ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಧಾರ್ಮಿಕ
Vastu Tips: ಮನೆಯಲ್ಲಿ ಗಡಿಯಾರವನ್ನು ಯಾವ ದಿಕ್ಕಿನಲ್ಲಿಟ್ಟರೆ ಶುಭ? ಇಲ್ಲಿದೆ ಮಾಹಿತಿ

ಗಡಿಯಾರವನ್ನು ಯಾವ ದಿಕ್ಕಿನಲ್ಲಿಟ್ಟರೆ ಸೂಕ್ತ ...?

Vastu tips: ನಿಮ್ಮ ಮನೆಯ ಗೋಡೆಯ ಮೇಲೆ ಗಡಿಯಾರವನ್ನು ಹಾಕುವ ಮೊದಲು ಅದರ ಸರಿಯಾದ ದಿಕ್ಕು ತಿಳಿದುಕೊಳ್ಳಬೇಕು. ಸರಿಯಾದ ದಿಕ್ಕಿನಲ್ಲಿ ಹಾಕದಿದ್ದರೆ ಜೀವನದಲ್ಲಿ ಸಮಸ್ಯೆಗಳು ಎದುರಾಗಲಿದೆ. ಹಾಗಾದ್ರೆ ಮನೆಯಲ್ಲಿ ಗಡಿಯಾರವನ್ನು ಹಾಕುವಾಗ ಯಾವ ದಿಕ್ಕನ್ನು ಆಯ್ಕೆ ಮಾಡಬೇಕು? ಇಲ್ಲಿದೆ ನೋಡಿ ಮಾಹಿತಿ.

Ugadi Horoscope: ಮೀನ‌ ರಾಶಿಗೆ ಸಾಡೇಸಾತ್‌ ಪರಿಣಾಮ ಏನು? ಯಾವಾಗ ಪರಿಹಾರ?

ಮೀನ ರಾಶಿಗೆ ಶನಿ ಸಂಚಾರ ಪ್ರಾರಂಭ- ಯಾವ ‌ಪರಿಹಾರ ಕೈಗೊಳ್ಳಬೇಕು?

ಯುಗಾದಿ 2025 ಪಂಚಾಂಗದಲ್ಲಿ(Ugadi Horoscope) ಶ್ರೀ ವಿಶ್ವಾವಸು ನಾಮ ಸಂವತ್ಸರ ಆರಂಭ ವಾಗುತ್ತಿದ್ದಂತೆ ಆಯಾ ರಾಶಿಗಳ ರಾಶಿಫಲ ಹೇಗಿರಲಿದೆ? ಎಷ್ಟು ಒಳಿತು ಕೆಡುಕು ಇದೆ ಇದಕ್ಕೆ ಪರಿಹಾರ ಕ್ರಮಗಳು ಏನು ಎನ್ನುವ ಮಾಹಿತಿಯನ್ನು ಖ್ಯಾತ ಜ್ಯೋತಿಷಿಗಳಾದ ವೇ|ಬ್ರ|| ಶ್ರೀ ವಿಜಯಾನಂದ ಜೋಯ್ಸ್ ವಿಸ್ತೃತವಾಗಿ ತಿಳಿಸಿದ್ದಾರೆ.

Ugadi Horoscope: ಕುಂಭ ರಾಶಿಗೆ ರಾಹುದೆಸೆ ಬೇವಾಗಲಿದೆಯೆ ಅಥವಾ ಬೆಲ್ಲವಾಗಲಿದೆಯೆ?

ಯುಗಾದಿ ಬಳಿಕ ಕುಂಭ ರಾಶಿಗೆ ಗುರುವಿನ ಬಲ ಒಲಿದು ಬರಲಿದೆಯೇ?

ಹಿಂದೂಗಳ ಪಾಲಿನ ಹೊಸ ವರ್ಷದ ಯುಗಾದಿ ದಿನದಿಂದಲೇ ಅನೇಕ ರಾಶಿಗಳ ಗ್ರಹಗತಿಗಳ ಮೇಲೆ ಮಹತ್ವದ ಪರಿಣಾಮ ಸಹ ಬೀರಲಿದೆ. ಶನಿ, ರಾಹು, ಕೇತು, ಶುಕ್ರ ಗ್ರಹಗಳ ಸಂಚಲನವು ಕೆಲವು ಗ್ರಹಕ್ಕೆ ಅದೃಷ್ಟ ಒಲಿದು, ಶುಭ ಸಮಾಚಾರ ತಂದರೆ ಇನ್ನು ಕೆಲವು ಗ್ರಹಗಳಿಗೆ ಆಪತ್ತು ಸಂಭವಿಸುವ ಸಾಧ್ಯತೆ ಇದೆ. ಹಾಗಾದರೆ ಈ ಶ್ರಾವಣ ಮಾಸದಲ್ಲಿ ಕುಂಭ ರಾಶಿಯ ಫಲ ಏನಿರಬಹುದು? ಇಲ್ಲಿದೆ ವಿವರ.

Ugadi Horoscope: ಮಕರ ರಾಶಿಯವರಿಗೆ ಯುಗಾದಿ ವರ್ಷ ಭವಿಷ್ಯ ಹೇಗಿದೆ?

ಮಕರ ರಾಶಿಯವರಿಗೆ ಈ ವರ್ಷ ಯಾವ ಶುಭಫಲ‌ ಸಿಗಲಿದೆ?

ಶ್ರೀ ವಿಶ್ವಾವಸು ನಾಮ ಸಂವತ್ಸರ ಆರಂಭವಾಗುತ್ತಿದ್ದಂತೆ ಆಯಾ ರಾಶಿಗಳ ರಾಶಿಫಲ ಹೇಗಿರಲಿದೆ? ಜೀವನದಲ್ಲಿ ಏನೆಲ್ಲ ಬದಲಾವಣೆಗಳಾಗಲಿದೆ ಎನ್ನುವ ಮಾಹಿತಿಯನ್ನು ಯುಗಾದಿ ವರ್ಷ ಭವಿಷ್ಯದಲ್ಲಿ ವಿವರಿಸಲಾದೆ. ಈ ವರ್ಷ ಮಕರ ರಾಶಿಯವರಿಗೆ ಹೇಗಿರಲಿದೆ? ಮಕರ ರಾಶಿಯ ಮೇಲೆ ಗ್ರಹಗಳ ಪ್ರಭಾವ ಹೇಗಿರಲಿದೆ? ಎಂದು ಖ್ಯಾತ ಜ್ಯೋತಿ ವೇ|ಬ್ರ| ಶ್ರೀ ವಿಜಯಾ ನಂದ ಜೋಯ್ಸ್ ತಿಳಿಸಿದ್ದಾರೆ.

Ugadi Horoscope: ವೃಶ್ಚಿಕ ರಾಶಿಯವರು ಅಕ್ಷಯ ತೃತೀಯ ದಿನ ಈ ಕೆಲಸ ಮಾಡಿದರೆ ಶುಭಫಲ ಸಿಗಲಿದೆ

ವೃಶ್ಚಿಕ ರಾಶಿಗೆ ಯುಗಾದಿ ವರ್ಷದ ಭವಿಷ್ಯ ಫಲ ಹೇಗಿದೆ?

ಶ್ರಾವಣ ಮಾಸದಲ್ಲಿ ವೃಶ್ಚಿಕ ರಾಶಿಯ ಫಲ ಏನಿರಬಹುದು? ನಿಮ್ಮ ಜೀವನದಲ್ಲಿ ಯಾವ ರೀತಿಯ ಪ್ರಭಾವ ಬೀರಲಿದೆ? ಸಂಕಷ್ಟ ಪರಿಹಾರಕ್ಕೆ ಏನು ಮಾಡಬೇಕು ಎನ್ನುವ ಮಾಹಿತಿಯನ್ನು ಖ್ಯಾತ ಜ್ಯೋತಿಷಿ ವೇ|ಬ್ರ| ಶ್ರೀ ವಿಜಯಾನಂದ ಜೋಯ್ಸ್ ವಿಸ್ತೃತವಾಗಿ ತಿಳಿಸಿದ್ದಾರೆ.

Ugadi Horoscope: ಧನು ರಾಶಿಯವರಿಗೆ ಗುರು‌‌ ಅಧಿಪತಿ; ವರ್ಷವಿಡಿ ಶುಭ ಫಲ

ಧನು ರಾಶಿಯವರಿಗೆ ಒಳ್ಳೆಯ ಫಲ; ಈ ವರ್ಷ ಸೋಲೇ ಇಲ್ಲ

ಯುಗಾದಿ 2025 ಪಂಚಾಂಗದಲ್ಲಿ ಶ್ರೀ ವಿಶ್ವಾವಸು ನಾಮ ಸಂವತ್ಸರದ ಆರಂಭವಾಗುತ್ತಿದ್ದಂತೆ ಆಯಾ ರಾಶಿಗಳ ರಾಶಿಫಲ ಹೇಗಿರಲಿದೆ? ಜೀವನದಲ್ಲಿ ಏನೆಲ್ಲ ಬದ ಲಾವಣೆಗಳಾಗಲಿದೆ ಎನ್ನುವ ಮಾಹಿತಿಯನ್ನು ಈ 2025 ರ ಯುಗಾದಿ ವರ್ಷ ಭವಿಷ್ಯದಲ್ಲಿ ವಿವರಿಸಲಾದೆ.ಧನು ರಾಶಿಯವರಿಗೆ ಶ್ರೀ ವಿಶ್ವಾ ವಸು ನಾಮ ಸಂವತ್ಸರ ಹೇಗಿರಲಿದೆ? ಧನು ರಾಶಿಯ ಮೇಲೆ ಗ್ರಹಗಳ ಪ್ರಭಾವ ಹೇಗಿರಲಿದೆ? ‌ಆರೋಗ್ಯ, ಉದ್ಯೋಗ, ವ್ಯಾಪಾರದಲ್ಲಿ ಏನೆಲ್ಲಾ ಬದಲಾವಣೆ ಬೀರಲಿದೆ? ಎಂದು ಖ್ಯಾತ ಜ್ಯೋತಿಷಿಗಳಾದ ವೇ|ಬ್ರ| ಶ್ರೀ ವಿಜಯಾನಂದ ಜೋಯ್ಸ್ ವಿಸ್ತೃತವಾಗಿ ತಿಳಿಸಿದ್ದಾರೆ..

Ugadi 2025: ಯುಗಾದಿ ಹಬ್ಬ ಆಚರಣೆ ಹಿಂದಿರುವ ಹಿನ್ನೆಲೆ ಏನು?

ಯುಗಾದಿ ಹಬ್ಬವನ್ನು ಆಚರಿಸುವುದು ಹೇಗೆ..?

Ugadi 2025: ಇಂದು ಎಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಜನರು ಹೇಗೆ ಹಬ್ಬಕ್ಕೆ ಸಿದ್ಧತೆ ಮಾಡಿಕೊಳ್ಳಬೇಕು ಮತ್ತು ವಿಶೇಷ ಆಚರಣೆಗೆ ಹೇಗೆ ಸಿದ್ಧರಾಗಬೇಕು. ಯುಗಾದಿಯ ವಿಶೇಷ ಆಚರಣೆ ಏನು ಎಂಬುದರ ವಿವರಣೆ ಇಲ್ಲಿದೆ.

Ugadi Horoscope: ತುಲಾ ರಾಶಿಯವರಿಗೆ ಯುಗಾದಿ ನಂತರ ರಾಜಯೋಗ

ತುಲಾ ರಾಶಿಗೆ ಯುಗಾದಿ ನಂತರ ಆರ್ಥಿಕವಾಗಿ ಸಾಕಷ್ಟು ಲಾಭ

ಯುಗಾದಿ 2025ರ ಪಂಚಾಂಗದ ಪ್ರಕಾರ ಈ ಹೊಸ ವರ್ಷವು ತುಲಾ ರಾಶಿಯಲ್ಲಿ ಜನಿಸಿದವರಿಗೆ ಹೇಗಿರಲಿದೆ? ಯುಗಾದಿ ಬಳಿಕ ಮುಂದಾಗುವ ಒಳಿತು ಕೆಡುಕುಗಳೇನು ಎನ್ನುವುದನ್ನು ಖ್ಯಾತ ಜ್ಯೋತಿಷಿ ವೇ|ಬ್ರ|| ಶ್ರೀ ವಿಜಯಾನಂದ ಜೋಯ್ಸ್ ವಿಸ್ತೃತವಾಗಿ ತಿಳಿಸಿದ್ದಾರೆ.

Ugadi Horoscope: ಯುಗಾದಿಗೆ ಕನ್ಯಾ ರಾಶಿಗೆ ಗುರುಬಲ ಕ್ಷೀಣ, ದಸರಾ ಬಳಿಕ ದೇವಿಯ ಅನುಗ್ರಹ ಪ್ರಾಪ್ತಿ

ಕನ್ಯಾ ರಾಶಿಗೆ ಯುಗಾದಿ ರಾಶಿ ಫಲ ಹೇಗಿದೆ?

ಶ್ರೀ ವಿಶ್ವಾವಸು ನಾಮ ಸಂವತ್ಸರದ ಆರಂಭವಾಗುತ್ತಿದ್ದಂತೆ ಆಯಾ ರಾಶಿಗಳ ರಾಶಿಫಲ ಹೇಗಿರಲಿದೆ? ಜೀವನದಲ್ಲಿ ಏನೆಲ್ಲ ಬದಲಾವಣೆಗಳಾಗಲಿದೆ ಎನ್ನುವ ಮಾಹಿತಿಯನ್ನು 2025ರ ಯುಗಾದಿ ವರ್ಷ ಭವಿಷ್ಯದಲ್ಲಿ ವಿವರಿಸಲಾದೆ. ಹಾಗಾದರೆ ಯುಗಾದಿಯ ಹೊಸ ವರ್ಷವು ಕನ್ಯಾ ರಾಶಿಯಲ್ಲಿ ಜನಿಸಿ ದವರಿಗೆ ಹೇಗಿರಲಿದೆ? ಬದಲಾವಣೆಗಳಿದೆಯಾ ಎನ್ನುವ ಮಾಹಿತಿಯನ್ನು ವೇ|ಬ್ರ| ಶ್ರೀ ವಿಜಯಾನಂದ ಜೋಯ್ಸ್ ತಿಳಿಸಿದ್ದಾರೆ.

Ugadi Horoscope: ಗುರುವಿನ ಆರಾಧನೆ ಮಾಡಿದರೆ ಸಿಂಹ ರಾಶಿ ಅವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ!

ಸಿಂಹ ರಾಶಿಯವರಿಗೆ ಗುರು ಬಲದ ಸೌಭಾಗ್ಯ!

ಯುಗಾದಿ 2025 ಪಂಚಾಂಗದಲ್ಲಿ ಶ್ರೀ ವಿಶ್ವಾವಸು ನಾಮ ಸಂವತ್ಸರ ಆರಂಭ ವಾಗುತ್ತಿದ್ದಂತೆ ಆಯಾ ರಾಶಿಗಳ ರಾಶಿಫಲ ಹೇಗಿರಲಿದೆ? ಜೀವನದಲ್ಲಿ ಏನೆಲ್ಲ ಬದ ಲಾವಣೆಗಳಾಗಲಿದೆ ? ಎನ್ನುವ ಮಾಹಿತಿಯನ್ನು ಈ 2025ರ ಯುಗಾದಿ ವರ್ಷ ಭವಿಷ್ಯದಲ್ಲಿ ವಿವರಿಸಲಾದೆ. ಅಂತೆಯೆ ಈ ಬಾರಿ ಯುಗಾದಿಯ ಹೊಸ ವರ್ಷವು ಸಿಂಹ ರಾಶಿಯಲ್ಲಿ ಜನಿಸಿದವರಿಗೆ ಒಳಿತು ಕೆಡುಕೇನು? ಯಾವ ರೀತಿಯ ಬದಲಾವಣೆ ಇದೆ? ಎನ್ನುವ ಮಾಹಿತಿಯನ್ನು ಖ್ಯಾತ ಜ್ಯೋತಿಷಿ ಗಳಾದ ವೇ|ಬ್ರ| ಶ್ರೀ ವಿಜಯಾನಂದ ಜೋಯ್ಸ್ ತಿಳಿಸಿದ್ದಾರೆ.

Ugadi Horoscope: ಚಂದ್ರ ಗ್ರಹಣದ ಬಳಿಕ ಕರ್ಕಾಟಕ ರಾಶಿಗೆ ಅದೃಷ್ಟ...ಮಂಗಳ ಕಾರ್ಯಗಳಿಗೂ ಅನುಗ್ರಹ

ಚಂದ್ರ ಗ್ರಹಣ ಬಳಿಕ ಕರ್ಕಾಟಕ ರಾಶಿಗೆ ಯಶಸ್ಸಿನ ಆರಂಭ

ಯುಗಾದಿ 2025 ಪಂಚಾಂಗದಲ್ಲಿ ಶ್ರೀ ವಿಶ್ವಾವಸು ನಾಮ ಸಂವತ್ಸರದ ಆರಂಭವಾಗುತ್ತಿದ್ದಂತೆ ಆಯಾ ರಾಶಿಗಳ ರಾಶಿಫಲ ಹೇಗಿರಲಿದೆ? ಜೀವನದಲ್ಲಿ ಏನೆಲ್ಲ ಬದಲಾವಣೆಗಳಾಗಲಿದೆ? ಎನ್ನುವ ಮಾಹಿತಿಯನ್ನು ಈ 2025 ರ ಯುಗಾದಿ ವರ್ಷ ಭವಿಷ್ಯದಲ್ಲಿ ವಿವರಿಸಲಾದೆ. ಕರ್ಕಾಟಕ ರಾಶಿಯವರಿಗೆ ಈ ಬಾರಿ ಗುರು, ಚಂದ್ರ, ರಾಹು,ಕೇತು ಶನಿ ಯಾವ ತರನಾಗಿ ಪ್ರಭಾವ ಬಿದ್ದಿರಬಹುದು ಎಂದು ಖ್ಯಾತ ಜ್ಯೋತಿಷಿಗಳಾದ ವೇ| ಬ್ರ| ಶ್ರೀ ವಿಜಯಾನಂದ ಜೋಯ್ಸ್ ವಿಸ್ತೃತವಾಗಿ ತಿಳಿಸಿದ್ದಾರೆ.

Eid Mubarak: ರಂಜಾನ್ ಹಬ್ಬಕ್ಕೆ ಭೇಟಿ ನೀಡಲು ಸುಂದರ ಮಸೀದಿಗಳಿವು! ಎಲ್ಲೆಲ್ಲಿವೆ ಗೊತ್ತಾ?

ಇಲ್ಲಿವೆ ನೋಡಿ ವಿಶ್ವದ ಅತ್ಯಂತ ಸುಂದರ ಮಸೀದಿಗಳು!

ವಿಶ್ಚದ ಪ್ರಮುಖ ರಾಷ್ಟ್ರಗಳಲ್ಲಿ ರಂಜಾನ್(Eid Mubarak) ಆಚರಣೆ ಇದ್ದು ಬಹಳ ಶೃದ್ಧಾ ಭಕ್ತಿಯಿಂದ ಆಚರಿಸುತ್ತಾರೆ. ಈ ಸಮಯದಲ್ಲಿ ಒಂದು ತಿಂಗಳ ಕಾಲ ಕಟ್ಟುನಿಟ್ಟಿನ ಉಪವಾಸದ ಜೊತೆಗೆ ಕುರಾನ್ ಪಠಣ ಮಾಡುವುದು,ದಾನ ಧರ್ಮ ಮಾಡುವುದು ಜೊತೆಗೆ ಮುಸ್ಲಿಂ ಧಾರ್ಮಿಕ ಹಿನ್ನೆಲೆ ಇರುವ ಪವಿತ್ರ ಕ್ಷೇತ್ರಗಳಿಗೂ ಕೂಡ ಭೇಟಿ ನೀಡಿ ಅಲ್ಲಾಹುವಿನ ಸ್ಮರಣೆ ಮಾಡುತ್ತಾರೆ. ಭಾರತದಲ್ಲಿ ಕೂಡ ಇಸ್ಲಾಮಿಕ್ ಹಿನ್ನೆಲೆ ಇರುವ ಅನೇಕ ಕ್ಷೇತ್ರಗಳಿದ್ದು ರಂಜಾನ್ ಹಬ್ಬದ ದಿನ ಈ ಸುಂದರ ಮಸೀದಿಗಳಿಗೆ ನೀವು ಭೇಟಿ ನೀಡಬಹುದು.

Ugadi Horoscope: ಮಿಥುನ ರಾಶಿಯವರು ಏಳೆಂಟು ತಿಂಗಳು ಎಚ್ಚರ ವಹಿಸಿ!

ಮಿಥುನ ರಾಶಿಯವರ ಕಷ್ಟಕ್ಕೆ ಗರಿಕೆಯೇ ಪರಿಹಾರ!

Ugadi Horoscope: ಯುಗಾದಿ 2025 ಪಂಚಾಂಗದಲ್ಲಿ ಶ್ರೀ ವಿಶ್ವಾವಸು ನಾಮ ಸಂವತ್ಸರ ಆರಂಭ ವಾಗುತ್ತಿದ್ದಂತೆ ಆಯಾ ರಾಶಿಗಳ ರಾಶಿಫಲ ಹೇಗಿರಲಿದೆ? ಜೀವನದಲ್ಲಿ ಏನೆಲ್ಲ ಬದಲಾವಣೆಗಳಾಗಲಿದೆ ಎನ್ನುವ ಮಾಹಿತಿಯನ್ನು ಈ 2025 ರ ಯುಗಾದಿ ವರ್ಷ ಭವಿಷ್ಯದಲ್ಲಿ ವಿವರಿಸಲಾದೆ. ಈ ಹೊಸ ವರ್ಷವು ಮಿಥುನ ರಾಶಿಯಲ್ಲಿ ಜನಿಸಿದವರಿಗೆ ಹೇಗಿರಲಿದೆ, ಎನ್ನುವ ಮಾಹಿತಿಯನ್ನು ಖ್ಯಾತ ಜ್ಯೋತಿಷಿಗಳಾದ ವೇ|ಬ್ರ|| ಶ್ರೀ ವಿಜಯಾನಂದ ಜೋಯ್ಸ್ ವಿಸ್ತೃತವಾಗಿ ತಿಳಿಸಿದ್ದಾರೆ.

Ugadi Horoscope: ವೃಷಭ ರಾಶಿಯವರಿಗೆ ರಾಜಫಲ! ಈ ವರ್ಷ ಅಂದುಕೊಂಡದ್ದೆಲ್ಲಾ ನೆರವೇರುತ್ತೆ

ವೃಷಭ ರಾಶಿಯವರಿಗೆ ಈ ವರ್ಷ ಅದೃಷ್ಟವೋ ಅದೃಷ್ಟ..!

Ugadi Horoscope: ಯುಗಾದಿ 2025 ಪಂಚಾಂಗದಲ್ಲಿ ಶ್ರೀ ವಿಶ್ವಾವಸು ನಾಮ ಸಂವತ್ಸರದ ಆರಂಭ ವಾಗುತ್ತಿದ್ದಂತೆ ಆಯಾರಾಶಿಗಳ ರಾಶಿಫಲ ಹೇಗಿರಲಿದೆ? ಜೀವನದಲ್ಲಿ ಏನೆಲ್ಲ ಬದಲಾವಣೆಗಳಾಗಲಿದೆ ಎನ್ನುವ ಮಾಹಿತಿಯನ್ನು ಈ 2025 ರ ಯುಗಾದಿ ವರ್ಷ ಭವಿಷ್ಯದಲ್ಲಿ ವಿವರಿಸಲಾದೆ. ಯುಗಾದಿ 2025 ರ ಪಂಚಾಂಗ ದಲ್ಲಿ ‌‌ವೃಷಭರಾಶಿ ಯಲ್ಲಿ ಜನಿಸಿದವರಿಗೆ ವರ್ಷ ಭವಿಷ್ಯ ಹೇಗಿರಲಿದೆ, ನಿಮ್ಮ ಜೀವನದಲ್ಲಿ ಯಾವ ರೀತಿಯ ಬದಲಾವಣೆ ಬೀರಲಿದೆ ಎಂದು ಖ್ಯಾತ ಜ್ಯೋತಿಷಿ ಗಳಾದ ವೇ|ಬ್ರ|| ಶ್ರೀ ವಿಜಯಾನಂದ ಜೋಯ್ಸ್ ತಿಳಿಸಿದ್ದಾರೆ..

Ugadi Horoscope: ಬೇವು-ಬೆಲ್ಲದ ಹಬ್ಬ ಮೇಷ ರಾಶಿಗೆ ಯಾವ ಫಲ ನೀಡಲಿದೆ? ಶುಭವೋ? ಅಶುಭವೋ?

ಮೇಷ ರಾಶಿಗೆ ಈ ಬಾರಿ ಯುಗಾದಿ ಯಾವ ಫಲ ನೀಡುತ್ತೆ?

ಯುಗಾದಿ 2025 ಪಂಚಾಂಗದಲ್ಲಿ ಶ್ರೀ ವಿಶ್ವಾವಸು ನಾಮ ಸಂವತ್ಸರದ ಆರಂಭವಾಗುತ್ತಿದ್ದಂತೆ ಆಯಾ ರಾಶಿಗಳ ರಾಶಿಫಲ ಹೇಗಿರಲಿದೆ? ಜೀವನದಲ್ಲಿ ಏನೆಲ್ಲ ಬದಲಾವಣೆಗಳಾಗಲಿದೆ ಎನ್ನುವ ಮಾಹಿತಿಯನ್ನು ಈ 2025ರ ಯುಗಾದಿ ವರ್ಷ ಭವಿಷ್ಯದಲ್ಲಿ ವಿವರಿಸಲಾದೆ. ಯುಗಾದಿಯ ಬಳಿಕ ಮೇಷ ರಾಶಿ ಮೇಲೆ ಗ್ರಹಗತಿಗಳ ಪ್ರಭಾವ ಹೇಗಿರಲಿದೆ? ಆರೋಗ್ಯ, ಉದ್ಯೋಗ, ಕುಟುಂಬ, ವ್ಯಾಪಾರದಲ್ಲಿ ಏನೆಲ್ಲಾ ಬದಲಾವಣೆ ಆಗಲಿದೆ? ಎಂದು ಈ ಬಗ್ಗೆ ಖ್ಯಾತ ಜ್ಯೋತಿಷಿಗಳಾದ ವೇಬ್ರ|| ಶ್ರೀ ವಿಜಯಾನಂದ ಜೋಯ್ಸ್ ವಿಸ್ತೃತವಾಗಿ ತಿಳಿಸಿದ್ದಾರೆ.

Astro Tips: ಶುಕ್ರವಾರ ತಪ್ಪದೇ ಈ ಕೆಲಸಗಳನ್ನು ಮಾಡಿ, ಲಕ್ಷ್ಮಿ ಒಲಿಯುತ್ತಾಳೆ..!

ಶುಕ್ರವಾರ ಹೀಗೆ ಮಾಡಿದ್ರೆ ನಿಮ್ಮ ಹಣದ ಸಮಸ್ಯೆ ಪರಿಹಾರ ಆಗುತ್ತೆ.!

Astro Tips: ಶುಕ್ರವಾರ ಲಕ್ಷ್ಮಿ ದೇವಿಗೆ ಸಮರ್ಪಿಸಲಾಗಿದೆ. ಶುಕ್ರ ಮತ್ತು ಲಕ್ಷ್ಮೀ ಇಬ್ಬರೂ ಸಂಪತ್ತನ್ನು ಕರುಣಿಸುವವರು. ಈ ದಿನ, ಲಕ್ಷ್ಮಿ ದೇವಿಯನ್ನು ಪೂಜಿಸಲಾಗುತ್ತದೆ ಮತ್ತು ತಾಯಿಯು ಸಂತೋಷಗೊಂಡರೆ, ಅವಳು ತನ್ನ ಸ್ಥಳೀಯರಿಗೆ ವಿಶೇಷ ಆಶೀರ್ವಾದವನ್ನು ನೀಡುತ್ತಾಳೆ. ಹಾಗಾದ್ರೆ ಲಕ್ಷ್ಮಿ ದೇವಿಯನ್ನು ಮೆಚ್ಚಿಸಲು ಯಾವ ಕೆಲಸ ಮಾಡಬೇಕು...? ಎಂಬ ಮಾಹಿತಿ ಇಲ್ಲಿದೆ.

Vaastu Tips: ಯಾವ ದಿಕ್ಕಿಗೆ ನಿಂತು ಅಡುಗೆ ಮಾಡಬೇಕು ಗೊತ್ತಾ? ಇದರ ಬಗ್ಗೆ ಇರಲಿ ಗಮನ

ವಾಸ್ತುಶಾಸ್ತ್ರದ ಪ್ರಕಾರ ಹನುಮನ ಫೋಟೋವನ್ನು ಯಾವ ದಿಕ್ಕಿಗೆ ಹಾಕಬೇಕು?

Vastu Shastra; ವಾಸ್ತು ಶಾಸ್ತ್ರದಲ್ಲಿ ದಿಕ್ಕುಗಳಿಗೆ ಹೆಚ್ಚಿನ ಪ್ರಾಮುಖ್ಯತೆ ಇದೆ. ಅದರಲ್ಲೂ ಅಡುಗೆ ಮನೆಯನ್ನು ಬಹಳ ಪ್ರಮುಖ ಸ್ಥಳವೆಂದು ಪರಿಗಣಿಸಲಾಗಿದ್ದು, ಪ್ರತಿಯೊಂದೂ ದಿಕ್ಕು ತನ್ನದೇ ಆದ ಮಹತ್ವವನ್ನು ಹೊಂದಿದೆ, ಆದ್ದರಿಂದ ನಾವಿಂದು ಯಾವ ದಿಕ್ಕಿಗೆ ನಿಂತು ಅಡುಗೆ ಮಾಡಬೇಕು ಅನೋದನ್ನು ಹೇಳುತ್ತಿದ್ದೇವೆ.

Astro Tips:  ಆರ್ಥಿಕ ಸಮಸ್ಯೆ ಕಾಡುತ್ತಿದ್ದರೆ  ಮಂಗಳವಾರ ತಪ್ಪದೇ ಆಂಜನೇಯನಿಗೆ ಈ ವಸ್ತುಗಳನ್ನು ಅರ್ಪಿಸಿ

ಹನುಮಂತನಿಗೆ ಇದನ್ನು ಅರ್ಪಿಸಿದರೆ ಇಷ್ಟಾರ್ಥಗಳೆಲ್ಲಾ ನೆರವೇರುತ್ತದೆ

Astro Tips: ಪ್ರತಿ ಮಂಗಳವಾರ ಹನುಮಂತನನ್ನು ಪೂಜಿಸಿ ಕೆಲವು ವಿಶೇಷ ಕ್ರಮಗಳನ್ನು ಕೈಗೊಂಡರೆ ನಿಮ್ಮ ಜೀವನದಲ್ಲಿನ ಕಷ್ಟಗಳು ದೂರವಾಗುತ್ತವೆ. ಮಂಗಳವಾರ ಕೆಲ ವಸ್ತುಗಳನ್ನು ಹನುಮಂತನಿಗೆ ಅರ್ಪಿಸಿದ್ರೆ ನಿಮ್ಮ ಜೀವನದಲ್ಲಿನ ತೊಂದರೆಗಳು ಕ್ಷಣಾರ್ಧದಲ್ಲಿ ಮಾಯವಾಗುತ್ತವೆ. ಈ ಕುರಿತು ಇಲ್ಲಿದೆ ಮಾಹಿತಿ

Vastu Tips: ಯಾವ ದಿಕ್ಕಿಗೆ ತಲೆ ಇಟ್ಟು ಮಲಗಿದ್ದರೆ ಶುಭ.. ಯಾವ ದಿಕ್ಕಿಗೆ ಮಲಗಿದ್ದರೆ ಅಶುಭ? ಇಲ್ಲಿದೆ ಉತ್ತರ

ಈ ದಿಕ್ಕಿಗೆ ತಲೆ ಹಾಕಿ ಮಲಗಿದ್ರೆ ಆರೋಗ್ಯಕ್ಕೆ ಉತ್ತಮ..!

Vastu Tips: ವಾಸ್ತುಶಾಸ್ತ್ರದಲ್ಲಿ ಮಲಗುವ ದಿಕ್ಕಿನ ಬಗ್ಗೆ ವಿವರವಾಗಿ ಹೇಳಲಾಗಿದೆ. ಯಾವ ದಿಕ್ಕಿಗೆ ತಲೆಯಿಟ್ಟು ಮಲಗಿದರೆ ಒಳ್ಳೆಯದು, ಯಾವ ದಿಕ್ಕಿಗೆ ಮಲಗಬಾರದು ಎನ್ನುವ ವಿಚಾರವನ್ನು ವಿವರಿಸಲಾಗಿದ್ದು, ನಿಮಗೂ ನಿದ್ರೆಯ ಸಮಸ್ಯೆ ಆಗಬಾರದು ಎಂದರೆ ವಾಸ್ತು ಪ್ರಕಾರ ಯಾವ ದಿಕ್ಕಿನಲ್ಲಿ ಮಲಗಬೇಕು ಎಂಬುದು ಇಲ್ಲಿದೆ.

Vastu Tips: ವಾಸ್ತು ಪ್ರಕಾರ ಯಾವ ದಿಕ್ಕಿನಲ್ಲಿ ಕುಳಿತು ಊಟ ಮಾಡಬಾರದು..?

ನಿಷೇಧಿತ ದಿಕ್ಕಿನಲ್ಲಿ ಕುಳಿತು ಊಟ ಮಾಡುವುದರಿಂದ ಏನಾಗುತ್ತದೆ?

ನಮ್ಮ ವಾಸ್ತು ಶಾಸ್ತ್ರದಲ್ಲಿ ಯಾವ ದಿಕ್ಕುಗಳಲ್ಲಿ ಊಟ ಮಾಡಬೇಕು, ಯಾವ ದಿಕ್ಕಿನಲ್ಲಿ ಕುಳಿತು ಊಟ ಮಾಡಬಾರದು ಎಂಬುದನ್ನು ಹೇಳುತ್ತದೆ. ವಾಸ್ತು ಪ್ರಕಾರ, ನಾವು ಯಾವ ದಿಕ್ಕಿನಲ್ಲಿ ಕುಳಿತು ಊಟ ಮಾಡಬಾರದು..? ಒಂದು ವೇಳೆ ನಿಷೇಧಿತ ದಿಕ್ಕಿನಲ್ಲಿ ಕುಳಿತು ಊಟ ಮಾಡುವುದರಿಂದ ಏನೆಲ್ಲಾ ಅನಾಹುತಗಳಾವುವು ಗೊತ್ತೇ..?

E-Prasad: ಮುಜರಾಯಿಯಿಂದ ಇ-ಪ್ರಸಾದ ಸೇವೆ: ಮನೆ ಬಾಗಿಲಿಗೆ ಬರಲಿದೆ ರಾಜ್ಯದ 400 ದೇಗುಲಗಳ ಪ್ರಸಾದ

ಮುಜರಾಯಿಯಿಂದ ಇ-ಪ್ರಸಾದ: ಮನೆ ಬಾಗಿಲಿಗೆ ಬರಲಿದೆ 400 ದೇಗುಲಗಳ ಪ್ರಸಾದ

ಮುಜರಾಯಿ ಇಲಾಖೆ ಈಗಾಗಲೇ ಇದರ ಪ್ರಯೋಗ ನಡೆಸುತ್ತಿದ್ದು, ರಾಜ್ಯದ ಪ್ರಮುಖ 10 ದೇವಾಲಯಗಳ ಪ್ರಸಾದವನ್ನು ಆನ್‌ಲೈನ್‌ನಲ್ಲಿ ಮನೆ ಬಾಗಿಲಿಗೆ ತಲುಪಿಸುತ್ತಿದೆ. ಈ ಇ-ಪ್ರಸಾದ ಸೇವೆಗೆ ಭಕ್ತಾದಿಗಳಿಂದ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ. ಇದುವರೆಗೂ ಅಂದಾಜು 25 ಸಾವಿರ ಭಕ್ತಾದಿಗಳು ಇ-ಪ್ರಸಾದ ಪಡೆದಿದ್ದಾರೆ.

Holi 2025: ಬೆರೆತು ಬಾಳುವ ಸಂದೇಶವನ್ನು ನೀಡುವ ಹೋಳಿ ಹಬ್ಬ!

ದ್ವೇಷ ಮರೆಸಿ ಉತ್ಸಾಹ ತುಂಬುವ ರಂಗಪಂಚಮಿ..!

ಪುರಾಣದ ಕಾಲದಿಂದಲೂ ಯಾವುದೇ ಮೇಲು ಕೀಳು ಎನ್ನುವ ಬೇಧ ಭಾವ ವಿಲ್ಲದೆ ಮಾನವೀಯತೆಯ ಭಾವನೆಯಿಂದ ಈ ಹಬ್ಬವನ್ನು ಆಚರಿಸ ಲಾಗುತ್ತದೆ. ಏಕತೆಯನ್ನು ಪ್ರತಿಬಿಂಬಿಸುವ ಬಾಂಧವ್ಯದ ವಿವಿಧ ಬಣ್ಣಗಳ ಓಕುಳಿಯಲ್ಲಿ ಮಿಂದು ನಾವೆಲ್ಲರೂ ಒಂದೇ ಎಂಬ ಭಾವನೆ ಸಾರುವ ಈ ಹಬ್ಬವು ಹೊಸತನದ ಸಂತೋಷವನ್ನು ತಂದುಕೊಡುವುದಾಗಿದೆ.ವಿವಿಧ ಬಣ್ಣಗಳೊಂದಿಗೆ ಆಚರಿಸುವ ಹಬ್ಬ ಈ ಹೋಳಿ (Holi) ಚಂದ್ರಮಾನ ಪಂಚಾಂಗದ ಪ್ರಕಾರ ವರ್ಷದ ಕೊನೆ ಯ ಹುಣ್ಣಿಮೆಯಂದು ಹೋಳಿ ಹಬ್ಬವನ್ನು ಅನೇಕ ಕಡೆ ವಿವಿಧ ಪದ್ಧತಿಗನುಣವಾಗಿ ಆಚರಿಸಲಾಗುತ್ತದೆ. ಎಲ್ಲಾ ಹಳೆಯ ವಸ್ತುಗಳನ್ನು ಬೆಂಕಿಯಲ್ಲಿ ದಹನ ಮಾಡಿ, ವಿವಿಧ ಬಣ್ಣಗಳನ್ನು ಬಳಸಿಕೊಂಡು ಆಡುವ ಸಂಭ್ರಮದ ಕ್ಷಣಗಳೇ ಈ ಹೋಳಿ ಹಬ್ಬದ ವಿಶೇಷತೆ.

Holi 2025: ಹೋಳಿಯ ರಂಗು ದೇಹಕ್ಕೆ ಮಾತ್ರವಲ್ಲ ಮನಸ್ಸಿಗೂ ಆಪ್ತ; ರಂಗಿನಾಟದ ಮನೋವೈಜ್ಞಾನಿಕ ಉಪಯೋಗಗಳೇನು?

ರಂಗಿನ ಹೋಳಿ ಹಬ್ಬದ ಸಂಭ್ರಮ ಅಲ್ಲ, ಮಾನಸಿಕ ಆರೋಗ್ಯವನ್ನು ನೀಡುತ್ತದೆ....!

ಹೋಳಿ ಹಬ್ಬ ಸಂತೋಷ ಮಾತ್ರವನ್ನು ತರುವುದಿಲ್ಲ, ಹೊರತಾಗಿ ಈ ರಂಗು ರಂಗಿನ ಬಣ್ಣಗಳು ನಮ್ಮ ದೇಹದಲ್ಲಿ ಸಂತೋಷವನ್ನು ಉಂಟು ಮಾಡುವ ಹಾರ್ಮೋನ್‌ಗಳ(Harmon) ಬಿಡುಗಡೆಯನ್ನು ಮಾಡುತ್ತದೆ... ಹೇಗೆ ಅಂತೀರಾ ಇಲ್ಲಿದೆ ನೋಡಿ ಅದರ ಸಂಕ್ಷಿಪ್ತ ಮಾಹಿತಿ

Astro Tips: ಶುಕ್ರವಾರ ಈ ಕೆಲಗಳನ್ನು ಮಾಡಿದರೆ ಲಕ್ಷ್ಮಿ ದೇವಿ ಕೋಪಗೊಳ್ಳುವಳು..!

ಶುಕ್ರವಾರ ಯಾವ ವಸ್ತುಗಳನ್ನು ಖರೀದಿಸಬಾರದು..?

ಶುಕ್ರವಾರದ ದಿನ ಲಕ್ಷ್ಮಿಗೆ ವಿಶೇಷ ಪೂಜೆ ನಡೆಯುತ್ತದೆ. ಈ ದಿನವನ್ನು ಶುಭದಿನವೆಂದು ಪರಿಗಣಿಸಲಾಗುತ್ತದೆ. ಹಾಗಂತ ಎಲ್ಲ ಕೆಲಸವನ್ನೂ ಶುಕ್ರವಾರ ಮಾಡುವಂತಿಲ್ಲ. ಜ್ಯೋತಿಷ್ಯ ಶಾಸ್ತ್ರದಲ್ಲಿ ಕೆಲ ಕೆಲಸಕ್ಕೆ ನಿಷೇಧವಿದೆ. ಶುಕ್ರವಾರದ ದಿನದಂದು ಕೆಲವು ವಸ್ತುಗಳನ್ನು ಖರೀದಿಸಬಾರದು ಅಥವಾ ಶಾಪಿಂಗ್‌ ಮಾಡಬಾರದು ಎಂದು ಹೇಳಲಾಗುತ್ತದೆ. ಆ ವಸ್ತುಗಳು ಯಾವುವು ಎಂಬುದನ್ನು ನಾವಿಲ್ಲಿ ತಿಳಿದುಕೊಳ್ಳೋಣ.