Monday, 16th September 2024

ಕೃಷಿ ಕಾನೂನು ತಿದ್ದುಪಡಿ: ಸಮಿತಿಯ ಮೊದಲ ಸಭೆ ನಾಳೆಗೆ ಮುಂದೂಡಿಕೆ

ನವದೆಹಲಿ: ಕೃಷಿ ಕಾನೂನು ತಿದ್ದುಪಡಿ ಕುರಿತು ಸುಪ್ರೀಂ ಕೋರ್ಟ್ ನೇಮಕ ಮಾಡಿದ ಸಮಿತಿಯ ಮೊದಲ ಸಭೆ ಮಂಗಳವಾರ ದೆಹಲಿಯಲ್ಲಿ ನಡೆದರೂ, ಬುಧವಾರಕ್ಕೆ ಮುಂದೂಡಬೇಕಾಯಿತು. ಮಂಗಳವಾರ ಪ್ರತಿಭಟನಾ ನಿರತ ರೈತರು ಮತ್ತು ಸರ್ಕಾರದ ನಡುವೆ ಸಂವಾದ ನಡೆಯಬೇಕಿತ್ತಾದರೂ, ಅದನ್ನು ಬುಧವಾರಕ್ಕೆ ಮುಂದೂಡಲಾಗಿದೆ. ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಮಂಗಳವಾರ 55 ನೇ ದಿನ ಪ್ರವೇಶಿಸಿತು. ಮೂರು ಸದಸ್ಯರ ಸಮಿತಿಯಲ್ಲಿ ಕೃಷಿ ಅರ್ಥಶಾಸ್ತ್ರಜ್ಞ ಅಶೋಕ್ ಗುಲಾಟಿ, ಕೃಷಿ ವಿಜ್ಞಾನಿ ಡಾ.ಪ್ರಮೋದ್ ಕುಮಾರ್ ಜೋಶಿ ಮತ್ತು ಶೆಟ್ಕರಿ […]

ಮುಂದೆ ಓದಿ