ರಾಮನಗರ: ತಪ್ಪುು ಮಾಡಿದವರು ಶಿಕ್ಷೆ ಅನುಭವಿಸಬೇಕು, ಉಪ್ಪುು ತಿಂದವರು ನೀರು ಕುಡಿಯಲೇಬೇಕು. ಇದು ಈ ನೆಲದ ಸಂಸ್ಕೃತಿ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ ಹೇಳಿದ್ದಾರೆ
ಸುದ್ದಿಗಾರರೊಂದಿಗೆ ಮಾತನಾಡಿ, ಡಿಕೆಶಿಯನ್ನು ಬಂಧನಕ್ಕೆೆ ಒಳಪಡಿಸಿದ್ದು ನ್ಯಾಾಯಾಲಯ, ಬಿಜೆಪಿಯಲ್ಲ. ಅವರ ಬಂಧನಕ್ಕೆೆ ಕಾರಣ ಎಲ್ಲರಿಗೂ ಗೊತ್ತಿಿದೆ. ಅವರ ಆದಾಯ ಹೆಚ್ಚಿಿದೆ, ಅವರ ಮನೆಯಲ್ಲಿ 8.5 ಕೋಟಿ ಹಣ ಸಿಕ್ಕಿಿದೆ. ಈವಾಗ 800 ಕೋಟಿಗೂ ಅಧಿಕ ಆದಾಯ ಪತ್ತೆೆ ಆಗಿದೆ. ಏನೇ ಆದರೂ ಜಗತ್ತಿಿಗೆ ನಂಬಿಸಬಹುದು. ಆದರೆ ಆತ್ಮಸಾಕ್ಷಿ ಸತ್ಯವನ್ನು ಹೇಳುತ್ತದೆ ಎಂದು ತಿಳಿಸಿದರು.
ತಪ್ಪುು ಮಾಡಿದವರಿಗೆ ಶಿಕ್ಷೆ ಆಗಬಾರದು ಎಂದು ಕಾಂಗ್ರೆೆಸ್ ಬಯಸಿದರೆ ಅದು ಈ ನೆಲದ ಕಾನೂನಿನ ವಿರುದ್ಧವಾಗುತ್ತದೆ. ತಪ್ಪುು ಮಾಡಿದ ಎಲ್ಲರಿಗೂ ಒಂದೇ ಕಾನೂನು, 132 ಕೋಟಿ ಜನರಿಗೂ ಇದು ಅನ್ವಯಿಸುತ್ತದೆ. ಇದರಲ್ಲಿ ಕಾಂಗ್ರೆೆಸ್, ಜೆಡಿಎಸ್ ಮತ್ತು ಬಿಜೆಪಿ ಪಾತ್ರವಿಲ್ಲ. ಯಾರೇ ತಪ್ಪುು ಮಾಡಿದರೂ ಶಿಕ್ಷೆ ಅನುಭವಿಸಬೇಕು ಎಂದರು.