Saturday, 27th July 2024

ಮೇಲ್ಸೇತುವೆ ದುರಸ್ತಿ: ವಾಹನ ಸಂಚಾರ ಒಂದು ವಾರ ಬಂದ್

ಬೆಂಗಳೂರು: ಬೆಂಗಳೂರಿನ ಡಾ.ಶಿವಕುಮಾರ ಸ್ವಾಮೀಜಿ ಮೇಲ್ಸೇತುವೆ ದುರಸ್ತಿ ಕಾಮಗಾರಿ ಇನ್ನು ಒಂದು ವಾರಗಳ ಕಾಲ ನಡೆಯಲಿದೆ. ಫ್ಲೈ ಓವರ್ ವಾಹನ ಸಂಚಾರಕ್ಕೆ ಮುಕ್ತಗೊಳಿಸುವ ಮುನ್ನ ಎಲ್ಲಾ ಸುರಕ್ಷತೆಗಳ ಬಗ್ಗೆ ಮತ್ತೊಮ್ಮೆ ಪರಿಶೀಲನೆ ಮಾಡಲಿದ್ದು, ಇದಕ್ಕೆ ಒಂದು ವಾರಗಳ ಕಾಲ ಮತ್ತೆ ಫ್ಲೈ ಓವರ್ ಬಂದ್ ಆಗಿರಲಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಎಲಿವೇಟೆಡ್ ಹೈವೇಯಲ್ಲಿ ಒಂದು ವಾರಗಳ ಕಾಲ ವಿಶೇಷ ಪರೀಕ್ಷೆ ಗಳನ್ನು ನಡೆಸಲಿದೆ. ತುರ್ತು ದುರಸ್ತಿ ಕಾಮಗಾರಿಗಾಗಿ ಡಿಸೆಂಬರ್ 26ರಿಂದಲೇ ಫ್ಲೈ ಓವರ್ ಮೇಲೆ ವಾಹನ ಸಂಚಾರ […]

ಮುಂದೆ ಓದಿ

error: Content is protected !!