Friday, 20th September 2024

100 ನೇ ದಿನಕ್ಕೆ ಕಾಲಿಟ್ಟ ರೈತರ ಪ್ರತಿಭಟನೆ: ಎಕ್ಸ್‌ಪ್ರೆಸ್ ಹೆದ್ದಾರಿ ಬಂದ್

ನವದೆಹಲಿ: ಮೂರು ಕೃಷಿ ಕಾಯ್ದೆಯನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ 100 ನೇ ದಿನಕ್ಕೆ ಕಾಲಿಟ್ಟಿದೆ. ಈ ಹಿನ್ನಲೆಯಲ್ಲಿ ಶನಿವಾರ ನವದೆಹಲಿ ಹೊರಭಾಗದಲ್ಲಿ, 6 ಪಥದ ಎಕ್ಸ್‌ಪ್ರೆಸ್ ಹೆದ್ದಾರಿ ಬಂದ್ ಮಾಡುವ ಮೂಲಕ ಕೇಂದ್ರ ಸರ್ಕಾರದ ಮೇಲೆ ರೈತರು ಒತ್ತಡ ಹೇರಿದ್ದಾರೆ. ಕಾರು, ಟ್ರಕ್, ಟ್ರ್ಯಾಕ್ಟರ್ ಗಳಲ್ಲಿ ಪ್ರತಿಭಟನಾ ಸ್ಥಳಕ್ಕೆ ರೈತರು ಆಗಮಿಸಿದ್ದು , ಸಂಜೆ 4 ಗಂಟೆಯವರೆಗೂ ಬಂದ್ ಮುಂದು ವರೆಯ ಲಿದೆ. ಹರ್ಯಾಣ, ಉತ್ತರಪ್ರದೇಶ, ಪಂಜಾಬ್ ಸೇರಿದಂತೆ ಹಲವು ರಾಜ್ಯಗಳ ರೈತರು 2020ರ ನವೆಂಬರ್ […]

ಮುಂದೆ ಓದಿ