Sunday, 12th May 2024

ಮೇ 3ರಂದು ಪುನೀತ್‌ ರಾಜ್‌ಕುಮಾರ್‌’ಗೆ ಬಸವಶ್ರೀ ಪ್ರಶಸ್ತಿ ಪ್ರದಾನ

ಚಿತ್ರದುರ್ಗ : ನಗರದ ಶ್ರೀಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದಲ್ಲಿ ಮೇ 3ರಂದು ಸ್ಯಾಂಡಲ್‌ವುಡ್‌ ದಿವಂಗತ ನಟ ಪುನೀತ್‌ ರಾಜ್‌ಕುಮಾರ್‌ ಅವರಿಗೆ ಮರಣೋತ್ತರವಾಗಿ 2021ನೇ ಸಾಲಿನ ಬಸವಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಮಠದಲ್ಲಿ ಬೆಳಗ್ಗೆ ಬಸವ ಜಯಂತಿ ಅಂಗವಾಗಿ ಸರ್ವಶರಣ, ಸಂತ ಮತ್ತು ದಾರ್ಶನಿಕರ ಸ್ಮರಣೆ ಹಾಗೂ ಡಾ.ಪುನೀತ್ ರಾಜಕುಮಾರ್ ಅವರಿಗೆ ಮರಣೋತ್ತರವಾಗಿ 2021ನೇ ಸಾಲಿನ ಬಸವಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿದೆ. ಸಮಾರಂಭದ ಅಧ್ಯಕ್ಷತೆಯನ್ನ ಡಾ.ಶಿವಮೂರ್ತಿ ಮುರುಘಾ ಶರಣರು ವಹಿಸಲಿದ್ದು, ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಕೃಷಿ ಸಚಿವ ಬಿ.ಸಿ. […]

ಮುಂದೆ ಓದಿ

error: Content is protected !!