ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಶಿವಮೊಗ್ಗ
Electric shock: ಒಣಗಲು ಹಾಕಿದ್ದ ಬಟ್ಟೆ ತೆಗೆಯಲು ಹೋದಾಗ ವಿದ್ಯುತ್‌ ತಗುಲಿ ದಂಪತಿ ದಾರುಣ ಸಾವು

ಸೊರಬದಲ್ಲಿ ವಿದ್ಯುತ್‌ ತಗುಲಿ ದಂಪತಿ ದುರ್ಮರಣ

Shivamogga News: ಶಿವಮೊಗ್ಗ ಜಿಲ್ಲೆಯ ತಾಲೂಕಿನ ಕಪ್ಪಗಳಲೆ ಗ್ರಾಮದಲ್ಲಿ ಅವಘಡ ನಡೆದಿದೆ. ದಂಪತಿಗೆ ವಿದ್ಯುತ್ ತಗುಲಿದ್ದನ್ನು ಗಮನಿಸಿದ ಪಕ್ಕದ ಮನೆ ವ್ಯಕ್ತಿ ರಕ್ಷಿಸಲು ಮುಂದಾದಾಗ ಅವರಿಗೂ ವಿದ್ಯುತ್ ಶಾಕ್ ತಗುಲಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ದಂಪತಿ ಕೊನೆಯುಸಿರೆಳೆದಿದ್ದಾರೆ.

BY Vijayendra: ಶ್ಯಾಮಪ್ರಸಾದ ಮುಖರ್ಜಿ, ಜೋಶಿಯವರ ಹೋರಾಟ ಪ್ರೇರಣಾದಾಯಕ: ವಿಜಯೇಂದ್ರ

ಶ್ಯಾಮಪ್ರಸಾದ ಮುಖರ್ಜಿ, ಜೋಶಿಯವರ ಹೋರಾಟ ಪ್ರೇರಣಾದಾಯಕ: ವಿಜಯೇಂದ್ರ

BY Vijayendra: ಶಿಕಾರಿಪುರ ಮಂಡಲದಲ್ಲಿ ನಡೆದ ಡಾ. ಶ್ಯಾಮಪ್ರಸಾದ ಮುಖರ್ಜಿ ಅವರ ಸ್ಮೃತಿ ದಿನ ಹಾಗೂ ಜಗನ್ನಾಥ ರಾವ್ ಜೋಶಿ ಅವರ ಹುಟ್ಟುಹಬ್ಬದ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು, ಶ್ಯಾಮಪ್ರಸಾದ ಮುಖರ್ಜಿ ಮತ್ತು ಕರ್ನಾಟಕ ಕೇಸರಿ ಎಂದೇ ಪ್ರಸಿದ್ಧರಾಗಿದ್ದ ಜಗನ್ನಾಥ ರಾವ್ ಜೋಶಿ ಅವರು ನಮಗೆ ಪ್ರೇರಣಾದಾಯಕರು ಎಂದು ತಿಳಿಸಿದ್ದಾರೆ.

Shivamogga News: ಶಿವಮೊಗ್ಗದಲ್ಲಿ ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಯುವಕರ ದುರ್ಮರಣ

ಶಿವಮೊಗ್ಗದಲ್ಲಿ ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಯುವಕರ ದುರ್ಮರಣ

Shivamogga News: ಶಿವಮೊಗ್ಗ ತಾಲೂಕಿನ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ಯಡವಾಲ ಗ್ರಾಮದಲ್ಲಿ ಘಟನೆ ನಡೆದಿದೆ. ಕೃಷಿ ಹೊಂಡಕ್ಕೆ ಆಕಸ್ಮಿಕವಾಗಿ ಬಿದ್ದು ಯುವಕರಿಬ್ಬರು ಮೃತಪಟ್ಟಿದ್ದಾರೆ. ಮತ್ತೊಬ್ಬ ಯುವಕ ಅಪಾಯದಿಂದ ಪಾರಾಗಿದ್ದಾನೆ. ಮೃತ ದೇಹಗಳನ್ನು ಹೊರತೆಗೆಯಲಾಗಿದೆ.

Gururaj Gantihole: ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ‌ಕಾರು ಅಪಘಾತ, ಮೂರು ವಾಹನ ಜಖಂ

ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ‌ಕಾರು ಅಪಘಾತ, ಮೂರು ವಾಹನ ಜಖಂ

Gururaj Gantihole: ಶಾಸಕರ ಕಾರಿನ ಮುಂದೆ ಚಲಿಸುತ್ತಿದ್ದ ಕಾರಿನ ಮುಂದೆ ಜಾನುವಾರು ಅಡ್ಡ ಬಂದ ಕಾರಣ ಅವಘಡ ನಡೆದಿದೆ. ಸರಣಿ ಅಪಘಾತದಲ್ಲಿ ಶಾಸಕರ ಕಾರು ಸೇರಿದಂತೆ 3 ಕಾರುಗಳು ಸ್ವಲ್ಪ ಮಟ್ಟಿಗೆ ಜಖಂಗೊಂಡಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಅಪಾಯ ಸಂಭವಿಸಿಲ್ಲ.

Elephant Attack: ಶಿವಮೊಗ್ಗದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿ, ಚಾಮರಾಜನಗರದಲ್ಲಿ ಮಹಿಳೆಯ ಹೊತ್ತೊಯ್ದ ಹುಲಿ

ಶಿವಮೊಗ್ಗದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿ, ಚಾಮರಾಜನಗರದಲ್ಲಿ ಹುಲಿ ಕಾಟ

Elephant Attack : ಭದ್ರಾವತಿ ತಾಲೂಕಿನ ಬಂಡಿಗುಡ್ಡ ಗ್ರಾಮದಲ್ಲಿ ಕಾಡಾನೆ ಏಕಾಏಕಿ ನಡೆಸಿದ ದಾಳಿಗೆ 50 ವರ್ಷದ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ. ಜಮೀನಿನಿಂದ ಮನೆಗೆ ತೆರಳುತ್ತಿದ್ದಾಗ ಏಕಾಏಕಿ ಕಾಡಾನೆ ದಾಳಿಯಿಂದಾಗಿ ಕುಮಾರ್ (50) ಎಂಬವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Kantara: Chapter 1: ಕಾಂತಾರ-1 ಶೂಟಿಂಗ್‌ ವೇಳೆ ಯಾವುದೇ ಅವಘಡ ನಡೆದಿಲ್ಲ: ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

ಕಾಂತಾರ-1 ಶೂಟಿಂಗ್‌ ವೇಳೆ ಯಾವುದೇ ಅವಘಡ ನಡೆದಿಲ್ಲ: ಹೊಂಬಾಳೆ ಫಿಲ್ಮ್ಸ್‌

Kantara: Chapter 1: ಮಾಣಿ ಹಿನ್ನೀರಿನಲ್ಲಿʼಕಾಂತಾರ ಚಾಪ್ಟರ್ 1ʼ ಚಿತ್ರೀಕರಣ ನಡೆಯುತ್ತಿದೆ. ಬ್ಯಾಕ್‌ ಡ್ರಾಪ್​ಗೋಸ್ಕರ ಶಿಪ್​​ ಸೆಟ್‌ ಅನ್ನು ಹಾಕಲಾಗಿತ್ತು. ಜೋರಾದ ಗಾಳಿ – ಮಳೆಯಿಂದ ಶಿಪ್​ ಪಲ್ಟಿಯಾಗಿದೆ. ನಮ್ಮ ತಂಡದವರು ಯಾರೂ ಅದರ ಸುತ್ತಮುತ್ತ ಇರಲಿಲ್ಲ. ಯಾರಿಗೂ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ಹೊಂಬಾಳೆ ಫಿಲ್ಮ್ಸ್ ‌ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಆದರ್ಶ್‌ ತಿಳಿಸಿದ್ದಾರೆ.

Kantara: Chapter 1: ಅನುಮತಿ ಇಲ್ಲದೇ ಶೂಟಿಂಗ್; ಕಾಂತಾರ ಚಿತ್ರತಂಡಕ್ಕೆ ಶಿವಮೊಗ್ಗ ಜಿಲ್ಲಾಡಳಿತದಿಂದ ನೋಟಿಸ್

ಅನುಮತಿ ಇಲ್ಲದೇ ಶೂಟಿಂಗ್; ಕಾಂತಾರ ಚಿತ್ರತಂಡಕ್ಕೆ ನೋಟಿಸ್

Kantara: Chapter 1: ಚಿತ್ರದ ಕೊನೆಯ ಹಂತದ ಶೂಟಿಂಗ್‌ಗಾಗಿ ರಿಷಬ್‌ ಶೆಟ್ಟಿ ಮತ್ತು ತಂಡ ಕೆಲವು ದಿನಗಳಿಂದ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಬೀಡುಬಿಟ್ಟಿದೆ. ಆದರೆ, ಸ್ಥಳೀಯ ಆಡಳಿತದಿಂದ ಅನುಮತಿ ಇಲ್ಲದೆ ಕಾಂತಾರಾ ಸಿನಿಮಾ ಶೂಟಿಂಗ್ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ಚಿತ್ರತಂಡಕ್ಕೆ ಜಿಲ್ಲಾಡಳಿತ ನೋಟಿಸ್ ನೀಡಿದೆ ಎಂದು ತಿಳಿದುಬಂದಿದೆ

Kantara: Chapter 1: 'ಕಾಂತಾರ: ಚಾಪ್ಟರ್‌ 1' ಚಿತ್ರತಂಡಕ್ಕೆ ತಪ್ಪುತ್ತಿಲ್ಲ ಸಂಕಷ್ಟ; ದೋಣಿ ಮಗುಚಿ ಕ್ಯಾಮೆರಾ ನೀರುಪಾಲು: ರಿಷಬ್‌ ಶೆಟ್ಟಿ, ಕಲಾವಿದರು ಪಾರು

'ಕಾಂತಾರ: ಚಾಪ್ಟರ್‌ 1' ಚಿತ್ರತಂಡಕ್ಕೆ ಎದುರಾಯ್ತು ಮತ್ತೊಂದು ಸಂಕಷ್ಟ

Rishab Shetty: ರಿಷಬ್‌ ಶೆಟ್ಟಿ ನಟಿಸಿ, ನಿರ್ದೇಶಿಸುತ್ತಿರುವ ಬಹು ನಿರೀಕ್ಷಿತ ʼಕಾಂತಾರ: ಚಾಪ್ಟರ್‌ 1ʼ ಚಿತ್ರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ಶೂಟಿಂಗ್‌ ನಡೆಸುತ್ತಿದ್ದಾಗ ಜಲಾಶಯದಲ್ಲಿ ದೋಣಿ ಮಗುಚಿದೆ. ಘಟನೆಯಲ್ಲಿ ಯಾರಿಗೂ ಅಪಾಯ ಸಂಭವಿಸಿಲ್ಲ. ಆದರೆ ಕ್ಯಾಮೆರಾಕ್ಕೆ ಹಾನಿಯಾಗಿದೆ ಎನ್ನಲಾಗಿದೆ.

SSLC Exam 2 Result 2025: ಒಂದು ಅಂಕಕ್ಕಾಗಿ ಮತ್ತೊಮ್ಮೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದು ಟಾಪರ್‌ ಆದ ಶಿವಮೊಗ್ಗದ ವಿದ್ಯಾರ್ಥಿನಿ!

ಒಂದು ಅಂಕಕ್ಕಾಗಿ ಮತ್ತೊಮ್ಮೆ ಪರೀಕ್ಷೆ ಬರೆದು ಟಾಪರ್‌ ಆದ ವಿದ್ಯಾರ್ಥಿನಿ!

Shivamogga News: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ವಿಜ್ಞಾನ ವಿಷಯದಲ್ಲಿ ಒಂದು ಅಂಕ ಕಡಿತವಾಗಿತ್ತು. ಹೀಗಾಗಿ ಶಿವಮೊಗ್ಗದ ಸಂಜನಾ ಎಂಬ ವಿದ್ಯಾರ್ಥಿನಿ ಮತ್ತೊಮ್ಮೆ ಪರೀಕ್ಷೆ ಬರೆದು 625 ಕ್ಕೆ 625ಕ್ಕೆ ಅಂಕ ಪಡೆಯುವ ಮೂಲಕ ವಿಶೇಷ ಸಾಧನೆ ಮಾಡಿದ್ದಾಳೆ. ವಿದ್ಯಾರ್ಥಿನಿಯ ಸಾಧನೆಗೆ ಮೆಚ್ಚುಗೆ ವ್ಯಕ್ತವಾಗಿದೆ.

Agumbe Ghat Road: ಜೂ. 15ರಿಂದ ಆಗುಂಬೆ ಘಾಟ್‌ನಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ; ಎಲ್ಲಿಯವರೆಗೆ ನಿರ್ಬಂಧ?

ಜೂ. 15ರಿಂದ ಆಗುಂಬೆ ಘಾಟ್‌ನಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ

Agumbe Ghat Road: ಭಾರಿ ಮಳೆಯಿಂದಾಗಿ ಅಲ್ಲಲ್ಲಿ ರಸ್ತೆ ಬದಿಯಲ್ಲಿ ಭೂ ಕುಸಿತ ಆಗುವ ಸಂಭವ ಇರುವುದರಿಂದ ಜೂ.15ರಿಂದ ಸೆ.30ರವರೆಗೆ ಆಗುಂಬೆ ಘಾಟ್‌ನಲ್ಲಿ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಭಾರಿ ವಾಹನಗಳಿಗೆ ಪರ್ಯಾಯ ಮಾರ್ಗ ಬಳಸಲು ಸೂಚಿಸಲಾಗಿದೆ.

Arecanut Leaf Spot Disease: ಅಡಿಕೆ ಎಲೆ ಚುಕ್ಕಿ ರೋಗ ಕೋವಿಡ್‌ನಂತೆ ಹರಡುತ್ತಿದ್ದರೂ ಯಾರೂ ಮಾತಾಡ್ತಾ ಇಲ್ಲ ಯಾಕೆ!?

ಅಡಿಕೆ ಎಲೆ ಚುಕ್ಕಿ ರೋಗ ಹರಡುತ್ತಿದ್ದರೂ ಯಾರೂ ಮಾತಾಡ್ತಾ ಇಲ್ಲ ಯಾಕೆ!?

Arecanut Leaf Spot Disease: ಮೋಡ-ಬಿಸಿಲಿನ ಆಟ, ಆಗಾಗ ಆರ್ಭಟಿಸುವ ಮಳೆ, ಹೆಚ್ಚಿದ ವಾತಾವರಣದ ತೇವಾಂಶಗಳಿಂದ ಅಡಿಕೆ ಎಲೆ ಚುಕ್ಕಿ ರೋಗದ ಸೋಂಕು ಮುಂಗಾರು ಪೂರ್ವದಲ್ಲೇ ಕರೋನಾದಂತೆ ನಿಧಾನವಾಗಿ ಹರಡುತ್ತಿದೆ. ಇದರಿಂದ ಅಡಿಕೆ ಬೆಳೆಗಾರರು ಕಂಗಾಲಾಗಿದ್ದಾರೆ.

RCB celebrations: ಆರ್‌ಸಿಬಿ ವಿಜಯೋತ್ಸವದ ವೇಳೆ ಬೈಕ್‌ಗಳು ಡಿಕ್ಕಿಯಾಗಿ ಯುವಕ ಸಾವು

ಆರ್‌ಸಿಬಿ ವಿಜಯೋತ್ಸವದ ವೇಳೆ ಬೈಕ್‌ಗಳು ಡಿಕ್ಕಿಯಾಗಿ ಯುವಕ ಸಾವು

RCB celebrations: ಶಿವಮೊಗ್ಗದ ವೆಂಕಟೇಶ ನಗರದಲ್ಲಿ ಘಟನೆ ನಡೆದಿದೆ. ಮಂಗಳವಾರ ತಡರಾತ್ರಿ ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆಗೆ ಯುವಕರು ಬೈಕ್‌ಗಳಲ್ಲಿ ಹೊರಟಿದ್ದರು. ಈ ಸಂದರ್ಭ ಎರಡು ಬೈಕುಗಳು ಮುಖಾಮುಖಿ ಡಿಕ್ಕಿಯಾಗಿವೆ. ಈ ವೇಳೆ ಒಬ್ಬ ಯುವಕ ಮೃತಪಟ್ಟು, ಇನ್ನಿಬ್ಬರು ಗಾಯಗೊಂಡಿದ್ದಾರೆ.

Road Accident: ಐಪಿಎಲ್‌ ಸಂಭ್ರಮಾಚರಣೆ ವೇಳೆ ಅಪಘಾತ: ಬೈಕ್‌ಗಳು ಡಿಕ್ಕಿಯಾಗಿ ಯುವಕ ಸಾವು

ಐಪಿಎಲ್‌ ಸಂಭ್ರಮಾಚರಣೆ ವೇಳೆ ಅಪಘಾತ: ಬೈಕ್‌ಗಳು ಡಿಕ್ಕಿಯಾಗಿ ಯುವಕ ಸಾವು

Road Accident: ಬೈಕ್‌ನಲ್ಲಿ ಸೆಲೆಬ್ರೇಶನ್ ಮಾಡುವ ವೇಳೆ ಅಪಘಾತ ಸಂಭವಿಸಿದೆ. 2 ಬೈಕುಗಳು ಮುಖಾಮುಖಿ ಡಿಕ್ಕಿಯಾಗಿ ಯುವಕನೊಬ್ಬ ಸಾವನಪ್ಪಿದ್ದಾನೆ. ಅಪಘಾತದಲ್ಲಿ ಅಭಿ ಎನ್ನುವ ಯುವಕ ದುರ್ಮರಣ ಹೊಂದಿದ್ದಾನೆ. ಘಟನೆ ಕುರಿತು ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Self Harming: ಯುವಕನ ಜತೆ ಇಬ್ಬರು ಮಕ್ಕಳ ತಾಯಿ ಲವ್ವಿ-ಡವ್ವಿ; ಅನೈತಿಕ ಸಂಬಂಧ ಬಯಲಾಗಿ ಇಬ್ಬರೂ ಆತ್ಮಹತ್ಯೆ!

ಅನೈತಿಕ ಸಂಬಂಧ ಬಯಲು; ಇಬ್ಬರು ಮಕ್ಕಳ ತಾಯಿ ಜತೆ ಯುವಕ ಆತ್ಮಹತ್ಯೆ

Self Harming: ಯುವಕನ ಜತೆ ಮನೆಯಲ್ಲಿದ್ದಾಗ ವಿವಾಹಿತ ಮಹಿಳೆ ತನ್ನ ಸಹೋದರಿಗೆ ಸಿಕ್ಕಿಬಿದ್ದಿದ್ದಾಳೆ. ಬಳಿಕ ಇಬ್ಬರು ವಿಷ ಸೇವಿಸಿ ಅಸ್ವಸ್ಥರಾಗಿದ್ದಾರೆ. ಗಂಡನಿಂದ ದೂರವಾಗಿದ್ದ ಮಹಿಳೆ ಯುವಕನೊಂದಿಗೆ ಪ್ರೀತಿಯಲ್ಲಿ ಬಿದ್ದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮತ್ತೊಂದೆಡೆ ಯುವಕನೂ ವಿಷ ಸೇವಿಸಿ ಪ್ರಾಣ ಬಿಟ್ಟಿದ್ದಾನೆ.

Rain News: ಮಳೆ ಅಬ್ಬರಕ್ಕೆ ಕೊಚ್ಚಿಹೋದ ಹೆದ್ದಾರಿ, ಕುಮಟಾ- ಶಿರಸಿ ಸಂಪರ್ಕ ಬಂದ್

ಮಳೆ ಅಬ್ಬರಕ್ಕೆ ಕೊಚ್ಚಿಹೋದ ಹೆದ್ದಾರಿ, ಕುಮಟಾ- ಶಿರಸಿ ಸಂಪರ್ಕ ಬಂದ್

ಅಬ್ಬರದ ಮಳೆಯಿಂದ (Rain News) ಬೆಣ್ಣೆ ಹೊಳೆ ಹಳ್ಳದ ನೀರು ಹರಿದು ಬಂದು ಹೆದ್ದಾರಿಯ ಬದಿಯಲ್ಲಿ ನಿರ್ಮಾಣ ಮಾಡಿದ್ದ ತಾತ್ಕಾಲಿಕ ರಸ್ತೆಯೂ ಸಂಪೂರ್ಣ ನಾಶವಾಗಿದೆ. ಇದರಿಂದ ಲಕ್ಷಾಂತರ ರೂಪಾಯ ನಷ್ಟವಾಗಿದೆ. ಹೆದ್ದಾರಿಯಲ್ಲಿ ಇದರಿಂದಾಗಿ ‌ಭಾರಿ ವಾಹನಗಳು ಸಾಲುಗಟ್ಟಿ ನಿಂತಿದ್ದು, ಶಿರಸಿ- ಕುಮಟಾ ನಡುವಿನ ವಾಹನ ಸಂಚಾರ ಅಸ್ತವ್ಯಸ್ತ ಆಗಿದೆ.

Police Firing: ಶಿವಮೊಗ್ಗದಲ್ಲಿ ಕೊಲೆ ಆರೋಪಿ ಕಾಲಿಗೆ ಗುಂಡಿಟ್ಟು ಬಂಧನ

Police Firing: ಶಿವಮೊಗ್ಗದಲ್ಲಿ ಕೊಲೆ ಆರೋಪಿ ಕಾಲಿಗೆ ಗುಂಡಿಟ್ಟು ಬಂಧನ

ಮೇ 9ರಂದು ಹೇಮಣ್ಣ ಎಂಬವರನ್ನು ಹತ್ಯೆ ಮಾಡಲಾಗಿತ್ತು. ಚಳಿ ಮಂಜ ಸೇರಿದಂತೆ ಮೂವರು ಹೇಮಣ್ಣರನ್ನು ಕೊಲೆ ಮಾಡಿದ್ದರು. ಆರೋಪಿ ಚಳಿ ಮಂಜಣ್ಣನ್ನು ಬಂಧಿಸಲು ಹೋದಾಗ ತಪ್ಪಿಸಿಕೊಳ್ಳಲು ಯತ್ನಿಸಿದ್ದ. ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ ಹಿನ್ನೆಲೆಯಲ್ಲಿ ಮಂಜನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.

Havyaka Special Award: ಹವ್ಯಕ ವಿಶೇಷ ಪ್ರಶಸ್ತಿ ಪ್ರಕಟ; ನಾಳೆ ಸಂಸ್ಥಾಪನೋತ್ಸವದಲ್ಲಿ ಪ್ರಶಸ್ತಿ ಪ್ರದಾನ

ಹವ್ಯಕ ವಿಶೇಷ ಪ್ರಶಸ್ತಿ ಪ್ರಕಟ; ನಾಳೆ ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ

Havyaka Special Award: ಏಪ್ರಿಲ್ 27 ಭಾನುವಾರದಂದು ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಹವ್ಯಕ ಭವನದಲ್ಲಿ ಆಯೋಜಿಸಿರುವ 82ನೇ ವರ್ಷದ ಹವ್ಯಕ ಸಂಸ್ಥಾಪನೋತ್ಸವ ಕಾರ್ಯಕ್ರಮದಲ್ಲಿ ಸಾಧಕರಿಗೆ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಶ್ರೀ ಅಖಿಲ ಹವ್ಯಕ ಮಹಾಸಭೆ ತಿಳಿಸಿದೆ.

Pahalgam Terror Attack: ಪಾಕ್‌ ಪ್ರೇರಿತ ಭಯೋತ್ಪಾದನಾ ಕೃತ್ಯಕ್ಕೆ ಪ್ರತೀಕಾರ ಶತಸಿದ್ಧ: ಪ್ರಲ್ಹಾದ್‌ ಜೋಶಿ

ಪಾಕ್‌ ಪ್ರೇರಿತ ಭಯೋತ್ಪಾದನಾ ಕೃತ್ಯಕ್ಕೆ ಪ್ರತೀಕಾರ ಶತಸಿದ್ಧ: ಜೋಶಿ

Pahalgam Terror Attack: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಭಯೋತ್ಪಾದನೆಗೆ ಇತಿಶ್ರೀ ಹಾಡಲು ಸಂಕಲ್ಪ ತೊಟ್ಟಿದೆ. ಪಹಲ್ಗಾಮ್‌ನಲ್ಲಿ ದೊಡ್ಡ ಸಂಖ್ಯೆಯಲ್ಲಿ ಅಮಾಯಕರನ್ನು ಬಲಿ ಪಡೆದಿರುವ ಪಾಕ್‌ ಉಗ್ರರನ್ನು ಸೆದೆ ಬಡಿಯುತ್ತದೆ. ದುಷ್ಕೃತ್ಯವೆಸಗಿದ ಯಾರನ್ನೂ ಸುಮ್ಮನೆ ಬಿಡುವುದಿಲ್ಲ. ಈ ನಿಟ್ಟಿನಲ್ಲಿ ಈಗಾಗಲೇ ಕೇಂದ್ರ ಸರ್ಕಾರ ಮೊದಲ ಹೆಜ್ಜೆ ಎನ್ನುವಂತೆ ರಾಜತಾಂತ್ರಿಕವಾಗಿ 5 ಮಹತ್ವದ ನಿರ್ಣಯಗಳನ್ನು ತೆಗೆದುಕೊಂಡಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

Pahalgam Terror Attack: ಜೀವದ ಹಂಗು ತೊರೆದು ಶಿವಮೊಗ್ಗದ ಮಂಜುನಾಥ್‌ ಪುತ್ರನ ರಕ್ಷಿಸಿದ ಕಾಶ್ಮೀರಿ ಯುವಕನ ವಿಡಿಯೋ ಈಗ ವೈರಲ್‌

ಜೀವದ ಹಂಗು ತೊರೆದು ಬಾಲಕನ ರಕ್ಷಿಸಿದ ಕಾಶ್ಮೀರಿ ಯುವಕನ ವಿಡಿಯೋ ಈಗ ವೈರಲ್‌

ಭಯೋತ್ಪಾದಕರ ಕೈಯಿಂದ ಬದುಕುಳಿದ ಮಂಜುನಾಥ್ ಅವರ ಪುತ್ರ ಅಭಿಜಯ್‌ನನ್ನು ಸ್ಥಳೀಯ ವ್ಯಕ್ತಿಯೊಬ್ಬರು ಬೆನ್ನ ಮೇಲೆ ಹೊತ್ತುಕೊಂಡು ಓಡುತ್ತಾ ಸುರಕ್ಷಿತ ಸ್ಥಳಕ್ಕೆ ಕರೆತಂದಿದ್ದರು. ಇದರ ವಿಡಿಯೋ ಇದೀಗ ವೈರಲ್ ಆಗಿದ್ದು "ಇದು ನಿಜವಾದ ಕಾಶ್ಮೀರ" ಎಂದು ಕೊಂಡಾಡಲಾಗುತ್ತಿದೆ.

Pahalgam Terror Attack: ಬೆಂಗಳೂರು ತಲುಪಿದ ಪಹಲ್‌ಗಾಂ ದಾಳಿ ಮೃತರ ಶರೀರಗಳು, ಸಿಎಂರಿಂದಲೂ ಅಂತಿಮ ದರ್ಶನ

ಬೆಂಗಳೂರು ತಲುಪಿದ ಪಹಲ್‌ಗಾಂ ದಾಳಿ ಮೃತರ ಶರೀರಗಳು, ಸಿಎಂರಿಂದ ಅಂತಿಮ ದರ್ಶನ

ಹಾವೇರಿ ಮೂಲದ ಭರತ್ ಭೂಷಣ್ ಮೃತದೇಹ ಬೆಂಗಳೂರಿನಲ್ಲಿರುವ ಮತ್ತಿಕೆರೆ ನಿವಾಸ ತಲುಪಿದೆ. ಮತ್ತಿಕೆರೆಯ ಸುಂದರನಗರದಲ್ಲಿ ಭರತ್ ಅಂತಿಮ ದರ್ಶನವನ್ನು ಸಂಬಂಧಿಕರು ಪಡೆಯುತ್ತಿದ್ದಾರೆ. ಆ್ಯಂಬುಲೆನ್ಸ್ ಮೂಲಕ ಎಸ್ಕಾರ್ಟ್ ಭದ್ರತೆಯಲ್ಲಿ ಮಂಜುನಾಥ್ ಮೃತದೇಹ ಶಿವಮೊಗ್ಗದತ್ತ ಸಾಗಿದ್ದು, ಮಧ್ಯಾಹ್ನ ಅಲ್ಲಿಗೆ ತಲುಪಲಿದೆ.

Pahalgam Terror Attack: ಉಗ್ರರ ದಾಳಿ; ಕಾಶ್ಮೀರದಿಂದ ಶಿವಮೊಗ್ಗ ಉದ್ಯಮಿ ಮೃತದೇಹ ತರಲು ರಾಜ್ಯ ಸರ್ಕಾರ ವ್ಯವಸ್ಥೆ

ಕಾಶ್ಮೀರದಿಂದ ಶಿವಮೊಗ್ಗ ಉದ್ಯಮಿ ಮೃತದೇಹ ತರಲು ರಾಜ್ಯ ಸರ್ಕಾರ ವ್ಯವಸ್ಥೆ

Pahalgam Terror Attack: ಪೊಲೀಸ್ ಅಧಿಕಾರಿಗಳನ್ನು ಒಳಗೊಂಡ ಅಧಿಕಾರಿಗಳ ಒಂದು ತಂಡ ಕಾಶ್ಮೀರಕ್ಕೆ ಪ್ರಯಾಣ ಬೆಳೆಸಿದೆ. ಮುಂದಿನ ಕ್ರಮಗಳ ಉಸ್ತುವಾರಿ ನೋಡಿಕೊಳ್ಳುವಂತೆ ದೆಹಲಿಯ ರೆಸಿಡೆಂಟ್ ಕಮಿಷನರ್ ಅವರಿಗೆ ಸೂಚನೆ ಕೂಡ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Pahalgam Terror Attack: ಪತ್ನಿ, ಮಗನೆದುರೇ ಶಿವಮೊಗ್ಗ ಉದ್ಯಮಿ ತಲೆಗೆ ಹೊಕ್ಕ ಗುಂಡು; ಹೋಗಿ ಮೋದಿಗೆ ಹೇಳಿ ಎಂದ ಉಗ್ರರು!

ಪ್ರವಾಸಿಗರ ಮೇಲೆ ದಾಳಿ ನಡೆಸಿ, ಹೋಗಿ ಮೋದಿಗೆ ಹೇಳಿ ಎಂದ ಉಗ್ರರು!

Pahalgam Terror Attack: ರಾಜ್ಯದ ಪ್ರವಾಸಿಗರು ಸಂಕಷ್ಟದಲ್ಲಿರುವ ಹಿನ್ನೆಲೆಯಲ್ಲಿ ನವದೆಹಲಿಯ ಕರ್ನಾಟಕ ಭವನದಲ್ಲಿರುವ ಅಧಿಕಾರಿಗಳ ತಂಡವನ್ನು ಜಮ್ಮು ಮತ್ತು ಕಾಶ್ಮೀರಕ್ಕೆ ತೆರಳಲು ರಾಜ್ಯ ಸರ್ಕಾರ ಸೂಚಿಸಿದೆ. ಇನ್ನು ಶಿವಮೊಗ್ಗದ ಉದ್ಯಮಿ ಮೃತದೇಹವನ್ನು ಇಲ್ಲಿಗೆ ತರಲು ಅಗತ್ಯ ವ್ಯವಸ್ಥೆ ಮಾಡುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ.

Monkey fever death: ಶಿವಮೊಗ್ಗದಲ್ಲಿ ಮಂಗನ ಕಾಯಿಲೆಗೆ ಮತ್ತೊಬ್ಬ ಬಾಲಕಿ ಬಲಿ

ಶಿವಮೊಗ್ಗದಲ್ಲಿ ಮಂಗನ ಕಾಯಿಲೆಗೆ ಮತ್ತೊಬ್ಬ ಬಾಲಕಿ ಬಲಿ

ರಚಿತ್ ಆರೋಗ್ಯ ಚೇತರಿಸದೇ ಇದ್ದುದರಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ ರಚಿತ್ ಮರಣ ಹೊಂದಿರುವುದಾಗಿ ಮಣಿಪಾಲ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಈ ಮರಣ ಪ್ರಕರಣ ಕುರಿತು ಸೂಕ್ತ ತನಿಖೆ ನಡೆಸಿ ವರದಿ ನೀಡುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚನೆ ನೀಡಿದ್ದಾರೆ.

CET 2025: ಶಿವಮೊಗ್ಗದಲ್ಲಿ ಜನಿವಾರ ವಿವಾದಕ್ಕೆ ಟ್ವಿಸ್ಟ್‌; ಅಧಿಕಾರಿ ವಿರುದ್ಧ ಕಂಪ್ಲೇಂಟ್‌, ಈವರೆಗೆ ಏನೇನು ಬೆಳವಣಿಗೆ ಆಗಿದೆ?

ಶಿವಮೊಗ್ಗದಲ್ಲಿ ಜನಿವಾರ ವಿವಾದ; ಅಧಿಕಾರಿ ವಿರುದ್ಧ ಕಂಪ್ಲೇಂಟ್‌

CET 2025: ಶಿವಮೊಗ್ಗದಲ್ಲಿ ಸಿಇಟಿ ಪರೀಕ್ಷೆ ವೇಳೇ ವಿದ್ಯಾರ್ಥಿಗಳ ಜನಿವಾರ ಮತ್ತು ಕಾಶಿದಾರ ತೆಗೆಸಿದ್ದನ್ನು ಖಂಡಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಬ್ರಾಹ್ಮಣ ಮಹಾಸಭಾದ ಪ್ರಮುಖರು ಮನವಿ ಸಲ್ಲಿಸಿದರು. ಹೀಗಾಗಿ ಸಿಸಿ ಕ್ಯಾಮೆರಾದ ದೃಶ್ಯಗಳನ್ನು ಪಡೆದು, ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.