Sunday, 8th September 2024

ಕಲ್ಲು ತೂರಾಟ: ಇಂತಹ ಘಟನೆಗಳು ರಾಜ್ಯಕ್ಕೆ ಅವಮಾನ – ಅಧೀರ್ ರಂಜನ್ ಚೌಧರಿ

ಕೋಲ್ಕತ್ತಾ: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ನಡೆದ ಕಲ್ಲು ತೂರಾಟಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಸರ್ಕಾರ ವನ್ನು ಟೀಕಿಸಿದ ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ, ಇಂತಹ ಘಟನೆಗಳು ರಾಜ್ಯಕ್ಕೆ ಅವಮಾನ ಎಂಬುದನ್ನು ಸಾಬೀತುಪಡಿಸುತ್ತದೆ ಎಂದರು. ಮಂಗಳವಾರ ಡಾರ್ಜಿಲಿಂಗ್ ಜಿಲ್ಲೆಯ ಫನ್‌ಸಿಡೆವಾ ಪ್ರದೇಶದ ಬಳಿ ವಂದೇ ಭಾರತ್‌ ಎಕ್ಸ್‌ಪ್ರೆಸ್‌ನ ಎರಡು ಬೋಗಿಗಳ ಮೇಲೆ ಕಲ್ಲು ತೂರಾಟ ನಡೆದಿದ್ದು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಎರಡು ಕಿಟಕಿ ಗಾಜುಗಳಿಗೆ ಹಾನಿಯಾಗಿದೆ. ಇದು ಎರಡನೇ ದಾಳಿ ಯಾಗಿದೆ. ಮೂರು […]

ಮುಂದೆ ಓದಿ

‘ರಾಷ್ಟ್ರಪತ್ನಿ’ ಹೇಳಿಕೆ ವಿರುದ್ಧ ಬಿಜೆಪಿ ಆಕ್ರೋಶ: ಕ್ಷಮೆ ಕೇಳಲ್ಲವೆಂದ ಅಧೀರ್‌

ನವದೆಹಲಿ: ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧುರಿ ಅವರ ‘ರಾಷ್ಟ್ರಪತ್ನಿ’ ಹೇಳಿಕೆ ವಿರುದ್ಧ ಬಿಜೆಪಿ ಆಕ್ರೋಶ ಹೊರ ಹಾಕಿದ್ದು, ಕ್ಷಮೆಗೆ ಪಟ್ಟು ಹಿಡಿದಿದೆ. ಈ ವೇಳೆ ಕ್ಷಮೆಯಾಚಿಸುವ...

ಮುಂದೆ ಓದಿ

error: Content is protected !!