Saturday, 20th April 2024

ಸ್ವಾಮೀಜಿ ವಿರುದ್ಧ ಕೊಲೆ ಬೆದರಿಕೆ ಆರೋಪ: FIR ದಾಖಲು

ಕೊಪ್ಪಳ: ಜಿಲ್ಲೆಯ ಪ್ರಸಿದ್ಧ ಮಠಗಳಲ್ಲಿ ಒಂದಾದ ಕೊಟ್ಟೂರು ಮಠದ ಸ್ವಾಮೀಜಿ ವಿರುದ್ಧ, ಮಹಿಳೆಯೊಬ್ಬರಿಗೆ ಕೊಲೆ ಬೆದರಿಕೆ ಆರೋಪ ಕೇಳಿ ಬಂದಿದೆ.  ಪ್ರಕರಣ ಸಂಬಂಧ FIR ಕೂಡ ದಾಖಲಾಗಿದೆ. ಕೊಟ್ಟೂರೇಶ್ವರ ಕಾಲೇಜಿನಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ಕಮಲಾಕ್ಷಿ ಎಂಬವರಿಗೆ, ಬಸವಲಿಂಗಮ್ಮ ಎಂಬಾಕೆ ನೀನು ಇಲ್ಲಿಗೆ ಯಾಕ್ ಬಂದೆ ಎಂಬುದಾಗಿ ನಿಂದಿಸಿದ್ದಾರೆ ಎನ್ನಲಾಗಿದೆ. ಸ್ವಾಮೀಜಿ ಬಳಿಯಲ್ಲಿ ಪಿಸ್ತೂಲ್ ಇದೆ. ನಿನ್ನ ಕೊಲೆ ಮಾಡಿಸುತ್ತೇನೆ ಎಂಬುದಾಗಿ ಕೊಲೆ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಕಮಲಾಕ್ಷಿ ಎಂಬವರು ಜಿಲ್ಲೆಯ ಗಂಗಾವತಿ ನಗರ ಪೊಲೀಸ್ […]

ಮುಂದೆ ಓದಿ

error: Content is protected !!