Thursday, 19th September 2024

ನರಬಲಿ ಹತ್ಯೆ ಪ್ರಕರಣ: ಮೂವರಿಗೆ ನ್ಯಾಯಾಂಗ ಬಂಧನ

ಎರ್ನಾಕುಲಂ: ಮಾಟಮಂತ್ರದ ವಿಧಿವಿಧಾನಗಳಲ್ಲಿ ಇಬ್ಬರು ಮಹಿಳೆಯರನ್ನು ನರಬಲಿಯಾಗಿ ಹತ್ಯೆಗೈದ ಆರೋಪದ ಮೇಲೆ ಎರ್ನಾಕುಲಂ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಮೂವರು ಆರೋಪಿಗಳನ್ನು ಬುಧವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಆರೋಪಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದ್ದು, ಅದು ಅ.26 ರಂದು ಕೊನೆಗೊಳ್ಳಲಿದೆ. ಆರೋಪಿಗಳನ್ನು ಎರ್ನಾ ಕುಲಂ ಜಿಲ್ಲಾ ಸೆಷನ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಮಹಿಳೆ ಸೇರಿದಂತೆ ಮೂವರು ಆಮಿಷವೊಡ್ಡಿ ಇಬ್ಬರು ಮಹಿಳೆಯನ್ನು ನರಬಲಿಯಾಗಿ ಹತ್ಯೆಗೈದಿದ್ದಾರೆ. ಮಹಿಳೆಯರು ನಾಪತ್ತೆಯಾದ 24 ಗಂಟೆಗಳಲ್ಲಿ ಪತ್ತನಂತಿಟ್ಟ ಜಿಲ್ಲೆಯ ಮನೆಯೊಂದರಲ್ಲಿ ಸಮಾಧಿಯಾಗಿರುವ ಸ್ಥಿತಿಯಲ್ಲಿ ಎರಡು ಛಿದ್ರಗೊಂಡ […]

ಮುಂದೆ ಓದಿ

ಕೇರಳದಲ್ಲಿ ಮಳೆಯ ಆರ್ಭಟ: ಮೃತರ ಸಂಖ್ಯೆ 13ಕ್ಕೆ ಏರಿಕೆ

ತಿರುವನಂತಪುರಂ: ಕೇರಳದಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಮಳೆಗೆ ಸಂಬಂಧಿತ ಘಟನೆಗಳಲ್ಲಿ ಮೃತಪಟ್ಟಿದ್ದು, ಮೃತರ ಸಂಖ್ಯೆ 13ಕ್ಕೆ ತಲುಪಿದೆ. ಕೇರಳದ ಕೊಟ್ಟಾಯಂ, ಇಡುಕ್ಕಿ ಮತ್ತು ಎರ್ನಾಕುಲಂ ಜಿಲ್ಲೆಗಳಲ್ಲಿ ದಿನಕ್ಕೆ ರೆಡ್...

ಮುಂದೆ ಓದಿ

ವ್ಯಂಗ್ಯಚಿತ್ರಕಾರ ಸಿ.ಜೆ.ಯೇಸುದಾಸನ್ ನಿಧನ

ಕೊಚ್ಚಿ: ಕೋವಿಡ್‌ ನಂತರದ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಕೇರಳದ ವ್ಯಂಗ್ಯಚಿತ್ರಕಾರ ಸಿ.ಜೆ.ಯೇಸುದಾಸನ್(83) ಬುಧವಾರ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ತಮ್ಮ ರಾಜಕೀಯ ವ್ಯಂಗ್ಯ ಚಿತ್ರಗಳಿಂದ ಜನಪ್ರಿಯರಾಗಿದ್ದ ಯೇಸುದಾಸನ್ ಅವರು, ವಾರದ...

ಮುಂದೆ ಓದಿ