Monday, 16th September 2024

ಬಿಜೆಪಿಗೆ ಅಚ್ಚರಿಯ ಅಭ್ಯರ್ಥಿ ಘೋಷಣೆ ಸಾಧ್ಯತೆ

ಚಿಕ್ಕಬಳ್ಳಾಪುರ : ರಾಜ್ಯದ ಹೈವೋಲ್ಟೇಜ್ ಕ್ಷೇತ್ರವಾದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸಚಿವ ಡಾ.ಕೆ.ಸುಧಾಕರ್ ಮತ್ತು ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ನಡುವಿನ ಟಿಕೆಟ್ ಕಗ್ಗಂಟು ದಿನಕ್ಕೊಂದೊ೦ದು ತಿರುವು ಪಡೆಯುತ್ತಿರುವ ಬೆನ್ನಲ್ಲೇ ಬಿಜೆಪಿ ಹೈಕಮಾಂಡ್ ಅಚ್ಚರಿಯ ಅಭ್ಯರ್ಥಿಯನ್ನು ಕಣಕ್ಕಿಳಿಸುವ ತಯಾರಿ ನಡೆಸಿದೆ ಎಂದು ಬಲ್ಲಮೂಲಗಳಿಂದ ತಿಳಿದುಬಂದಿದೆ. ಆರ್‌ಎಲ್‌ಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವೇಮ್‌ಪಲ್ಲಿ ಅಮಾನುಲ್ಲಾ ಅವರೇ ಆ ಅಚ್ಚರಿಯ ಅಭ್ಯರ್ಥಿಯಾಗಿದ್ದು ಅವರನ್ನೇ ಕಣಕ್ಕಳಿಸುವ ಸಾಧ್ಯತೆಯಿದೆ ಎಂದು ಹೆಸರು ಹೇಳಲು ಇಚ್ಚಿಸದ ಬಿಜೆಪಿ ಮುಖಂಡರೊಬ್ಬರು ತಿಳಿಸಿದ್ದಾರೆ. ಬೆಂಗಳೂರು ನಿವಾಸಿಯಾಗಿರುವ ವೇಮ್‌ಪಲ್ಲಿ […]

ಮುಂದೆ ಓದಿ

ಜಿಲ್ಲೆಯ ೫ ವಿಧಾನ ಸಭಾ ಕ್ಷೇತ್ರಗಳಲ್ಲೂ ಬಿಎಸ್‌ಪಿ ಅಭ್ಯರ್ಥಿಗಳ ಸ್ಪರ್ಧೆ ಖಚಿತ : ಬಿ.ವಿ.ನಾಗಪ್ಪ

ಚಿಕ್ಕಬಳ್ಳಾಪುರ: ಜಿಲ್ಲೆಯ ಎಲ್ಲಾ ೫ ವಿಧಾನ ಸಭಾ ಕ್ಷೇತ್ರಗಳಲ್ಲಿಯೂ ಬಹುಜನ ಸಮಾಜ ಪಕ್ಷದ ಅಭ್ಯರ್ಥಿಗಳು ಮುಂಬರುವ 2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ. ಇದರಂತೆ ರಾಜ್ಯದ 224...

ಮುಂದೆ ಓದಿ

ಸರಕಾರ ಜನಗಣತಿಯಲ್ಲಿ ಮಾದಿಗ ಎಂದು ನಮೂದಿಸಲು ಕ್ರಮ ವಹಿಸಲಿ ದಂಡೋರ ಆಗ್ರಹ

ಚಿಕ್ಕಬಳ್ಳಾಪುರ: ರಾಜ್ಯದ ಪರಿಶಿಷ್ಟಜಾತಿ ಪಟ್ಟಿಯಲ್ಲಿ ಬರುವ 101 ಜಾತಿಗಳ ಪೈಕಿ ಮಾದಿಗ ಸಮುದಾಯವು ಅತ್ಯಂತ ಹೆಚ್ಚಿನ ಜನಸಂಖ್ಯೆ ಹೊಂದಿರುವ  ಅಸ್ಪೃಷ್ಯ  ಸಮುದಾಯವಾಗಿದೆ. ಇದನ್ನು ಅನೇಕ ಕಡೆ ಅನೇಕ...

ಮುಂದೆ ಓದಿ