Saturday, 27th July 2024

ತುಂಗಭದ್ರಾ ಜಲಾಶಯ ಭರ್ತಿ….

ನಿರಂತರ ಮಳೆಯಿಂದಾಗಿ ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿಯ ತುಂಗಭದ್ರಾ ಜಲಾಶಯ ಭರ್ತಿಯಾಗಿದ್ದು, 28 ಕ್ರಸ್ಟ್ ಗೇಟ್ ಗಳ ಮೂಲಕ 1 ಲಕ್ಷ ಕ್ಯುಸೆಕ್ ನೀರನ್ನು ನದಿಗೆ ಹರಿಬಿಡಲಾಗಿದೆ. ನದಿಪಾತ್ರದ ಜನತೆ ಎಚ್ಚರಿಕೆಯಿಂದಿರಲು ಕೊಪ್ಪಳ ಡಿಸಿ ಆದೇಶಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!