Thursday, 19th September 2024

Viral Video

Accident: ಭದ್ರಾಪುರ ಬಳಿ ಭೀಕರ ಅಪಘಾತ

ನೆಲಮಂಗಲ: ರಾಷ್ಟ್ರೀಯ ಹೆದ್ದಾರಿ 75ರ ಸೋಲೂರು ಸಮೀಪದ ಭದ್ರಾಪುರ ಬಳಿ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆ ಯುತ್ತಿದ್ದಾರೆ. ನೆಲಮಂಗಲ ಆಸ್ಪತ್ರೆಯ ಶವಗಾರದಲ್ಲಿ ನಾಲ್ವರ ಮೃತ ದೇಹಗಳ ಮರಣೋತ್ತರ ಪರೀಕ್ಷೆ ನಡೆಸ ಲಾಗುತ್ತಿದೆ. ಮೃತರು ಬೆಂಗಳೂರಿನ ಪೀಣ್ಯ ದಾಸರಹಳ್ಳಿಯ ಬಾಗಲಗುಂಟೆ ಮೂಲದವರು. ಯಡಿಯೂರು ಬಳಿಯ ಹುಲಿ ವಾಹನ ಮುನೇಶ್ವರ ದೇವಸ್ಥಾನಕ್ಕೆ ಪೂಜೆ ಮುಗಿಸಿ ಬರುವಾಗ ಘಟನೆ ನಡೆದಿದೆ. ಮೃತರನ್ನು ನಂಜುಂಡಪ್ಪ 55, ಶಾರದಾ 47, ಭದ್ರಮ್ಮ 80 […]

ಮುಂದೆ ಓದಿ

Accident: ಖಾಸಗಿ ಮತ್ತು ಬಸ್ ಬೊಲೆರೋ ವಾಹನ ಮುಖಾಮುಖಿ ಡಿಕ್ಕಿ ಓರ್ವ ಸಾವು

ಕೆಂಚಾರ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕನಶೆಟ್ಟಹಳ್ಳಿ ಬಳಿ ಘಟನೆ. ಚಿಂತಾಮಣಿ : ಖಾಸಗಿ ಬಸ್ ಮತ್ತು ಟೊಮೆಟೋ ಸಾಗಾಣೆಕೆ ಮಾಡುವ ಬೊಲೆರೋ ವಾಹನದ ನಡುವೆ ಮುಖಾಮುಖಿ ಡಿಕ್ಕಿ...

ಮುಂದೆ ಓದಿ

Auto Accident: ಆಟೋ ಪಲ್ಟಿ: ಹಲವು ಮಕ್ಕಳಿಗೆ ಗಂಭೀರ ಗಾಯ..

ರಾಯಚೂರು ಶಾಲಾ ವಾಹನ ಅಪಘಾತ ಮಾಸುವ ಮುನ್ನವೇ ಶಹಪುರದಲ್ಲಿ ಮತ್ತೊಂದು ಘಟನೆ… ಗಂಭೀರವಾಗಿ ಗಾಯಗೊಂಡಿರುವ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲು.. ಯಾದಗಿರಿ: ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್...

ಮುಂದೆ ಓದಿ

Dr G Parameshwar: ಅಪಘಾತ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಲು ಸೂಚನೆ, ಸ್ಥಳ ಪರಿಶೀಲಿಸಿದ ಸಚಿವ ಪರಮೇಶ್ವರ್ 

ತುಮಕೂರು/ಮಧುಗಿರಿ:  ಮಧುಗಿರಿ ತಾಲ್ಲೂಕಿನ ಕಾಟಗಾನಹಟ್ಟಿ ಮತ್ತು ಕೆರೆಗಳಪಾಳ್ಯ ಸಮೀಪ ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿ ಆರು ಜನ ಮೃತಪಟ್ಟ ಸ್ಥಳಕ್ಕೆ ಗೃಹ ಸಚಿವ ಡಾ. ಜಿ.ಪರಮೇಶ್ವರ್...

ಮುಂದೆ ಓದಿ

Road Accident: ಭೀಕರ ರಸ್ತೆ ಅಪಘಾತ ಇಬ್ಬರ ದುರ್ಮರಣ ಮೂವರಿಗೆ ಗಾಯ

ತಿಪಟೂರು: ರಸ್ತೆಯ ಮೂಲಕ ಶಾಲೆಗೆ ತೆರಳಲು ಬರುತ್ತಿದ್ದ ವಿದ್ಯಾರ್ಥಿನಿ ಹಾಗೂ ತಾಯಿ ಮೇಲೆ ಗಾರ್ಮೆಂಟ್ಸ್ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ ಇಬ್ಬರು ಸಾವನ್ನಪ್ಪಿದ್ದು, ಮೂವರಿಗೆ ಗಂಭೀರ...

ಮುಂದೆ ಓದಿ