Thursday, 19th September 2024

ಭೋಪಾಲ್‌ನಲ್ಲಿ ಶಂಕರಾಚಾರ್ಯರ 108 ಅಡಿ ಎತ್ತರದ ಪ್ರತಿಮೆ ನಿರ್ಮಾಣಕ್ಕೆ ಸಿದ್ದತೆ

ಭೋಪಾಲ್: ಮಧ್ಯಪ್ರದೇಶ ಸರ್ಕಾರವು ಧಾರ್ಮಿಕ ಗುರು ಮತ್ತು ತತ್ವಜ್ಞಾನಿ ಶಂಕರಾಚಾರ್ಯರ 108 ಅಡಿ ಎತ್ತರದ ಪ್ರತಿಮೆಯನ್ನು 2,000 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸುವ ಯೋಜನೆಗೆ ಮುಂದಾಗಿದೆ. ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಆಚಾರ್ಯ ಶಂಕರ ಸಾಂಸ್ಕೃತಿಕ ಏಕತಾ ನ್ಯಾಸ್‌ ನ ಟ್ರಸ್ಟಿಗಳ ಮಂಡಳಿಯ ಸಭೆಯನ್ನು ಉದ್ದೇಶಿಸಿ ಯೋಜನೆಯ ಕುರಿತು ಚರ್ಚಿಸಿದ್ದಾರೆ. ಸ್ವಾಮಿ ಅವೇಧಶಾ ನಂದ ಗಿರಿ ಜಿ ಮಹಾರಾಜ್ ಸೇರಿದಂತೆ ಪ್ರಮುಖ ಸಂತರು ಮತ್ತು ಟ್ರಸ್ಟ್ ಸದಸ್ಯರು ಸಭೆಯಲ್ಲಿ ಭಾಗವಹಿಸಿದ್ದರು. ರಾಜ್ಯ ಬಜೆಟ್‌ ನಲ್ಲಿ ಹಣ […]

ಮುಂದೆ ಓದಿ