Thursday, 19th September 2024

ದೇಶದಲ್ಲಿ ಹುಟ್ಟಿಕೊಂಡಿರುವ ಹೊಸ ಸಾಮರ್ಥ್ಯವೇ ‘ಆತ್ಮ ನಿರ್ಭರತೆ’: ಮೋದಿ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಭಾನುವಾರ 72ನೇ ಹಾಗೂ 2020 ರ ಸಾಲಿನ ಕೊನೆಯ ‘ಮನ್ ಕಿ ಬಾತ್’ನಲ್ಲಿ ದೇಶದ ಜನರನ್ನು ಉದ್ದೇಶಿಸಿ ಮಾತನಾಡಿದರು. ಇನ್ನು 4 ದಿನದ ನಂತರ 2021 ನೇ ವರ್ಷ ಆರಂಭವಾಗಲಿದ್ದು, ಪರಸ್ಪರ ಶುಭಾಶಯ ಕೋರುವ ಬದಲು ದೇಶಕ್ಕೆ ಶುಭಾಶಯ ವನ್ನು ಕೋರೋಂ ಎಂದು ಹೇಳಿದ್ದಾರೆ. 2021 ರಲ್ಲಿ ಭಾರತ ಹೊಸ ಸಾಧನೆಯ ಶಿಖರಕ್ಕೆ ಏರಲಿದೆ. ಕೊರೋನಾ ಹಿನ್ನೆಲೆಯಲ್ಲಿ ದೇಶದಲ್ಲಿ ಹಲವು ಸಮಸ್ಯೆಯಾಗಿದ್ದು, ದೇಶದಲ್ಲಿ ತಯಾರಿಸಲ್ಪಟ್ಟ ಆಟಿಕೆಗಳಿಗೆ ಬೇಡಿಕೆ ಹೆಚ್ಚಿದೆ. ದೇಶದ ಜನರ […]

ಮುಂದೆ ಓದಿ