ಕೋಲಾರ: ಬಯಸದೇ ಬಂದ ಭ್ಯಾಗ್ಯ ಎಂಬಂತೆ ಗೌತಮ್ ಅವರಿಗೆ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡಿದೆ. ಚುನಾವಣೆ ಪ್ರಚಾರದ ವೇಳೆ ಕಾಂಗ್ರೆಸ್ ಸರ್ಕಾರ ನೀಡಿರುವ ಗೃಹಲಕ್ಷ್ಮಿ ಯೋಜನೆ ಮೂಲಕ ತಿಂಗಳಿಗೆ 2 ಸಾವಿರ ಬರುತ್ತಿದೆಯೇ ಎಂದು ಕೇಳಿದಾಗ ಬರುತ್ತಿದೆ ಎಂದರು. ಬಸ್ ಗಳಲ್ಲಿ ಉಚಿತ ಪ್ರಯಾಣ ಮಾಡುತ್ತಿದ್ದೀರಾ ಎಂದು ಕೇಳಿದೆ ಓಡಾಡುತ್ತಿದ್ದೇವೆ ಎಂದರು. ಅಕ್ಕಿ ಬರುತ್ತಿದೆಯೇ ಎಂದು ಕೇಳಿದೆ ಬರುತ್ತಿದೆ ಎಂದರು. ಕರೆಂಟ್ ಬಿಲ್ ಶೂನ್ಯ ಬರುತ್ತಿದೆಯೇ ಎಂದು ಕೇಳಿದೆ ಹೌದು ಎಂದರು. ಇದು ಸಿದ್ದರಾಮ ಯ್ಯ ಅವರು […]
ಕೋಲಾರ: ಕರ್ನಾಟಕ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಗುರುವಾರ ಕೊನೆ ದಿನವಾಗಿದ್ದು, ಕೊನೆ ಕ್ಷಣದಲ್ಲಿ ಕಾಂಗ್ರೆಸ್ ಕೋಲಾರ ಜಿಲ್ಲೆಯ ಮುಳಬಾಗಿಲ ಅಭ್ಯರ್ಥಿಯನ್ನು ಬದಲಿಸಿದೆ. ಮುಳಬಾಗಿಲ ವಿಧಾನಸಭಾ ಕ್ಷೇತ್ರದ...
ಕೋಲಾರ: ಎಮ್ಮೆಗಳನ್ನು ಮೇಯಿಸಲು ಹೋದ ಸಂದರ್ಭ ಹಳ್ಳದಲ್ಲಿ ಕೊಚ್ಚಿಕೊಂಡು ಹೋಗಿ ವ್ಯಕ್ತಿಯೊಬ್ಬ ಮೃತಪಟ್ಟಿ ದ್ದಾರೆ. ಪಟ್ಟಣದ ನಂದಪ್ಪ ಸಂಗಪ್ಪ ಸೊನ್ನದ(೬೫) ಎಂಬ ವ್ಯಕ್ತಿ ಪಟ್ಟಣದ ಸಮೀಪ ಗರಸಂಗಿ...