Saturday, 21st September 2024

2001ರ ಸಂಸತ್‌ ದಾಳಿ: ವೀರ ಹುತಾತ್ಮರ ತ್ಯಾಗ ಸ್ಮರಿಸಿದ ರಾಷ್ಟ್ರಪತಿ ಕೋವಿಂದ್‌

ನವದೆಹಲಿ: ಸಂಸತ್‍ನ ಮೇಲೆ ದಾಳಿಯ ವೇಳೆ, ಕೆಚ್ಚೆದೆಯಿಂದ ಹೋರಾಡಿ ಜೀವ ಅರ್ಪಿಸಿದ ವೀರ ಹುತಾತ್ಮರ ತ್ಯಾಗವನ್ನು ದೇಶ ಸ್ಮರಿಸುತ್ತದೆ ಎಂದು ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್ ಹೇಳಿದ್ದಾರೆ. 2001ರಲ್ಲಿ ಇದೇ ದಿನ ಐವರು ಪಾಕ್ ಮೂಲದ ಉಗ್ರರು ಸಂಸತ್ ಭವನದ ಒಳಗೆ ನುಗ್ಗಲು ಪ್ರಯತ್ನಿಸಿದಾಗ 8 ರಕ್ಷಣಾ ಪಡೆ ಸಿಬ್ಬಂದಿ ಜೀವವನ್ನು ಲೆಕ್ಕಿಸದೆ ಹೋರಾಡಿ ಅನೇಕ ಜೀವಿಗಳನ್ನು ರಕ್ಷಿಸಿದರು. ಅದರಿಂದ ಭಾರೀ ವಿಧ್ವಂಸಕ ಕೃತ್ಯ ತಪ್ಪಿತು ಎಂದು ತಿಳಿಸಿದ್ದಾರೆ. ಇಡೀ ದೇಶ ಅವರಿಗೆ ನಮಿಸುತ್ತದೆ ಎಂದು ಹೇಳಿದ್ದಾರೆ. ಪ್ರಧಾನಿ […]

ಮುಂದೆ ಓದಿ