Saturday, 7th September 2024

ಇಂದು ಕೇಂದ್ರ ಹಣಕಾಸು ಬಜೆಟ್ ಮಂಡನೆ

ನವದೆಹಲಿ: ಸೋಮವಾರ (ಫೆ.1) ಪ್ರಸಕ್ತ ಸಾಲಿನ  ಕೇಂದ್ರ ಬಜೆಟ್‌ ಮಂಡನೆಯಾಗುತ್ತಿದ್ದು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಲಿದ್ದಾರೆ. ಇಂದಿನ ಬಜೆಟ್ ನ ‌ ತಂಡದ ಪ್ರಮುಖರ ವಿವರ ಇಂತಿದೆ. ನಿರ್ಮಲಾ ಸೀತಾರಾಮನ್‌: ಕೇಂದ್ರ ಹಣಕಾಸು ಸಚಿವರಾಗಿ ಮೂರನೇ ಬಜೆಟ್‌ ಅನ್ನು ಮಂಡಿಸಲಿದ್ದಾರೆ. ಅಜಯ್‌ ಭೂಷಣ್‌ ಪಾಂಡೆ: ಹಣಕಾಸು ಇಲಾಖೆಯ ಹಿರಿಯ ಕಾರ್ಯದರ್ಶಿ. ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರದ ಸಿಇಒ ಆಗಿದ್ದವರು. ವಿಶಿಷ್ಟ ಗುರುತಿನ ಪ್ರಾಧಿಕಾರದಲ್ಲಿ ಯೂನಿಕ್ ಐಡೆಂಟಿಫಿಕೇಶನ್ ಅಥಾರಿಟಿ ಆಫ್ ಇಂಡಿಯಾ ಮುಖ್ಯಸ್ಥರಾಗಿ ಒಂಬತ್ತು ವರ್ಷಗಳ ಕಾಲ […]

ಮುಂದೆ ಓದಿ

ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ: ಚಾಂಪಿಯನ್ ಆಗಿ ಮೆರೆದ ತಮಿಳುನಾಡು

ಅಹಮದಾಬಾದ್‌: 2020-21ನೇ ಆವೃತ್ತಿಯ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿಯ ಫೈನಲ್‌ನಲ್ಲಿ ಚಾಂಪಿಯನ್ ಆಗಿ ತಮಿಳುನಾಡು ಹೊರಹೊಮ್ಮಿದೆ. ಫೈನಲ್ ಪಂದ್ಯದಲ್ಲಿ ತಮಿಳುನಾಡು ಬರೋಡಾ ವಿರುದ್ಧ ಜಯ ಸಾಧಿಸಿ ಚಾಂಪಿಯನ್...

ಮುಂದೆ ಓದಿ

error: Content is protected !!