸ್ನಾನ ಮಾಡಿದ ಶೃಂಗೇರಿ ಜಗದ್ಗುರು

ಮೌನಿ ಅಮಾವಾಸ್ಯೆಯಂದು ಪವಿತ್ರ ಸ್ನಾನ ಮಾಡಿದ ಶೃಂಗೇರಿ ಜಗದ್ಗುರು

ಮೌನಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ಬುಧವಾರ ಪ್ರಯಾಗ್‌ರಾಜ್‌ನಲ್ಲಿ ಶೃಂಗೇರಿ ಶಾರದಾ ಪೀಠದ ಕಿರಿಯ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಪವಿತ್ರ ಸ್ನಾನಗೈದರು. ಅವರ ಜತೆಗೆ ತ್ರಿವೇಣಿ ಸಂಗಮದಲ್ಲಿ ದ್ವಾರಕಾ, ಬದರಿ ಮಠಗಳ ಸ್ವಾಮೀಜಿಗಳೂ ಪುಣ್ಯ ಸ್ನಾನ ಮಾಡಿದರು. ಪ್ರಯಾಗ್‌ರಾಜ್‌ನ ಗಂಗಾ-ಯಮುನಾ-ಸರಸ್ವತಿ (ಗುಪ್ತಗಾಮಿನಿ)ನದಿಗಳ ತ್ರಿವೇಣಿ ಸಂಗಮಕ್ಕೆ ಮೌನಿ ಅಮಾವಾಸ್ಯೆಯಂದು ಭಕ್ತ ಜನ ಪ್ರವಾಹವೇ ಹರಿದು ಬಂದಿತ್ತು. ದೇಶ-ವಿದೇಶಗಳ ಸುಮಾರು 6 ಕೋಟಿ ಜನರು ಅಮೃತ ಸ್ನಾನ ಕೈಗೊಂಡಿದ್ದಾರೆ.

Mahakumbh 2025 : ಮಹಾಕುಂಭ ಮೇಳಕ್ಕೆ ಹೋಗುವವರಿಗೆ ಸಿಹಿ ಸುದ್ದಿ; ವಿಮಾನ ಟಿಕೆಟ್ ದರ ಅರ್ಧದಷ್ಟು ಇಳಿಕೆ!

ಪ್ರಯಾಗ್‌ರಾಜ್‌ನ ವಿಮಾನ ಟಿಕೆಟ್ ದರ ಅರ್ಧದಷ್ಟು ಇಳಿಕೆ!

ಮಹಾಕುಂಭ ಮೇಳಕ್ಕೆ ಹೋಗುವ ಪ್ರಯಾಣಿಕರಿಗೆ ಸಿಹಿ ಸುದ್ದಿಯೊಂದು ದೊರೆಕಿದ್ದು, ವಿಮಾನ ದರ ಅರ್ಧದಷ್ಟು ಇಳಿಕೆ ಕಂಡಿದೆ. ವಿಮಾನಯಾನ ಸಂಸ್ಥೆಗಳ ಟಿಕೆಟ್ ದರ ಏರಿಕೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ನಾಗರಿಕ ವಿಮಾನಯಾನ ನಿರ್ದೇಶನಾಲಯಕ್ಕೆ ಪತ್ರ ಬರೆದು ಸೂಕ್ತ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಇದರ ಬೆನ್ನಲ್ಲೇ ನಾಗರಿಕ ವಿಮಾನಯಾನ ನಿರ್ದೇಶನಾಲಯ ಟಿಕೆಟ್ ದರ ಕಡಿತಗೊಳಿಸಲು ವಿಮಾನಯಾನ ಕಂಪನಿಗಳಿಗೆ ಸೂಚನೆ ನೀಡಿದೆ.

Viral Video: ನಾ ನಿನ್ನ ಬಿಡಲಾರೆ... ಕುಂಭಮೇಳದಲ್ಲಿ ಗಮನ ಸೆಳೆದ ದಂಪತಿ- ವಿಡಿಯೊ ನೋಡಿ

ಕುಂಭಮೇಳದಲ್ಲಿ ಸಖತ್‌ ವೈರಲ್‌ ಆಯ್ತು ಗಂಡ-ಹೆಂಡತಿಯ ಈ ವಿಡಿಯೊ

ಮಹಾಕುಂಭ ಮೇಳದಲ್ಲಿ ದಟ್ಟವಾದ ಜನಸಮೂಹದ ನಡುವೆ ದಂಪತಿ ಒಟ್ಟಾಗಿರಲು ಪರಸ್ಪರ ಹಗ್ಗದಿಂದ ತಮ್ಮನ್ನು ಕಟ್ಟಿಕೊಂಡಿದ್ದಾರೆ. ಅದರ ವಿಡಿಯೊ ಇದೀಗ ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್(Viral Video) ಆಗಿದೆ. ಇದಕ್ಕೆ ನೆಟ್ಟಿಗರಿಂದ ಮೆಚ್ಚುಗೆ ವ್ಯಕ್ತವಾಗಿದೆ.

Kumbhamela Stampede: ಮಹಾಕುಂಭ ಮೇಳದಲ್ಲಿ ಕಾಲ್ತುಳಿತ-ಸಿಎಂ ಯೋಗಿ ಫಸ್ಟ್‌ ರಿಯಾಕ್ಷನ್‌

ಮಹಾಕುಂಭ ಮೇಳದಲ್ಲಿ ಕಾಲ್ತುಳಿತ ಬಗ್ಗೆ ಸಿಎಂ ಯೋಗಿ ಏನಂದ್ರು?

ಮೌನಿ ಅಮಾವಾಸ್ಯೆಯ ಪ್ರಯುಕ್ತ ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ಸಾಗರೋಪಾದಿಯಲ್ಲಿ ಜನ ಹರಿದು ಬಂದಿದ್ದು, ಕಾಲ್ತುಳಿತ ಸಂಭವಿಸಿದೆ. ಇದರ ಬೆನ್ನಲ್ಲೇ ಉತ್ತರಪ್ರದೇಶ ಸಿಎಂ ಆದಿತ್ಯನಾಥ್‌ ಅವರು ಫಸ್ಟ್‌ ರಿಯಾಕ್ಷನ್‌ ನೀಡಿದ್ದು, ವದಂತಿಗಳಿಗೆ ಗಮನ ಕೊಡಬೇಡಿ ಎಂದು ಅವರು ಜನರಿಗೆ ಮನವಿ ಮಾಡಿದ್ದಾರೆ.

Mahakumbh 2025: ಕುಂಭಮೇಳದ ಅಮೃತ ಸ್ನಾನಕ್ಕೆ ಪಾಪಗಳನ್ನು ತೊಳೆಯುವ ಶಕ್ತಿ ಇದೆಯೇ? ಇಲ್ಲಿದೆ ವಿವರವಾದ ಮಾಹಿತಿ

ಕುಂಭಮೇಳದ ಅಮೃತ ಸ್ನಾನಕ್ಕೆ ಯಾಕಿಷ್ಟು ಪ್ರಾಮುಖ್ಯತೆ? ಪಾಪ ತೊಳೆಯುವ ಶಕ್ತಿ ಇದಕ್ಕಿದೆಯೇ?

ಮಹಾಕುಂಭಮೇಳ ಪ್ರಾರಂಭಗೊಂಡು ಯಶಸ್ವಿಯಾಗಿ ನಡೆಯುತ್ತಿದೆ. ಈ ಕುಂಭಮೇಳದಲ್ಲಿ ಕೈಗೊಳ್ಳುವ ಪುಣ್ಯಸ್ನಾನದ ಮಹತ್ವದ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿದೆ ವಿವರ.

Rudraksh Mala: ರುದ್ರಾಕ್ಷಿ ಮಾಲೆಯ ಪ್ರಾಮುಖ್ಯತೆ ಬಗ್ಗೆ ನಿಮಗೆಷ್ಟು ಗೊತ್ತು..?

ಸಾಧು ಸಂತರು ಮತ್ತು ಆಧ್ಯಾತ್ಮಕ ಸಾಧಕರ ಕೊರಳನ್ನಲಂಕರಿಸುವ ರುದ್ರಾಕ್ಷಿಗಿದೆ ವಿಶೇಷ ಶಕ್ತಿ

ಆಧ್ಯಾತ್ಮ ಸಾಧಕರ ನೆಚ್ಚಿನ ವಸ್ತುಗಳಲ್ಲಿ ರುದ್ರಾಕ್ಷಿಯೂ ಒಂದು. ಲಯಕರ್ತನಾದ ಪರಶಿವನಿಗೂ ಈ ರುದ್ರಾಕ್ಷಿಗೂ ಇದೆ ಒಂದು ಅಪೂರ್ವ ನಂಟು..!

Bengaluru News: ಮುಕ್ತ ಚಿಂತನೆಗೆ ಅವಕಾಶ ನೀಡುವ ಏಕೈಕ ಧರ್ಮ ಸನಾತನ ಹಿಂದೂ ಧರ್ಮ: ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತೀ ಸ್ವಾಮೀಜಿ

Bengaluru News: ಮುಕ್ತ ಚಿಂತನೆಗೆ ಅವಕಾಶ ನೀಡುವ ಏಕೈಕ ಧರ್ಮ ಸನಾತನ ಹಿಂದೂ ಧರ್ಮ: ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತೀ ಸ್ವಾಮೀಜಿ

Bengaluru News: ವೈವಿಧ್ಯತೆ ಅಡಕವಾಗಿರುವ ಸಂಸ್ಕೃತಿಯ ಪ್ರಾಣವಿರುವುದೇ ಏಕತೆಯಲ್ಲಿ. ಒಗ್ಗಟ್ಟಾಗಿರುವ ಮೂಲಕ ಸಂಸ್ಕೃತಿಯ ಉಳಿವಿಗಾಗಿ, ಸಂಸ್ಕೃತಿಯ ಸಂರಕ್ಷಣೆಗಾಗಿ ಪ್ರಯತ್ನಿಸಬೇಕಾಗಿದೆ. ಮುಂದಿನ ತಲೆಮಾರಿಗಾಗಿ ಸಂಸ್ಕೃತಿಯನ್ನು, ಪರಂಪರೆಯನ್ನು ಕಾಪಿಟ್ಟುಕೊಳ್ಳುವ ಕೆಲಸವಾಗಬೇಕಾಗಿದೆ. ಸರ್ವರಿಗೂ ಮುಕ್ತ ಚಿಂತನೆಗೆ ಅವಕಾಶ ನೀಡುವ ಏಕೈಕ ಧರ್ಮ ಸನಾತನ ಹಿಂದೂ ಧರ್ಮ ಎಂದು ಹರಿಹರಪುರದ ಶ್ರೀ ಆದಿ ಶಂಕರಾಚಾರ್ಯ ಶಾರದಾ ಲಕ್ಷ್ಮೀನರಸಿಂಹ ಪೀಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತೀ ಸ್ವಾಮೀಜಿ ತಿಳಿಸಿದ್ದಾರೆ.

Hindu Janajagruti Samiti: ಪ್ರಯಾಗರಾಜ್‌ನ ಮಹಾಕುಂಭಮೇಳದಲ್ಲಿ ಹಿಂದೂ ಜನಜಾಗೃತಿ ಸಮಿತಿಯ 'ಹಿಂದೂ ಏಕತಾ ಪಾದಯಾತ್ರೆ'

Hindu Janajagruti Samiti: ಪ್ರಯಾಗರಾಜ್‌ನ ಮಹಾಕುಂಭಮೇಳದಲ್ಲಿ ಹಿಂದೂ ಜನಜಾಗೃತಿ ಸಮಿತಿಯ 'ಹಿಂದೂ ಏಕತಾ ಪಾದಯಾತ್ರೆ'

Hindu Janajagruti Samiti: ಅಯೋಧ್ಯೆಯ ಭವ್ಯ ಶ್ರೀರಾಮ ಮಂದಿರದಲ್ಲಿ ಶ್ರೀರಾಮಲಲ್ಲನ ಪ್ರಾಣಪ್ರತಿಷ್ಠಾಪನೆಯಾಗಿ ಜ.22, 2025 ಕ್ಕೆ ಒಂದು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಕುಂಭ ಕ್ಷೇತ್ರದಲ್ಲಿ ಭವ್ಯವಾದ 'ಹಿಂದೂ ಏಕತಾ ಪಾದಯಾತ್ರೆ' ಜರುಗಿತು. ಈ ಕುರಿತ ವಿವರ ಇಲ್ಲಿದೆ.

Narendra Modi: ಐತಿಹಾಸಿಕ ಕುಂಭಮೇಳದಲ್ಲಿ ಫೆ.5 ರಂದು ಪ್ರಧಾನಿ ಮೋದಿ ಭಾಗಿ; ಪುಣ್ಯ ಸ್ನಾನ!

ಕುಂಭಮೇಳಕ್ಕೆ ಪ್ರಧಾನಿ ಮೋದಿ ಭೇಟಿ ಯಾವಾಗ? ಇಲ್ಲಿದೆ ಡಿಟೇಲ್ಸ್‌

ಐತಿಹಾಸಿಕ ಕುಂಭಮೇಳದಲ್ಲಿ ಫೆ.5ರಂದು ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಲಿದ್ದು,ಅಂದೇ ಅವರು ಪುಣ್ಯ ಸ್ನಾನ ಮಾಡಲಿದ್ದಾರೆ. ಪ್ರಯಾಗ್‌ರಾಜ್‌ನಲ್ಲಿ ವೈಭವದಿಂದ ನಡೆಯುತ್ತಿರುವ ಜಗತ್ತಿನ ಅತಿದೊಡ್ಡ ಧಾರ್ಮಿಕ ಉತ್ಸವದಲ್ಲಿ ಮೋದಿಯ ಪಾಲ್ಗೊಳ್ಳುವಿಕೆ ಹಲವರಲ್ಲಿ ಸಂಭ್ರಮ ತಂದಿದೆ. ಜನವರಿ 27ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು,ಉಪ ರಾಷ್ಟ್ರಪತಿ ಜಗದೀಪ್‌ ಧನ್ಕರ್‌ ಮತ್ತು ಗೃಹ ಸಚಿವ ಅಮಿತ್‌ ಶಾ ಪಾಲ್ಗೊಳ್ಳುವ ಸಾಧ್ಯತೆಯಿದೆ. ಅವರು ಕೂಡ ಪುಣ್ಯ ಸ್ನಾನ ಮಾಡಲಿದ್ದಾರೆ.

Ayodhya Rama Mandir:ರಾಮಲಲ್ಲಾನ ಹಣೆಯ ಮೇಲಿರುವ ಸೂರ್ಯ ತಿಲಕದ ಬಗ್ಗೆ ನಿಮಗೆಷ್ಟು ಗೊತ್ತು?

ರಾಮಲಲ್ಲಾನ ಹಣೆ ಮೇಲಿರುವ ಸೂರ್ಯ ತಿಲಕದ ಬಗ್ಗೆ ಇಲ್ಲಿದೆ ಇಂಟ್ರೆಸ್ಟಿಂಗ್‌ ಸಂಗತಿ

Ayodhya Rama Mandir: ಸೂರ್ಯ ತಿಲಕ ವ್ಯವಸ್ಥೆಯು ದೇವಾಲಯದ ಗರ್ಭಗುಡಿಗೆ ದ್ಯುತಿರಂಧ್ರದ ಮೂಲಕ ಸೂರ್ಯನ ಬೆಳಕನ್ನು ಮಸೂರಗಳು ಮತ್ತು ಕನ್ನಡಿಗಳ ಸಹಾಯದಿಂದ ನೇರವಾಗಿ ರಾಮಲಲ್ಲಾನ ಹಣೆಯ ಮೇಲೆ ಚೆಲ್ಲುವಂತೆ ಮಾಡಲಾಗಿದೆ. ಈ ವ್ಯವಸ್ಥೆ ಸಂಪೂರ್ಣವಾಗಿ ಬ್ಯಾಟರಿಗಳು ಅಥವಾ ಎಲೆಕ್ಟ್ರಾನಿಕ್ ಘಟಕಗಳಿಂದ ಮುಕ್ತವಾಗಿದ್ದು, ಹಸ್ತಚಾಲಿತವಾಗಿದೆ.

Kumbh Mela: ಕರ್ನಾಟಕದಲ್ಲೂ ಮುಂದಿನ ತಿಂಗಳು ಕುಂಭಮೇಳ, ದಿನಾಂಕ ಫಿಕ್ಸ್

ಕರ್ನಾಟಕದಲ್ಲೂ ಮುಂದಿನ ತಿಂಗಳು ಕುಂಭಮೇಳ, ದಿನಾಂಕ ಫಿಕ್ಸ್

ಕರ್ನಾಟಕದಲ್ಲೂ ಮುಂದಿನ ತಿಂಗಳು ಕುಂಭ ಮೇಳ ನಡೆಯಲಿದೆ. ದಿನಾಂಕ ಇತ್ಯಾದಿ ವಿವರ ಇಲ್ಲಿದೆ.

Chanakya: ನಿಮ್ಮನ್ನು ಗೆಲುವಿನ ಹಾದಿಯಲ್ಲಿ ಸಾಗಿಸಬಲ್ಲ ʻಚಾಣಕ್ಯʼನ ಆರು ಸೂತ್ರಗಳು ಇವೇ ನೋಡಿ

Chanakya: ಸೋತು ನೆಲಕಚ್ಚಿದವರಿಗೆ ಮೇಲೆದ್ದು ಗೆಲ್ಲಲು ಆರು 'ಚಾಣಕ್ಯ' ಸೂತ್ರಗಳು ಇಲ್ಲಿವೆ

ಚಾಣಕ್ಯ ಮಹಾ ಮೇಧಾವಿ, ಜ್ಞಾನಿ, ಅವರು ನೀಡಿದ ಜೀವನ ಪಾಠಗಳು ಚಾಣಕ್ಯ ಸೂತ್ರಗಳೆಂದೇ ಹೆಸರುವಾಸಿಯಾಗಿದೆ. ಹಾಗಾದ್ರೆ ಜೀವನದಲ್ಲಿ ಸೋತವರಿಗೆ ಮೇಲೆದ್ದು ಗೆಲ್ಲಲು ಚಾಣಕ್ಯರು ನೀಡಿದ ಸೂತ್ರಗಳೇನು?

Makar Sankranti 2025: ಮಕರ ಸಂಕ್ರಮಣ; ಹೊರಗೆ ಸುಗ್ಗಿ, ಒಳಗೆ ಹುಗ್ಗಿ!

Makar Sankranti 2025: ಮಕರ ಸಂಕ್ರಮಣ; ಹೊರಗೆ ಸುಗ್ಗಿ, ಒಳಗೆ ಹುಗ್ಗಿ!

Makar Sankranti 2025: ದೇಶದೆಲ್ಲೆಡೆ ಇಂದು ಮಕರ ಸಂಕ್ರಾಂತಿಯ ಸಂಭ್ರಮ. ದೇಶದ ವಿವಿಧ ಭಾಗಗಳಲ್ಲಿ ಸಂಕ್ರಾಂತಿಯನ್ನು ವಿವಿಧ ಹೆಸರಿನಲ್ಲಿ ಆಚರಿಸಲಾಗುತ್ತದೆ. ಈ ಹಬ್ಬದ ವಿಶೇಷತೆಯ ಪರಿಚಯ ಇಲ್ಲಿದೆ.

Makara Sankranti 2025: ಸಂಕ್ರಾಂತಿ ಹಬ್ಬದ ಸಂಭ್ರಮ: ವಿವಿಧ ರಾಜ್ಯಗಳಲ್ಲಿ ಆಚರಣೆ ಹೇಗಿರಲಿದೆ? ಇಲ್ಲಿದೆ ವಿವರ

Makara Sankranti 2025: ಸಂಕ್ರಾಂತಿ ಹಬ್ಬದ ಸಂಭ್ರಮ: ವಿವಿಧ ರಾಜ್ಯಗಳಲ್ಲಿ ಆಚರಣೆ ಹೇಗಿರಲಿದೆ? ಇಲ್ಲಿದೆ ವಿವರ

Makara Sankranti 2025: ಯಾವ ರಾಜ್ಯದಲ್ಲಿ ಮಕರ ಸಂಕ್ರಾಂತಿಯನ್ನು ಯಾವ ರೂಪದಲ್ಲಿ ಮತ್ತು ಯಾವ ಸಂಪ್ರದಾಯಗಳೊಂದಿಗೆ ಆಚರಿಸಲಾಗುತ್ತದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

Makar Sankranti 2025: ಮಕರ ಸಂಕ್ರಾಂತಿಯಂದು ಗಾಳಿಪಟ ಹಾರಿಸೋದೇಕೆ? ಅದರ ವಿಶೇಷತೆ ಏನು?

Makar Sankranti 2025: ಮಕರ ಸಂಕ್ರಾಂತಿಯಂದು ಗಾಳಿಪಟ ಹಾರಿಸೋದೇಕೆ? ಅದರ ವಿಶೇಷತೆ ಏನು?

Makar Sankranti 2025: ಮಕರ ಸಂಕ್ರಾಂತಿಯ ಸಂದರ್ಭದಲ್ಲಿ ಗಾಳಿಪಟ ಹಾರಿಸುವ ಸಂಪ್ರದಾಯವಿದೆ. ಸಾಕಷ್ಟು ಕಡೆಗಳಲ್ಲಿ ಪಟಗಳನ್ನು ಹಾರಿಸಿ ಎಲ್ಲರೂ ಸಂಭ್ರಮಪಡುತ್ತಾರೆ. ಈ ಆಚರಣೆಯ ಹಿಂದೆ ಧಾರ್ಮಿಕ ಮತ್ತು ವೈಜ್ಞಾನಿಕ ಕಾರಣವೂ ಇದೆ. ಅದೇನು ಎನ್ನುವ ವಿವರ ಇಲ್ಲಿದೆ.

Lohri 2025: ದಿಲ್ಲಿಯ ನರೈನಾದಲ್ಲಿ ಗ್ರಾಮಸ್ಥರೊಂದಿಗೆ ಲೋಹ್ರಿ ಹಬ್ಬ ಆಚರಿಸಿದ ಪ್ರಧಾನಿ ಮೋದಿ

Lohri 2025: ದಿಲ್ಲಿಯ ನರೈನಾದಲ್ಲಿ ಗ್ರಾಮಸ್ಥರೊಂದಿಗೆ ಲೋಹ್ರಿ ಹಬ್ಬ ಆಚರಿಸಿದ ಪ್ರಧಾನಿ ಮೋದಿ

Lohri 2025: ಮಕರ ಸಂಕ್ರಾಂತಿ ಮಂಗಳವಾರ (ಜ. 14) ನಡೆಯಲಿದ್ದು, ಅದರ ಮುನ್ನ ದಿನವಾದ ಸೋಮವಾರ ಉತ್ತರ ಭಾರತದಲ್ಲಿ ಲೋಹ್ರಿ ಹಬ್ಬವನ್ನು ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದಿಲ್ಲಿ ಸಮೀಪದ ನರೈನಾ ಹಳ್ಳಿಗೆ ತೆರಳಿದ್ದು, ಅಲ್ಲಿನ ಜನರೊಂದಿಗೆ ಬೆರೆತು ಹಬ್ಬವನ್ನು ಇನ್ನಷ್ಟು ವಿಶೇಷವಾಗಿಸಿದ್ದಾರೆ.

Makar Sankranti 2025: ದೇಶಾದ್ಯಾಂತ ಮನೆ ಮಾಡಿದ ಸಂಕ್ರಾಂತಿ ಸಂಭ್ರಮ; ಹಬ್ಬದ ಮಹತ್ವ ಏನು? ಆಚರಣೆ ಹೇಗೆ? ಇಲ್ಲಿದೆ ವಿವರ

Makar Sankranti 2025: ದೇಶಾದ್ಯಾಂತ ಮನೆ ಮಾಡಿದ ಸಂಕ್ರಾಂತಿ ಸಂಭ್ರಮ; ಹಬ್ಬದ ಮಹತ್ವ ಏನು? ಆಚರಣೆ ಹೇಗೆ? ಇಲ್ಲಿದೆ ವಿವರ

Makar Sankranti 2025: ಮಕರ ಸಂಕ್ರಾಂತಿ ಹಬ್ಬಕ್ಕೆ ಇನ್ನೇನು ಒಂದು ದಿನ ಬಾಕಿ ಇದೆ. ಈಗಾಗಲೇ ಹಬ್ಬದ ತಯಾರಿ ಸಹ ಆರಂಭವಾಗಿದೆ. ಈ ವಿಶೇಷ ಸಮಯದಲ್ಲಿ ಈ ಹಬ್ಬದ ಆಚರಣೆಯನ್ನು ಏಕೆ ಮಾಡಲಾಗುತ್ತದೆ ಹಾಗೂ ಇದರ ಹೊಂದಿನ ಇತಿಹಾಸವೇನು ಎಂಬುದು ಇಲ್ಲಿದೆ.

MahaKumbh 2025: ಮಹಾಕುಂಭ ಮೇಳದ ಮೊದಲ ದಿನ 1.60 ಕೋಟಿ ಭಕ್ತರಿಂದ ಪುಣ್ಯ ಸ್ನಾನ; ಭಕ್ತಿ ಭಾವದ ಪರವಶ ಕ್ಷಣ!

MahaKumbh 2025: ಮಹಾಕುಂಭ ಮೇಳದ ಮೊದಲ ದಿನ 1.60 ಕೋಟಿ ಭಕ್ತರಿಂದ ಪುಣ್ಯ ಸ್ನಾನ; ಭಕ್ತಿ ಭಾವದ ಪರವಶ ಕ್ಷಣ!

Maha Kumbh: ಇಂದು ಮಹಾ ಕುಂಭಮೇಳದಲ್ಲಿ 1.60 ಕೋಟಿ ಭಕ್ತಾದಿಗಳು ಪುಣ್ಯ ಸ್ನಾನ ಮಾಡಿದ್ದಾರೆ.

Mahakumbh: ಪಾಕಿಸ್ತಾನ ಕೂಡ ಪ್ರಭಾವಿತವಾಗಿದೆ; ಮಹಾ ಕುಂಭಮೇಳವನ್ನು ಹಾಡಿ ಹೊಗಳಿದ ಮುಸ್ಲಿಂ ಧರ್ಮಗುರು!

Mahakumbh: ಪಾಕಿಸ್ತಾನ ಕೂಡ ಪ್ರಭಾವಿತವಾಗಿದೆ; ಮಹಾ ಕುಂಭಮೇಳವನ್ನು ಹಾಡಿ ಹೊಗಳಿದ ಮುಸ್ಲಿಂ ಧರ್ಮಗುರು!

Mahakumbh: ಮಹಾ ಕುಂಭಮೇಳದ ವ್ಯವಸ್ಥೆಯ ಅಚ್ಚುಕಟ್ಟುತನವನ್ನು ಮುಸ್ಲಿಂ ಧರ್ಮಗುರುವೊಬ್ಬರು ಹಾಡಿ ಹೊಗಳಿದ್ದು,ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರನ್ನು ಶ್ಲಾಘಿಸಿದ್ದಾರೆ.

Vaikunta Ekadashi: ವೈಕುಂಠ ಏಕಾದಶಿ: ಪವಿತ್ರ ದಿನದ ನಿಜವಾದ ಅರ್ಥ ತಿಳಿದು ಆಚರಿಸಿ

Vaikunta Ekadashi: ವೈಕುಂಠ ಏಕಾದಶಿ: ಪವಿತ್ರ ದಿನದ ನಿಜವಾದ ಅರ್ಥ ತಿಳಿದು ಆಚರಿಸಿ

Vaikunta Ekadashi: ವೈಕುಂಠ ಏಕಾದಶಿ: ಪವಿತ್ರ ದಿನದ ನಿಜವಾದ ಅರ್ಥ ತಿಳಿದು ಆಚರಿಸಿ

Vaikunta Ekadashi: ಪವಿತ್ರ ವೈಕುಂಠ ಏಕಾದಶಿ, ನಾಡಿನೆಲ್ಲೆಡೆ ದೇವಾಲಯಗಳಲ್ಲಿ ಭಕ್ತಾದಿಗಳ ಸಾಗರ

Vaikunta Ekadashi: ಪವಿತ್ರ ವೈಕುಂಠ ಏಕಾದಶಿ, ನಾಡಿನೆಲ್ಲೆಡೆ ದೇವಾಲಯಗಳಲ್ಲಿ ಭಕ್ತಾದಿಗಳ ಸಾಗರ

Vaikunta Ekadashi: ಪವಿತ್ರ ವೈಕುಂಠ ಏಕಾದಶಿ, ನಾಡಿನೆಲ್ಲೆಡೆ ದೇವಾಲಯಗಳಲ್ಲಿ ಭಕ್ತಾದಿಗಳ ಸಾಗರ