Monday, 16th September 2024

ಮುಂಬೈ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದವರಿಗೆ ಗೌರವ ಸಲ್ಲಿಸಿದ ಗಣ್ಯರು

ನವದೆಹಲಿ: ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಶುಕ್ರವಾರ ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ತಮ್ಮ ಪ್ರಾಣ ಪಣಕ್ಕಿಟ್ಟು, ಉಗ್ರರ ವಿರುದ್ಧ ಹೋರಾಡಿದ ಹಾಗೂ ಹುತಾತ್ಮರಾದ ಯೋಧರ ಧೈರ್ಯ-ಸಾಹಸಕ್ಕೆ ದೇಶ ಸದಾ ಕೃತಜ್ಞ ವಾಗಿರುತ್ತದೆ ಎಂದು ಟ್ವೀಟ್ ಮಾಡಿದ್ದಾರೆ. ಅಂದ ಹಾಗೆ, ಮುಂಬೈನಲ್ಲಿ ನಡೆದ ಉಗ್ರರ ದಾಳಿಗೆ ಇಂದು 13 ವರ್ಷ. ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಸಹ ಮುಂಬೈ ಮೇಲಿನ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದವರಿಗೆ ಕಾಂಗ್ರೆಸ್ ನಾಯಕ ರಾಹುಲ್‌ಗಾಂಧಿ ಶ್ರದ್ಧಾಂಜಲಿ […]

ಮುಂದೆ ಓದಿ