ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

TV Serials

Amruthdhaare Serial: ಜೈದೇವ್‌ಗೆ ಅಂತ್ಯ ಹಾಡಿದ ಭೂಮಿ! ಶಕುಂತಲಾಗೆ ಪುತ್ರ ಶೋಕ

ಜೈದೇವ್‌ಗೆ ಅಂತ್ಯ ಹಾಡಿದ ಭೂಮಿ! ಶಕುಂತಲಾಗೆ ಪುತ್ರ ಶೋಕ

Amruthdhaare Serial: ಮಧುರಾ ಮತ್ತು ಮಿಂಚುವನ್ನು ಕಿಡ್​ನ್ಯಾಪ್ ಮಾಡಿದ್ದ ಜೈದೇವ, ಮಿಂಚುವನ್ನು ಕೊಲ್ಲಲು ಬಂದ ಕಾರಣದಿಂದ ಜೈದೇವ್, ಭೂಮಿಕಾಳ (Bhoomika) ಹೊಡೆತಕ್ಕೆ ಬಲಿಯಾಗಿದ್ದಾನೆ. ಜೈದೇವ್ ಸಾವಿನ ವಿಷಯವನ್ನು ಯಾರಿಗೂ ಹೇಳದೇ ಹೆಣವನ್ನು ಮುಚ್ಚಿದ್ದಾರೆ. ಜೊತೆಯಲ್ಲಿಯೇ ಪೊಲೀಸ್ ಅಧಿಕಾರಿ ಮಧುರಾ ಇದ್ರೂ ಕಾನೂನು ಬ್ರೇಕ್‌ ಮಾಡಿದ್ದಾರೆ.

Nandagokula serial: ‘ನಂದಗೋಕುಲ’ ಧಾರಾವಾಹಿ ಕೇಶವನ ಪಾತ್ರಕ್ಕೆ ಬಂದ ಈ ನಟ ಯಾರು?

‘ನಂದಗೋಕುಲ’ ಧಾರಾವಾಹಿ ಕೇಶವನ ಪಾತ್ರಕ್ಕೆ ಬಂದ ಈ ನಟ ಯಾರು?

Nandagokula serial: ಕೇಶವ ಪಾತ್ರಧಾರಿ ಯಶ್ವಂತ್ ಕುಮಾರ್ (Yashwanth Kumar) ಸೀರಿಯಲ್‌ನಿಂದ ಆಚೆ ಬಂದಿದ್ದಾರೆ. ‘ಸತ್ಯಂ ಶಿವಂ ಸುಂದರಂ’, ‘ಗಂಡ-ಹೆಂಡ್ತಿ’, ‘ಅಮೃತಧಾರೆ’, ‘ನಂದಗೋಕುಲ’ ಸೇರಿದಂತೆ 15ಕ್ಕೂ ಹೆಚ್ಚು ಧಾರಾವಾಹಿಗಳು, ಸಿನಿಮಾಗಳಲ್ಲಿ ನಟಿಸಿರುವ ನಟ ಯಶ್ವಂತ್‌ ಕುಮಾರ್‌ ಪಾತ್ರಕ್ಕೆ ಮತ್ತೊಬ್ಬ ನಟನ ಎಂಟ್ರಿಯಾಗಿದೆ. ಅದು ಯಾರು ಗೊತ್ತ?

Amruthadhaare serial: ಭೂಮಿ - ಮಲ್ಲಿ ಮಾಡಿರೋ ಪ್ಲ್ಯಾನ್ ಶಕುಂತಲಾಗೆ ಗೊತ್ತಾಗೇ ಹೋಯ್ತು!

ಭೂಮಿ - ಮಲ್ಲಿ ಮಾಡಿರೋ ಪ್ಲ್ಯಾನ್ ಶಕುಂತಲಾಗೆ ಗೊತ್ತಾಗೇ ಹೋಯ್ತು!

Amruthadhaare serial: ದಿಯಾ ಮತ್ತು ಅನು ಕಣ್ಮರೆಯ ಸತ್ಯವನ್ನು ಜೈದೇವನಿಂದ ಹೊರತರಲು, ಭೂಮಿಕಾ ಮತ್ತು ಮಲ್ಲಿ ಹೊಸ ಯೋಜನೆಯನ್ನು ರೂಪಿಸಿದ್ದರು. ಪೊಲೀಸ್ ಅಧಿಕಾರಿ ಮಧುರಾಳನ್ನು ಬಳಸಿಕೊಂಡು ಜೈದೇವನ ಹೆಣ್ಣಿನ ವೀಕ್ನೆಸ್ ಮೇಲೆ ದಾಳಿ ಮಾಡಲು ಮುಂದಾಗಿದ್ದರು. ಜೀವಾ ಕೂಡ ಇದಕ್ಕೆ ಸಾಥ್‌ ಕೂಡ ಕೊಟ್ಟಿದ್ದ. ಮಧುರಾ, ಇದೀಗ ಜೈದೇವ್‌ ಬಲೆಗೆ ಬಿದ್ದಿದ್ದಾಳೆ. ಜೈದೇವ್ ವಿಚಾರ ತಿಳಿದುಕೊಳ್ಳಲು ಆತನ ಮನೆಯಲ್ಲಿ ಮಧುರಾ ಆಶ್ರಯ ಪಡೆದುಕೊಂಡಿದ್ದಳು.

Amruthadhaare Serial: ಭೂಮಿ - ಮಲ್ಲಿ ಬಲೆಯ ಸುಳಿವು ಜೇಡಿಗೆ ಸಿಕ್ಕೇ ಬಿಡ್ತು! ಮಧುರಾ ಕಥೆ ಏನು?

ಭೂಮಿ - ಮಲ್ಲಿ ಬಲೆಯ ಸುಳಿವು ಜೇಡಿಗೆ ಸಿಕ್ಕೇ ಬಿಡ್ತು!

Amruthadhaare Serial:ಜೈದೇವ್ ವಿರುದ್ಧ ಭೂಮಿಕಾ ಗೂಢಚಾರಿಕೆ ಆರಂಭಿಸಿರೋದು ಗೊತ್ತೇ ಇದೆ. ಐಪಿಎಸ್ ಆದ್ರೂ ಮಲ್ಲಿಯಿಂದ ಆಗದ ಕೆಲಸವನ್ನು ಭೂಮಿಕಾ ಮಾಡಲು ಹೊರಟಿದ್ದಳು. ವಿಲನ್ ಜೈದೇವ್‌ನನ್ನು ಬಂಧಿಸಲು ಮಲ್ಲಿ ಮತ್ತು ಭೂಮಿಕಾ ಹೂಡಿದ ಹನಿಟ್ರ್ಯಾಪ್ ಈಗ ಫೇಲ್‌ ಆಗಿದೆ. ಪೊಲೀಸ್ ಅಧಿಕಾರಿ ಮಧುರಾಳ ನಿಜಬಣ್ಣ ಜೈದೇವ್‌ಗೆ ತಿಳಿದುಹೋಗಿದೆ.

Nandagokula Serial : ‘ನಂದಗೋಕುಲ’ ಸೀರಿಯಲ್‌ಗೆ ಕೇಶವ ವಿದಾಯ; ಭಾವುಕ ಪೋಸ್ಟ್‌

‘ನಂದಗೋಕುಲ’ ಸೀರಿಯಲ್‌ಗೆ ಕೇಶವ ವಿದಾಯ; ಭಾವುಕ ಪೋಸ್ಟ್‌

Nandagokula Serial : ನಂದಗೋಕುಲ’ ಧಾರಾವಾಹಿಯ ಕೇಶವ ಪಾತ್ರಧಾರಿ ಯಶ್ವಂತ್ ಕುಮಾರ್ ಸೀರಿಯಲ್‌ನಿಂದ ಆಚೆ ಬಂದಿದ್ದಾರೆ. ಕೇಶವ ಪಾತ್ರಕ್ಕೆ ವಿದಾಯ: ‘ನನ್ನ ಪಯಣದ ಒಂದು ವಿಶೇಷ ಅಧ್ಯಾಯ ಮುಗಿಯುತ್ತಿದೆ. ನನ್ನ ಹೃದಯಕ್ಕೆ ಅತ್ಯಂತ ಹತ್ತಿರವಾಗಿದ್ದ ‘ಕೇಶವ’ ಪಾತ್ರ ಹಾಗೂ ‘ನಂದಗೋಕುಲ ಧಾರಾವಾಹಿಯೊಂದಿಗಿನ ಪಯಣಕ್ಕೆ ವಿದಾಯ ಹೇಳುತ್ತಿದ್ದೇನೆ ಎಂದಿದ್ದಾರೆ.

Amruthadhaare serial: ಕುಡಿದ ಮತ್ತಿನಲ್ಲಿ ಜೈದೇವ್ ಸತ್ಯ ಬಾಯಿ ಬಿಡ್ತಾನಾ?

Amruthadhaare serial: ಕುಡಿದ ಮತ್ತಿನಲ್ಲಿ ಜೈದೇವ್ ಸತ್ಯ ಬಾಯಿ ಬಿಡ್ತಾನಾ?

Amruthadhaare serial: ಜೈದೇವ್ ವಿರುದ್ಧ ಭೂಮಿಕಾ ಗೂಢಚಾರಿಕೆ ಆರಂಭಿಸಿದ್ದಾಳೆ. ಐಪಿಎಸ್ ಆದ್ರೂ ಮಲ್ಲಿಯಿಂದ ಆಗದ ಕೆಲಸವನ್ನು ಭೂಮಿಕಾ ಮಾಡಲು ಹೊರಟಿದ್ದಾಳೆ. ಅತ್ತ ಶಕುಂತಲಾಗೆ ಭಯ ಶುರುವಾಗಿದೆ. ತನ್ನ ಬೆನ್ನ ಹಿಂದೆ ಏನೋ ನಡೆಯುತ್ತಿದೆ ಅಂತ ಅನುಮಾನ ಶುರು ಆಗಿದೆ. ಆದ್ರೆ ಯಾರಿಂದಲೂ ಶಕುಂತಲಾಗೆ ಸ್ಪಷ್ಟವಾದ ಉತ್ತರ ಸಿಗುತ್ತಿಲ್ಲ.

Amruthadhaare Serial: ಭೂಮಿ ಕೇಡಿಗಾಗಿ ಬೀಸಿರೋ ಬಲೆ 'ಜೀವ' ಇಂದ ಬಯಲಾಗುತ್ತಾ?

ಭೂಮಿ ಕೇಡಿಗಾಗಿ ಬೀಸಿರೋ ಬಲೆ 'ಜೀವ' ಇಂದ ಬಯಲಾಗುತ್ತಾ?

Amruthadhaare Serial: ಅಮೃತಧಾರೆಯಲ್ಲಿ ರೋಚಕ ಘಟ್ಟದತ್ತ ಸಾಗುತ್ತಿದೆ. ದಿಯಾ ಮತ್ತು ಅನು ಕಣ್ಮರೆಯ ಸತ್ಯವನ್ನು ಜೈದೇವನಿಂದ ಹೊರತರಲು, ಭೂಮಿಕಾ ಮತ್ತು ಮಲ್ಲಿ ಹೊಸ ಯೋಜನೆಯನ್ನು ರೂಪಿಸಿದ್ದಾರೆ. ಪೊಲೀಸ್ ಅಧಿಕಾರಿ ಮಧುರಾಳನ್ನು ಬಳಸಿಕೊಂಡು ಜೈದೇವನ (Jaidev) ಹೆಣ್ಣಿನ ವೀಕ್ನೆಸ್ ಮೇಲೆ ದಾಳಿ ಮಾಡಲು ಮುಂದಾಗಿದ್ದಾರೆ. ಜೀವಾ ಕೂಡ ಇದಕ್ಕೆ ಸಾಥ್‌ ಕೂಡ ಇದ್ದಾನೆ. ಆದರೀಗ ಸಣ್ಣ ಎಡವಟ್ಟು ಆದಂತಿದೆ.

Amruthadhaare serial: ಹಳ್ಳಕ್ಕೆ ಬಿದ್ದ ಕೇಡಿ ಜೇಡಿ! ಪ್ಲ್ಯಾನ್‌ ಫ್ಲಾಪ್ ಮಾಡ್ತಾನಾ ಶಕುನಿ ಮಾವ?

ಹಳ್ಳಕ್ಕೆ ಬಿದ್ದ ಕೇಡಿ ಜೇಡಿ! ಪ್ಲ್ಯಾನ್‌ ಫ್ಲಾಪ್ ಮಾಡ್ತಾನಾ ಶಕುನಿ ಮಾವ?

Amruthadhaare: ಅಮೃತಧಾರೆ ಸೀರಿಯಲ್ ಸಂಚಿಕೆಯಿಂದ ಸಂಚಿಕೆಗೆ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಸೀರಿಯಲ್ ವೀಕ್ಷಕರೆಲ್ಲಾ ಕಾಯುತ್ತಿದ್ದ ಸಮಯ ಬಂದಿದ್ದು, ಕೆಡಿ ಜೈದೇವ್ ಅಂತ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಜೈದೇವ್‌ನ ದಿಯಾ ಬೇಬಿ ಮತ್ತು ಹಾಲಿ ಗೆಳತಿ ದಿಢೀರ್ ನಾಪತ್ತೆಯಾಗಿದ್ದು, ಇಬ್ಬರ ಹುಡುಕಲು ಜೀವಾ ಮುಂದಾಗಿದ್ದಾನೆ. ಹಳ್ಳಕ್ಕೆ ಕೇಡಿ ಜೆಡಿ ಬಿದ್ದಾಗಿದೆ. ಮಣ್ಣು ಮುಕ್ಕಿಸೋಕೆ ಭೂಮಿ ರೆಡಿಯಾಗಿದ್ದಾಳೆ.

Bigg Boss Kannada 13:  ಬಿಗ್‌ ಬಾಸ್‌ ಸೀಸನ್ 13ರ ಆರಂಭಕ್ಕೆ ಡೇಟ್ ಫಿಕ್ಸ್! ಸರ್​ಪ್ರೈಸ್​ ಕೊಟ್ಟ ಕಿಚ್ಚ

ಬಿಗ್‌ ಬಾಸ್‌ ಸೀಸನ್ 13ರ ಆರಂಭಕ್ಕೆ ಡೇಟ್ ಫಿಕ್ಸ್!

ಬಿಗ್ಬಾಸ್ 13 (Bigg Boss 13)ಕ್ಕಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಬಿಗ್ ಬಾಸ್ ಕನ್ನಡ (Bigg Boss Kannada) ಮತ್ತೆ ಪ್ರೇಕ್ಷಕರನ್ನು ರಂಜಿಸಲು ಸಜ್ಜಾಗಿದೆ. ಹಲವು ದಿನಗಳಿಂದ ಬಿಗ್ ಬಾಸ್ ಕನ್ನಡ ಸೀಸನ್ 13 ಯಾವಾಗ ಆರಂಭವಾಗಲಿದೆ ಎಂಬ ಕುತೂಹಲ ಅಭಿಮಾನಿಗಳಲ್ಲಿತ್ತು. ಗ್ರ್ಯಾಂಡ್ ಪ್ರೀಮಿಯರ್ ದಿನಾಂಕ ಹಾಗೂ ಸಮಯ ಬಹಿರಂಗವಾಗಿದೆ. ಬಿಗ್ ಬಾಸ್ ಕನ್ನಡ ಸೀಸನ್ 13 ಸೆಪ್ಟೆಂಬರ್ 6, 2026ರಂದು ಸಂಜೆ 6 ಗಂಟೆಗೆ ಗ್ರ್ಯಾಂಡ್ ಪ್ರೀಮಿಯರ್ ಆಗಲಿದೆ. ಈ ಮೂಲಕ ಹಲವು ದಿನಗಳಿಂದ ನಡೆಯುತ್ತಿದ್ದ ಊಹಾಪೋಹಗಳಿಗೆ ತೆರೆ ಬಿದ್ದಿದೆ.

Sa ri Ga Ma Pa: ಸ್ವರ ಸಂಗ್ರಾಮದ ರಣರಂಗದಲ್ಲಿ ವಿಜೇತ ಪಟ್ಟಕ್ಕಾಗಿ ಲಿಟಲ್ ಚಾಂಪ್ಸ್ ಮಹಾ ಕದನ! ಯಾರಿಗೆ ಕಿರೀಟ?

ಸ್ವರ ಸಂಗ್ರಾಮದ ರಣರಂಗದಲ್ಲಿ ವಿಜೇತ ಪಟ್ಟಕ್ಕಾಗಿ ಲಿಟಲ್ ಚಾಂಪ್ಸ್ ಮಹಾ ಕದನ!

Sa ri Ga Ma Pa: ಸರಿಗಮಪ (Sa re ga Ma Pa)’. ಅದೆಷ್ಟೋ ಪ್ರತಿಭೆಗಳನ್ನ ಚಿತ್ರರಂಗಕ್ಕೆ ಪರಿಚಯಿಸಿದ ಹಿರಿಮೆ ಸರಿಗಮಪ ಕಾರ್ಯಕ್ರಮಕ್ಕೆ ಸಲ್ಲುತ್ತದೆ. ಈ ಶೋ ಮೂಲಕ ಗುರುತಿಸಿಕೊಂಡವರು ಈಗ ಹಿನ್ನೆಲೆ ಗಾಯಕರಾಗಿ ಹೆಸರು ಮಾಡಿದ್ದಾರೆ. ಅದ್ಧೂರಿ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ ಶುರುವಾಗಿದೆ. ‘ಸರಿಗಮಪ ಲಿಟಲ್ ಚಾಂಪ್ಸ್’ ಚಾಂಪಿಯನ್ ಪಟ್ಟಕ್ಕಾಗಿ ಸ್ಪರ್ಧಿಗಳು ಪರಸ್ಪರ ಪೈಪೋಟಿ ನಡೆಸಲಿದ್ದು, ಇದೇ ಆಗಸ್ಟ್ 22 ಮತ್ತು 23ರಂದು ಸಂಜೆ 7 ಗಂಟೆಗೆ ಎರಡು ದಿನಗಳ ಕಾಲ ಗ್ರ್ಯಾಂಡ್ ಫಿನಾಲೆ (Grand Finale) ನಡೆಯಲಿದೆ.

Amruthadhaare Serial: ಭೂಮಿ ಬೇಹುಗಾರಿಕೆಯ ವಿಷಯ ಶಕುಂತಲಾನ ತಲುಪಲಿದ್ಯಾ ? ಇದು ʻಆಪರೇಷನ್​ ಮಧುರ ವ್ಯೂಹʼ!

ಭೂಮಿ ಬೇಹುಗಾರಿಕೆಯ ವಿಷಯ ಶಕುಂತಲಾನ ತಲುಪಲಿದ್ಯಾ ?

Amruthadhaare Serial: ಅಮೃತಧಾರೆ (Amruthadhaare Serial) ಧಾರಾವಾಹಿಯಲ್ಲಿ ಭೂಮಿ-ಮಲ್ಲಿ ಬೇಹುಗಾರಿಕೆ ಭರ್ಜರಿಯಾಗಿಯೇ ನಡೆಯುತ್ತಿದೆ. ದಿಯಾ ಮತ್ತು ಅನು ಕಣ್ಮರೆಯ ಸತ್ಯವನ್ನು ಜೈದೇವನಿಂದ ಹೊರತರಲು, ಭೂಮಿಕಾ ಮತ್ತು ಮಲ್ಲಿ ಹೊಸ ಯೋಜನೆಯನ್ನು ರೂಪಿಸಿದ್ದಾರೆ. ಪೊಲೀಸ್ ಅಧಿಕಾರಿ ಮಧುರಾಳನ್ನು ಬಳಸಿಕೊಂಡು ಜೈದೇವನ ಹೆಣ್ಣಿನ ವೀಕ್ನೆಸ್ ಮೇಲೆ ದಾಳಿ ಮಾಡಲು ಮುಂದಾಗಿದ್ದಾರೆ. ಆದರೀಗ ಶಕುಂತಲಾ ಅಡ್ಡ ಆಗ್ತಾಳಾ ಅನ್ನೋ ಕುತೂಹಲ ವೀಕ್ಷಕರಲ್ಲಿದೆ.

Amruthadhaare Serial: ಭೂಮಿ ಬೆಹುಗಾರಿಕೆ ಚುರುಕಾಗೋ ಹೊತ್ತು! ಹಸಿದ ತೋಳ ಹಳ್ಳಕ್ಕೆ ಬೀಳಲೇ ಬೇಕು!

ಭೂಮಿ ಬೆಹುಗಾರಿಕೆ ಚುರುಕಾಗೋ ಹೊತ್ತು! ಹಸಿದ ತೋಳ ಹಳ್ಳಕ್ಕೆ ಬೀಳಲೇ ಬೇಕು!

Amruthdhaare: ಅಮೃತಧಾರೆ ಧಾರಾವಾಹಿಯಲ್ಲಿ , ದಿಯಾ ಮತ್ತು ಅನು ಎಂಬ ಯುವತಿಯರ ಕಣ್ಮರೆಗೆ ಕಾರಣನಾದ ಜೈದೇವ್‌ನನ್ನು ಹಿಡಿಯಲು ಭೂಮಿಕಾ ಮತ್ತು ಮಲ್ಲಿ ಸಂಚು ರೂಪಿಸಿದ್ದಾರೆ. ಜೈದೇವ್‌ನ ವೀಕ್ನೆಸ್ ಬಳಸಿ ಸತ್ಯ ಹೊರತರಲು ಹನಿಟ್ರ್ಯಾಪ್ ಮಾಡಲು ನಿರ್ಧರಿಸಿದ್ದಾರೆ. ಆದರೆ ಭೂಮಿಕಾ ಹಿಂದೆ ಶಕುಂತಲಾ ಕೂಡ ಬಿದ್ದಿದ್ದಾಳೆ. ಈ ಕೆಲಸಕ್ಕೆ ತೊಂದರೆ ಮಾಡ್ತಾಳಾ?

Amruthadhaare serial: ಭೂಮಿಕಾ ಪ್ಲಾನ್ ಪ್ಲಾಪ್‌; ಶಕುಂತಲಾಗೆ ಗೊತ್ತಾಗೇ ಹೋಯ್ತು ಮಹಾಸತ್ಯ!

ಭೂಮಿಕಾ ಪ್ಲಾನ್ ಪ್ಲಾಪ್‌; ಶಕುಂತಲಾಗೆ ಗೊತ್ತಾಗೇ ಹೋಯ್ತು ಮಹಾಸತ್ಯ!

Amruthadhaare serial: ಅಮೃತಧಾರೆಯಲ್ಲಿ (Amruthdhaare Serial) ಟ್ವಿಸ್ಟ್‌ ಪಡೆದು ಸಾಗುತ್ತಿದೆ .ಜೈದೇವ್‌ ದಿಯಾಳನ್ನ ಕೊಲೆ ಮಾಡಿ, ಏನೂ ಗೊತ್ತಿಲ್ಲದಂತೆ ಇದ್ದ. ಆದರೆ ಈಗ ಹಾಗಲ್ಲ. ಜೀವಾ ಈ ಬಗ್ಗೆ ಮಲ್ಲಿ ಮುಂದೆ ಹೇಳಿದ್ದಾನೆ. ಮಲ್ಲಿ ಈ ಬಗ್ಗೆ ಭೂಮಿಕಾ ಮುಂದೆ ಹೇಳಿದ್ದಾಳೆ. ದಿಯಾಳ ವಿಷಯ ತಿಳಿದುಕೊಂಡು ಬರಲು ಲಕ್ಷ್ಮೀಕಾಂತ್‌ನನ್ನು ಜೈದೇವ್ ಮನೆಗೆ ಕಳುಹಿಸಿದ ಭುಮಿಕಾ ಪ್ಲಾನ್ ಫೇಲ್‌ ಆಗಿದೆ.

Bhargavi LLB: ಬರಲಿದೆಯಂತೆ ‘ಭಾರ್ಗವಿ ಎಲ್‌ಎಲ್‌ಬಿ - 2’ ಹೊಸ ಸೀಸನ್? ಏನಿದು ಸುದ್ದಿ?

ಬರಲಿದೆಯಂತೆ ‘ಭಾರ್ಗವಿ ಎಲ್‌ಎಲ್‌ಬಿ - 2’ ಹೊಸ ಸೀಸನ್? ಏನಿದು ಸುದ್ದಿ?

'ಭಾರ್ಗವಿ ಎಲ್‌ಎಲ್‌ಬಿ' (Bhargavi LLB) ಧಾರಾವಾಹಿ ಅಂತ್ಯ ಕಂಡಿದೆ. ಸ್ವಪ್ನ ಕೃಷ್ಣ ಅವರ ಕಲ್ಪನೆಯಲ್ಲಿ ರೂಪಗೊಂಡಿದ್ದ ಈ ಸೀರಿಯಲ್‌ನಲ್ಲಿ ರಾಧಾ ಭಗವತಿ, ಮನೋಜ್ ಕುಮಾರ್, ಕೀರ್ತಿ ಭಾನು, ಅರುಣಾ ಬಾಲರಾಜ್ ಹಾಗೂ ಚೈತ್ರಾ ರಾವ್ ಪ್ರಮುಖ ಪಾತ್ರಗಳಲ್ಲಿ ಮಿಂಚಿದ್ದರು. ನ್ಯಾಯ ಮತ್ತು ಕುಟುಂಬದ (Family) ನಡುವಿನ ರೋಚಕ ಕಥಾಹಂದರ ಹೊಂದಿತ್ತು,

Bigg Boss Kannada 13: ಇಲ್ಲ ನಾನು ಆಚೆ ಹೋಗಲ್ಲ; ಬಿಗ್‌ ಬಾಸ್‌ ವೇದಿಕೆಯಲ್ಲೇ ಯುವಕ ಅಸಭ್ಯ ವರ್ತನೆ

ಇಲ್ಲ ನಾನು ಆಚೆ ಹೋಗಲ್ಲ; ಬಿಗ್‌ ಬಾಸ್‌ ವೇದಿಕೆಯಲ್ಲೇ ಯುವಕ ಅಸಭ್ಯ ವರ್ತನೆ

Bigg Boss Kannada 13: ದೀಕ್ಷಾ ಆರ್‌ ಶೆಟ್ಟಿ, ಮಾಡ್ರನ್‌ ಕವಿ ಮಂಜ, ಇಶಾ ನವೀನ್‌, ಯೋಗಿತಾ-ಯೋಗಶ್ರೀ, ಚರಣ್‌ ಶೆಟ್ಟಿ, ರತ್ನಾ ಚಂದ್ರಪ್ಪ, ಕಬಾಬ್‌ ಮಂಜು ಹಾಗೂ ಪೂರ್ಣಿಮಾ ಜಿಕೆ ಎಂಬ 8 ಸ್ಪರ್ಧಿಗಳು ಭಾಗಿಯಾಗಿದ್ದರು. ಇದರಲ್ಲಿ ಅರ್ಹತೆ ಟೆಸ್ಟ್‌ಪಾಸ್‌ ಆಗಿ ಮಾಡ್ರನ್‌ ಕವಿ ಮಂಜ, ಚರಣ್‌ ಶೆಟ್ಟಿ, ರತ್ನ ಚಂದ್ರಪ್ಪ, ಜಿ.ಕೆ ಪೂರ್ಣಿಮಾ ಎರಡನೇ ಸುತ್ತಿಗೆ ಆಯ್ಕೆ ಆಗಿದ್ದಾರೆ.

Amruthadhaare Serial: ಕೇಡಿ ಜೆಡಿಗೆ ಅಂತ್ಯ ಹಾಡೋಕೆ ಟೀಚರ್ - ಪೊಲೀಸ್ ಅಖಾಡಕ್ಕೆ ಇಳಿದಾಯ್ತು!

ಕೇಡಿ ಜೆಡಿಗೆ ಅಂತ್ಯ ಹಾಡೋಕೆ ಟೀಚರ್ - ಪೊಲೀಸ್ ಅಖಾಡಕ್ಕೆ ಇಳಿದಾಯ್ತು!

Amruthadhaare Serial: ಕೇಡಿ ಜೆಡಿಗೆ ಅಂತ್ಯ ಹಾಡೋಕೆ ಟೀಚರ್ - ಪೊಲೀಸ್ ಅಖಾಡಕ್ಕೆ ಇಳಿದಿದ್ದಾಗಿದೆ. ಭೂಮಿ ಬೇಹುಗಾರಿಕೆ ಇಲ್ಲಿಂದ ಶುರು ಆಗಿದೆ. ಮಲ್ಲಿ ದಿಯಾ ವಿಚಾರವಾಗಿ ಮಾತನಾಡಿದ್ದು ಭೂಮಿಗೆ ಅನುಮಾನ ಶುರು ಆಗಿದೆ. ಹೀಗಾಹು ಶಕುನಿ ಮಾಮನನ್ನು ಛೂ ಬಿಟ್ಟಿದ್ದಾಳೆ. ಶಕುನಿ ಮಾಮ ಕೂಡ ಜೈದೇವ್ಗೆ ಚೆನ್ನಾಗಿ ಕುಡಿಸಿ ದಿಯಾ ವಿಚಾರವಾಗಿ ಸತ್ಯ ತಿಳಿಯಲು ನೋಡಿದ್ದಾನೆ. ಜೈದೇವ್‌ ದಿಯಾ ವಿಚಾರವಾಗಿ ಹೇಳ್ತಾನಾ ಅನ್ನೋದು ಸಂಚಿಕೆಯಲ್ಲಿ ಗೊತ್ತಾಗಲಿದೆ.

Kannada Serial: ಕನ್ನಡ ಕಿರುತೆರೆಯಲ್ಲಿ ವೀಕ್ಷಕರು ಇಷ್ಟ ಪಡೋ ಧಾರಾವಾಹಿ ಇದೊಂದೇ ಅಂತೆ! ಕಾರಣ ಇದು

ಕನ್ನಡ ಕಿರುತೆರೆಯಲ್ಲಿ ವೀಕ್ಷಕರು ಇಷ್ಟ ಪಡೋ ಧಾರಾವಾಹಿ ಇದೊಂದೇ ಅಂತೆ!

Kannada Serial: ಕನ್ನಡ ಕಿರುತೆರೆ (Kannada Serial) ಲೊಕದಲ್ಲಿ ಹಲವಾರು ಧಾರಾವಾಹಿಗಳು ಪ್ರಸಾರ ಕಾಣುತ್ತಿವೆ. ಒಂದೊಂದು ಸೀರಿಯಲ್‌ನಲ್ಲಿ ಥರೇಹವಾರಿ ಕಥೆಗಳು ಇವೆ. ಆದರೆ ಕೆಲವೊಂದು ಮಾತ್ರ ಜನರ ಮನ ಮುಟ್ಟುತ್ತವೆ. ಈ ಬಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ (Social Media) ಚರ್ಚೆಗಳು ಆಗುತ್ತಿವೆ. ಅಂತದ್ದರಲ್ಲಿ, ಈ ಒಂದು ಧಾರಾವಾಹಿಯಲ್ಲಿ ಮಾತ್ರ ಮನೆ ಮಂದಿ ಜೊತೆಗೆ ಕುಳಿತು ನೋಡಬಹುದಾದ ಸೀರಿಯಲ್ ಇದು ಎಂದಿದ್ದಾರೆ ನೆಟ್ಟಿಗರು. ಯಾವುದು ಅದು

Pavithra Bandhana:  ಪವಿತ್ರ ಬಂಧನಕ್ಕೆ ಹೊಸ ಸಮಯ! ಕಂಪ್ಲೀಟ್‌ ಮಾಹಿತಿ ಇಲ್ಲಿದೆ

ಪವಿತ್ರ ಬಂಧನಕ್ಕೆ ಹೊಸ ಸಮಯ! ಕಂಪ್ಲೀಟ್‌ ಮಾಹಿತಿ ಇಲ್ಲಿದೆ

Pavithra Bandhana: ಕಲರ್ಸ್ ಕನ್ನಡದ ‘ಪವಿತ್ರ ಬಂಧನ’ ಧಾರಾವಾಹಿ, ಇನ್ನು ಮುಂದೆ ಹೊಸ ಸಮಯದಲ್ಲಿ ವೀಕ್ಷಕರನ್ನು ರಂಜಿಸಲಿದೆ. ಸೋಮವಾರದಿಂದ ‘ಪವಿತ್ರ ಬಂಧನ’ ಪ್ರತಿದಿನ ಸಂಜೆ 6:30ಕ್ಕೆ ಪ್ರಸಾರವಾಗಲಿದೆ. ಪವಿತ್ರಾಳ ಬದುಕಿನಲ್ಲಿ ಎದುರಾಗುವ ಅನಿರೀಕ್ಷಿತ ಸನ್ನಿವೇಶಗಳು ಆಕೆಯ ಜೀವನದ ದಿಕ್ಕನ್ನೇ ಬದಲಿಸುತ್ತವೆ. ಪ್ರೀತಿಯ ಕನಸುಗಳ ನಡುವೆ, ಪರಿಸ್ಥಿತಿಯ ಒತ್ತಡದಿಂದಾಗಿ ಆಕೆ ದೇವದತ್‌ನನ್ನು ಮದುವೆಯಾಗುವ ಅನಿವಾರ್ಯತೆಗೆ ಸಿಲುಕುತ್ತಾಳೆ.

Amruthadhaare Serial: ಜೈದೇವ್ ಕಥೆ ಫಿನಿಶ್‌; ಮಲ್ಲಿ ತನಿಖೆ ಶುರು, ಜೀವ ಕೊಟ್ಟೇ ಬಿಟ್ಟ ಬಿಗ್‌ ಟ್ವಿಸ್ಟ್‌!

ಜೈದೇವ್ ಕಥೆ ಫಿನಿಶ್‌; ಜೀವ ಕೊಟ್ಟೇ ಬಿಟ್ಟ ಬಿಗ್‌ ಟ್ವಿಸ್ಟ್‌!

Amruthadhaare: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿರುವ ಅಮೃತಧಾರೆಯಲ್ಲಿ ರೊಚಕ ಟ್ವಿಸ್ಟ್‌ ಪಡೆದು ಸಾಗುತ್ತಿದೆ. ಜೈದೇವ್‌ಗೆ ಜೀವಾಯಿಂದಲೇ ಕಂಟಕ ಎದುರಾದಂತಿದೆ. ಇದೀಗ ಮಲ್ಲಿ ಬಲಿ ಜೀವಾ, ಜೈದೇವ್‌ ಕುರಿತಾಗಿ ಮಾತನಾಡಿದ್ದಾನೆ. ಜೈದೇವ್ - ಜೀವ ಜಿದ್ದಾ – ಜಿದ್ದಿಗೆ ಭೂಮಿ ಸಾಕ್ಷಿ ಆಗಲಿದ್ದಾಳಾ?

KBC 18: ಅಮಿತಾಭ್ ಬಚ್ಚನ್ ಶೋನಲ್ಲಿ ಯಶ್ ಹವಾ; ರಾಕಿಂಗ್‌ ಸ್ಟಾರ್‌ ಬಗ್ಗೆ ಪ್ರಶ್ನೆ ಏನು?

ಅಮಿತಾಭ್ ಶೋನಲ್ಲಿ ಯಶ್ ಹವಾ; ರಾಕಿಂಗ್‌ ಸ್ಟಾರ್‌ ಬಗ್ಗೆ ಪ್ರಶ್ನೆ ಏನು?

KBC 18: (ಕೆಬಿಸಿ) (KBC18) ಪ್ರಸ್ತುತ ತನ್ನ 18 ನೇ ಸೀಸನ್ ನಲ್ಲಿದೆ. ಆಗಸ್ಟ್ 10 ರಂದು ಪ್ರಥಮ ಪ್ರದರ್ಶನಗೊಂಡಿತು, ಅಮಿತಾಬ್ ಬಚ್ಚನ್ ನಿರೂಪಕರಾಗಿ ಮರಳಿದ್ದಾರೆ. ಇತ್ತೀಚಿನ ಸಂಚಿಕೆಯ ವೀಡಿಯೊ ಈಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಯಶ್ ಅವರ ಮುಂಬರುವ ಚಿತ್ರ ಟಾಕ್ಸಿಕ್ ಬಿಡುಗಡೆಗೆ ಮುಂಚಿತವಾಗಿ ಅವರ ಬಗ್ಗೆ ಪ್ರಶ್ನೆಯನ್ನು ಒಳಗೊಂಡಿದೆ . 'ಕೆಜಿಎಫ್' ಸರಣಿಯ ಯಶಸ್ಸಿನ ನಂತರ ಯಶ್ ಅವರ ಜನಪ್ರಿಯತೆಯು ರಾಷ್ಟ್ರೀಯ ಹಾಗೂ ಜಾಗತಿಕ ಮಟ್ಟಕ್ಕೆ ತಲುಪಿರುವುದಕ್ಕೆ ಈ ಘಟನೆ ಸಾಕ್ಷಿಯಾಗಿದೆ.

Bigg Boss 20: ‘ಬಿಗ್ ಬಾಸ್ 20’ ಟ್ರೇಲರ್ ಔಟ್‌; ಈ ಸಲ ಕೂಡ ಇರಲಿದೆ ಬಿಗ್‌ ಟ್ವಿಸ್ಟ್‌

‘ಬಿಗ್ ಬಾಸ್ 20’ ಟ್ರೇಲರ್ ಔಟ್‌; ಈ ಸಲ ಕೂಡ ಇರಲಿದೆ ಬಿಗ್‌ ಟ್ವಿಸ್ಟ್‌

Bigg Boss 20: ಬಿಗ್ ಬಾಸ್ ಹಿಂದಿ ಸೀಸನ್ 20ರ (Bigg Boss Hindi 20) ಅಧಿಕೃತ ಟ್ರೇಲರ್ (Trailer) ಅನ್ನು ಅನಾವರಣಗೊಳಿಸಲಾಗಿದ್ದು, ಸಲ್ಮಾನ್ ಖಾನ್ "ಎಕ್ಸ್‌ಟ್ರಾ ಜೀವನ್ ದಾನ್" ಎಂಬ ಹೊಸ ಪರಿಕಲ್ಪನೆಯನ್ನು ಪರಿಚಯಿಸಿದ್ದಾರೆ. ಈ ಹೊಸ ನಿಯಮವು ಸ್ಪರ್ಧಿಗಳ ಆಟದ ರೀತಿ ಹಾಗೂ ಅವರು ತೆಗೆದುಕೊಳ್ಳುವ ನಿರ್ಧಾರಗಳನ್ನು ಸಂಪೂರ್ಣವಾಗಿ ಬದಲಾಯಿಸುವ ಸಾಧ್ಯತೆಯಿದೆ.

Annayya Serial: ಜಿಮ್ ಸೀನಾ ಪಾತ್ರ ಬದಲು!  ‘ಅಣ್ಣಯ್ಯ’ ಸೀರಿಯಲ್‌ಗೆ ಎಂಟ್ರಿ ಕೊಟ್ಟ ಈ ನಟ ಯಾರು?

ಜಿಮ್ ಸೀನಾ ಪಾತ್ರ ಬದಲು! ಅಣ್ಣಯ್ಯ ಸೀರಿಯಲ್‌ಗೆ ಎಂಟ್ರಿ ಕೊಟ್ಟ ಈ ನಟ ಯಾರು?

Annayya Serial: ‘ಅಣ್ಣಯ್ಯ’ ಧಾರಾವಾಹಿಯಲ್ಲಿ ಜಿಮ್‌ ಸೀನ ಎಂಬ ಪಾತ್ರ ಅನೆಕ ವೀಕ್ಷಕರ ಮೆಚ್ಚುಗೆ ಅಗಿತ್ತು. ಕಾಮಿಡಿ, ಪ್ರೀತಿ, ಫ್ಲರ್ಟ್‌ ಎಲ್ಲಾ ರೀತಿಯ ಭಾವನೆ ಇದರಲ್ಲಿ ಇತ್ತು. 'ಅಣ್ಣಯ್ಯ' ಧಾರಾವಾಹಿಯ 'ಜಿಮ್ ಸೀನಾ' ಪಾತ್ರಧಾರೀ ಸುಷ್ಮಿತ್ ಜೈನ್ ದಿಢೀರನೆ ಧಾರಾವಾಹಿಯಿಂದ ಹೊರಬಿದ್ದಿದ್ದಾರೆ. ಶೀಘ್ರದಲ್ಲೇ ಆರಂಭವಾಗಲಿರುವ 'ಬಿಗ್ ಬಾಸ್ ಕನ್ನಡ 13' ರಿಯಾಲಿಟಿ ಶೋಗೆ ಇವರು ಕಾಲಿಡಲಿದ್ದಾರೆಯೇ ಎಂಬ ಕುತೂಹಲ ಸೃಷ್ಟಿಯಾಗಿದೆ.

Amruthadhaare serial: ಇಷ್ಟು ದಿನ ಭೂಮಿ ಟೈಟ್ ಆಗೋದು ನೋಡಿದ್ರಿ, ಈಗ ಡುಮ್ಮ ಸರ್ ಸರದಿ!

ಇಷ್ಟು ದಿನ ಭೂಮಿ ಟೈಟ್ ಆಗೋದು ನೋಡಿದ್ರಿ, ಈಗ ಡುಮ್ಮ ಸರ್ ಸರದಿ!

Amruthadhaare serial: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿರುವ ಅಮೃತಧಾರೆಯಲ್ಲಿ ಕ್ಯಾನ್ಸರ್‌ನಿಂದ ಭೂಮಿಕಾ ಸಾವನ್ನಪ್ಪುತ್ತಾಳೆ ಎಂಬ ವೀಕ್ಷಕರ ಲೆಕ್ಕಾಚಾರ ಉಲ್ಟಾ ಆಗಿದೆ. ಗೌತಮ್‌ನ ಆರೈಕೆ ಮತ್ತು ಕುಟುಂಬಸ್ಥರ ಪ್ರಾರ್ಥನೆಯಿಂದ ಗುಣಮುಖಳಾದ ಭೂಮಿಕಾ, ಹೊಸ ರೂಪದಲ್ಲಿ ಮತ್ತೆ ಬಂದಿದ್ದಾಳೆ. ಈಗ ಗೌತಮ್‌ ಇದೇ ಖುಷಿಗೆ ಪಾರ್ಟಿ ಮಾಡಿದ್ದಾನೆ.

Vijay kumar: 'ಮಂಗಳಗೌರಿ ಮದುವೆ' ಸೀರಿಯಲ್‌ ಖ್ಯಾತಿಯ ನಟ ಇನ್ನಿಲ್ಲ

'ಮಂಗಳಗೌರಿ ಮದುವೆ' ಸೀರಿಯಲ್‌ ಖ್ಯಾತಿಯ ನಟ ಇನ್ನಿಲ್ಲ

Vijay kumar: ನಾಲ್ಕು ದಶಕಗಳಿಗೂ ಹೆಚ್ಚು ಕಾಲ ರಂಗಭೂಮಿಯಲ್ಲಿ ಸಕ್ರಿಯರಾಗಿದ್ದರು. ಮಂಟೆಸ್ವಾಮಿ ಕಥಾ ಪ್ರಸಂಗ ಹಾಗೂ ಸುಪ್ರಸಿದ್ಧ ರಂಗಗೀತೆಗಳ ಗಾಯನದಲ್ಲಿ ತೊಡಗಿಸಿಕೊಂಡಿದ್ದರು. ವಿಜಯ್ ಕುಮಾರ್ ಜಿತೂರಿ ಅವರು ಮಂಗಳಗೌರಿ ಸೀರಿಯಲ್​ನ ಗಗನ್ ಚಿನ್ನಪ್ಪ ಅವರ ಪೊಲೀಸ್ ಪಾತ್ರದ ಜೊತೆ ಕಾನ್ಸ್ಟೇಬಲ್ ಆಗಿ ನಟಿಸಿದ್ದರು.

Loading...