ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಧಾರ್ಮಿಕ

ದಿನ ಭವಿಷ್ಯ, ಮೇ 30, 2026: ಈ ರಾಶಿಯವರಿಗೆ ಇಂದು ಹಣಕಾಸು ವ್ಯವಹಾರದಲ್ಲಿ ಭಾರೀ ನಷ್ಟ!

ಈ ರಾಶಿಯಯವರಿಗೆ ಬಿಸೆನೆಸ್ ವ್ಯವಹಾರದಲ್ಲಿ ಇಂದು ನಷ್ಟ

Horoscope Today May 30th: ಇಂದು ಪರಾಭವ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಷಪಕ್ಷದ, ಚತುರ್ದಶಿ ತಿಥಿ, ಶತಾಭಿಷಾ ನಕ್ಷತ್ರದ, ಮೇ 30ನೇ ತಾರೀಖಿನ  ಶನಿವಾರದ ಈ ದಿನದ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಭವಿಷ್ಯ ಹೀಗಿದೆ..

Astro Tips: ನಿಮ್ಮ ಮನೆಯಲ್ಲಿನ ತುಳಸಿ ಗಿಡದ ಎಲೆಗೆಗಳು ಒಣಗಿದ್ಯಾ? ಹಾಗಾದ್ರೆ ಈ ತಪ್ಪು ಮಾಡಬೇಡಿ

ಮನೆಯಲ್ಲಿ ತುಳಸಿ ಇಟ್ಟಿದ್ದರೆ ಈ ತಪ್ಪುಗಳನ್ನು ಮಾಡಬೇಡಿ

ಹಿಂದೂ ಧರ್ಮದಲ್ಲಿ ತುಳಸಿ ಗಿಡವನ್ನು ಅತ್ಯಂತ ಪವಿತ್ರವೆಂದು ಪರಿಗಣಿಸಲಾಗುತ್ತದೆ. ತುಳಸಿಯನ್ನು ಲಕ್ಷ್ಮೀ ದೇವಿಯ ಸ್ವರೂಪವೆಂದು ನಂಬಲಾಗುವುದರಿಂದ ಪ್ರತಿಯೊಂದು ಮನೆಯಲ್ಲೂ ಭಕ್ತಿಯಿಂದ ಪೂಜಿಸಲಾಗುತ್ತದೆ. ಪೂಜೆ, ನೈವೇದ್ಯ ಮತ್ತು ಧಾರ್ಮಿಕ ವಿಧಿವಿಧಾನಗಳಲ್ಲಿ ತುಳಸಿ ಎಲೆಗಳಿಗೆ ವಿಶೇಷ ಮಹತ್ವವಿದೆ. ಆದರೆ ತುಳಸಿ ಗಿಡಕ್ಕೆ ಸಂಬಂಧಿಸಿದ ಕೆಲವು ನಿಯಮಗಳನ್ನು ಪಾಲಿಸದಿದ್ದರೆ ಅಶುಭ ಫಲಗಳು ಎದುರಾಗುತ್ತವೆ ಎಂಬ ನಂಬಿಕೆಯಿದೆ.

ದಿನ ಭವಿಷ್ಯ, ಮೇ 29, 2026: ದೇವರ ಕೃಪೆಯಿಂದ ಇಂದು ಧನ ಲಾಭ

ಈ ರಾಶಿಯವರಿಗೆ ಇಂದು ಯಶಸ್ಸಿನ ಫಲ ಪ್ರಾಪ್ತಿ

Horoscope Today May 29th: ಪರಾಭವ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಷಪಕ್ಷ, ತ್ರಯೋದಶಿ ತಿಥಿ, ಸ್ವಾತಿ ನಕ್ಷತ್ರದ ಮೇ 29ನೇ ತಾರೀಕಿನ ಈ ದಿನದ ಭವಿಷ್ಯದ ಬಗ್ಗೆ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ವಿವರಿಸಿದ್ದಾರೆ.

Astro Tips: ಗುರುವಾರ ಈ ಒಂದು ಪರಿಹಾರ ಮಾಡಿದರೆ ಸಾಕು ಪರಿಹಾರ ಆಗಲಿದೆ ಹಣಕಾಸಿನ ಸಮಸ್ಯೆ..!

ಮನೆಯಲ್ಲಿನ ನಕಾರಾತ್ಮಕ ಶಕ್ತಿ ದೂರ ಆಗಲು ಹೀಗೆ ಮಾಡಿ..!

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಲೋಬಾನ, ಬೆಲ್ಲ ಮತ್ತು ತುಪ್ಪದೊಂದಿಗೆ ಧೂಪ ಹಚ್ಚುವುದು ಮನೆಗೆ ಧನಾತ್ಮಕ ಶಕ್ತಿ ತರಲು ಸಹಾಯಕವೆಂದು ನಂಬಲಾಗಿದೆ. ವಿಶೇಷವಾಗಿ ಗುರುವಾರ ಮತ್ತು ಭಾನುವಾರ ಈ ಪರಿಹಾರ ಮಾಡಿದರೆ ಉದ್ಯೋಗ, ವ್ಯವಹಾರ ಮತ್ತು ಹಣಕಾಸಿನ ಸಮಸ್ಯೆಗಳಲ್ಲಿ ಉತ್ತಮ ಬದಲಾವಣೆ ಕಾಣಬಹುದು ಎಂದು ಹೇಳಲಾಗುತ್ತದೆ.

ದಿನ ಭವಿಷ್ಯ, ಮೇ 28, 2026: ಇಂದು ಆತುರದಿಂದ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ

ಈ ರಾಶಿಯವರಿಗೆ ಇಂದು ವ್ಯವಹಾರದಲ್ಲಿ ಭರ್ಜರಿ ಲಾಭ

Horoscope Today May 28th: ಪರಾಭವ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಷಪಕ್ಷದ, ದ್ವಾದಶಿ ತಿಥಿ, ಚಿತ್ತಾ ನಕ್ಷತ್ರದ ಮೇ 28ನೇ ತಾರೀಕಿನ ಈ ದಿನದ ಭವಿಷ್ಯ ಹೇಗಿದೆ ಎನ್ನುವ ಬಗ್ಗೆ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ವಿವರಿಸಿದ್ದಾರೆ.

Astro Tips: ಮನೆಯ ಮುಖ್ಯ ದ್ವಾರದಲ್ಲಿ ಅರಿಶಿನ ನೀರು ಚಿಮುಕಿಸಿದರೆ ಸಿಗುತ್ತವೆ ಈ ಫಲಗಳು..!

ಮನೆಯ ಬಾಗಿಲಿಗೆ ನೀರು ಹಾಕುವ ಹಿಂದಿದೆ ಈ ಶುಭ ರಹಸ್ಯ

ಮನೆಯ ಮುಖ್ಯ ದ್ವಾರದಲ್ಲಿ ನೀರು, ಉಪ್ಪು ನೀರು ಅಥವಾ ಅರಿಶಿನ ನೀರನ್ನು ಚಿಮುಕಿಸುವುದು ಹಿಂದೂ ಸಂಪ್ರದಾಯದಲ್ಲಿ ಮಂಗಳಕರ ಆಚರಣೆಯಾಗಿ ಪರಿಗಣಿಸಲಾಗುತ್ತದೆ. ಇದರಿಂದ ಮನೆಯಲ್ಲಿ ಧನಾತ್ಮಕ ಶಕ್ತಿ, ಸುಖ-ಸಮೃದ್ಧಿ ಮತ್ತು ಶಾಂತಿ ನೆಲೆಸುತ್ತದೆ ಎಂಬ ನಂಬಿಕೆಯಿದೆ.

ದಿನ ಭವಿಷ್ಯ,ಮೇ 27, 2026: ಈ ರಾಶಿಯವರಿಗೆ ಇಂದು ದೇವರ ಅನುಗ್ರಹದಿಂದ ಇಷ್ಟಾರ್ಥ ಪ್ರಾಪ್ತಿ!

ಈ ರಾಶಿಯವರಿಗೆ ಇಂದು ಚಂದ್ರನಿಂದ ಭಾರೀ ಒಳಿತು!

Horoscope Today May 27th: ಇಂದು ಪರಾಭವ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಷಪಕ್ಷದ, ಏಕಾದಶಿ ತಿಥಿ, ಹಸ್ತ ನಕ್ಷತ್ರದ ಮೇ 27ನೇ ತಾರೀಖಿನ ಬುಧವಾರದ ಈ ದಿನದ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಭವಿಷ್ಯ ಹೀಗಿದೆ..

ಪಡುಬಿದ್ರಿ ಬ್ರಹ್ಮಕಲಶೋತ್ಸವ: ಭಕ್ತಿಯ ಮಹಾಸಾಗರ

ಪಡುಬಿದ್ರಿಯಲ್ಲಿ ಭಕ್ತಿಯ ಮಹಾಸಾಗರ

Pravasi Prapancha: ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಪಡುಬಿದ್ರಿಯ ಜನಜೀವನದ ಕೇಂದ್ರಬಿಂದು. ಹಲವು ವರ್ಷಗಳ ಇತಿಹಾಸ ಹೊಂದಿರುವ ಈ ಕ್ಷೇತ್ರದಲ್ಲಿ ನಡೆದ ಬ್ರಹ್ಮಕಲಶೋತ್ಸವದ ಸಿದ್ಧತೆಗಳು ತಿಂಗಳುಗಳ ಹಿಂದೆಯೇ ಆರಂಭವಾಗಿದ್ದವು. ಡಾ. ಪ್ರಕಾಶ್ ಶೆಟ್ಟಿ ಬಂಜಾರ ಮತ್ತು ಧರ್ಮಪತ್ನಿ ಆಶಾ ಅವರ ಮುಂದಾಳತ್ವದಲ್ಲಿ ನಡೆದ ದೇವಸ್ಥಾನದ ಜೀರ್ಣೋದ್ಧಾರ, ಅಲಂಕಾರ, ಯಾಗಶಾಲೆ ನಿರ್ಮಾಣ, ಭಕ್ತರ ವ್ಯವಸ್ಥೆ, ಪ್ರತಿ ಕೆಲಸದಲ್ಲೂ ಊರಿನ ಜನರ ಪಾಲ್ಗೊಳ್ಳುವಿಕೆ ಸ್ಪಷ್ಟವಾಗಿ ಕಾಣಿಸುತ್ತಿತ್ತು.

Pravasi Prapancha: ಪಡುಬಿದ್ರಿಯ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇಗುಲ: ಭಕ್ತಿಯ ಹೆಜ್ಜೆಯನ್ನಿಟ್ಟು ಬನ್ನಿ

ಪಡುಬಿದ್ರಿಯ ಒಡೆಯ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ

ದೇವಸ್ಥಾನ ಎಂದರೆ ಕೇವಲ ಪೂಜೆ ನಡೆಯುವ ಕಟ್ಟಡವಲ್ಲ; ಒಂದು ಊರಿನ ಇತಿಹಾಸ, ಸಂಸ್ಕೃತಿ, ಸಮುದಾಯದ ಒಗ್ಗಟ್ಟು ಮತ್ತು ಜನರ ಬದುಕಿನ ರೀತಿ ಎಲ್ಲವೂ ಅಲ್ಲಿ ನೆಲೆಸಿರುತ್ತವೆ. ಪಡುಬಿದ್ರಿಯ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವೂ ಅದೇ ರೀತಿಯ ಜೀವಂತ ಸಂಸ್ಕೃತಿಕೇಂದ್ರವಾಗಿದೆ. ವರ್ಷಗಳಿಂದ ಕಳೆಗುಂದಿದ ಸ್ಥಿತಿಯಲ್ಲಿದ್ದ ಈ ಕೇಂದ್ರದ ಜೀರ್ಣೋದ್ಧಾರಕ್ಕೆ ತನು ಮನ ಧನ ಸಹಾಯ ಮಾಡುವ ಮೂಲಕ ದೇವಾಲಯಕ್ಕೆ ಹೊಸ ರೂಪವನ್ನು ನೀಡಿದವರು ಡಾ. ಪ್ರಕಾಶ್‌ ಶೆಟ್ಟಿ ಬಂಜಾರ. ಇವರ ಶ್ರಮ, ದಿಟ್ಟ ಯೋಜನೆಗಳ ಮೂಲಕ ಕರಾವಳಿಯ ಪುಟ್ಟ ಗ್ರಾಮ ಇಂದು ಧಾರ್ಮಿಕ ಪ್ರವಾಸಿ ತಾಣವಾಗಿ ಗುರುತಿಸಿಕೊಂಡಿದೆ.

Astro Tips:  ಮಂಗಳ ದೋಷ ನಿವಾರಣೆಗೆ ಮಂಗಳವಾರ ಈ ಕೆಲಸ ಮಾಡಿ; ಬದುಕು ಬಂಗಾರವಾಗುತ್ತದೆ

ಮಂಗಳವಾರ ಈ ಮಂತ್ರಗಳನ್ನು ಜಪಿಸಿದರೆ ಜೀವನದಲ್ಲಿ ಸಮೃದ್ಧಿ ಖಚಿತ

ಮಂಗಳವಾರ ಆಂಜನೇಯ ಸ್ವಾಮಿ ಹಾಗೂ ಮಂಗಳದೇವರ ಆರಾಧನೆಗೆ ವಿಶೇಷ ಮಹತ್ವವಿದೆ. ಈ ದಿನ ಗಣೇಶ ಮತ್ತು ಮಂಗಳದೇವರ ಮಂತ್ರಗಳನ್ನು ಜಪಿಸುವುದರಿಂದ ಮನಸ್ಸಿನ ಶಾಂತಿ, ಕುಟುಂಬ ಸೌಹಾರ್ದತೆ, ವ್ಯವಹಾರದಲ್ಲಿ ಅಭಿವೃದ್ಧಿ ಹಾಗೂ ಸಾಲಮುಕ್ತಿಯಂತಹ ಶುಭ ಫಲಗಳು ದೊರೆಯುತ್ತವೆ ಎಂದು ನಂಬಲಾಗಿದೆ. ಮಂಗಳ ದೋಷ ನಿವಾರಣೆ ಹಾಗೂ ವಿವಾಹ ಸಂಬಂಧಿತ ಸಮಸ್ಯೆಗಳ ಪರಿಹಾರಕ್ಕೂ ಮಂಗಳವಾರದ ಜ್ಯೋತಿಷ್ಯ ಕ್ರಮಗಳು ಪರಿಣಾಮಕಾರಿ ಎಂದು ಹೇಳಲಾಗುತ್ತದೆ.

ದಿನ ಭವಿಷ್ಯ,ಮೇ 26, 2026: ಇಂದು ಹೂಡಿಕೆ ಮಾಡಲು ಉತ್ತಮ ದಿನ

ಈ ರಾಶಿಯವರಿಗೆ ಇಂದು ಲಾಭದಾಯಕ ದಿನ

Horoscope Today May 26th: ಪರಾಭವ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಷಪಕ್ಷ, ದಶಮಿ ತಿಥಿ, ಉತ್ತರ ಫಾಲ್ಗುಣ ನಕ್ಷತ್ರದ ಮೇ 26ನೇ ತಾರೀಕಿನ ಈ ದಿನದ ಭವಿಷ್ಯ ಹೇಗಿರಲಿದೆ ಎನ್ನುವ ಬಗ್ಗೆ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ವಿವರಿಸಿದ್ದಾರೆ.

ಮಿಥುನ ರಾಶಿಯವರಿಗೆ ಒಂದು ವರ್ಷ ಸುವರ್ಣ ಸಮಯ, ಮುಟ್ಟಿದ್ದೆಲ್ಲಾ ಆಗಲಿದೆ ಚಿನ್ನ Video

ಮಿಥುನ ರಾಶಿಯವರಿಗೆ ಸುವರ್ಣ ಸಮಯ

Guru Graha Effect: ಗುರುವಿನ ಬದಲಾವಣೆಯೂ ಜ್ಯೋತಿಷ್ಯ ಶಾಸ್ತ್ರದ ಅತೀ ಪ್ರಮುಖ ಸಂದರ್ಭ ಎಂದು ಪರಿಗಣಿಸಲಾಗುತ್ತದೆ. ಇದರ ಪರಿಣಾಮ ಮಿಥುನ ರಾಶ್ಯಾಧಿಪತಿ ಬುಧನ ಮೇಲೆ ಪ್ರಭಾವ ಬೀರಲಿದ್ದು ಜೀವನದಲ್ಲಿಪ್ರಗತಿಯನ್ನು ತರಲಿದೆ. ಆರ್ಥಿಕವಾಗಿ ಅಭಿವೃದ್ಧಿ ಇದ್ದರೂ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರುವಂತಿಲ್ಲ. ಗುರುವಿನ ಬದಲಾವಣೆ ಮಿಥುನ ರಾಶಿ ಮೇಲೆ ಯಾವ ರೀತಿಯ ಪರಿಣಾಮ ಬೀರುತ್ತದೆ ಎಂಬುದನ್ನು ಖ್ಯಾತ ಜ್ಯೋತಿಷ್ಯರಾದ ಶ್ರೀ ದೇವದತ್ತ ಶರ್ಮ ಗುರೂಜಿ ನೀಡಿರುವ ಮಾಹಿತಿ ಇಲ್ಲಿದೆ.

Astro Tips: ಸೋಮವಾರ ಮಹಾಮೃತ್ಯುಂಜಯ ಮಂತ್ರ ಜಪದಿಂದ ಆರೋಗ್ಯ, ಐಶ್ವರ್ಯ ಲಭಿಸುತ್ತದೆ..!

ಶಿವನ ಕೃಪೆ ಪಡೆಯಲು ಸೋಮವಾರ ಈ ಕೆಲಸಗಳನ್ನು ಮಾಡಲೇಬೇಕು..!

ಶ್ರಾವಣ ಸೋಮವಾರವು ಶಿವಭಕ್ತರಿಗೆ ಅತ್ಯಂತ ಪವಿತ್ರ ದಿನವೆಂದು ಪರಿಗಣಿಸಲಾಗುತ್ತದೆ. ಈ ದಿನ ಉಪವಾಸ ಆಚರಿಸಿ ಶಿವಲಿಂಗಕ್ಕೆ ಹಾಲು, ಬಿಲ್ವಪತ್ರೆ ಅರ್ಪಿಸುವುದರಿಂದ ಶಿವನ ಕೃಪೆ ದೊರೆಯುತ್ತದೆ ಎಂಬ ನಂಬಿಕೆ ಇದೆ. ಮಹಾಮೃತ್ಯುಂಜಯ ಮಂತ್ರ ಜಪದಿಂದ ಆರೋಗ್ಯ, ಮನಶಾಂತಿ ಮತ್ತು ಸಮೃದ್ಧಿ ಲಭಿಸುತ್ತದೆ ಎಂದು ಧರ್ಮಗ್ರಂಥಗಳಲ್ಲಿ ಹೇಳಲಾಗಿದೆ.

ದಿನ ಭವಿಷ್ಯ, ಮೇ 25, 2026: ಮಿಥುನ, ಕುಂಭ ರಾಶಿಯವರಿಗೆ ನೆಮ್ಮದಿ ತರುವ ದಿನ

ಈ ರಾಶಿಯವರಿಗೆ ಇಂದು ಅತ್ಯುತ್ತಮ ದಿನ

Horoscope Today May 25th 2026: ಪರಾಭವ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಅಧಿಕ ಜೇಷ್ಠ ಮಾಸ, ಶುಕ್ಲ ಪಕ್ಷ, ನವಮಿ ತಿಥಿ, ಪೂರ್ವ ಪಲ್ಗುಣಿ ನಕ್ಷತ್ರದ ಮೇ 25ನೇ ತಾರೀಕಿನ ಈ ದಿನದ ಭವಿಷ್ಯ ಹೇಗಿದೆ ಎನ್ನುವ ಬಗ್ಗೆ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ತಿಳಿಸಿದ್ದಾರೆ.

Astro Tips: ಭಾನುವಾರ ಸೂರ್ಯಾರಾಧನೆ ಮಾಡಿದರೆ ಉದ್ಯೋಗದಲ್ಲಿ ಯಶಸ್ಸು ಕಟ್ಟಿಟ್ಟ ಬುತ್ತಿ; ಆದ್ರೆ ಈ ಕೆಲಸ ಮಾಡಿದ್ರೆ ಮಾತ್ರ

ಭಾನುವಾರ ಜಪಿಸಬೇಕಾದ ಶಕ್ತಿಯುತ ಸೂರ್ಯ ಮಂತ್ರಗಳು ಇಲ್ಲಿವೆ

ಭಾನುವಾರ ಸೂರ್ಯದೇವನ ಆರಾಧನೆಗೆ ಅತ್ಯಂತ ಶುಭಕರ ದಿನವೆಂದು ಜ್ಯೋತಿಷ್ಯದಲ್ಲಿ ಹೇಳಲಾಗಿದೆ. ಸೂರ್ಯೋದಯದ ವೇಳೆ ಅರ್ಘ್ಯ ಅರ್ಪಿಸಿ ವಿಶೇಷ ಮಂತ್ರಗಳನ್ನು ಜಪಿಸಿದರೆ ಆತ್ಮವಿಶ್ವಾಸ, ಆರೋಗ್ಯ, ಗೌರವ ಹಾಗೂ ಉದ್ಯೋಗ-ವ್ಯವಹಾರದಲ್ಲಿ ಪ್ರಗತಿ ಸಾಧ್ಯವಾಗುತ್ತದೆ ಎಂಬ ಧಾರ್ಮಿಕ ನಂಬಿಕೆ ಇದೆ. ಉಪವಾಸ, ದಾನಧರ್ಮ, ಕೇಸರಿ ಬಟ್ಟೆ ಧಾರಣೆ ಹಾಗೂ ಸೂರ್ಯ ಮಂತ್ರ ಜಪದ ಮಹತ್ವದ ಬಗ್ಗೆ ಲೇಖನದಲ್ಲಿ ವಿವರಿಸಲಾಗಿದೆ.

ವೃಷಭ ರಾಶಿಗೆ ಗುರು ಬಲ ಇಲ್ಲದಿದ್ದರೂ ಯಶಸ್ಸಿನ ಹೊಸ ಬಾಗಿಲುಗಳು ತೆರೆದುಕೊಳ್ಳಲು ಸರಿಯಾದ ಸಮಯ!

ಗುರು ಬಲ ಇಲ್ಲದಿದ್ದರೂ ವೃಷಭರಾಶಿಯವರು ಆತಂಕ ಪಡಬೇಕಾಗಿಲ್ಲ!

Guru Graha Effect: ಜ್ಯೋತಿಷ್ಯ ಶಾಸ್ತ್ರದಲ್ಲಿ ಗುರುವಿನ ಬದಲಾವಣೆಯೂ ಅತೀ ಪ್ರಮುಖ ಎಂದು ಪರಿಗಣಿಸಲಾಗುತ್ತದೆ. ಇದರ ಪರಿಣಾಮವಾಗಿ ಶನಿಯ ಮೇಲೆ ಪ್ರಭಾವ ಬೀರಲಿದ್ದು ಜೀವನದಲ್ಲಿ ಧನಾತ್ಮಕ ಬದಲಾವಣೆಗಳನ್ನು ಪಡೆಯಬಹುದು. ಆರ್ಥಿಕವಾಗಿ, ಆರೋಗ್ಯದಲ್ಲಿ ಹೀಗೆ ಸಕಾರಾತ್ಮಕ ವಾಗಿ ಜಯ ಉಂಟು ಮಾಡಬಹುದು. ಅದರಲ್ಲೂ ವೃಷಭ ರಾಶಿಗೆ ಗುರುವಿನ ಬದಲಾವಣೆ ಯಾವ ರೀತಿಯಾಗಿ ಇರುತ್ತದೆ? ಏನೆಲ್ಲಾ ಲಾಭ ಉಂಟು ಮಾಡಬಹುದು ಎಂದು ಖ್ಯಾತ ಜ್ಯೋತಿಷ್ಯರಾದ ಶ್ರೀ ದೇವದತ್ತ ಶರ್ಮ ಗುರೂಜಿ ಮಾಹಿತಿ ನೀಡಿದ್ದಾರೆ...

Astro Tips: ಶನಿವಾರ ಈ ವಸ್ತುಗಳನ್ನು ಖರೀದಿಸಬೇಡಿ; ಶನಿ ಕೋಪಕ್ಕೆ ಗುರಿಯಾಗಬಹುದು!

ಶನಿವಾರ ಉಪ್ಪು, ಕಬ್ಬಿಣ ಖರೀದಿ ಅಶುಭವೇ?

ಶನಿವಾರವನ್ನು ಶನಿದೇವರಿಗೆ ಸಮರ್ಪಿತ ದಿನವೆಂದು ಪರಿಗಣಿಸಲಾಗುತ್ತದೆ. ಜ್ಯೋತಿಷ್ಯ ಹಾಗೂ ಪುರಾಣ ನಂಬಿಕೆಗಳ ಪ್ರಕಾರ ಈ ದಿನ ಕೆಲವು ವಸ್ತುಗಳನ್ನು ಖರೀದಿಸುವುದು ಅಶುಭ ಎಂದು ಹೇಳಲಾಗುತ್ತದೆ. ಉಪ್ಪು, ಕಪ್ಪು ಎಳ್ಳು, ಕಬ್ಬಿಣದ ವಸ್ತುಗಳು, ಕತ್ತರಿ ಹಾಗೂ ಕಪ್ಪು ಶೂಗಳನ್ನು ಶನಿವಾರ ಮನೆಗೆ ತರಬಾರದು ಎಂಬ ನಂಬಿಕೆ ಇದೆ. ಇವುಗಳನ್ನು ಖರೀದಿಸಿದರೆ ಆರ್ಥಿಕ ಸಂಕಷ್ಟ, ಕಲಹ, ಅಡಚಣೆ ಮತ್ತು ದುರಾದೃಷ್ಟ ಹೆಚ್ಚಾಗಬಹುದು ಎಂದು ಹಿರಿಯರು ಹಾಗೂ ಶಾಸ್ತ್ರಗಳು ಹೇಳುತ್ತವೆ.

ಶಿವನ ಪೂಜೆಗೂ ಆರೋಗ್ಯಕ್ಕೂ ಇರುವ ಸಂಬಂಧ ಏನು ಗೊತ್ತೇ?

ಶಿವ ಪೂಜೆ ಹಿಂದಿದೆ ವೈಜ್ಞಾನಿಕ ರಹಸ್ಯ

ಶಿವ ಪೂಜೆ ಎಂದರೆ ಎಲ್ಲರೂ ಮಾಡಬಹುದಾದ ಅತ್ಯಂತ ಸರಳ ವಿಧಾನದ ಪೂಜೆಯಾಗಿದೆ. ಶಿವನಿಗೆ ಎಕ್ಕದ ಹೂವು, ಬಿಲ್ವ ಪತ್ರೆ ಸಮರ್ಪಿಸಿದರೂ ಪೂಜೆಯಾಗುತ್ತದೆ. ಕೇವಲ ನೀರಿನ ಅಭಿಷೇಕದಿಂದಲೂ ಆರಾಧಿಸಬಹುದಾಗಿದೆ. ಶಿವನನ್ನು ಪೂಜಿಸುವುದರಿಂದ ಹಲವು ಆರೋಗ್ಯ ಪ್ರಯೋಜನಗಳು ಇವೆ. ಅವು ಯಾವುದು ಗೊತ್ತೇ? ಇಲ್ಲಿದೆ ಸಂಪೂರ್ಣ ಮಾಹಿತಿ.

Astro Tips: ಗುರುವಾರ ಶ್ರೀಹರಿಯನ್ನು ಆರಾಧಿಸಿದರೆ ದೂರವಾಗುತ್ತವೆ ಕಷ್ಟಗಳು, ಹೆಚ್ಚುತ್ತದೆ ಧನಲಾಭ

ಗುರುವಾರ ಈ ಮಂತ್ರ ಜಪಿಸಿದರೆ ವಿಷ್ಣುವಿನ ಅನುಗ್ರಹ ಖಚಿತ

ಗುರುವಾರವನ್ನು ಭಗವಾನ್ ವಿಷ್ಣುವಿಗೆ ಸಮರ್ಪಿತ ದಿನವೆಂದು ಪರಿಗಣಿಸಲಾಗುತ್ತದೆ. ಈ ದಿನ ಭಕ್ತಿಯಿಂದ ಶ್ರೀಹರಿಯನ್ನು ಪೂಜಿಸಿ ‘ಓಂ ನಮೋ ಭಗವತೇ ವಾಸುದೇವಾಯ’ ಮೊದಲಾದ ಮಂತ್ರಗಳನ್ನು ಜಪಿಸಿದರೆ ಕಷ್ಟಗಳು ದೂರವಾಗಿ ಪುಣ್ಯಫಲ ದೊರೆಯುತ್ತದೆ ಎನ್ನುವ ನಂಬಿಕೆಯಿದೆ. ಹಳದಿ ಬಟ್ಟೆ ಧರಿಸಿ, ಹಳದಿ ಹೂವು ಮತ್ತು ಸಿಹಿತಿಂಡಿಗಳನ್ನು ಅರ್ಪಿಸಿ ವಿಷ್ಣುವಿನ ಆರಾಧನೆ ಮಾಡಿದರೆ ಲಕ್ಷ್ಮೀ ದೇವಿಯ ಕೃಪೆಯೂ ಲಭಿಸುತ್ತದೆ ಎಂದು ಹೇಳಲಾಗುತ್ತದೆ. ವಿಶೇಷವಾಗಿ ಐದು ಅರಿಶಿನ ಗಂಟುಗಳನ್ನು ಲಕ್ಷ್ಮೀ ದೇವಿಗೆ ಅರ್ಪಿಸುವುದರಿಂದ ಧನಸಂಪತ್ತು ಹೆಚ್ಚುತ್ತದೆ ಎಂಬ ಧಾರ್ಮಿಕ ನಂಬಿಕೆ ಇದೆ.

ದಿನ ಭವಿಷ್ಯ, ಮೇ 21, 2026: ಇಂದು ಹೊಸ ಉದ್ಯಮ ಆರಂಭಿಸಲು ಉತ್ತಮ ಸಮಯ

ಈ ರಾಶಿಯವರಿಗೆ ಇಂದು ಯಶಸ್ಸು

Horoscope Today May 21st 2026: ಪರಾಭವ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಷ ಪಕ್ಷ, ಪಂಚಮಿ ತಿಥಿ, ಪುನರ್ವಸು ನಕ್ಷತ್ರದ ಮೇ 21ನೇ ತಾರೀಕಿನ ಈ ದಿನದ ಭವಿಷ್ಯದ ಬಗ್ಗೆ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ವಿವರಿಸಿದ್ದಾರೆ.

Astro Tips: ಬುಧವಾರ ಈ ಕೆಲಸಗಳನ್ನು ಮಾಡಿದರೆ ಹಣಕಾಸಿನ ಸಮಸ್ಯೆ ಹೆಚ್ಚಾಗುತ್ತದೆ!

ಬುಧವಾರ ಕಪ್ಪು ಬಟ್ಟೆ ಧರಿಸಿದರೆ ಏನಾಗುತ್ತದೆ ಗೊತ್ತಾ?

ಹಿಂದೂ ಸಂಪ್ರದಾಯದಲ್ಲಿ ಬುಧವಾರವನ್ನು ವಿಘ್ನಹರ್ತೃ ಶ್ರೀ ಗಣೇಶನಿಗೆ ಸಮರ್ಪಿತ ದಿನವೆಂದು ಪರಿಗಣಿಸಲಾಗುತ್ತದೆ. ಜೊತೆಗೆ ಈ ದಿನ ಬುಧ ಗ್ರಹದ ಪ್ರಭಾವ ಹೆಚ್ಚಿರುತ್ತದೆ ಎಂದು ಜ್ಯೋತಿಷ್ಯ ಶಾಸ್ತ್ರ ಹೇಳುತ್ತದೆ. ಬುದ್ಧಿವಂತಿಕೆ, ಮಾತಿನ ಶಕ್ತಿ ಮತ್ತು ವಿವೇಚನೆಗೆ ಕಾರಣನಾದ ಬುಧ ಗ್ರಹವನ್ನು ಶಾಂತಗೊಳಿಸಲು ಭಕ್ತರು ವಿಶೇಷ ಪೂಜೆಗಳನ್ನು ನೆರವೇರಿಸುತ್ತಾರೆ. ಆದರೆ ಬುಧವಾರ ಕೆಲವು ಕೆಲಸಗಳನ್ನು ಮಾಡುವುದನ್ನು ಅಶುಭ ಎಂದು ನಂಬಲಾಗುತ್ತದೆ.

ದಿನ ಭವಿಷ್ಯ, ಮೇ 20, 2026: ಈ ರಾಶಿಯವರು ಇಂದು ಮೋಸದ ಜಾಲದಲ್ಲಿ ಸಿಲುಕಿಕೊಳ್ಳುವ ಸಾಧ್ಯತೆ

ಈ ರಾಶಿಯವರು ಬಿಸೆನೆಸ್ ವ್ಯವಹಾರದಲ್ಲಿ ಜಾಗೃತರಾಗಿ ಇರಬೇಕು!

Horoscope Today May 20th: ಇಂದು ಪರಾಭವ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಷಪಕ್ಷದ, ಚತುರ್ಥಿ ತಿಥಿ, ಆರಿದ್ರಾ ನಕ್ಷತ್ರದ ಮೇ 20ನೇ ತಾರೀಖಿನ ಬುಧವಾರದ ಈ ದಿನದ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಭವಿಷ್ಯ ಹೀಗಿದೆ..

ದಿನ ಭವಿಷ್ಯ, ಮೇ 19, 2026: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ನಷ್ಟ ಉಂಟಾಗುವ ದಿನ!

ಈ ರಾಶಿಗೆ ಬಿಸೆನೆಸ್ ವ್ಯವಹಾರದಲ್ಲಿ ನಷ್ಟ ಸಾಧ್ಯತೆ

Horoscope Today May 19th: ಇಂದು ಪರಾಭವ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಷಪಕ್ಷದ, ತೃತೀಯ ತಿಥಿ, ಮೃಗಶಿರ ನಕ್ಷತ್ರದ ಮೇ 19ನೇ ತಾರೀಖಿನ ಮಂಗಳವಾರದ ಈ ದಿನದ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಭವಿಷ್ಯ ಹೀಗಿದೆ..

ಅಧಿಕ ಮಾಸದ ಪ್ರಯುಕ್ತ ಜೂನ್ 15ರವರೆಗೆ ಪವಮಾನಪುರದ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ವಿಶೇಷ ಪೂಜೆ

ಪವಮಾನಪುರದ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ವಿಶೇಷ ಪೂಜೆ

Bengaluru News: ಬೆಂಗಳೂರು ನಗರದ ಪವಮಾನಪುರದ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ ಶ್ರೀಮಠದ ವಿಚಾರಣಾಕರ್ತ ಗಿರಿರಾಜಾಚಾರ್ ಮತ್ತು ನೂತನ ವ್ಯವಸ್ಥಾಪಕ ನಂದಕಿಶೋರಾಚಾರ್ ಅವರ ನೇತೃತ್ವದಲ್ಲಿ ಅಧಿಕ ಮಾಸದ ಪ್ರಯುಕ್ತ ವಿಶೇಷ ಪೂಜಾ ಕಾರ್ಯಕ್ರಮಗಳು ನೆರವೇರಿದವು.

Loading...