ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

TV Serials

Gowri shankara serial:  ‘ಗೌರಿಶಂಕರ’ ಧಾರಾವಾಹಿ ಅಂತ್ಯ! ಕಾರಣ ಏನು?

‘ಗೌರಿಶಂಕರ’ ಧಾರಾವಾಹಿ ಅಂತ್ಯ! ಕಾರಣ ಏನು?

Gowri shankara serial: ಗೌರಿ' ಪಾತ್ರದಲ್ಲಿ ಆರಂಭದಲ್ಲಿ ನಟಿ ಕೌಸ್ತುಭ ಮಣಿ ನಟಿಸಿದ್ದರು. ವೈವಾಹಿಕ ಜೀವನಕ್ಕೆ ಕಾಲಿಟ್ಟ ಕಾರಣ ಅವರು, ಧಾರಾವಾಹಿಯಿಂದ ಹೊರಬಂದ್ದಿದ್ದರು. ಬಳಿಕ ನಟಿ ದಿವ್ಯಾ ವಾಗುಕರ್ ನಟಿಸಿದ್ದರು, ಇವರು ಸುಮಾರು ಮೂರು ವರ್ಷಗಳ ಕಾಲ ಗೌರಿ ಪಾತ್ರಕ್ಕೆ ಜೀವತುಂಬಿ ನಟಿಸಿದ್ದರು. ಆರೋಗ್ಯದ ಸಮಸ್ಯೆಯಿಂದಾಗಿ ದಿವ್ಯಾ ಕೂಡ ಧಾರಾವಾಹಿಯಿಂದ ಹೊರನಡೆದರು.

Lakshmi Nivasa Serial: ಕೈ ಹಿಡಿದವನ ಕೈಗೇ ತಾಳಿ ಕೊಟ್ಟು ಹೊರಟ್ಲು ಚಿನ್ನುಮರಿ; ಅಂತ್ಯವಾಯ್ತಾ ಒಲವ ಸಾಕ್ಷಾತ್ಕಾರ?

Lakshmi Nivasa: ಕೈ ಹಿಡಿದವನ ಕೈಗೇ ತಾಳಿ ಕೊಟ್ಟು ಹೊರಟ್ಲು ಚಿನ್ನುಮರಿ!

Lakshmi Nivasa Serial: ಧಾರಾವಾಹಿಯ ಪ್ರತಿ ಪಾತ್ರವೂ ವೀಕ್ಷಕರಿಗೆ ಇಷ್ಟವಾಗಿದ್ದು, ಅವ್ರದ್ದೇ ಅಭಿಮಾನಿಗಳನ್ನ ಸಂಪಾದಿಸಿದ್ದಾರೆ. ಈ ಸೀರಿಯಲ್ ಆರಂಭವಾದಾಗಿನಿಂದ ಒಂದು ರೀತಿಯಲ್ಲಿ ಸೈಕೋ ಗಂಡನ ರೀತಿಯಲ್ಲಿ ಜಯಂತ್‌ ಕಾಣಿಸುತ್ತಿದ್ದರು. ಅಷ್ಟೇ ಅಲ್ಲದೆ ಗಂಡ ಕೊಟ್ಟ ಎಲ್ಲಾ ನೋವನ್ನು ಸಹಿಸಿಕೊಂಡು ಬರುತ್ತಿದ್ದವಳು ಜಾನು. ಯಾರಿಗೂ ಹೇಳಲು ಆಗದೆ ತನ್ನಲ್ಲಿಯೇ ಎಲ್ಲಾ ನೋವುಗಳನ್ನು ಇಟ್ಟುಕೊಂಡು ನರಕಯಾತನೆಯನ್ನು ಅನುಭವಿಸುತ್ತಿದ್ದ ಜಾನು ಈಗ ಫುಲ್‌ಸ್ಟಾಪ್‌ ಇಟ್ಟಿದ್ದಾಳೆ.

Amruthdhaare Serial: ಶಕುಂತಲಾ ಬೆನ್ನ ಹಿಂದೆ ಬಿದ್ದ ಶಕುನಿ ಮಾಮ; ಭೂಮಿ ಮನದ ಭಾರ ಇಳಿಸೋ ಪ್ರಯತ್ನದಲ್ಲಿ ಗೌತಮ್

Amruthdhaare Serial: ಶಕುಂತಲಾ ಬೆನ್ನ ಹಿಂದೆ ಬಿದ್ದ ಶಕುನಿ ಮಾಮ!

Amruthdhaare Serial: ಅಮೃತಧಾರೆ (Aruthdhaare Serial) ಧಾರಾವಾಹಿಯಲ್ಲಿ ಭೂಮಿ ಮೇಲೆ ಕಥೆ ಸಾಗುತ್ತಿದೆ. ಭೂಮಿಕಾಗೆ ಕ್ಯಾನ್ಸರ್ ಇರುವುದು ವೀಕ್ಷಕರಲ್ಲಿ ಆತಂಕ ಮೂಡಿಸಿದೆ. ಕೊರವಂಜಿಯೊಬ್ಬಳು ಭೂಮಿಕಾ ದೀರ್ಘ ಸುಮಂಗಲಿಯಾಗಿ ಬಾಳುತ್ತಾಳೆ ಎಂದು ಭವಿಷ್ಯ ನುಡಿದಿದ್ದಾಳೆ. ಹೀಗಾಗಿ ಈಗ ಗೌತಮ್‌ ಪ್ರೀತಿಗೆ ಭೂಮಿ ಗೆದ್ದೆ ಗೆಲ್ಲುತ್ತಾಳೆ.

Kannada serial: ದಿಢೀರ್ ಅಂತ್ಯವಾಗ್ತಿದೆ ಈ ಸೀರಿಯಲ್! ಕಾರಣ ಇದು

ದಿಢೀರ್ ಅಂತ್ಯವಾಗ್ತಿದೆ ಈ ಸೀರಿಯಲ್! ಕಾರಣ ಇದು

Kannada serial: ಜಗದ್ಧಾತ್ರಿ’ ಧಾರಾವಾಹಿ ಬರ್ತಾ ಇರೋದು ಗೊತ್ತೇ ಇದೆ. ಈಗಾಗಲೇ ಸೀರಿಯಲ್‌ ಪ್ರೋಮೋ ಔಟ್‌ ಆಗಿದೆ. ಇದಕ್ಕಾಗಿ ಯಾವ ಸೀರಿಯಲ್​ ಅಂತ್ಯ ಆಗುತ್ತದೆ ಎನ್ನುವ ಬಗ್ಗೆ ಕುತೂಹಲ ಹೆಚ್ಚಿತ್ತು. ಅಮೃತಧಾರೆ ಸೀರಿಯಲ್​ ಕೆಲವು ದಿನಗಳ ಹಿಂದೆ ಅಂತ್ಯವಾಗುತ್ತದೆ ಎಂದೇ ಅಂದುಕೊಳ್ಳಲಾಗಿತ್ತು. ಆದರೆ ಈ ಧಾರಾವಾಹಿ ಅಂತ್ಯ ಆಗ್ತಿಲ್ಲ ಎನ್ನಲಾಗುತ್ತಿದೆ.

Amruthadhaare serial: ಕೆಡಿ ಜೈದೇವ್‌ಗೆ ಮಲ್ಲಿ ವಾರ್ನ್‌;  ಭೂಮಿ ಒಡಲ ಗುಟ್ಟು ಗೌತಮ್ ಎದುರು ಬಯಲು

Amruthadhaare serial: ಕೆಡಿ ಜೈದೇವ್‌ಗೆ ಮಲ್ಲಿ ವಾರ್ನ್‌!

Amruthadhaare serial: ಒಂದು ಕಡೆ ಭೂಮಿಗೆ ಕ್ಯಾನ್ಸರ್‌ (Bhoomika Cancer) ಇರೋ ವಿಚಾರ ಗೌತಮ್‌ಗೆ ಗೊತ್ತಾದರೆ, ಇನ್ನೊಂದು ಕಡೆ ಮಲ್ಲಿ ಜೈದೇವ್‌ಗೆ ವಾರ್ನಿಂಗ್‌ ಮಾಡಿದ್ದಾಳೆ. ಮಲ್ಲಿ ಮತ್ತೆ ಕಮ್‌ಬ್ಯಾಕ್‌ ಆಗಿದ್ದಾಳೆ. ಬರ್ತ್ ಡೇ ದಿನ ಕೇಕ್‌ನಲ್ಲಿ ಬಾಂಬ್ ಇಟ್ಟಿರೋ ವಿಷಯವನ್ನು ಮಕ್ಕಳು ಮಲ್ಲಿಗೆ ಹೇಳಿದ್ದರು. ಇದಾದ ನಂತರ ಎದುರಾದ ಜೈದೇವ್‌ಗೆ ಮಲ್ಲಿ ಖಡಕ್ ವಾರ್ನಿಂಗ್ ನೀಡಿದ್ದಾಳೆ. ಈ ಮೊದಲೇ ಮಲ್ಲಿ ತಂಟೆಗೆ ಹೋಗದಂತೆ ಮಗ ಜೈದೇವ್‌ಗೆ ಶಕುಂತಲಾ ಎಚ್ಚರಿಕೆ ನೀಡಿದ್ದಳು. ಆಕೆ ಮೊದಲಿನ ಮಲ್ಲಿ ಅಲ್ಲ ಎಂಬ ಸಲಹೆಯನ್ನು ಶಕುಂತಲಾ ಹೇಳಿದ್ದಳು.

Amruthadhaare Serial: ಗೌತಮ್ - ಭೂಮಿಕಾಗೆ ವಿಧಿಯ ಸವಾಲು!  ಮಲ್ಲಿ ಖಡಕ್ ಮಾತಿಗೆ ಶಕುಂತಲಾ ಶಾಕ್‌

Amruthadhaare Serial: ಗೌತಮ್ - ಭೂಮಿಕಾಗೆ ವಿಧಿಯ ಸವಾಲು!

Amruthadhaare: ಜೀ ಕನ್ನಡ ವಾಹಿನಿಯಲ್ಲಿ (zee Kannada) ಪ್ರಸಾರ ಕಾಣುತ್ತಿರುವ ಅಮೃತಧಾರೆ ಧಾರಾವಾಹಿಯಲ್ಲಿ ಗೌತಮ್‌ಗೆ ಭೂಮಿಗೆ ಬ್ರೆಸ್ಟ್‌ ಕ್ಯಾನ್ಸರ್‌ ಇರೋ ವಿಚಾರ ಗೊತ್ತಾಗಿದೆ. ಮದುವೆ ವಾರ್ಷಿಕೋತ್ಸವ ದಿನ ಭೂಮಿ ಹಾಗೂ ಗೌತಮ್‌ ಡಿನ್ನರ್‌ ಡೇಟ್‌ ಹೋಗಿದ್ದರು. ಅಲ್ಲಿ ರಕ್ತದ ವಾಂತಿ ಮಾಡಿಕೊಂಡಿದ್ದಾಳೆ ಭೂಮಿ.

Amruthadhaare Serial: ಒಲವಿನ ಜೋಡಿಯ ಪ್ರೇಮೋತ್ಸವ; ಗೌತಮ್ - ಭೂಮಿಕಾ ವಿವಾಹ ಸಂಭ್ರಮ!

ಒಲವಿನ ಜೋಡಿಯ ಪ್ರೇಮೋತ್ಸವ; ಗೌತಮ್ - ಭೂಮಿಕಾ ವಿವಾಹ ಸಂಭ್ರಮ!

Amruthadhaare Serial: ಮಲ್ಲಿ ಎಂಟ್ರಿ ಕೊಟ್ಟಿದ್ದಾಳೆ. ಗೌತಮ್‌ ಕೂಡ ಮದುವೆ ಆನಿವರ್ಸರಿ ಸಲುವಾಗಿ ಮಲ್ಲಿಯೊಂದಿಗೆ ಮಾತನಾಡಿ ಭೂಮಿಗೆ ಸರ್‌ಪ್ರೈಸ್‌ ನೀಡಲು ಮುಂದಾಗಿದ್ದಾನೆ. ಆದರೆ ಭೂಮಿ ಮಾತ್ರ ತನ್ನ ಆರೋಗ್ಯದ ಬಗ್ಗೆಯೇ ಚಿಂತಿಯಲ್ಲಿದ್ದಾಳೆ. ಯಾವಾಗ ಭೂಮಿಗೆ ಬ್ರೆಸ್ಟ್‌ ಕ್ಯಾನ್ಸರ್‌ ಇದೆ ಅನ್ನೋದು ಗೊತ್ತಾಯ್ತೋ ಅಲ್ಲಿಂದ ಭೂಮಿ ಸೋತು ಹೋಗಿದ್ದಾಳೆ. ಈಗ ಹೊಸ ಪ್ರೋಮೋ ಔಟ್‌ ಆಗಿದೆ.

Amruthadhaare Serial: ಭೂಮಿ ಒಡಲ ನೋವಿಗೆ ಪರಿಹಾರ ಸಿಗಲೇಬೇಕು! ಎಂಟ್ರಿ ಆದ್ಲು ಮಲ್ಲಿ

ಭೂಮಿ ಒಡಲ ನೋವಿಗೆ ಪರಿಹಾರ ಸಿಗಲೇಬೇಕು! ಎಂಟ್ರಿ ಆದ್ಲು ಮಲ್ಲಿ

Amruthadhaare Serial: ಸದ್ಯ ಭೂಮಿ ಮೇಲೆ ಧಾರಾವಾಹಿ ಕಥೆ ಸಾಗುತ್ತಿದೆ. ಅತ್ಯಂತ ಬೆಸರದಲ್ಲಿ ಇದ್ದ ಭೂಮಿ ಈಗ ಸ್ವಲ್ಪ ಖುಷಿ ಆಗಿದ್ದಾಳೆ. ಮಲ್ಲಿ ಎಂಟ್ರಿ ಕೊಟ್ಟಿದ್ದಾಳೆ. ಗೌತಮ್‌ ಕೂಡ ಮದುವೆ ಆನಿವರ್ಸರಿ ಸಲುವಾಗಿ ಮಲ್ಲಿಯೊಂದಿಗೆ ಮಾತನಾಡಿ ಭೂಮಿಗೆ ಸರ್‌ಪ್ರೈಸ್‌ ನೀಡಲು ಮುಂದಾಗಿದ್ದಾನೆ. ಆದರೆ ಭೂಮಿ ಮಾತ್ರ ತನ್ನ ಆರೋಗ್ಯದ ಬಗ್ಗೆಯೇ ಚಿಂತಿಯಲ್ಲಿದ್ದಾಳೆ.

Amruthadhaare Serial: ಮನದರಸಿ ಮುಚ್ಚಿಟ್ಟ ಸತ್ಯ ಗೌತಮ್ ಎದುರು! ಭೂಮಿಕಾ ಮನದ ಭಾರ ನಿವಾರಿಸ್ತಾರಾ ದಿವಾನ್ ಸರ್?

Amruthadhaare Serial: ಮನದರಸಿ ಮುಚ್ಚಿಟ್ಟ ಸತ್ಯ ಗೌತಮ್ ಎದುರು!

Amruthadhaare Serial: ಈಗ ಹೊಸ ಪ್ರೋಮೋ ಔಟ್‌ ಆಗಿದೆ. ಗೌತಮ್‌ಗೆ ಹೇಗೋ ಭೂಮಿ ರಿಪೋರ್ಟ್‌ ಸಿಕ್ಕಿದೆ. ವೈದ್ಯರ ಬಳಿ ಬಂದು ಕೇಳಿದಾಗ ಭೂಮಿಗೆ ಬ್ರೆಸ್ಟ್‌ ಕ್ಯಾನ್ಸರ್‌ ಇರೋದು ಗೊತ್ತಾಗಿದೆ. ಮೂರನೇ ಹಂತ ಇದ್ದ ಕಾರಣ ವೈದ್ಯರು ಕೂಡ ಕಷ್ಟಕರ ಎಂದಿದ್ದಾರೆ. ಈ ಸುದ್ದಿ ಕೇಳಿ ಗೌತಮ್‌ ಶಾಕ್‌ ಆಗಿದ್ದಾನೆ. ಇನ್ನೊಂದೆಡೆ ಶಕುಂತಲಾ ಭೂಮಿ ವಿರುದ್ಧ ಕೆಂಡವಾಗಿದ್ದಾಳೆ. ಇದೀಗ ಶಕುಂತಲಾ ನಡೆ ಶಕುನಿ ಮಾಮಾಗೂ ಅನುಮಾನ ಬರುವಂತೆ ಮೂಡಿದೆ.

Jodi No 1 Winner: ‘ಜೋಡಿ ನಂ 1’ ಗೆಲುವಿನ ಕಿರೀಟ ಪ್ರಭಾಕರ್ - ಮಾಲತಿ ಜೋಡಿಗೆ!  ಗೆದ್ದವರಿಗೆ ಏನು ಬಹುಮಾನ?

‘ಜೋಡಿ ನಂ 1’ ಗೆಲುವಿನ ಕಿರೀಟ ಪ್ರಭಾಕರ್ - ಮಾಲತಿ ಜೋಡಿಗೆ!

Jodi No 1 Winner: 30 ವರ್ಷಗಳಿಂದ ಅನ್ಯೋನ್ಯವಾಗಿ ದಾಂಪತ್ಯ ಜೀವನವನ್ನ ಸಾಗಿಸುತ್ತಾ ಬಂದಿರುವ ಕೋಟೆ ಪ್ರಭಾಕರ್ - ಮಾಲತಿ ದಂಪತಿ ‘ಜೋಡಿ ನಂ 1’ ಕಾರ್ಯಕ್ರಮದಲ್ಲಿ ವಿಜೇತರಾಗಿದ್ದಾರೆ. 5 ಲಕ್ಷ ರೂಪಾಯಿ ಬಹುಮಾನ ಹಣ ಸಿಕ್ಕಿದೆ. ಹಾಗೇ, ವಿನ್ನರ್‌ ಟ್ರೋಫಿ ಸಿಕ್ಕಿದೆ. ‘ಜೋಡಿ ನಂ 1’ ಕಾರ್ಯಕ್ರಮದ ಮೊದಲ ರನ್ನರ್‌ ಅಪ್ ಆಗಿ ಧನರಾಜ್ ಆಚಾರ್ - ಪ್ರಜ್ಞಾ ದಂಪತಿ ಹೊರಹೊಮ್ಮಿದ್ದಾರೆ. ಎರಡನೇ ರನ್ನರ್‌ ಅಪ್ ಸ್ಥಾನ ಪಡೆದವರು ನಯನ ನಾಗರಾಜ್ - ಸುಹಾಸ್ ದಂಪತಿ.

Kulavadhu Actress : ಡಿವೋರ್ಸ್‌ ತಪ್ಪಲ್ಲ , ಅದು ಒಳ್ಳೆದೇ! ನಟಿ ಧನ್ಯಾ ದೀಪಿಕಾ

ಡಿವೋರ್ಸ್‌ ತಪ್ಪಲ್ಲ , ಅದು ಒಳ್ಳೆದೇ! ನಟಿ ಧನ್ಯಾ ದೀಪಿಕಾ

Kulavadhu Actress : ನಾಲ್ಕು ವರ್ಷಗಳ ಕಾಲ ಪ್ರಸಾರವಾಗಿದ್ದ 'ಕುಲವಧು' (Kulavadhu Serial) ಧಾರಾವಾಹಿ ದೀಪಿಕಾಗೆ ಹೆಚ್ಚಿನ ಪ್ರಖ್ಯಾತಿ ತಂದುಕೊಟ್ಟಿತ್ತು. 7 ವರ್ಷಗಳ ಹಿಂದೆ ನಟ ಆಕರ್ಷ್ ಜೊತೆ ಆಕೆ ಹಸೆಮಣೆ ಏರಿದ್ದರು. ಇತ್ತೀಚೆಗೆ ಆಧ್ಯಾತ್ಮದತ್ತ ಹೆಚ್ಚು ಒಲವು ಬೆಳೆಸಿಕೊಂಡಿದ್ದಾರೆ. ಇದೀಗ ಸಂದರ್ಶನವೊಂದರಲ್ಲಿ ಏಕಾಏಕಿ ಡಿವೋರ್ಸ್‌ ಬಗ್ಗೆ ಮಾತನಾಡಿದ್ದಾರೆ. ದೀಪಿಕಾ ವೈಯಕ್ತಿಕ ಜೀವನದ ಬಗ್ಗೆ ಹೇಳೋದಾದರೆ ಲವ್‌ ಮ್ಯಾರೆಜ್‌ ಆಗಿದ್ದಾರೆ. ಕುಲವಧು ಧಾರಾವಾಹಿಯಲ್ಲಿ ಆಕರ್ಷ್ ಹಾಗೂ ದೀಪಿಕಾ ನಟಿಸಿದ್ದರು. ಆಗ ಇವರಿಬ್ಬರ ಮಧ್ಯೆ ಸ್ನೇಹ ಬೆಳೆದು, ಅದು ಪ್ರೀತಿಗೆ ತಿರುಗಿ ಮದುವೆಯ ಬಂಧಕ್ಕೆ ಒಳಗಾಗಿದ್ದರು.

Amruthadhaare Serial: ಅನುಮಾನ ಹುಟ್ಟಿದೆ ಶಕುಂತಲಾ ನಡೆ! ಜೈದೇವ್‌ ಮುಂದಿನ ಮಾಸ್ಟರ್‌ ಪ್ಲ್ಯಾನ್‌ ಏನು?

Amruthadhaare Serial: ಅನುಮಾನ ಹುಟ್ಟಿದೆ ಶಕುಂತಲಾ ನಡೆ!

Amruthadhaare Serial: ಅಮೃತಧಾರೆ ಧಾರಾವಾಹಿಯಲ್ಲಿ ಶಕುಂತಲಾ ಭೂಮಿ ವಿರುದ್ಧ ಕೆಂಡವಾಗಿದ್ದಾಳೆ. ಇದೀಗ ಶಕುಂತಲಾ ನಡೆ ಶಕುನಿ ಮಾಮಾಗೂ ಅನುಮಾನ ಬರುವಂತೆ ಮೂಡಿದೆ. ಅಮೃತಧಾರೆಯಲ್ಲಿ ಭೂಮಿಕಾಗೆ ಅವಳ ನೆಚ್ಚಿನ ಪತಿ ಗೌತಮ್‌ ಒಂದು ಸರ್‌ಪ್ರೈಸ್‌ ಕೊಟ್ಟಿದ್ದಾರೆ. ಭೂಮಿ ಬರೆದ ಡೈರಿಯಲ್ಲಿರುವ ಭಾವುಕ ಬರಹ, ಕವನಗಳನ್ನೆಲ್ಲ ಸೇರಿಸಿ ಪುಸ್ತಕ ರೂಪದಲ್ಲಿ ಪ್ರಕಟಿಸಿದ್ದಾನೆ. ಆದರೆ ಇದರಲ್ಲಿ ಜೈದೇವ್‌ ಹಾಗೂ ಶಕುಂತಲಾ ಬಗ್ಗೆ ಅತ್ಯಂತ ಕೆಟ್ಟದ್ದಾಗಿ ಬರೆದಿದ್ದಾಳೆ ಭೂಮಿ.

Amruthadhaare Serial: ದಿಯಾ‌ ಕಾಣೆಯಾಗಿರೋ ವಿಷ್ಯ ಜೈದೇವ್ ನೆಮ್ಮದಿ ಕೆಡಿಸ್ತಿದೆ! ಮುಂದೇನು?

Amruthadhaare: ದಿಯಾ‌ ಕಾಣೆಯಾಗಿರೋ ವಿಷ್ಯ ಜೈದೇವ್ ನೆಮ್ಮದಿ ಕೆಡಿಸ್ತಿದೆ!

Amruthadhaare: ಇನ್ನೊಂದು ಕಡೆ 'ಅಮೃತಧಾರೆ' ಧಾರಾವಾಹಿಯಲ್ಲಿ ಪ್ರೇಕ್ಷಕರು ನಂಬಲಾಗದ ಟ್ವಿಸ್ಟ್ ಎದುರಾಗಿದೆ. ಕಥಾನಾಯಕಿ ಭೂಮಿಕಾಗೆ ಸ್ತನ ಕ್ಯಾನ್ಸರ್ ಇರುವುದು ದೃಢಪಟ್ಟಿದ್ದು, ಅಭಿಮಾನಿಗಳಲ್ಲಿ ತೀವ್ರ ಬೇಸರ ಮೂಡಿಸಿದೆ. ಆದರೆ, ಈ ಶಾಕಿಂಗ್ ವರದಿಯ ಹಿಂದೆ ಗೌತಮ್ ಮಲತಾಯಿ ಶಾಕುಂತಲಾದೇವಿಯ ಕುತಂತ್ರ ಇರಬಹುದೇ ಎಂಬ ಬಲವಾದ ಅನುಮಾನ ಈಗ ವೀಕ್ಷಕರಲ್ಲಿ ಮೂಡಿದೆ.

Amruthadhaare Serial: ಭೂಮಿಕಾಗೆ ಬ್ರೆಸ್ಟ್ ಕ್ಯಾನ್ಸರ್! ಮುಂದಿರೋ ಸವಾಲನ್ನ ಹೇಗೆ ಎದುರಿಸ್ತಾಳೆ?

ಭೂಮಿಕಾಗೆ ಬ್ರೆಸ್ಟ್ ಕ್ಯಾನ್ಸರ್! ಮುಂದಿರೋ ಸವಾಲನ್ನ ಹೇಗೆ ಎದುರಿಸ್ತಾಳೆ?

Amruthadhaare Serial: ಗೌತಮ್‌ ಇದಕ್ಕೂ ಮುಂಚೆ ತಲೆ ಸುತ್ತಿ ಬಿದ್ದಿದ್ದಾನೆ. ಇದರಿಂದ ಗಾಬರಿಯಾಗಿ ಆಸ್ಪತ್ರೆಯಲ್ಲಿ ಚೆಕಪ್‌ಗೂ ಕೊಟ್ಟಾಗಿತ್ತು. ಆದರೆ ಆಗಿದ್ದೇ ಬೇರೆ. ವೈದ್ಯರು ಕರೆ ಮಾಡಿ, ಭೂಮಿಕಾ ಮತ್ತು ಗೌತಮ್​ಗೆ ಬರಲು ಹೇಳಿದ್ರು. ಆಗ ಭೂಮಿಕಾ, ಬ್ಲಡ್​ ಟೆಸ್ಟ್​ನಲ್ಲಿ ಗೌತಮ್​ಗೆ ಏನಾದ್ರೂ ಸಮಸ್ಯೆ ಇದೆಯಾ ಎಂದು ಆತಂಕಗೊಂಡಿದ್ದಳು. ಆದರೆ ಇಲ್ಲಿ ಆಗಿದ್ದೇ ಬೇರೆ.

Bigg Boss: ಈ ರೂಲ್ಸ್‌ ಬ್ರೇಕ್‌ ಮಾಡಿದ್ರೆ  ಬಿಗ್‌ ಬಾಸ್‌ ಸ್ಪರ್ಧಿಗಳಿಗೆ ಬೀಳುತ್ತೆ 10 ಲಕ್ಷ ದಂಡ?

ಈ ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬಿಗ್‌ ಬಾಸ್‌ ಸ್ಪರ್ಧಿಗಳಿಗೆ ಬೀಳುತ್ತೆ ದಂಡ?

Bigg Boss: ಅಕ್ಕಿನೇನಿ ನಾಗಾರ್ಜುನ ಈ ಬಾರಿ ಹೋಸ್ಟ್‌ ಆಗುತ್ತಿರುವುದು ಕನ್‌ಫರ್ಮ್‌ ಆಗಿದೆ. ಮುಂಬರುವ ಸೀಸನ್‌ನಲ್ಲಿ ಯಾರು ಕಾಣಿಸಿಕೊಳ್ಳುತ್ತಾರೆ ಎಂಬ ಬಗ್ಗೆ ಅನೇಕರು ಉತ್ಸುಕರಾಗಿದ್ದಾರೆ. ''ಬಿಗ್ ಬಾಸ್''ನ ಹತ್ತನೇ ಸೀಸನ್ ಶುರುವಾಗಲಿದೆ. ಸೆಪ್ಟೆಂಬರ್ ಮೊದಲ ವಾರದಲ್ಲಿ ಅದ್ಧೂರಿಯಾಗಿ ಲಾಂಚ್ ಆಗುವ ಸಾಧ್ಯತೆ ಇದೆ. ಈ ಬಾರಿ ಕೂಡ ನಾಗಾರ್ಜುನ ಅವರಿಗೆ ಕಾರ್ಯಕ್ರಮ ನಡೆಸಿಕೊಡುವ ಜವಾಬ್ಧಾರಿ ವಹಿಸಲಾಗಿದೆ. ಇನ್ನೂ ಕೆಲ ಒಮ್ಮೆ ಈ ವ್ಯಕ್ತಿ ನಿಂದನೆ, ಅಶ್ಲೀಲತೆ ಎಲ್ಲೆಯನ್ನು ಮೀರಿರುತ್ತೆ. ಇದೆಲ್ಲದಕ್ಕೂ ಈಗ ಕಡಿವಾಣ ಹಾಕಲು ಕಾರ್ಯಕ್ರಮದ ಆಯೋಜಕರು ಮುಂದಾಗಿದ್ದಾರೆ ಎನ್ನಲಾಗಿದೆ.

Amruthadhaare Serial: ಗೌತಮ್‌ಗೆ ಇದೇನಾಯ್ತು? ಕೆಡಿಗೆ ಶಕುಂತಲಾ ತಿರುಮಂತ್ರ?

Amruthadhaare: ಗೌತಮ್‌ಗೆ ಇದೇನಾಯ್ತು? ಕೆಡಿಗೆ ಶಕುಂತಲಾ ತಿರುಮಂತ್ರ?

Amruthadhaare Serial: ಇನ್ನೊಂದು ಕಡೆ ಶಕುಂತಲಾ ನಡೆಯೂ ವೀಕ್ಷಕರಿಗೆ ಅನುಮಾನ ಸೃಷ್ಟಿಸಿದೆ. ಪೂರ್ಣ ಆಸ್ತಿಗಾಗಿ ಮಗನಿಂದ ಕೆಲವು ಸಹಿಯನ್ನು ಪಡೆದುಕೊಂಡಿದ್ದಾಳೆ. ಆದರೆ ಮೊದಲಿಗೆ ಕೆಡಿ ಜಯದೇವ್‌ ಸಹಿ ಹಾಕೊಲ್ಲ ಎಂದಿದ್ದಾನೆ. ಆದರೆ ಏಕಾಏಕಿ ಅಮ್ಮನ ಮಾತನ್ನು ನಂಬಿ ತನ್ನ ಬಳಿ ಇರುವ ಆಸ್ತಿಯನ್ನು ಬರೆದುಕೊಟ್ಟಿದ್ದಾಳೆ. ಈ ನಡೆಯನ್ನು ಕಂಡು ವೀಕ್ಷಕರು ಶಕುಂತಲಾ ಬದಲಾಗಿರಬೇಕು. ಮಗನ ಮುಂದೆ ನಾಟಕ ಮಾಡುತ್ತಿದ್ದಾಳೇನೋ ಅಂತ ಕಮೆಂಟ್‌ ಕೂಡ ಮಾಡುತ್ತಿದ್ದಾರೆ.

Amruthadhaare: 'ಅಮೃತಧಾರೆ'ಯ ಪ್ರೇಮ ಪರ್ವಕ್ಕೆ ಗೌತಮ್ - ಭೂಮಿಕಾನೇ ಮೇರು ಶಿಖರಗಳು!

'ಅಮೃತಧಾರೆ'ಯ ಪ್ರೇಮ ಪರ್ವಕ್ಕೆ ಗೌತಮ್ - ಭೂಮಿಕಾನೇ ಮೇರು ಶಿಖರಗಳು!

Amruthadhaare: ಭೂಮಿ ಹಾಗೂ ಗೌತಮ್‌ ಈಗ ಸಂತೋಷದಲ್ಲಿ ಜೀವನ ಕಳೆಯಲು ಮುಂದಾಗಿದ್ದಾರೆ. ಅದ್ಯಾಕೋ ಏನೋ ಭೂಮಿಗೆ ಕೆಟ್ಟ ಆಲೋಚನೆ ಬಂದಿದೆ. ಎಲ್ಲ ಸರಿ ಆಗೋ ಹೊತ್ತಲ್ಲಿ ಇನ್ನೇನಾದರೂ ಸಮಸ್ಯೆ ಬರುತ್ತಾ ಅನ್ನೋ ಚಿಂತೆ ಭೂಮಿಯದ್ದು. ಅಮೃತಧಾರೆಯ ಇತ್ತೀಚಿನ ಸಂಚಿಕೆಗಳನ್ನ ನೋಡುತ್ತಿದ್ದರೆ ಈ ಧಾರಾವಾಹಿ ಮುಗಿಯುತ್ತಿದೆಯಾ ಎಂಬ ಅನುಮಾನವೂ ಕಾಡುತ್ತಿದೆ.

Amruthadhaare Serial: ಮನದರಸಿ ಭೂಮಿಗೆ ಗೌತಮ್ ನಲ್ಮೆಯ ಉಡುಗೊರೆ!

Amruthadhaare: ಮನದರಸಿ ಭೂಮಿಗೆ ಗೌತಮ್ ನಲ್ಮೆಯ ಉಡುಗೊರೆ!

Amruthadhaare Serial: ಭೂಮಿಕಾ ಒಲವಿನಧಾರೆಗೆ ಪುಸ್ತಕ ರೂಪ ಕೊಟ್ಟು, ಸರ್‌ಪ್ರೈಸ್ ನೀಡಲು ಗೌತಮ್‌ ನಿರ್ಧಾರ ಮಾಡುತ್ತಾನೆ. ಭೂಮಿಕಾಳ ಡೈರಿಯನ್ನು ಪುಸ್ತಕ ರೂಪದಲ್ಲಿ ತರಲು ಹಿರಿಯ ಪತ್ರಕರ್ತ ಹರೀಶ್ ನಾಗರಾಜು, ಜೋಗಿ ಅವರ ಎಂಟ್ರಿಯಾಗಿದೆ. ಈ ಎಲ್ಲಾ ತಿರುವುಗಳು ಧಾರಾವಾಹಿಯಲ್ಲಿ ಕುತೂಹಲ ಹೆಚ್ಚಿಸಿವೆ.ಅಮೃತಧಾರೆ ಸೀರಿಯಲ್​ನಲ್ಲಿ ಶಕುಂತಲಾ ಮತ್ತು ಜೈದೇವ್​ ಸೇರಿ ಗೌತಮ್-ಭೂಮಿಕಾ ವಿರುದ್ಧ ಸಂಚು ರೂಪಿಸುತ್ತಿದ್ದಾರೆ.

Gelathi Gayathri Promo: ವೈಷ್ಣವಿ ಗೌಡ ಹೊಸ ಧಾರಾವಾಹಿ ಪ್ರೋಮೋ ಔಟ್‌!

ವೈಷ್ಣವಿ ಗೌಡ ಹೊಸ ಧಾರಾವಾಹಿ ಪ್ರೋಮೋ ಔಟ್‌!

Gelathi Gayathri Promo: ವೈಷ್ಣವಿ ಗೌಡ ಅವರು ಉದಯ ಟಿವಿಯ ಹೊಸ ಸೀರಿಯಲ್ 'ಗೆಳತಿ ಗಾಯತ್ರಿ' ಮೂಲಕ ಮರಳುತ್ತಿದ್ದಾರೆ. ಸದ್ಯ ವೈಷ್ಣವಿ ಅವರ ಅಭಿಮಾನಿಗಳು ಕಾಯುವಿಕೆಗೆ ಬ್ರೇಕ್‌ ಬಿದ್ದಿದೆ. ಪ್ರೋಮೋ ರಿಲೀಸ್‌ ಆಗಿದೆ. ‘ಪಾರ್ವತಿ’ ಎಂಬ ಪಾತ್ರ ಮಾಡುತ್ತಿದ್ದು, ಶ್ರೀಮಂತ ಮನೆಯ ಹೆಣ್ಮಗಳಾಗಿ ಕಾಣಿಸಿಕೊಂಡಿದ್ದಾರೆ. ಇದೊಂದು ಭಾವನಾತ್ಮಕ ಸ್ನೇಹದ ಕಥೆಯಾಗಿದ್ದು, ಇದರಲ್ಲಿ ವೈಷ್ಣವಿ ಅವರು ಎಲ್ಲಾ ಸುಖ-ಸೌಲಭ್ಯಗಳಿದ್ದರೂ ಬಾಲ್ಯದ ಗೆಳತಿಯನ್ನು ಹುಡುಕುವ ಶ್ರೀಮಂತ ಗೃಹಿಣಿ ಪಾರ್ವತಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

Actress Roopika: ಹಸೆಮಣೆ ಏರಲು ಸಜ್ಜಾದ  'ಲಕ್ಷ್ಮೀ ನಿವಾಸ' ಸೀರಿಯಲ್‌ ನಟಿ; ಹುಡುಗ ಯಾರು?

ಹಸೆಮಣೆ ಏರಲು ಸಜ್ಜಾದ 'ಲಕ್ಷ್ಮೀ ನಿವಾಸ' ಸೀರಿಯಲ್‌ ನಟಿ

Actress Roopika: ಬೆಳ್ಳಿಚುಕ್ಕಿ', 'ಬದುಕು', 'ಅವಳ ಮನೆ', 'ತ್ರಿವೇಣಿ ಸಂಗಮ' ರೀತಿಯ ಕಿರುತೆರೆ ಧಾರಾವಾಹಿಗಳಲ್ಲಿ ಬಾಲನಟಿಯಾಗಿ ರೂಪಿಕಾ ಬಣ್ಣ ಹಚ್ಚಿದ್ದರು. 'ಚೆಲುವಿನ ಚಿಲಿಪಿಲಿ' ಸಿನಿಮಾ ಮೂಲಕ ನಾಯಕಿಯಾಗಿ ಚಿತ್ರರಂಗ ಪ್ರವೇಶಿಸಿದ್ದರು.ತರ ‘ತೀರ್ಥರೂಪ’, ‘ಮಾಯದಂಥ ಮಳೆ’, ‘ಬೀರ’, ‘ಥರ್ಡ್‌ಕ್ಲಾಸ್’, ‘ರುದ್ರಾಕ್ಷಿಪುರ’, ‘ಮಂಜರಿ’, ‘ನವರಂಗಿ’, ‘ಡೈಮಂಡ್ ಕ್ರಾಸ್’ ಸೇರಿದಂತೆ ಹಲವು ಕನ್ನಡ ಸಿನಿಮಾಗಳಲ್ಲಿ ನಟಿಸಿದರು.

Amruthadhaare Serial: ಮಗಳೆಂಬ ಮುಗಿಲು ಈಗ ಮಡಿಲು ಸೇರೋ ಹೊತ್ತು; ಅಡೆತಡೆಗಳನ್ನು ದಾಟಿ ದಿವಾನ್ ಮನೆ ಸೇರಲಿದ್ದಾಳೆ ಮಿಂಚು!

Amruthadhaare Serial: ಮಗಳೆಂಬ ಮುಗಿಲು ಈಗ ಮಡಿಲು ಸೇರೋ ಹೊತ್ತು!

Amruthadhaare Serial: ಈಗ ಹೊಸ ಪ್ರೋಮೋ ಔಟ್‌ ಆಗಿದೆ. ರೌಡಿಗಳನ್ನು ಸೆದೆಬಡಿದು ಮಗಳನ್ನು ಭೂಮಿ ಮಡಿಲಿಗೆ ಹಾಕಿದ್ದಾನೆ ಗೌತಮ್‌. ಜೈದೇವ್‌ಗೆ ಮತ್ತೊಮ್ಮೆ ಹಿನ್ನೆಡೆಯಾಗಿದೆ. ಆದರೆ ಈ ಬಾರಿಯಾದರೂ ಈ ಹಿನ್ನೆಡೆ ಕಥೆಯ ಅಂತ್ಯಕ್ಕೆ ಮುನ್ನುಡಿ ಬರೆಯುತ್ತಾ..? ಅಥವಾ ಬೇರೆ ಯಾವುದಾದರೂ ಐಡಿಯಾ ನಿರ್ದೇಶಕರಿಗೆ ಹೊಳೆದು ಧಾರಾವಾಹಿಯ ಕಥೆ ಮತ್ತೆ ಮುಂದುವರೆಯುತ್ತಾ..?ಅನ್ನೋದು ವೀಕ್ಷಕಕರ ಪ್ರಶ್ನೆ.

Amruthadhaare Serial: ಜೆಡಿ ಜೈದೇವ್‌ ಸಂಚುಗಳಿಗೆ ಕೊನೆ ಯಾವಾಗ? ಅಮೃತಧಾರೆ ಧಾರವಾಹಿಯಲ್ಲಿ ರೋಚಕ ಟ್ವಿಸ್ಟ್

ಅಮೃತಧಾರೆ ಧಾರವಾಹಿಯಲ್ಲಿ ರೋಚಕ ಟ್ವಿಸ್ಟ್! ಮಿಂಚುಗೆ ಇದೇನಾಯ್ತು?

Amruthadhaare Serial: ಕಳೆದುಹೋದ ಮಗಳು 'ಮಿಂಚು' ಎಂಬುದು ಖಚಿತವಾಗುತ್ತದೆ. ಜೆಡಿ ಸಂಚುಗಳಿಗೆ ಈಗ ಕೊನೆ ಆಗುವ ಸಮಯ ಬಂದಿದೆ. ಲಕ್ಷ್ಮೀಕಾಂತ್‌ ಮಾವ ಜೈದೇವ್‌ನಿಂದ ತಪ್ಪಿಸಿಕೊಂಡು ಪಾರ್ಥನಿಗೆ ಕಾಲ್‌ಮಾಡಿ ಈ ವಿಷಯ ತಿಳಿಸಿದ್ದಾನೆ. ಆದರೆ ಅದಕ್ಕೂ ಮುಂಚೆ ಪರಿಸ್ಥಿತಿ ಕೈ ಮೀರಿ ಹೋಗಿದೆ. ಮಿಂಚುಳನ್ನು ನಕಲಿ ತಂದೆ ತಾಯಿ ಜೊತೆ ಕಳಿಸಿಕೊಟ್ಟಿದ್ದಾರೆ ಭೂಮಿ ಹಾಗೂ ಗೌತಮ್‌.

Gilli Nata: ಗಿಲ್ಲಿ ನಟನಿಂದ ಇಂದು ಫ್ಯಾನ್ಸ್‌ಗೆ ಸರ್‌ಪ್ರೈಸ್‌! ಏನದು?

ಗಿಲ್ಲಿ ನಟನಿಂದ ಇಂದು ಫ್ಯಾನ್ಸ್‌ಗೆ ಸರ್‌ಪ್ರೈಸ್‌! ಏನದು?

Gilli Nata: ಗಿಲ್ಲಿ ಯಾವ ಮಾಹಿತಿ ಕೊಡಲು ಹೊರಟ್ಟಿದ್ದಾರೆ. ಏನಿದು "ವಿಶೇಷ ಘೋಷಣೆ" ಎನ್ನುವ ಚರ್ಚೆ ಸಹ ಆರಂಭವಾಗಿದೆ. ಗಿಲ್ಲಿ ನಟ ಕಾರಣಕ್ಕೆ ಕಳೆದ ಸೀಸನ್ ವೀಕ್ಷಕರ ಮನಸ್ಸಿನಲ್ಲಿ ಉಳಿದುಬಿಟ್ಟಿದೆ. ದಾಖಲೆ ಪ್ರಮಾಣದಲ್ಲಿ ಗಿಲ್ಲಿ ಮತಗಳನ್ನು ಪಡೆದು ಗೆದ್ದು ಟ್ರೋಫಿ ಎತ್ತಿ ಹಿಡಿದಿದ್ದು ಗೊತ್ತೇಯಿದೆ. ಬಿಗ್ ಬಾಸ್ ಸೀಸನ್-12 ರ ವಿನ್ನರ್ ಗಿಲ್ಲಿ ನಟ ಇಂದೇ ಹೊಸ ಸುದ್ದಿ ಕೊಡ್ತಿದ್ದಾರೆ.

Amruthadhaare Serial: ಮಿಂಚುನೇ ತಮ್ಮ ಮಗಳು ಅನ್ನೋ ಸತ್ಯ ಗೊತ್ತಾಗೇ ಹೋಯ್ತು! ಜೈದೇವ್‌ ಮುಂದಿನ ಪ್ಲ್ಯಾನ್‌ ಏನು?

ಮಿಂಚುನೇ ತಮ್ಮ ಮಗಳು ಅನ್ನೋ ಸತ್ಯ ಗೊತ್ತಾಗೇ ಹೋಯ್ತು!

Amruthadhaare Serial: ಒಂದು ಕಡೆ DNA ಟೆಸ್ಟ್‌ ನಕಲಿ ದಂಪತಿ ಪರ ಬಂದಿದೆ. ಈ ಬಗ್ಗೆ ಪಾರ್ಥ ಹೇಳಿದ್ದಾನೆ. ಇನ್ನೊಂದು ಕಡೆ ಲಕ್ಷ್ಮೀಕಾಂತ್ ಜೈದೇವ್‌ನಿಂದ ತಪ್ಪಿಸಿಕೊಂಡಿದ್ದಾನೆ. ಸೀದಾ ಗೌತಮ್‌ ಮನೆಗೆ ನಂದು ಮಿಂಚು ಬಗ್ಗೆ ರಿವೀಲ್‌ ಮಾಡಿದ್ದಾನೆ, ಮತ್ತೊಂದು ಕಡೆ ಕರ್ಣ ರಿಪೋರ್ಟ್‌ ನೋಡಿ , ಮಿಂಚು ಕೈಯಲ್ಲಿ ಇರೋ ಮಚ್ಚೆ ಬಗ್ಗೆ ರಿವೀಲ್‌ ಮಾಡಿದ್ದಾನೆ. ಅಷ್ಟೇ ಅಲ್ಲ ಅವಳೇ ಗೌತಮ್‌ ಮಗಳು ಅನ್ನೋ ಸತ್ಯ ರಿವೀಲ್‌ ಮಾಡಿದ್ದಾನೆ.

Loading...