Thursday, 19th September 2024

ಪಂಜಾಬ್ ಎಲೆಕ್ಷನ್‌ 2022 : ‘ಆಮ್ ಆದ್ಮಿ’ ಪಟ್ಟಿ ಬಿಡುಗಡೆ

ಚಂಡೀಗಢ : ಆಮ್ ಆದ್ಮಿ ಪಕ್ಷವು ಪಂಜಾಬ್ ವಿಧಾನಸಭಾ ಚುನಾವಣೆ(2022)ಗೆ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನ  ಬಿಡುಗಡೆ ಮಾಡಿದೆ. ಮೊದಲ ಪಟ್ಟಿಯಲ್ಲಿ 10 ಆಭ್ಯರ್ಥಿಗಳನ್ನ ಹೆಸರಿಸಲಾಗಿದ್ದು, ದೆಹಲಿಯಲ್ಲಿ ಆಡಳಿತಾ ರೂಢ ಎಎಪಿ ಕೋಟಕ್ ಪುರ ಸ್ಥಾನದಿಂದ ಕುಲ್ತಾರ್ ಸಿಂಗ್ ಸಂಧವನ್ ಅವರಿಗೆ ಅವಕಾಶ ನೀಡಿದೆ. ಮತ್ತೊಂದೆಡೆ, ಪಕ್ಷವು ಗುರ್ಮೀತ್ ಸಿಂಗ್ ಅವರನ್ನು ಬರ್ನಾಲಾ ದಿಂದ ನಿಲ್ಲಿಸಿದೆ. ಒಟ್ಟು 10 ಆಭ್ಯರ್ಥಿಗಳಿದ್ದು, ಇವರಲ್ಲಿ ಜೈ ಕಿಶನ್ ರೂಡಿ ಸೇರಿದ್ದಾರೆ. ಜಗರಾವ್ʼನಿಂದ ಸರ್ವಜಿತ್ ಕೌರ್ ಮನೋಕೆ, ನಿಹಾಲ್ ಸಿಂಗ್ ವಾಲಾದಿಂದ […]

ಮುಂದೆ ಓದಿ

ಎಎಪಿ ಹಾಲಿ ಶಾಸಕಿ ರುಪಿಂದರ್ ಕೌರ್ ರೂಬಿ ರಾಜೀನಾಮೆ

ಚಂಡೀಗಢ: ನಡೆಯಲಿರುವ ವಿಧಾನಸಭೆ ಚುನಾವಣೆ(2022) ಗಾಗಿ ಆಮ್ ಆದ್ಮಿ ಪಕ್ಷ ಸಿದ್ಧತೆ ಜೋರಾಗಿ ನಡೆದಿರುವಾಗಲೇ ಎಎಪಿ ಹಾಲಿ ಶಾಸಕಿ ಪಕ್ಷದ ಪ್ರಾಥಮಿಕ ಸದಸ್ಯ ತ್ವಕ್ಕೆ ರಾಜೀನಾಮೆ ಸಲ್ಲಿಸಿರುವುದು...

ಮುಂದೆ ಓದಿ

ಪಿಜ್ಜಾ ಡೆಲಿವರಿಗೆ ಅವಕಾಶ ಇರುವಾಗ, ಆಹಾರ ಧಾನ್ಯ ಸರಬರಾಜಿಗೇಕೆ ತಡೆ ?: ಕೇಜ್ರಿವಾಲ್ ಪ್ರಶ್ನೆ

ನವದೆಹಲಿ: ನ್ಯಾಯಬೆಲೆ ಅಂಗಡಿಗಳು ಕರೋನಾ ಸೋಂಕು ಹರಡುವ ಹಾಟ್ ಸ್ಪಾಟ್ ಗಳಾಗಿವೆ. ಈ ನಿಟ್ಟಿನಲ್ಲಿ ಪಡಿತರ ಧಾನ್ಯಗಳನ್ನು ಮನೆ ಬಾಗಿಲಿಗೆ ತಲುಪಿಸಲು ಅವಕಾಶ ಮಾಡಿಕೊಡಿ ಎಂದು ದೆಹಲಿ ಮುಖ್ಯಮಂತ್ರಿ...

ಮುಂದೆ ಓದಿ

ಕಾರ್ಪೊರೇಷನ್ ಚುನಾವಣೆ: ಪೀಪಿ ಊದಿದ ಆಮ್‌ ಆದ್ಮಿ‌, ಅರಳದ ಬಿಜೆಪಿ

ನವದೆಹಲಿ : ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಐದು ಸ್ಥಾನಗಳಲ್ಲಿ ನಾಲ್ಕು ಸ್ಥಾನಗಳನ್ನು ಗೆದ್ದ ಆಪ್‌ ಪಕ್ಷದ ಕಾರ್ಯಕರ್ತರಿಗೆ ಮತ್ತು ಜನರಿಗೆ ಅಭಿನಂದನೆ ಸಲ್ಲಿಸಿದ ದೆಹಲಿ ಮುಖ್ಯಮಂತ್ರಿ...

ಮುಂದೆ ಓದಿ

ಎಎಪಿ ಶಾಸಕ ಸೋಮನಾಥ್ ಭಾರ್ತಿ ಬಂಧನ

ಲಖನೌ: ಆಮ್ ಅದ್ಮಿ ಪಕ್ಷದ(ಎಎಪಿ) ಶಾಸಕ ಸೋಮನಾಥ್ ಭಾರ್ತಿ ಅವರನ್ನು ಸೋಮವಾರ ಅಮೆಥಿಯಲ್ಲಿ ಬಂಧಿಸಲಾಗಿದೆ. ಉತ್ತರ ಪ್ರದೇಶದ ಆಸ್ಪತ್ರೆಗಳ ಸ್ಥಿತಿಯ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪವನ್ನು...

ಮುಂದೆ ಓದಿ