Saturday, 27th July 2024

ಅಭಿವೃದ್ಧಿಗೆ ಪೂರಕ ಬಜೆಟ್: ತೌಸಿಪ್ ಗಿರಗಾಂವಿ

ಕೊಲ್ಹಾರ: ರಾಜ್ಯದ ಅಭಿವೃದ್ಧಿಯ ಜೊತೆಗೆ ಪ್ರಗತಿಗೆ ನೀಲನಕ್ಷೆಯ ಹಾಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಜೆಟ್ ಮಂಡಿಸಿದ್ದಾರೆ ಎಂದು ಪ ಪಂ ಸದಸ್ಯ ತೌಸಿಪ್ ಗಿರಗಾಂವಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸರ್ವ ಜನಾಂಗದ ಅಭಿವೃದ್ಧಿಯ‌ ದೃಷ್ಟಿಕೋನವಿಟ್ಟುಕೊಂಡು ಬಜೆಟ್ ಮಂಡನೆಯಾಗಿದೆ. ಒಟ್ಟಾರೆ ಇದು ಜನಪ್ರಿಯ ಬಜೆಟ್ ಆಗಿದೆ ಎಂದು ಅವರು ಹೇಳಿದರು.

Leave a Reply

Your email address will not be published. Required fields are marked *

error: Content is protected !!