ಕರ್ನಾಟಕ ಬಜೆಟ್​ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಧಾರ್ಮಿಕ
E-Prasad: ಮುಜರಾಯಿಯಿಂದ ಇ-ಪ್ರಸಾದ ಸೇವೆ: ಮನೆ ಬಾಗಿಲಿಗೆ ಬರಲಿದೆ ರಾಜ್ಯದ 400 ದೇಗುಲಗಳ ಪ್ರಸಾದ

ಮುಜರಾಯಿಯಿಂದ ಇ-ಪ್ರಸಾದ: ಮನೆ ಬಾಗಿಲಿಗೆ ಬರಲಿದೆ 400 ದೇಗುಲಗಳ ಪ್ರಸಾದ

ಮುಜರಾಯಿ ಇಲಾಖೆ ಈಗಾಗಲೇ ಇದರ ಪ್ರಯೋಗ ನಡೆಸುತ್ತಿದ್ದು, ರಾಜ್ಯದ ಪ್ರಮುಖ 10 ದೇವಾಲಯಗಳ ಪ್ರಸಾದವನ್ನು ಆನ್‌ಲೈನ್‌ನಲ್ಲಿ ಮನೆ ಬಾಗಿಲಿಗೆ ತಲುಪಿಸುತ್ತಿದೆ. ಈ ಇ-ಪ್ರಸಾದ ಸೇವೆಗೆ ಭಕ್ತಾದಿಗಳಿಂದ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ. ಇದುವರೆಗೂ ಅಂದಾಜು 25 ಸಾವಿರ ಭಕ್ತಾದಿಗಳು ಇ-ಪ್ರಸಾದ ಪಡೆದಿದ್ದಾರೆ.

Holi 2025: ಬೆರೆತು ಬಾಳುವ ಸಂದೇಶವನ್ನು ನೀಡುವ ಹೋಳಿ ಹಬ್ಬ!

ದ್ವೇಷ ಮರೆಸಿ ಉತ್ಸಾಹ ತುಂಬುವ ರಂಗಪಂಚಮಿ..!

ಪುರಾಣದ ಕಾಲದಿಂದಲೂ ಯಾವುದೇ ಮೇಲು ಕೀಳು ಎನ್ನುವ ಬೇಧ ಭಾವ ವಿಲ್ಲದೆ ಮಾನವೀಯತೆಯ ಭಾವನೆಯಿಂದ ಈ ಹಬ್ಬವನ್ನು ಆಚರಿಸ ಲಾಗುತ್ತದೆ. ಏಕತೆಯನ್ನು ಪ್ರತಿಬಿಂಬಿಸುವ ಬಾಂಧವ್ಯದ ವಿವಿಧ ಬಣ್ಣಗಳ ಓಕುಳಿಯಲ್ಲಿ ಮಿಂದು ನಾವೆಲ್ಲರೂ ಒಂದೇ ಎಂಬ ಭಾವನೆ ಸಾರುವ ಈ ಹಬ್ಬವು ಹೊಸತನದ ಸಂತೋಷವನ್ನು ತಂದುಕೊಡುವುದಾಗಿದೆ.ವಿವಿಧ ಬಣ್ಣಗಳೊಂದಿಗೆ ಆಚರಿಸುವ ಹಬ್ಬ ಈ ಹೋಳಿ (Holi) ಚಂದ್ರಮಾನ ಪಂಚಾಂಗದ ಪ್ರಕಾರ ವರ್ಷದ ಕೊನೆ ಯ ಹುಣ್ಣಿಮೆಯಂದು ಹೋಳಿ ಹಬ್ಬವನ್ನು ಅನೇಕ ಕಡೆ ವಿವಿಧ ಪದ್ಧತಿಗನುಣವಾಗಿ ಆಚರಿಸಲಾಗುತ್ತದೆ. ಎಲ್ಲಾ ಹಳೆಯ ವಸ್ತುಗಳನ್ನು ಬೆಂಕಿಯಲ್ಲಿ ದಹನ ಮಾಡಿ, ವಿವಿಧ ಬಣ್ಣಗಳನ್ನು ಬಳಸಿಕೊಂಡು ಆಡುವ ಸಂಭ್ರಮದ ಕ್ಷಣಗಳೇ ಈ ಹೋಳಿ ಹಬ್ಬದ ವಿಶೇಷತೆ.

Holi 2025: ಹೋಳಿಯ ರಂಗು ದೇಹಕ್ಕೆ ಮಾತ್ರವಲ್ಲ ಮನಸ್ಸಿಗೂ ಆಪ್ತ; ರಂಗಿನಾಟದ ಮನೋವೈಜ್ಞಾನಿಕ ಉಪಯೋಗಗಳೇನು?

ರಂಗಿನ ಹೋಳಿ ಹಬ್ಬದ ಸಂಭ್ರಮ ಅಲ್ಲ, ಮಾನಸಿಕ ಆರೋಗ್ಯವನ್ನು ನೀಡುತ್ತದೆ....!

ಹೋಳಿ ಹಬ್ಬ ಸಂತೋಷ ಮಾತ್ರವನ್ನು ತರುವುದಿಲ್ಲ, ಹೊರತಾಗಿ ಈ ರಂಗು ರಂಗಿನ ಬಣ್ಣಗಳು ನಮ್ಮ ದೇಹದಲ್ಲಿ ಸಂತೋಷವನ್ನು ಉಂಟು ಮಾಡುವ ಹಾರ್ಮೋನ್‌ಗಳ(Harmon) ಬಿಡುಗಡೆಯನ್ನು ಮಾಡುತ್ತದೆ... ಹೇಗೆ ಅಂತೀರಾ ಇಲ್ಲಿದೆ ನೋಡಿ ಅದರ ಸಂಕ್ಷಿಪ್ತ ಮಾಹಿತಿ

Astro Tips: ಶುಕ್ರವಾರ ಈ ಕೆಲಗಳನ್ನು ಮಾಡಿದರೆ ಲಕ್ಷ್ಮಿ ದೇವಿ ಕೋಪಗೊಳ್ಳುವಳು..!

ಶುಕ್ರವಾರ ಯಾವ ವಸ್ತುಗಳನ್ನು ಖರೀದಿಸಬಾರದು..?

ಶುಕ್ರವಾರದ ದಿನ ಲಕ್ಷ್ಮಿಗೆ ವಿಶೇಷ ಪೂಜೆ ನಡೆಯುತ್ತದೆ. ಈ ದಿನವನ್ನು ಶುಭದಿನವೆಂದು ಪರಿಗಣಿಸಲಾಗುತ್ತದೆ. ಹಾಗಂತ ಎಲ್ಲ ಕೆಲಸವನ್ನೂ ಶುಕ್ರವಾರ ಮಾಡುವಂತಿಲ್ಲ. ಜ್ಯೋತಿಷ್ಯ ಶಾಸ್ತ್ರದಲ್ಲಿ ಕೆಲ ಕೆಲಸಕ್ಕೆ ನಿಷೇಧವಿದೆ. ಶುಕ್ರವಾರದ ದಿನದಂದು ಕೆಲವು ವಸ್ತುಗಳನ್ನು ಖರೀದಿಸಬಾರದು ಅಥವಾ ಶಾಪಿಂಗ್‌ ಮಾಡಬಾರದು ಎಂದು ಹೇಳಲಾಗುತ್ತದೆ. ಆ ವಸ್ತುಗಳು ಯಾವುವು ಎಂಬುದನ್ನು ನಾವಿಲ್ಲಿ ತಿಳಿದುಕೊಳ್ಳೋಣ.

Lunar Eclipse 2025: ಹೋಳಿಯಂದೇ ಈ ವರ್ಷದ ಮೊದಲ ಚಂದ್ರಗ್ರಹಣ; ಇದರ ಬಗ್ಗೆ ನಿಮಗೆ ಗೊತ್ತಿರಲಿ

ಇಂದು ಚಂದ್ರಗ್ರಹಣ; ತಪ್ಪಿಯೂ ಈ ಕೆಲಸ ಮಾಡಬೇಡಿ

2025ರಲ್ಲಿ ವರ್ಷದ ಮೊದಲ ಚಂದ್ರಗ್ರಹಣವನ್ನು ವೀಕ್ಷಿಸಲು ಜಗತ್ತು ಸಿದ್ಧವಾಗಿದೆ. ಮಾರ್ಚ್ 14ರಂದು ಹೋಳಿ ಹಬ್ಬದಂದೇ ಚಂದ್ರ ಗ್ರಹಣ ಉಂಟಾದರೂ ಇದು ಭಾರತದಲ್ಲಿ ಗೋಚರವಾಗುವುದಿಲ್ಲ. ಬೇರೆಡೆ ಚಂದ್ರಗ್ರಹಣ ಸಮಯ, ಅದನ್ನು ವೀಕ್ಷಿಸುವುದು ಹೇಗೆಂಬುದರ ಬಗ್ಗೆ ಮಾಹಿತಿ ಇಲ್ಲಿದೆ.

Holi 2025:  ಹೋಳಿ ಹಬ್ಬದ ಪೌರಾಣಿಕ ಹಿನ್ನೆಲೆ ಏನು...? ಹೋಲಿಕಾ ದಹನ ಯಾಕೆ ಮಾಡುತ್ತಾರೆ ಗೊತ್ತಾ..?

ಹೋಳಿ ಹಬ್ಬದಂದು ಹೋಲಿಕಾ ದಹನ ಯಾಕೆ ಮಾಡ್ತಾರೆ?

ಸನಾತನ ಹಿಂದೂ ಸಂಸ್ಕೃತಿಯಲ್ಲಿ ಪ್ರತಿಯೊಂದು ಹಬ್ಬ, ಆಚರಣೆ, ಸಂಪ್ರದಾಯಕ್ಕೂ ಅದರದ್ದೆ ಆದ ಇತಿಹಾಸ, ಮಹತ್ವ, ಧಾರ್ಮಿಕ ಹಿನ್ನೆಲೆ ಮತ್ತು ವೈಜ್ಞಾನಿಕ ಕಾರಣಗಳಿದ್ದು, ಹೋಳಿ ಹಬ್ಬವು ಅದರ ಹೊರತಾಗಿಲ್ಲ. ಆ ಹೋಳಿಯ ಇತಿಹಾಸದ ಕುರಿತು ಮಾಹಿತಿ ಇಲ್ಲಿದೆ.

Astro Tips: ಗಣೇಶನ ಅನುಗ್ರಹ ಪ್ರಾಪ್ತಿಯಾಗಬೇಕಾ? ಹಾಗಾದ್ರೆ ತಪ್ಪದೇ ಆತನಿಗೆ ಈ ಹೂಗಳನ್ನು ಅರ್ಪಿಸಿ

ಬುಧವಾರದ ಪೂಜೆ: ಗಣೇಶನನ್ನು ಪ್ರಿಯವಾದ ಈ ಹೂಗಳಿಂದ ಪೂಜಿಸಿ

ಇಂದು ಬುಧವಾರದ ಶುಭ ದಿನವಾದ್ದರಿಂದ ನಾವು ಭಗವಾನ್‌ ಗಣೇಶನನ್ನು ಪೂಜಿಸುತ್ತೇವೆ. ಗಣೇಶನಿಗೆ ಪ್ರಿಯವಾದ ವಸ್ತುಗಳನ್ನು ನಾವು ಈ ದಿನ ಪೂಜೆಯಲ್ಲಿ ಬಳಸುವುದರಿಂದ ಅವನ ಆಶೀರ್ವಾದವನ್ನು ಸುಲಭವಾಗಿ ಪಡೆದುಕೊಳ್ಳಬಹುದು. ಹಾಗೇ ಇಂದು ಗಣೇಶನಿಗೆ ಪ್ರಿಯವಾದ ಹೂಗಳನ್ನು ಅರ್ಪಿಸುವುದರಿಂದಲೂ ಆತನ ಕೃಪೆ ಪಾತ್ರರಾಗಬಹುದಾಗಿದ್ದು, ಆತನಿಗೆ ಪ್ರಿಯವಾದ ಹೂಗಳನ್ನು ನೀಡಿ, ಬೇಡಿಕೊಂಡರೆ ಸಾಕು, ಆತ ತೃಪ್ತನಾಗುತ್ತಾನೆ. ಗಣೇಶನಿಗೆ ಇಷ್ಟವಾದ ಹೂವುಗಳ ಬಗ್ಗೆ ಇಲ್ಲಿದೆ ನೋಡಿ...?

Holi 2025: ವಿವಿಧ ರಾಜ್ಯಗಳಲ್ಲಿ ಹೋಳಿ ಹಬ್ಬ ಆಚರಣೆ ಹೇಗಿರುತ್ತದೆ?

ಬೇರೆ ಬೇರೆ ರಾಜ್ಯಗಳಲ್ಲಿ ಹೋಳಿ ಆಚರಣೆ ಹೇಗೆ?

ಹೋಳಿ ಹಬ್ಬಕ್ಕೆ ಕ್ಷಣಗಣನೆ ಆರಂಭವಾಗಿದೆ. ಜೋಳಿಯನ್ನು ಭಾರತದಾದ್ಯಂತ ಆಚರಿಸುವ ಸಂಭ್ರಮ ಹಬ್ಬ. ಈ ಹಬ್ಬದ ಉದ್ದೇಶ ಒಂದೇಯಾದರೂ ಬೇರೆ ಬೇರೆ ಭಾಗಗಳಲ್ಲಿ ಬೇರೆ ಬೇರೆ ರೀತಿ ಆಚರಣೆ ಇದೆ. ಹಾಗಾದ್ರೆ ಯಾವೆಲ್ಲಾ ರಾಜ್ಯಗಳಲ್ಲಿ ಹೋಳಿ ಹಬ್ಬವನ್ನು ಯಾವೆಲ್ಲಾ ಹೆಸರಿನಿಂದ ಕರೆಯುತ್ತಾರೆ, ಹೇಗೆ ಆಚರಿಸುತ್ತಾರೆ ನೋಡಿ.

Vastu Tips: ನಿಮ್ಮ ಮನೆಯಲ್ಲಿ ಚಪ್ಪಲಿ ಸ್ಟ್ಯಾಂಡ್‌ ಸರಿಯಾದ ದಿಕ್ಕಿನಲ್ಲಿ ಇದೆಯೇ..?

Vastu Tips: ಚಪ್ಪಲಿ, ಶೂಗಳನ್ನು ಮನೆಯಲ್ಲಿ ಯಾವ ದಿಕ್ಕಿನಲ್ಲಿ ಇಡಬೇಕು...?

ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿ ಚಪ್ಪಲಿ ಮತ್ತು ಬೂಟುಗಳನ್ನು ಇಡಬೇಕಾದ ಸ್ಥಳಗಳಿವೆ. ಮನೆಯಲ್ಲಿ ತಪ್ಪಾದ ಸ್ಥಳದಲ್ಲಿ ಶೂ ಮತ್ತು ಚಪ್ಪಲಿಗಳನ್ನು ಇಡುವುದು ಬಡತನವನ್ನು ಆಹ್ವಾನಿಸುತ್ತದೆ ಎಂದು ಹೇಳಲಾಗುತ್ತದೆ. ವಾಸ್ತು ಪ್ರಕಾರ, ಮನೆಯಲ್ಲಿ ಚಪ್ಪಲಿ ಮತ್ತು ಬೂಟುಗಳನ್ನು ಎಲ್ಲಿ ಹಾಕಬೇಕು ಗೊತ್ತಾ?

Astro Tips: ಶಿವನನ್ನು ಒಲಿಸಿಕೊಳ್ಳುವುದು ಹೇಗೆ? ಇಲ್ಲಿದೆ ಪೂಜಾ ವಿಧಾನ

ಶಿವನ ಕೃಪೆಗಾಗಿ ಸೋಮವಾರ ಹೀಗೆ ಮಾಡಿ

Astro Tips: ಸೋಮವಾರ ಶಿವನನ್ನು ಪೂಜಿಸುವುದರಿಂದ ನಮ್ಮ ಆಸೆ-ಕನಸು ಹಾಗೂ ಇಷ್ಟಾರ್ಥಗಳು ಈಡೇರುತ್ತವೆ ಎನ್ನುವ ನಂಬಿಕೆ ಇದೆ. ಈ ಮೂಲಕ ಜೀವನದಲ್ಲಿ ಬೆಳವಣಿಗೆಯನ್ನು ಸಾಧಿಸಬಹುದು. ಶಿವ ಪೂಜೆಯನ್ನು ನೀವು ಮನೆಯಲ್ಲಿ ಬೇಕಾದರೂ ಮಾಡಬಹುದು ಅಥವಾ ದೇವಾಲಯದಲ್ಲೂ ಮಾಡಬಹುದು. ಅದು ಹೇಗೆ ಎನ್ನುವ ವಿವರ ಇಲ್ಲಿದೆ.

Bengaluru Karaga: ಬೆಂಗಳೂರು ಕರಗ ಏ.4ರಿಂದ 14ರವರೆಗೆ, 20 ಲಕ್ಷ ಜನರ ನಿರೀಕ್ಷೆ

ಬೆಂಗಳೂರು ಕರಗ ಏ.4ರಿಂದ 14ರವರೆಗೆ, 20 ಲಕ್ಷ ಜನರ ನಿರೀಕ್ಷೆ

ಈ ಬಾರಿ ಕರಗದಲ್ಲಿ 20 ಲಕ್ಷ ಜನ ಭಾಗಿಯಾಗುವ ನಿರೀಕ್ಷೆಯಿದೆ. ಏ.4ರಂದು ರಥೋತ್ಸವ ಹಾಗೂ ಧ್ವಜಾರೋಹಣ ನಡೆಯಲಿದ್ದು, ಏ.5ರಿಂದ ಏ.8ರ ತನಕ ಪ್ರತಿದಿನ ವಿಶೇಷ ಪೂಜೆ ಮತ್ತು ಮಹಾಮಂಗಳಾರತಿ ನಡೆಯಲಿದೆ. ಸತತ 14 ವರ್ಷಗಳಿಂದ ಬೆಂಗಳೂರು ಕರಗ ಹೊರುತ್ತಿರುವ ಎ.ಜ್ಞಾನೇಂದ್ರ, ಈ ಸಲ 15ನೇ ಬಾರಿಗೆ ಕರಗ ಹೊರಲಿದ್ದಾರೆ.

Vastu Tips: ಮನೆಯ ಈ ದಿಕ್ಕಿನಲ್ಲಿ ಆಮೆ ಪ್ರತಿಮೆ ಇಟ್ಟರೆ ನಿಮ್ಮ ಅದೃಷ್ಟ ಖುಲಾಯಿಸುತ್ತೆ..!

ಮನೆಯಲ್ಲಿ ಆಮೆ ಪ್ರತಿಮೆ ಇಡುವುದು ಶುಭವೋ..? ಅಶುಭವೋ...?

ಸಾವಿರಾರು ವರ್ಷಗಳ ಕಾಲ ಬದುಕಬಲ್ಲ ಆಮೆಗೆ ಪುರಾಣ ಮತ್ತು ವಾಸ್ತುವಿನಲ್ಲೂ ಮಹತ್ವ ಇದೆ. ಮನೆಯಲ್ಲಿ ಆಮೆಯನ್ನು ಇಡುವುದರಿಂದ ಕುಟುಂಬ ಸದಸ್ಯರಲ್ಲಿ ಪ್ರೀತಿಯ ಭಾವನೆ ಹೆಚ್ಚಾಗಿ, ಪ್ರಗತಿ ಸಾಧಿಸುತ್ತಾರೆ ಎಂಬ ನಂಬಿಕೆ ಇದೆ. ಈ ಆಮೆ ಪ್ರತಿಮೆಯನ್ನು ಮನೆಯಲ್ಲಿ ಇಡುವುದರಿಂದ ಹಣದ ಕೊರತೆ ಇರುವುದಿಲ್ಲ. ವಾಸ್ತುವಿನಲ್ಲಿ (vastu) ವಿಶೇಷ ಸ್ಥಾನಮಾನ ಹೊಂದಿರುವ ಈ ಆಮೆಯನ್ನು ಮನೆಯಲ್ಲಿ ತಂದಾಗ ಅದನ್ನು ಸರಿಯಾದ ದಿಕ್ಕಿನಲ್ಲಿ, ಸರಿಯಾದ ಕ್ರಮದಲ್ಲಿ ಇಟ್ಟರೆ ಮಾತ್ರ ಲಾಭ.

Vastu Tips: ವಾಸ್ತು ಪ್ರಕಾರ ಮನೆಯಲ್ಲಿ ಈ  ಗಿಡವಿದ್ದರೆ ಸಂಪತ್ತನ್ನು ಆಕರ್ಷಿಸುವುದು

ಅದೃಷ್ಟದ ಬಿದಿರಿನ ಗಿಡ ಮನೆಯಲ್ಲಿ ಎಲ್ಲಿ ಇಡಬೇಕು..?

ಬಿದಿರಿನ ಮನೆಯೊಳಗೆ ಇದ್ದರೆ ಆರ್ಥಿಕ ಸಮಸ್ಯೆ ದೂರವಾಗುತ್ತದೆ. ನಂಬಿಕೆಗಳ ಪ್ರಕಾರ, ಲಕ್ಷ್ಮಿ ದೇವಿಗೂ ಈ ಸಸ್ಯಕ್ಕೂ ಸಂಬಂಧವಿದೆ. ಆದ್ದರಿಂದ ಇದನ್ನು ಮನೆಯಲ್ಲಿ ಬೆಳೆಸುವುದರಿಂದ ಸಂಪತ್ತು ಬರುತ್ತದೆ. ಹಾಗಾದ್ರೆ ಮನೆಯಲ್ಲಿ ಯಾವ ದಿಕ್ಕಿನಲ್ಲಿ ಬಿದಿರಿನ ಗಿಡಗಳನ್ನು ನೆಟ್ಟರೆ ಲಕ್ಷ್ಮಿ ದೇವಿಯು ಪ್ರಸನ್ನಳಾಗುತ್ತಾಳೆ ಮತ್ತು ಹಣದ ಕೊರತೆ ಇರುವುದಿಲ್ಲ ಎಂದು ತಿಳಿಯೋಣ

Vastu Tips: ವಾಸ್ತು ಪ್ರಕಾರ ಅಡುಗೆ ಮನೆಯಲ್ಲಿ ಈ ವಸ್ತುಗಳು ಖಾಲಿಯಾದರೆ  ಆರ್ಥಿಕ ಸಮಸ್ಯೆ ಗ್ಯಾರಂಟಿ!

ಅಪ್ಪಿತಪ್ಪಿಯೂ ಈ ವಸ್ತುಗಳು ಅಡುಗೆ ಮನೆಯಲ್ಲಿ ಮುಗಿಯಬಾರದು

ವಾಸ್ತುಶಾಸ್ತ್ರದ ಪ್ರಕಾರ ಮನೆಯನ್ನು ನಿರ್ಮಿಸುವುದು ಮತ್ತು ಅಲಂಕರಿಸುವುದು ಸಂತೋಷ, ಶಾಂತಿ, ಸಮೃದ್ಧಿಯ ಸಂಕೇತವೆಂದು ಪರಿಗಣಿಸಲಾಗಿದೆ. ವಾಸ್ತು ಶಾಸ್ತ್ರದಲ್ಲಿ ಅಡಿಗೆ ಬಹಳ ಮುಖ್ಯ. ಅಡುಗೆ ಮನೆ ಸರಿಯಾಗಿಲ್ಲದಿದ್ದರೆ ಕುಟುಂಬಸ್ಥರ ಆರೋಗ್ಯ ಹದಗೆಡುವುದರ ಜೊತೆಗೆ ಸಂಪತ್ತು ನಷ್ಟವಾಗುತ್ತದೆ. ಅಡುಗೆ ಮನೆಯಲ್ಲಿ ಕೆಲವು ವಸ್ತುಗಳು ಖಾಲಿಯಾಗದಂತೆ ನೋಡಿಕೊಳ್ಳಬೇಕು. ಇಲ್ಲದಿದ್ದರೆ ವ್ಯಕ್ತಿಯು ಅದರ ನಕಾರಾತ್ಮಕ ಪರಿಣಾಮಗಳನ್ನು ಎದುರಿಸಬೇಕಾಗಬಹುದು ಎಂದು ವಾಸ್ತು ಶಾಸ್ತ್ರದಲ್ಲಿ ವಿವರಣೆ ಇದೆ.

Rishab Shetty: ಮಂಗಳೂರಿನಲ್ಲಿ ನಟ ರಿಷಬ್ ಶೆಟ್ಟಿ ಪತ್ನಿ ಜತೆ ಟೆಂಪಲ್ ರನ್

ಮಂಗಳೂರಿನಲ್ಲಿ ನಟ ರಿಷಬ್ ಶೆಟ್ಟಿ ಪತ್ನಿ ಜತೆ ಟೆಂಪಲ್ ರನ್

Rishab Shetty: ನಟ, ನಿರ್ದೇಶಕ ರಿಷಬ್ ಶೆಟ್ಟಿ, ಕುಟುಂಬ ಸಮೇತರಾಗಿ ಮಂಗಳೂರಿನ ಕದ್ರಿ ಶ್ರೀ ಮಂಜುನಾಥ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿ, ಪ್ರಾರ್ಥನೆ ಸಲ್ಲಿಸಿದರು. ಬಳಿಕ ಕುತ್ತಾರು ಕೊರಗಜ್ಜನ ಆದಿಸ್ಥಳದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ಕುರಿತ ವಿವರ ಇಲ್ಲಿದೆ.

Astro Tips: ಗುರುವಾರ ಈ 'ಮಂತ್ರ' ಗಳನ್ನು ಹೇಳಿಕೊಂಡರೆ ಸಂಪತ್ತು, ಸಮೃದ್ಧಿ ಹೆಚ್ಚುವುದು ಶತಸಿದ್ಧ!

ಗುರುವಾರ ರಾಘವೇಂದ್ರ ಸ್ವಾಮಿ ಯಾವ ಮಂತ್ರ ಪಠಿಸಬೇಕು.?

ಗುರುರಾಯರ ಪೂಜೆಗೆ ಗುರುವಾರವೇ ಶ್ರೇಷ್ಠ ದಿನವೆಂದು ಹೇಳಲಾಗುತ್ತೆ. ಗುರುವಾರದಂದು ಭಗವಾನ್ ವಿಷ್ಣು ಮತ್ತು ಶ್ರೀ ಗುರು ರಾಘವೇಂದ್ರರನ್ನು ಪೂಜಿಸಲಾಗುತ್ತೆ. ಗುರುವಾರ ರಾಯರ ಸೇವೆಯನ್ನು ಮಾಡಿದರೆ ಖಂಡಿತ ರಾಯರು ಒಲಿಯುತ್ತಾರೆ. ನಿಮ್ಮ ಜೀವನದ ಪ್ರತಿಯೊಂದು ಸಮಸ್ಯೆಗಳನ್ನು ದೂರ ಮಾಡುತ್ತಾರೆ. ಈ ದಿನದಂದು ರಾಯರ ಯಾವೆಲ್ಲಾ ಮಂತ್ರವನ್ನು ಪಠಿಸಿಬೇಕು.?

Astro Tips: ಗಣೇಶನಿಗೆ ಪ್ರಿಯವಾದ ಬುಧವಾರದಂದು  ಈ ವಸ್ತುಗಳನ್ನು ಅರ್ಪಿಸಿ ಸಾಕು; ಸಂಪತ್ತು ಹೆಚ್ಚಾಗುತ್ತದೆ

ಬುಧವಾರ ಗಣೇಶನಿಗೆ ಯಾವ ವಸ್ತುಗಳನ್ನು ಅರ್ಪಿಸಬೇಕು..?

ಪ್ರತಿ ಪೂಜೆಗೂ ಮುಂಚಿತವಾಗಿ ಗಣೇಶನನ್ನು ಪೂಜಿಸಲಾಗುತ್ತದೆ, ಆಗ ಮಾತ್ರ ಇತರ ದೇವರುಗಳ ಪೂಜೆ ಮಾನ್ಯವಾಗಿರುತ್ತದೆ, ಆದರೆ ಮತ್ತೊಂದೆಡೆ ಬಪ್ಪನ ಆರಾಧನೆಯಲ್ಲಿ ಕೆಲವು ವಿಶೇಷ ವಿಷಯಗಳನ್ನು ನೋಡಿಕೊಳ್ಳಬೇಕು ಮತ್ತು ನಿಮ್ಮ ಎಲ್ಲಾ ಆಸೆಗಳನ್ನು ಈಡೇರಿಸಿಕೊಳ್ಳಲು ಗಣೇಶನಿಗೆ ಈ ವಸ್ತುಗಳನ್ನು ಅರ್ಪಿಸಬೇಕು. ಗಣೇಶನಿಗೆ ಯಾವ ವಸ್ತುಗಳನ್ನು ಅರ್ಪಿಸಬೇಕು..? ಎಂಬ ಮಾಹಿತಿ ಇಲ್ಲಿದೆ..

Vaastu Tips: ಮನೆಯ ಈ ದಿಕ್ಕಿಗೆ ಬಾಳೆ ಗಿಡ ನೆಡಿ... ಕುಟುಂಬದಲ್ಲಿ ಸಂತೋಷ ಮತ್ತು ಸಮೃದ್ಧಿ ತುಂಬಿ ತುಳುಕುತ್ತದೆ..!

Vastu Tips : ನಿಮ್ಮ ಮನೆಯ ಯಾವ ದಿಕ್ಕಿನಲ್ಲಿ ಬಾಳೆ ಗಿಡ ನೆಟ್ಟಿದ್ದೀರಾ?

ಪ್ರತಿ ಮನೆಯಲ್ಲೂ ಬಾಳೆ ಗಿಡವನ್ನು ನೆಡುವುದು ತುಂಬಾ ಶುಭ. ಬಾಳೆ ಗಿಡವನ್ನು ಮನೆಯಲ್ಲಿ ನೆಡುವುದರಿಂದ ಮನೆಯಲ್ಲಿ ಸಂತೋಷ ಮತ್ತು ಸಮೃದ್ಧಿ ಹೆಚ್ಚಾಗುತ್ತದೆ. ಆದರೆ ಅದೇ ರೀತಿ ಅದನ್ನು ತಪ್ಪು ದಿಕ್ಕಿನಲ್ಲಿ ನೆಡುವುದರಿಂದ ಲಾಭಕ್ಕಿಂತ ನಷ್ಟವೇ ಹೆಚ್ಚು. ಬಾಳೆ ಗಿಡವನ್ನು ತಪ್ಪು ದಿಕ್ಕಿನಲ್ಲಿ ನೆಟ್ಟರೆ ಅದು ಬೇಗನೆ ಒಣಗುತ್ತದೆ ಮತ್ತು ಒಣಗಿದ ಬಾಳೆ ಗಿಡವು ಮನೆಯಲ್ಲಿ ಬಡತನವನ್ನು ಹೆಚ್ಚಿಸುವ ಸಂಕೇತ. ಹಾಗಾಗಿ ಮನೆಯ ಯಾವ ದಿಕ್ಕಿನಲ್ಲಿ ಬಾಳೆ ನೆಟ್ಟರೆ ಒಳಿತು ಎಂಬುದರ ಮಾಹಿತಿ ಇಲ್ಲಿದೆ ನೋಡಿ.

Vastu Tips: ಮನೆಯಲ್ಲಿ ಶಾಂತಿ - ಸಕಾರಾತ್ಮಕತೆ ಹೆಚ್ಚಿಸಲು ಬುದ್ಧನನ್ನು ಮನೆಯ ಯಾವ ಮೂಲೆಯಲ್ಲಿ ಇಡಬೇಕು?

ಮನೆಯ ಈ ಮೂಲೆಯಲ್ಲಿ ಬುದ್ದನ ವಿಗ್ರಹ ಇಡಿ

ವಾಸ್ತು ಪ್ರಕಾರ, ಅನೇಕರು ಬುದ್ಧನ ಪ್ರತಿಮೆಯನ್ನು ಮನೆಯಲ್ಲಿ ಇರಿಸಿಕೊಂಡಿರುತ್ತಾರೆ. ಮನೆಯಲ್ಲಿ ಬುದ್ಧನ ಪ್ರತಿಮೆ ಇದ್ದರೆ ಮನೆ ಹಾಗೂ ಮನಸ್ಸು ಶಾಂತವಾಗಿರುತ್ತದೆ ಎಂದು ವಾಸ್ತು ಹೇಳುತ್ತದೆ. ಆದರೆ ಇವೆಲ್ಲವೂ ಸಂಭವಿಸಲು ನೀವು ಬುದ್ಧನ ಪ್ರತಿಮೆಯನ್ನು ಎಲ್ಲಿ ಇಟ್ಟಿದೀರಿ ಎಂಬುದು ಬಹಳ ಮುಖ್ಯ ಆಗುತ್ತದೆ.

Vastu Tips: ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ಕನ್ನಡಿ ಯಾವ ದಿಕ್ಕಿನಲ್ಲಿದ್ದರೆ ಶುಭ?

ವಾಸ್ತು ಪ್ರಕಾರ ಮನೆಯಲ್ಲಿ ಕನ್ನಡಿ ಎಲ್ಲಿ ಇಡಬೇಕು?

ಕನ್ನಡಿಯನ್ನು ಮನೆಯ ಅಲಂಕಾರಕ್ಕಾಗಿ, ಮನೆಯ ಒಳಾಂಗಣ ಸೌಂದರ್ಯ ಹೆಚ್ಚಿಸಲು ಬಳಸುತ್ತಾರೆ. ಆದರೆ ಕನ್ನಡಿ ಇಡುವ ದಿಕ್ಕು ವಾಸ್ತು ಪ್ರಕಾರ ಸರಿಯಾಗಿರಬೇಕು. ಹಾಗಾದರೆ ಯಾವ ದಿಕ್ಕಿನಲ್ಲಿ ಇಡಬೇಕು, ಯಾವ ದಿಕ್ಕಿನಲ್ಲಿ ಇಡಬಾರದು ಎನ್ನುವುದರ ಕುರಿತಾಗಿ ಇಲ್ಲಿದೆ ಮಾಹಿತಿ.

Ramadan Eid 2025: ಮುಸ್ಲಿಮರ ಪವಿತ್ರ ರಂಜಾನ್ ತಿಂಗಳು ಆರಂಭ; ಏನಿದರ ಇತಿಹಾಸ? ಆಚರಣೆ ಹೇಗೆ?

ಪವಿತ್ರ ರಂಜಾನ್ ಹಬ್ಬದ ಮಹತ್ವವೇನು?

ಉಪವಾಸದ ಆಚರಣೆಯೊಂದಿಗೆ ಶುರುವಾಗುವ ರಂಜಾನ್ ಹಬ್ಬವನ್ನು ಇಸ್ಲಾಂ ಧರ್ಮದ ಐದು ಸ್ತಂಭಗಳಲ್ಲಿ ಒಂದೆಂದು ಪರಿಗಣಿಸಲಾಗುತ್ತದೆ. ಮುಸ್ಲಿಮರ ಪವಿತ್ರ ಹಬ್ಬ ರಂಜಾನ್ ಅನೇಕ ವಿಶೇಷತೆಗಳನ್ನು ಹೊಂದಿದೆ. ಇಸ್ಲಾಮಿಕ್ ಕ್ಯಾಲೆಂಡರ್ ಪ್ರಕಾರ 9ನೇ ತಿಂಗಳು ರಂಜಾನ್ ಪ್ರಾರಂಭವಾಗುತ್ತದೆ. ಈ ಹಬ್ಬದ ಆಚರಣೆಯ ಹಿಂದಿನ ಮಹತ್ವ ಹಾಗೂ ಇತಿಹಾಸ ಇಲ್ಲಿದೆ.

Astro Tips: ಸೂರ್ಯಾಸ್ತದ ನಂತರ ಅಪ್ಪಿತಪ್ಪಿಯೂ ಈ ಕೆಲಸ ಮಾಡಲೇಬೇಡಿ; ಆರ್ಥಿಕ ಸಂಕಷ್ಟ ಎದುರಾದೀತು...!

ಸಂಜೆ ಈ ಕೆಲಸ ಮಾಡಿದರೆ ಆರ್ಥಿಕ ಸಮಸ್ಯೆ ಗ್ಯಾರಂಟಿ.!

ಮುಸ್ಸಂಜೆ ಅಥವಾ ಸಂಜೆ ಸಮಯವು ದೇವರ ಪೂಜೆಗೆ ಉತ್ತಮವಾದ ಸಮಯ. ಈ ಕಾರಣದಿಂದ ಮುಸ್ಸಂಜೆ ಕೆಲವೊಂದು ಕೆಲಸಗಳನ್ನು ಮಾಡಬಾರದು ಎಂದು ಹೇಳಲಾಗುತ್ತದೆ. ಮುಸ್ಸಂಜೆ ನಾವು ಏನು ಮಾಡಬಾರದು..? ಸಂಜೆ ಈ ಕೆಲಸ ಮಾಡಿದರೆ ಹಣದ ಸಮಸ್ಯೆ ಫಿಕ್ಸ್..

Kumbh Mela: ಮುಂದಿನ ಕುಂಭಮೇಳ ಎಲ್ಲಿ, ಯಾವಾಗ ನಡೆಯಲಿದೆ?

ಪ್ರಯಾಗ್‌ರಾಜ್‌ ಆಯ್ತು; ಬಳಿಕ ಮುಂದಿನ ಕುಂಭಮೇಳ ಎಲ್ಲಿ ನಡೆಯಲಿದೆ?

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮಹಾ ಕುಂಭಮೇಳ ಸಂಪನ್ನವಾಗಿದ್ದು, ಪ್ರಪಂಚದಾದ್ಯಂತದ ಕೋಟ್ಯಂತರ ಭಕ್ತರು ಹರಿದು ಬಂದಿದ್ದಾರೆ. ಈ ಅದ್ಧೂರಿ ಧಾರ್ಮಿಕ ಕಾರ್ಯಕ್ರಮಕ್ಕೆ ಶಿವರಾತ್ರಿ ದಿನದಂದು ತೆರೆ ಬಿದ್ದಿದೆ. ಇದೀಗ ಮುಂದಿನ ಕುಂಭಮೇಳ ಯಾವಾಗ ನಡೆಯಬಹುದು ಎನ್ನುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ನಡೆಯುತ್ತಿದೆ.

German Singer CassMae: ಕ್ಯಾಸ್‌‌ಮೇ ಅದ್ಭುತ ಗಾಯಕಿ; ಭಾರತದ ಮಗಳಾದ ಜರ್ಮನ್‌ನ  ಅಂಧ ಬಾಲಕಿ!

ಭಾರತದ ಮಗಳಾದ ಜರ್ಮನ್‌ನ ಅಂಧ ಬಾಲಕಿ ಕ್ಯಾಸ್‌‌ಮೇ

ಕೊಯಮತ್ತೂರಿನಲ್ಲಿರುವ ಇಶಾ ಫೌಂಡೇಶನ್‌ನ ಶಿವರಾತ್ರಿ ಕಾರ್ಯಕ್ರಮದಲ್ಲಿ ಕಸಾಂಡ್ರಾ ಮೇ ಸ್ಪಿಟ್‌ಮನ್ ಎನ್ನುವ ಗಾಯಕಿ ಭಕ್ತಿಭಾವದಿಂದ ಭಕ್ತಿಗೀತೆಗಳು, ಭಜನ್‌ಗಳು, ಶಂಕರಾಚಾರ್ಯರ ನಿರ್ವಾಣ ಶತಕಂ ನೆರೆದಿರುವವರನ್ನು ಮಂತ್ರಮುಗ್ಧಗೊಳಿಸಿದ್ದಾರೆ. ಜರ್ಮನ್‌ ಮೂಲದ ಈ ಗಾಯಕಿಯನ್ನು ಈ ಹಿಂದೆ ಪ್ರಧಾನಿ ಮೋದಿ ಕೂಡ ಕೊಂಡಾಡಿದ್ದರು. ಅವರ ಹಿನ್ನೆಲೆಯ ವಿವರ ಇಲ್ಲಿದೆ.