Vishwavani Editorial: ಕಟ್ಟುನಿಟ್ಟಿನ ಸುರಕ್ಷತೆ ಅಗತ್ಯ
ಎಟಿಎಂ ವಾಹನದ ಚಲನವಲನದ ಬಗ್ಗೆ ಮಾಹಿತಿ ಇರುವವರೇ ಈ ಕೃತ್ಯ ಎಸಗಿರುವುದು ಸ್ಪಷ್ಟ. ಈ ಹಿಂದೆ ಮಂಗಳೂರಿನ ಉಳ್ಳಾಲ ಮತ್ತು ವಿಜಯಪುರದ ಚಡಚಣ ಮತ್ತು ಮನಗೂಳಿ ಯಲ್ಲಿ ನಡೆದ ಬ್ಯಾಂಕ್ ದರೋಡೆ ಪ್ರಕರಣಗಳಲ್ಲಿ ಉತ್ತರ ಭಾರತ ಮೂಲದ ದರೋಡೆ ಕೋರರು ಭಾಗಿಯಾಗಿದ್ದರು.