Wednesday, 24th April 2024

ಶಿರಸಿಯಲ್ಲೂ ಎನ್‌ಐಎ, ಐಬಿ ದಾಳಿ: ಎಸ್‌ಡಿಪಿಐ ಮುಖಂಡನ ಬಂಧನ

ಕಾರವಾರ: ಉತ್ತರಕನ್ನಡ ಜಿಲ್ಲೆಯ ಶಿರಸಿಯಲ್ಲೂ ಎನ್‌ಐಎ ಹಾಗೂ ಐಬಿ ತಂಡ ಬೆಳಗ್ಗೆ ದಾಳಿ ನಡೆಸಿ, ಎಸ್‌ಡಿಪಿಐ ಮುಖಂಡ ಅಝೀಝ್‌ ಎಂಬಾತನನ್ನು ವಶಕ್ಕೆ ಪಡೆದಿದೆ. ಶಿರಸಿ ತಾಲೂಕಿನ ಟಿಪ್ಪು ನಗರದಲ್ಲಿ ಸ್ಥಳೀಯ ಪೊಲೀಸರ ಸಹಾಯದೊಂದಿಗೆ ಎನ್‌ಐಎ ಹಾಗೂ ಐಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ದಾಳಿಯಲ್ಲಿ ಎಸ್‌ಡಿಪಿಐ ಮುಖಂಡ ಹಝೀಝ್ ಅಬ್ದುಲ್ ಶುಕುರ್ ಹೊನ್ನಾವರ್ (45) ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ. ಬೆಳಗ್ಗೆ ಅಝೀಝ್ ಅಬ್ದುಲ್ ಮನೆ ಸುತ್ತ ಪೊಲೀಸರು ನೆರೆದಿದ್ದರು. ಸುಮಾರು 6 ಗಂಟೆ ವೇಳೆಗೆ ಅಝೀಝ್ ಅಬ್ದುಲ್ ಮನೆ […]

ಮುಂದೆ ಓದಿ

error: Content is protected !!