ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

TV Serials

Bigg Boss Kannada 13: ಬಿಗ್‌ ಬಾಸ್‌ ಶೋಗಾಗಿ ಈ ಧಾರಾವಾಹಿಗಳು ಅಂತ್ಯ? ಯಾವುದೆಲ್ಲ?

Bigg Boss Kannada 13: ಬಿಗ್‌ ಬಾಸ್‌ ಶೋಗಾಗಿ ಈ ಧಾರಾವಾಹಿಗಳು ಅಂತ್ಯ?

Kannada Serial: ಪ್ರತಿ ವರ್ಷ ಬಿಗ್ ಬಾಸ್ ಶೋನಲ್ಲಿ ಒಂದಲ್ಲಾ ಒಂದು ಹೊಸತನ ಇರುತ್ತದೆ. ಈ ಬಾರಿ ಕೂಡ ಹೊಸತನವನ್ನು ಪರಿಚಯಿಸಲಾಗಿದೆ. ಆಡಿಷನ್ ಮೂಲಕ ಅವಕಾಶ ನೀಡಲಾಗುತ್ತಿದೆ. ಪ್ರೋಮೋ ಮೂಲಕ ಜನಸಾಮಾನ್ಯರಿಗೆ ಕರೆ ನೀಡಲಾಗಿದೆ. ಬಿಗ್‌ ಬಾಸ್‌ ಶೋ (Bigg Boss Show) ಒಂದೂವರೆ ಗಂಟೆಗಳ ಕಾಲ ಪ್ರಸಾರ ಆಗುವುದು.ಹಾಗಾಗಿ ಯಾವ ಸೀರಿಯಲ್‌ ಅಂತ್ಯ ಕಾಣಲಿದೆ ಎಂಬ ಚರ್ಚೆಗಳು ಶುರುವಾಗಿವೆ.

Amruthadhare Serial: ಮಗಳು ಮಿಂಚುನ ಕಾಪಾಡೋಕೆ ಭದ್ರಕಾಳಿಯಾದ್ಲು ಭೂಮಿಕಾ! ಅನಿರೀಕ್ಷಿತ ತಿರುವಿನಲ್ಲಿ ಅಮೃತಧಾರೆ

ಮಗಳು ಮಿಂಚುನ ಕಾಪಾಡೋಕೆ ಭದ್ರಕಾಳಿಯಾದ್ಲು ಭೂಮಿಕಾ!

Amruthadhare Serial: ಭೂಮಿಕಾಳ ಸಾಕು ಮಗಳು ಮಿಂಚು ನಿಗೂಢವಾಗಿ ನಾಪತ್ತೆಯಾಗಿದ್ದು, ಅವಳನ್ನು ಕಿಡ್ನಾಪ್‌ ಮಾಡಿರೋದು ಭೂಮಿಕಾ ಗೊತ್ತಾಗಿದೆ. ಮಗಳು ಕಾಣೆಯಾದ ಸುದ್ದಿ ತಿಳಿಯುತ್ತಿದ್ದಂತೆ ಆತಂಕಕ್ಕೊಳಗಾಗುವ ಭೂಮಿಕಾ ಹಳೆ ರೌಡಿಗಳ ಸಹಾಯದೊಂದಿಗೆ ಸಹಾಯ ಪಡೆಯುತ್ತಾಳೆ. ಆದರೆ, ಪೊಲೀಸರು ಮತ್ತು ಭೂಮಿಕಾ ಕಣ್ಣು ತಪ್ಪಿಸಿ ಕಿಡ್ನ್ಯಾಪರ್‌ಗಳು ಮಿಂಚನ್ನು ಮತ್ತೊಂದು ವಾಹನದಲ್ಲಿ ಬೇರೆಡೆಗೆ ಸಾಗಿಸಲು ಯತ್ನಿಸುತ್ತಾರೆ.

Amruthadhaare Serial: ಅಖಾಡಕ್ಕೆ ಇಳಿದೇ ಬಿಟ್ಲು ಭೂಮಿ! ಮಿಂಚು ಸುಳಿವು ಸಿಕ್ಕೇ ಬಿಡ್ತಾ?

ಅಖಾಡಕ್ಕೆ ಇಳಿದೇ ಬಿಟ್ಲು ಭೂಮಿ! ಮಿಂಚು ಸುಳಿವು ಸಿಕ್ಕೇ ಬಿಡ್ತಾ?

Amruthadhaare Serial: ಈಗ ಮಿಂಚು ಕೂಡ ಜೈದೇವ್‌ (Jaidev) ಪಾಲಾಗಿದ್ದಾಳೆ. ಜೈದೇವ್‌ನ ಕುತಂತ್ರದಿಂದ ಮಿಂಚು ಕಾಣೆಯಾಗಿದ್ದು, ಆಕೆಯ ನಿಜವಾದ ಪೋಷಕರು ಎಂದು ಹೇಳಿಕೊಂಡು ಅಪರಿಚಿತ ದಂಪತಿ ದಿವಾನ್ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಅಷ್ಟೇ ಅಲ್ಲ ಗೌತಮ್‌ (Gowtham diwan) ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ಗೌತಮ್‌ ಅವರನ್ನು ಪೊಲೀಸ್‌ ಕಸ್ಟಡಿಗೆ ಪಡೆದುಕೊಂಡಿದ್ದಾರೆ. ಈಗ ಭೂಮಿನೇ ಸ್ವತಃ ಮಗಳನ್ನು ಹುಡುಕಿಕೊಂಡು ಹೋಗಿದ್ದಾಳೆ.

Kannada serial TRP:  ಕನ್ನಡ ಕಿರುತೆರೆಯ ಟಾಪ್ 5 ಸೀರಿಯಲ್‌ಗಳು ಯಾವುವು?

Kannada serial TRP: ಕನ್ನಡ ಕಿರುತೆರೆಯ ಟಾಪ್ 5 ಸೀರಿಯಲ್‌ಗಳು ಯಾವುವು?

Kannada serial TRP: ಕನ್ನಡ ಕಿರುತೆರೆ ಲೆಕ್ಕಾಚಾರಗಳು ನಿಂತಿರೋದು ಟಿಆರ್‌ಪಿ ಆಧಾರದ ಮೇಲೆ. ಪ್ರತಿವಾರ ರಿಲೀಸ್‌ ಆಗುವ ಟಿವಿ ರೇಟಿಂಗ್‌ ಲೆಕ್ಕ ಹಾಕೋದು ವೀಕ್ಷಣೆ ಆಧಾರದ ಮೇಲಾಗಿದೆ. ಜೀ ಕನ್ನಡ ತನ್ನ ನಂಬರ್ ಒನ್, ಸ್ಟಾರ್ ಸುವರ್ಣ (Star su ದ್ವಿತೀಯ ಸ್ಥಾನದಲ್ಲೇ ಮುಂದುವರಿದಿದೆ. ಕಲರ್ಸ್ ಕನ್ನಡ 3ನೇ ಸ್ಥಾನದಲ್ಲಿ ಹಾಗೂ 4ನೇ ಸ್ಥಾನದಲ್ಲಿ ಸನ್ ಉದಯ ಇದೆ. ಹಾಗಿದ್ದರೆ, ಈ ನಾಲ್ಕು ವಾಹಿನಿಗಳ ಟಿಆರ್‌ಪಿ ರೇಟಿಂಗ್ ಹೀಗಿದೆ.

Amruthadhaare Serial: ಮಿಂಚು ಕಿಡ್ನಾಪ್‌, ಗೌತಮ್‌ ಪೊಲೀಸ್‌ ಕಸ್ಟಡಿಗೆ! ಜೈದೇವ್‌ ಅಬ್ಬರ ಶುರು

ಮಿಂಚು ಕಿಡ್ನಾಪ್‌, ಗೌತಮ್‌ ಪೊಲೀಸ್‌ ಕಸ್ಟಡಿಗೆ! ಜೈದೇವ್‌ ಅಬ್ಬರ ಶುರು

Amruthadhaare Serial: ಜೈದೇವ್‌ನ ಕುತಂತ್ರದಿಂದ ಮಿಂಚು ಕಾಣೆಯಾಗಿದ್ದು, ಆಕೆಯ ನಿಜವಾದ ಪೋಷಕರು ಎಂದು ಹೇಳಿಕೊಂಡು ಅಪರಿಚಿತ ದಂಪತಿ ದಿವಾನ್ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಅಷ್ಟೇ ಅಲ್ಲ ಗೌತಮ್‌ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ಗೌತಮ್‌ ಅವರನ್ನು ಪೊಲೀಸ್‌ ಕಸ್ಟಡಿಗೆ ಪಡೆದುಕೊಂಡಿದ್ದಾರೆ. ಹಾಗಾದ್ರೆ ಮಿಂಚು ಕಥೆ ಏನು?

Amruthadhaare Serial: ಕೆಡಿ ಜೈದೇವ್‌ ಮಾಸ್ಟರ್‌ ಪ್ಲ್ಯಾನ್‌; ಅಪರಿಚಿತ ದಂಪತಿ ದಿವಾನ್ ಮನೆಗೆ ಎಂಟ್ರಿ!

ಜೈದೇವ್‌ ಮಾಸ್ಟರ್‌ ಪ್ಲ್ಯಾನ್‌; ಅಪರಿಚಿತ ದಂಪತಿ ದಿವಾನ್ ಮನೆಗೆ ಎಂಟ್ರಿ!

Amruthadhaare Serial: ಮಿಂಚು ಕಥೆಯಲ್ಲಿ ಬಹುದೊಡ್ಡ ಟ್ವಿಸ್ಟ್‌ ಪಡೆದುಕೊಂಡಿದೆ. ಜೈದೇವ್‌ ಆಟಕ್ಕೆ ಭೂಮಿ ಹಾಗೂ ಗೌತಮ್‌ ಬಲಿಯಾಗುತ್ತಿದ್ದಾರೆ. ಮಿಂಚು ತಮ್ಮ ಮಗಳು ಎಂದು ತಿಳಿದ ಭೂಮಿಕಾ-ಗೌತಮ್ ಆಕೆಯನ್ನು ದತ್ತು ನೀಡಲು ಮುಂದಾಗಿದ್ದಾರೆ. ಆದರೆ, ಜೈದೇವ್‌ನ (Jaidev) ಕುತಂತ್ರದಿಂದ ಮಿಂಚು ಕಾಣೆಯಾಗಿದ್ದು, ಆಕೆಯ ನಿಜವಾದ ಪೋಷಕರು ಎಂದು ಹೇಳಿಕೊಂಡು ಅಪರಿಚಿತ ದಂಪತಿ ದಿವಾನ್ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಮುಂದೆನಾಗತ್ತೆ?

Jagadhatri Kannada Serial: ‘ಜಗದ್ಧಾತ್ರಿ’ ಧಾರಾವಾಹಿಗೆ ಈ ಸ್ಟಾರ್‌ ನಟ ಹೀರೋ? ಫ್ಯಾನ್ಸ್‌ ಫುಲ್‌ ಖುಷ್‌

‘ಜಗದ್ಧಾತ್ರಿ’ ಧಾರಾವಾಹಿಗೆ ಈ ಸ್ಟಾರ್‌ ನಟ ಹೀರೋ? ಫ್ಯಾನ್ಸ್‌ ಫುಲ್‌ ಖುಷ್‌

Jagadhatri Kannada Serial:ಈಗಾಗಲೇ ಎಲ್ಲೆಡೆ ವೈರಲ್ ಆಗಿರುವಂತೆ ಮೋಕ್ಷಿತಾ ಪೈ (Mokshitha Pai) ನಾಯಕಿಯಾಗಿ ನಟಿಸಲಿದ್ದಾರೆ. ಈಗಾಗಲೇ ‘ಜಗದ್ಧಾತ್ರಿ’ ಪ್ರೊಮೋ ರಿಲೀಸ್ ಆಗಿದೆ. ಆದರೆ ಪ್ರೊಮೋದಲ್ಲಿ ನಾಯಕಿಯ ಮುಖವನ್ನು ತೋರಿಸಿಲ್ಲ. ಆದರೆ ವಾಯ್ಸ್ ಕೇಳಿ ಎಲ್ಲರೂ ಇದು ಮೋಕ್ಷಿತಾ ಪೈ ಅವರೇ ಎಂದು ಹೇಳಿದ್ದಾರೆ. ಈಗ ಈ ಬಹುನಿರೀಕ್ಷಿತ ಪ್ರೊಜೆಕ್ಟ್‌ನಿಂದ ಮತ್ತೊಂದು ದೊಡ್ಡ ಸುದ್ದಿ ಹೊರ ಬಿದ್ದಿದೆ.

Amruthadhaare Serial:  ಅಪ್ಪನಾಗಿ ಸೋತೆ ಎಂದು ಭಾವುಕನಾದ ಗೌತಮ್‌; ಮತ್ತೆ ಜೆಡಿ ಅಟ್ಟಹಾಸ ಶುರು!

ಅಪ್ಪನಾಗಿ ಸೋತೆ ಎಂದು ಭಾವುಕನಾದ ಗೌತಮ್‌; ಮತ್ತೆ ಜೆಡಿ ಅಟ್ಟಹಾಸ ಶುರು!

Amruthadhaare Serial: ಅಮೃತಧಾರೆಯಲ್ಲಿ ಗೌತಮ್‌ ಹಾಗೂ ಭೂಮಿ ಮಿಂಚು ವಿಚಾರವಾಗಿ ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಮಿಂಚುನೇ ತನ್ನ ಮಗಳು ಅನ್ನೋ ವಿಚಾರ ಭೂಮಿ ಗೌತಮ್‌ಗೆ ಇನ್ನೂ ಗೊತ್ತಿಲ್ಲ. ಹೀಗಿರುವಾಗ ಮಹಿಮಾಳಿಗೆ ದತ್ತು ಕೊಡಲು ಮುಂದಾಗಿದ್ದಾರೆ. ಅಪ್ಪನಾಗಿ ಸೋತೆ ಎಂದಯ ಗೌತಮ್‌ ಭಾವುಕನಾಗಿದ್ದಾನೆ.

Amruthadhaare Serial: ದಿಯಾ ಕಥೆ ಮುಗಿಸಿದ ಜೈದೇವ್‌! ಗೌತಮ್‌ ಜೋಡಿಗೆ 'ಮಿಂಚು' ಸುಳಿವು ಸಿಗಲಿದ್ಯಾ?

ದಿಯಾ ಕಥೆ ಮುಗಿಸಿದ ಜೈದೇವ್‌! ಗೌತಮ್‌ ಜೋಡಿಗೆ 'ಮಿಂಚು' ಸುಳಿವು ಸಿಗಲಿದ್ಯಾ?

Amruthadhaare Serial: ಜೈದೇವ್ ತನ್ನ ಪತ್ನಿ ದಿಯಾಳನ್ನು ಕೊಲೆ ಮಾಡಿದ್ದಾನೆ. ಜೈದೇವ್ ಅವಳ ಆಸ್ತಿಯ ಬಗ್ಗೆ ತಿಳಿದುಕೊಂಡು ಆಕೆಯನ್ನು ಸಾಯಿಸಲು ಪ್ಲ್ಯಾನ್​​ ಹಾಕಿದ್ದ. ಆದರೆ, ದುಡ್ಡು ಎಲ್ಲಿದೆ ತಿಳಿದುಕೊಳ್ಳುವ ಮೊದಲೇ ಆಕೆಯನ್ನು ಸಾಯಿಸಿದ್ದಾನೆ. ಇನ್ನೊಂದು ಕಡೆ ಭೂಮಿ ಮಗಳು ಹುಡುಕಾಟದಲ್ಲಿ ಇದ್ದಾಳೆ.

Agnisakshi Serial : ಅವನು ಸುಡುವ ಜ್ವಾಲೆ, ಅವಳು ಸುರಿವ ಮಳೆ!  ‘ಅಗ್ನಿಸಾಕ್ಷಿ’ಈ ದಿನದಿಂದ ಶುರು

ಅವನು ಸುಡುವ ಜ್ವಾಲೆ, ಅವಳು ಸುರಿವ ಮಳೆ! ಅಗ್ನಿಸಾಕ್ಷಿ ಈ ದಿನದಿಂದ ಶುರು

Colora Kannada: ಈ ಬಾರಿ ಅಗ್ನಿಸಾಕ್ಷಿ ಧಾರಾವಾಹಿಯಲ್ಲಿ ಶಮಂತ್ ಬ್ರೋ ಗೌಡ ನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ. ಅಗ್ನಿ ಸಾಕ್ಷಿ ಧಾರಾವಾಹಿ ಇದೇ ಜೂನ್ 8ರಿಂದ ಶುರುವಾಗಲಿದೆ. ಈಗಾಗಲೇ ಪ್ರೊಮೋ ರಿಲೀಸ್ ಆಗಿ ಸಖತ್ ಸೌಂಡ್ ಮಾಡುತ್ತಿದೆ. ಹೊಸ ಪ್ರೋಮೋ ಝಲಕ್ ವೀಕ್ಷಕರಲ್ಲಿ ಭಾರಿ ಕುತೂಹಲ ಮೂಡಿಸಿದೆ. ಇದರಲ್ಲಿ ನಾಯಕ ಹಾಗೂ ನಾಯಕಿಯ ಪಾತ್ರಗಳು ಸಂಪೂರ್ಣ ಭಿನ್ನವಾಗಿ ಮೂಡಿಬಂದಿವೆ.

Amruthadhaare Serial: ಮಿಂಚು ರಹಸ್ಯಕ್ಕೆ ತಲುಪುವುದಕ್ಕೆ ಕೇಡಿ ಜೇಡಿ ಒಂದೇ ಹೆಜ್ಜೆ!

ಮಿಂಚು ರಹಸ್ಯಕ್ಕೆ ತಲುಪುವುದಕ್ಕೆ ಕೇಡಿ ಜೇಡಿ ಒಂದೇ ಹೆಜ್ಜೆ!

Amruthadhaare Serial: ಜೀ ಕನ್ನಡ ವಾಹಿನಿಯಲ್ಲಿ (Zee Kannada) ಪ್ರಸಾರ ಕಾಣುತ್ತಿರುವ ಅಮೃತಧಾರೆಯಲ್ಲಿ ರೋಚಕ ಟ್ವಿಸ್ಟ್‌ ಪಡೆದುಕೊಂಡಿದೆ. ಗೌತಮ್-ಭೂಮಿಕಾ ಮಿಂಚುವನ್ನು ದತ್ತು ನೀಡಲು ಯೋಚಿಸುತ್ತಿರುವಾಗ, ಜೈದೇವನಿಗೆ ಆಘಾತಕಾರಿ ಸತ್ಯವೊಂದು ತಿಳಿಯುತ್ತದೆ. ಲಕ್ಷ್ಮೀಕಾಂತನಿಂದ ಆಕಸ್ಮಿಕವಾಗಿ ಹೊರಬಿದ್ದ ಮಾತಿನಿಂದ, ಮಿಂಚು ಗೌತಮ್-ಭೂಮಿಕಾಳ ಸ್ವಂತ ಮಗಳು ಎಂಬ ರಹಸ್ಯ ಜೈದೇವನಿಗೆ ಗೊತ್ತಾಗುತ್ತದೆ. ಮುಂದೆ ಮಿಂಚು ಗತಿ ಏನು?

Amruthadhaare serial: ಕೈ ಕುಯ್ದುಕೊಂಡ ಮಹಿಮಾ; ಮಿಂಚುನ ದೂರ ಮಾಡಿಕೊಳ್ತಾರಾ ಗೌತಮ್ ಜೋಡಿ?

ಕೈ ಕುಯ್ದುಕೊಂಡ ಮಹಿಮಾ; ಮಿಂಚುನ ದೂರ ಮಾಡಿಕೊಳ್ತಾರಾ ಗೌತಮ್?

Amruthadhaare serial: ಅಮೃತಧಾರೆಯಲ್ಲಿ ಮಹಿಮಾ ಜೀವಕ್ಕೆ ಅಪಾಯ ತಂದುಕೊಳ್ಳುವ ಹಂತದಲ್ಲಿ ಇದ್ದಾಳೆ. ಮಗು ಇಲ್ಲ ಎಂಬ ಕೊರಗಿನಲ್ಲಿ ಕೈ ಕುಯ್ದುಕೊಂಡಿದ್ದಾಳೆ. ಇಷ್ಟವಿಲ್ಲದಿದ್ರೂ ಮನೆಯವರಿಗಾಗಿ ಮಿಂಚುನ ದೂರ ಮಾಡಿಕೊಳ್ಳಲು ಗೌತಮ್ – ಭೂಮಿಕಾ ಸಜ್ಜಾಗಿದ್ದಾರೆ. ಹೀಗಾಗಿ ಭೂಮಿನೇ ಗೌತಮ್‌ಗೆ, ಸ್ವಲ್ಪ ದಿನ ಮಿಂಚುಳನ್ನು ಮಹಿಮಾ ಬಳಿ ಇರಿಸಲು ನಿರ್ಧರಿಸಿದ್ದಾರೆ. ಭೂಮಿ ಕೂಡ ಮಿಂಚುಗೆ ರಿಕ್ವೆಸ್ಟ್‌ ಕೂಡ ಮಾಡಿದ್ದಾಳೆ.

Pankaj Bhadouria: 'ಮಾಸ್ಟರ್‌ಚೆಫ್ ಇಂಡಿಯಾ' ಮೊದಲ ಸೀಸನ್ ವಿಜೇತೆಗೆ ಸ್ತನ ಕ್ಯಾನ್ಸರ್‌!

'ಮಾಸ್ಟರ್‌ಚೆಫ್ ಇಂಡಿಯಾ' ಮೊದಲ ಸೀಸನ್ ವಿಜೇತೆಗೆ ಸ್ತನ ಕ್ಯಾನ್ಸರ್‌!

Pankaj Bhadouria: ಚೆಫ್ ಪಂಕಜ್ ಭದೌರಿಯಾ ಅವರಿಗೆ ಸ್ತನ ಕ್ಯಾನ್ಸರ್ ಇರುವುದು ಪತ್ತೆಯಾಗಿದೆ. ತಮ್ಮ ಸ್ತನ ಕ್ಯಾನ್ಸರ್ ಕುರಿತು ಇನ್‌ಸ್ಟಾಗ್ರಾಮ್ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ . ಮೇ 28 ರಂದು, ಅವರು ಆಸ್ಪತ್ರೆಯಲ್ಲಿ ಮಲಗಿರುವ ಚಿತ್ರವನ್ನು ಪೋಸ್ಟ್ ಮಾಡಿದ್ದಾರೆ. ಸದ್ಯ ತಮಗೆ ಅಭಿಮಾನಿಗಳ ಪ್ರಾರ್ಥನೆ ಮತ್ತು ಬೆಂಬಲದ ಅಗತ್ಯವಿದೆ ಎಂದು ಭಾವುಕರಾಗಿ ಕೇಳಿಕೊಂಡಿದ್ದಾರೆ.

Amruthadhaare Serial: ಮುದ್ದಿನ ಮಗಳನ್ನು ಮನೆಯಿಂದ ಆಚೆ ಹಾಕ್ತಾನಾ ಗೌತಮ್‌? ಜೋಡಿಯ ಮುಂದಿನ ನಿರ್ಧಾರ ಏನು?

Amruthadhaare : ಮುದ್ದಿನ ಮಗಳನ್ನು ಮನೆಯಿಂದ ಆಚೆ ಹಾಕ್ತಾನಾ ಗೌತಮ್‌?

Amruthadhaare Serial : ಮಹಿಮಾ ಸಾಕಷ್ಟು ಬಾರಿ ಮಗಳನ್ನು ಕಳೆದುಕೊಂಡಿದ್ದಾಳೆ. ಅದೇ ನೋವಿನಲ್ಲಿ ಇದ್ದಳು. ಶಕುಂತಲಾ ಸೇರಿದಂತೆ ಗೌತಮ್‌ ಹಾಗೂ ಭೂಮಿ ಮಹಿಮಾಗೆ ಸಮಾಧಾನ ಮಾಡಿದ್ದಾರೆ. ಮಹಿಮಾ ಮಗು ಕಳೆದುಕೊಂಡ ನೋವಲ್ಲೇ ಇದ್ದಾಳೆ, ಮಿಂಚು ಫೋಟೋ ಹಿಡಿದುಕೊಂಡು ಕಣ್ಣೀರಿಟ್ಟಿದ್ದಾಳೆ, ಇದನ್ನು ಗಮನಿಸಿದ ಭೂಮಿ ತಾಯಿ ಈಗ ಹೊಸ ಬೇಡಿಕೆ ಇಟ್ಟಿದ್ದಾರೆ. ಮಿಂಚುಳನ್ನು ಮಹಿಮಾಗೆ ದತ್ತು ಕೊಡಿ ಎಂದಿದ್ದಾರೆ. ಇದನ್ನು ಕೇಳಿ ಭೂಮಿ ಹಾಗೂ ಗೌತಮ್‌ ಶಾಕ್‌ ಆಗಿದ್ದಾರೆ. ಅಷ್ಟೇ ಅಲ್ಲ ದೂರದಲ್ಲಿ ಕೇಳಿಸಿಕೊಂಡ ಅಪ್ಪು ಕೂಡ ಶಾಕ್‌ ಆಗಿದ್ದಾನೆ.

Bhagyalakshmi Kannada Serial: ಭಾಗ್ಯಲಕ್ಷ್ಮಿ ಸೀರಿಯಲ್ ಅಂತ್ಯ​: ನಟಿ ಸುಷ್ಮಾ ರಾವ್​ ಭಾವುಕ ಪೋಸ್ಟ್!

ಭಾಗ್ಯಲಕ್ಷ್ಮಿ ಸೀರಿಯಲ್ ಅಂತ್ಯ​: ನಟಿ ಸುಷ್ಮಾ ರಾವ್​ ಭಾವುಕ ಪೋಸ್ಟ್!

Bhagyalakshmi Kannada Serial: ಕಳೆದ ಮೂರುವರೆ ವರ್ಷಗಳಿಂದ ‘ಭಾಗ್ಯಲಕ್ಷ್ಮೀ’ ಸೀರಿಯಲ್‌ ಕನ್ನಡ ವೀಕ್ಷಕರನ್ನ ರಂಜಿಸುತ್ತಿದೆ. ಇದೀಗ ಜನಮೆಚ್ಚಿದ ಕಥೆ ‘ಭಾಗ್ಯಲಕ್ಷ್ಮೀ’ ಅಂತ್ಯವಾಗಲಿದೆ. ನಾಯಕಿ ಸುಷ್ಮಾ ಕೆ. ರಾವ್ ಅವರ ಪೋಸ್ಟ್ ಶೂಟಿಂಗ್ ಮುಕ್ತಾಯದ ಸುಳಿವು ನೀಡಿದ್ದು, ಇದು ಅಭಿಮಾನಿಗಳಿಗೆ ಬೇಸರ ತಂದಿದೆ.

Amruthadhaare Serial: ಮಹಿಮಾ ಬದುಕಿಗೆ ಭರವಸೆ ನೀಡಿದ ಗೌತಮ್ - ಭೂಮಿ; ಧನ್ಯವಾದ ಹೇಳಿದ ಶಕುಂತಲಾ!

Amruthadhaare: ಮಹಿಮಾ ಬದುಕಿಗೆ ಭರವಸೆ ನೀಡಿದ ಗೌತಮ್ - ಭೂಮಿ!

Amruthadhaare Serial: ಮಹಿಮಾ ಸಾಕಷ್ಟು ಬಾರಿ ಮಗಳನ್ನು ಕಳೆದುಕೊಂಡಿದ್ದಾಳೆ. ಅದೇ ನೋವಿನಲ್ಲಿ ಇದ್ದಳು. ಶಕುಂತಲಾ ಸೇರಿದಂತೆ ಗೌತಮ್‌ ಹಾಗೂ ಭೂಮಿ ಮಹಿಮಾಗೆ ಸಮಾಧಾನ ಮಾಡಿದ್ದಾರೆ. ಶಕುಂತಲಾ ಆ ಬಳಿಕ ಗೌತಮ್‌ ಹಾಗೂ ಭೂಮಿಗೆ ಧನ್ಯವಾದ ಹೇಳಿದ್ದಾಳೆ.ಅತ್ತ ಮನೆಯವರೆಲ್ಲರೂ ಸಮಾಧಾನ ಮಾಡಿದ್ದರೂ ಮಹಿಮಾ ಕೇಳುವ ಸ್ಥಿತಿಯಲ್ಲಿ ಇಲ್ಲ.

Amruthadhaare Serial: ಅನಿರೀಕ್ಷಿತವಾಗಿ ಬಂದಿರೋ ಸವಾಲನ್ನು  ಹೇಗೆ ಎದುರಿಸ್ತಾರೆ ಗೌತಮ್ - ಭೂಮಿಕಾ ?

ಅನಿರೀಕ್ಷಿತವಾಗಿ ಬಂದಿರೋ ಸವಾಲನ್ನು ಹೇಗೆ ಎದುರಿಸ್ತಾರೆ ಗೌತಮ್ ?

Amruthadhaare Serial: ಗೌತಮ್‌ ದಿವಾನ್‌ ಹಾಗೂ ಭೂಮಿಕಾ ಮತ್ತೊಮ್ಮೆ ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಮಹಿಮಾಗೆ ಮಕ್ಕಳು ಆಗದೇ ಇರೋ ಸಂಗತಿ ತಿಳಿದು ಡಿಪ್ರೇಶನ್‌ಗೆ ಹೋಗಿದ್ದಾಳೆ. ಅಷ್ಟೇ ಅಲ್ಲ ಭೂಮಿ ತಾಯಿ ಇನ್ನೊಂದು ಡಿಮ್ಯಾಂಡ್‌ ಮಾಡಿದ್ದಾರೆ. ಇದನ್ನು ಕೇಳಿ ಶಾಕ್‌ ಆಗಿದ್ದಾನೆ ಗೌತಮ್‌.

Amruthadhaare Serial: ಮಿಂಚು ಸುಳಿವು ಕೇಡಿ ಜೆಡಿಗೆ ಸಿಕ್ಕೇ ಬಿಡುತ್ತಾ? ಶಕುನಿ ಮಾಮ ಕಿಡ್ನಾಪ್‌!

ಮಿಂಚು ಸುಳಿವು ಕೇಡಿ ಜೆಡಿಗೆ ಸಿಕ್ಕೇ ಬಿಡುತ್ತಾ? ಶಕುನಿ ಮಾಮ ಕಿಡ್ನಾಪ್‌!

Amruthadhaare Serial: ಇನ್ನು ಮಿಂಚುನೇ ನಿಜವಾದ ಮಗಳು ಎಂದು ತಿಳಿದರೆ ಆಕೆಯ ಕಿಡ್​ನ್ಯಾಪ್​​ ಮಾಡಿಸಿ, ಗೌತಮ್​ ಮತ್ತು ಭೂಮಿಕಾರಿಗೆ ಹಿಂಸೆ ಕೊಡುವುದು ತಪ್ಪಲ್ಲ. ಮಗಳಿಂದ ತೊಂದರೆ ಎನ್ನುವ ಮಾತು ಅಲ್ಲಿಗೆ ನಿಜವಾಗಲಿದೆ ಎಂದಾಯ್ತು. ಈಗ ಶಕುನಿ ಮಾಮನನ್ನು ಕಿಡ್ನಾಪ್‌ ಮಾಡಿದ್ದಾನೆ ಜೈದೇವ್‌.

Amruthadhaare serial: ಶಕುನಿ ಮಾವನನ್ನು ಅಟ್ಟಾಡಿಸಿಕೊಂಡು ಹೋದ ಕೆಡಿ ಜೈದೇವ್‌!

ಶಕುನಿ ಮಾವನನ್ನು ಅಟ್ಟಾಡಿಸಿಕೊಂಡು ಹೋದ ಕೆಡಿ ಜೈದೇವ್‌!

Amruthadhaare serial: ಗೌತಮ್ ಬಾಳಲ್ಲಿ ಬೆಳಕಾಗಿ ಬಂದಿರುವ ಅಖಿಲಾಂಡೇಶ್ವರಿ ಅವರು ಗೌತಮ್ ಬಳಿ ಸಿಹಿ ಸುದ್ದಿಯೊಂದನ್ನು ಹಂಚಿಕೊಳ್ಳುವುದಕ್ಕೆ ಕರೆ ಮಾಡಿದ್ದರು. ಮಗಳ ಸುಳಿವನ್ನು ಶಕುನಿ ಮಾಮಗೆ ಹೇಳಿದ್ದಾರೆ. ಮಿಂಚು ಕೈಯಲ್ಲಿ ಇರುವ ಮಚ್ಚೆ ತ್ರಿಶೂಲ್‌ ನೋಡಿ, ಮಿಂಚುನೇ ಗೌತಮ್‌ ಮಗಳು ಅನ್ನೋ ಸತ್ಯ ಗೊತ್ತಾಗಿದೆ. ಮಿಂಚು ಕುರಿತಾದ ಅಡ್ರೆಸ್‌ ಈಗ ಶಕುನಿ ಮಾಮಗೆ ಸಿಕ್ಕಿದೆ. ಆ ವಿಚಾರವನ್ನು ಗೌತಮ್‌ಗೆ ಹೇಳಬೇಕು ಅಂತ ಎಷ್ಟೇ ಪ್ರಯತ್ನ ಮಾಡಿದ್ದರೂ ಆಗದೇ ಹೋಯ್ತು.

Amruthadhaare Serial: ಮಿಂಚು ಮೇಲೆ ಬಿದ್ದೇ ಬಿಡ್ತು ಜೈದೇವ್‌ ವಕ್ರದೃಷ್ಟಿ; ಗೌತಮ್‌ ಕಥೆ ಏನು?

ಮಿಂಚು ಮೇಲೆ ಬಿದ್ದೇ ಬಿಡ್ತು ಜೈದೇವ್‌ ವಕ್ರದೃಷ್ಟಿ; ಗೌತಮ್‌ ಕಥೆ ಏನು?

Amruthadhaare Serial: ಅತ್ತ ಶಕುನಿ ಮಾಮ , ಮಿಂಚು ಕೈಯಲ್ಲಿ ಇರುವ ಮಚ್ಚೆ ತ್ರಿಶೂಲ್‌ ನೋಡಿ, ಮಿಂಚುನೇ ಗೌತಮ್‌ ಮಗಳು ಅನ್ನೋ ಸತ್ಯ ಗೊತ್ತಾಗಿದೆ. ಇದು ಕೆಡಿ ಜೈದೇವ್‌ಗೆ ಗೊತ್ತಾಗಿದೆ. ಇದೀಗ ಮಿಂಚು ಪ್ರಾಣಕ್ಕೆ ಜೈದೇವ್‌ ಕಂಟಕ ತರ್ತಾನಾ ಅನ್ನೋದು ಮುಂದಿನ ಸಂಚಿಕೆಯಲ್ಲಿ ಗೊತ್ತಾಗಲಿದೆ.

Maryade Ramanna: ಕಿರುತೆರೆಗೆ 'ಮರ್ಯಾದೆ ರಾಮಣ್ಣ' ಎಂಟ್ರಿ ಫಿಕ್ಸ್‌; ಈ ಸೀರಿಯಲ್‌ ಅಂತ್ಯ!

ಕಿರುತೆರೆಗೆ 'ಮರ್ಯಾದೆ ರಾಮಣ್ಣ' ಎಂಟ್ರಿ ಫಿಕ್ಸ್‌; ಈ ಸೀರಿಯಲ್‌ ಅಂತ್ಯ!

Maryade Ramanna: ರಾಮಣ್ಣ ಅವತಾರದಲ್ಲಿ ಮತ್ತೆ ಕಿರುತೆರೆ ವೀಕ್ಷಕರನ್ನು ಸೆಳೆಯುವುದಕ್ಕೆ ಬರುತ್ತಿದ್ದಾರೆ. ಇವರಿಗೆ ನಾಯಕಿಯಾಗಿ ಜೀವಿತಾ ವಸಿಷ್ಠ ನಟಿಸುತ್ತಿದ್ದಾರೆ. ರಾಮಣ್ಣ ಅಮ್ಮನಾಗಿ ವೀಣಾಸುಂದರ್ ನಟಿಸುತ್ತಿದ್ದಾರೆ. ಇವರೊಂದಿಗೆ ಸುಂದರ್, ವಿದ್ಯಾ ಮೂರ್ತಿ, ಶ್ರೀಕಾಂತ್ ಹೆಬ್ಳಿಕರ್, ಸೌಮ್ಯಲತ, ವಿಠ್ಠಲ್ ಕಾಮತ್, ಯದು ಗಿರೀಶ್ ಸೇರಿದಂತೆ ಅನುಭವಿ ಕಲಾವಿದರ ದೊಡ್ಡ ಬಳಗವೇ ಈ ಸೀರಿಯಲ್‌ನಲ್ಲಿ ನಟಿಸಿದ್ದಾರೆ.

Amruthadhaare Serial: ಗೌತಮ್‌ ಅಖಾಡಕ್ಕೆ ಜೈದೇವ್‌ ವೈಲ್ಡ್‌ ಕಾರ್ಡ್‌ ಎಂಟ್ರಿ! ಮಿಂಚು ಕಥೆ ಏನು?

ಗೌತಮ್‌ ಅಖಾಡಕ್ಕೆ ಜೈದೇವ್‌ ವೈಲ್ಡ್‌ ಕಾರ್ಡ್‌ ಎಂಟ್ರಿ!

Amruthadhaare Serial: ಇತ್ತೀಚೆಗೆ ನಡೆದ ಘಟನೆಯಿಂದ ಅಖಿಲಾಂಡೇಶ್ವರಿ ಸಹಾಯ ಗೌತಮ್‌ ಸಿಕ್ಕಿದೆ. ಈಗ ಅಖಿಲಾಂಡೇಶ್ವರಿಗೆ ಕಳೆದು ಹೋದ ಮಗುವಿನ ಬಗ್ಗೆ ಸುಳಿವೂ ಸಿಕ್ಕಿದೆ. ಹೀಗಾಗಿ ಗೌತಮ್‌ಗೆ ಕಾಲ್‌ ಮಾಡಿದ್ದಾರೆ. ಗೌತಮ್‌ ಮೀಟಿಂಗ್‌ ಅಲ್ಲಿ ಇದ್ದ ಕಾರಣ ಕಾಲ್‌ ರಿಸೀವ್‌ ಮಾಡಿಲ್ಲ, ಹೀಗಾಗಿ ಶಕುನಿ ಮಾಮ ಕಾಲ್‌ ಸ್ವೀಕರಿಸಿ, ಅಖಿಲಾಂಡೇಶ್ವರಿ ಕೊಟ್ಟ ಅಡ್ರೆಸ್‌ ಅನ್ನು ಬರೆದುಕೊಂಡಿದ್ದಾನೆ. ಆದರೆ ಈ ವಿಚಾರ ಜೈದೇವ್‌ಗೆ ಗೊತ್ತಾಗಿದೆ.

Bhagyalakshmi Kannada Serial: ಅಂತ್ಯ ಹಾಡ್ತಿದೆ ಭಾಗ್ಯಲಕ್ಷ್ಮೀ ಸೀರಿಯಲ್‌? ಅಂತಿಮ ಸಂಚಿಕೆಗಳ ಪ್ರಸಾರ ಯಾವಾಗ?

ಅಂತ್ಯ ಹಾಡ್ತಿದೆ ಭಾಗ್ಯಲಕ್ಷ್ಮೀ? ಅಂತಿಮ ಸಂಚಿಕೆಗಳ ಪ್ರಸಾರ ಯಾವಾಗ?

Bhagyalakshmi Serial: ಭಾಗ್ಯಲಕ್ಷ್ಮೀ’ ಧಾರಾವಾಹಿ 2022ರಲ್ಲಿ ಪ್ರಸಾರ ಆರಂಭಿಸಿತು. ಮೊದಲು ಅಕ್ಕ-ತಂಗಿ ಕಥೆಯನ್ನು ಹೊಂದಿದ್ದ ಈ ಧಾರಾವಾಹಿ, ಆ ಬಳಿಕ ಅಕ್ಕನ ಕಥೆಯೇ ಬೇರೆ, ತಂಗಿ ಕಥೆಯೇ ಬೇರೆ ಮಾಡಲಾಯಿತು. ‘ಲಕ್ಷ್ಮೀ ಬಾರಮ್ಮ ಹೆಸರಲ್ಲಿ ತಂಗಿ ಧಾರಾವಾಹಿ ಪ್ರಸಾರ ಕಂಡಿತು. ‘ಭಾಗ್ಯಲಕ್ಷ್ಮೀ’ ಹಾಗೆಯೇ ಮುಂದುವರಿಯಿತು. ಈಗ ಧಾರಾವಾಹಿ ಅಂತ್ಯ ಕಾಣುತ್ತಿದೆ ಎನ್ನಲಾಗುತ್ತಿದೆ.

Annayya Serial: ರಶ್ಮಿ ತಂಟೆಗೆ ಬಂದ ಪಿಂಕಿಗೆ ನಾರಿಮಣಿಯರಿಂದ ಸನ್ಮಾನ! ಸೀನನ ಕಥೆ ಏನಾಯ್ತು?

Annayya Serial: ರಶ್ಮಿ ತಂಟೆಗೆ ಬಂದ ಪಿಂಕಿಗೆ ನಾರಿಮಣಿಯರಿಂದ ಸನ್ಮಾನ!

Annayya Serial: ಆಪರೇಶನ್‌ ಪಿಂಕಿ ಶುರು ಆಗಿದೆ. ಪಾರು ಜೊತೆ ಎಲ್ಲರೂ ಕೈ ಜೋಡಿಸಿದ್ದಾರೆ. ಪಿಂಕಿಗೆ ರಶ್ಮಿ ತಂಟೆಗೆ ಬರದಂತೆ ಪಾರು ವಾರ್ನ್‌ ಮಾಡಿದ್ದಾಳೆ. ಆದರೆ ಪಿಂಕಿ ಮಾತ್ರ, ಮೂಟೆಯಿಂದ ಏನು ಸುಖ ಸಿಗದೇ ಸೀನ ನನ್ನ ಬಳಿ ಬಂದಿದ್ದಾನೆ ಎಂದಿದ್ದಾಳೆ. ಕೋಪಗೊಂಡ ಪಾರು ಪಿಂಕಿಗೆ ಕೆನ್ನೆಗೆ ಬಾರಿಸಿದ್ದಾಳೆ.

Loading...