Monday, 16th September 2024

ಅಕ್ರಮ 744 ನುಸುಳುಕೋರರ ಬಂಧನ

ಅಗರ್ತಲಾ: ಬಾಂಗ್ಲಾದೇಶದಿಂದ ಅಂತರರಾಷ್ಟ್ರೀಯ ಗಡಿಯ ಮೂಲಕ ಅಕ್ರಮವಾಗಿ ಭಾರತದೊಳಗೆ ನುಸುಳಲು ಯತ್ನಿಸುತ್ತಿದ್ದ ಒಟ್ಟು 744 ನುಸುಳುಕೋರರನ್ನು ಬಿಎಸ್‌ಎಫ್‌ ಬಂಧಿಸಿದೆ. ‘744 ನುಸುಳುಕೋರರಲ್ಲಿ 112 ರೋಹಿಂಗ್ಯಾಗಳು, 337 ಬಾಂಗ್ಲಾದೇಶಿಗಳು ಮತ್ತು 295 ಭಾರತೀಯರಿದ್ದಾರೆ. ಇದು ಕಳೆದ 3 ವರ್ಷಗಳಲ್ಲಿ ಗಡಿ ರಾಜ್ಯವೊಂದರಲ್ಲಿ ಬಂಧಿಸಿದ ಅತಿ ಹೆಚ್ಚು ನುಸುಳುಕೋರರ ಸಂಖ್ಯೆಯಾಗಿದೆ’ ಎಂದು ತಿಳಿಸಿದ್ದಾರೆ. ‘ನುಸುಳುಕೋರರ ಬಂಧನದ ವೇಳೆ ನಿಷೇಧಿತ ಕೆಮ್ಮು ಸಿರಪ್, ಗಾಂಜಾ, ಯಾಬಾ ಮಾತ್ರೆಗಳು, ಬ್ರೌನ್ ಶುಗರ್, 4 ಕೆ.ಜಿ ಚಿನ್ನ ಸೇರಿದಂತೆ ಒಟ್ಟು ₹41.82 ಕೋಟಿ ಮೌಲ್ಯದ […]

ಮುಂದೆ ಓದಿ

ಅಧಿಕಾರಕ್ಕೆ ಬಂದರೆ ಹಳೆಯ ಪಿಂಚಣಿ ಯೋಜನೆ ಮರು ಜಾರಿ

ಅಗರ್ತಲಾ: ತ್ರಿಪುರಾದಲ್ಲಿ ಅಧಿಕಾರಕ್ಕೆ ಬಂದರೆ ಮೊದಲ ನಿರ್ಧಾರ ಹಳೆಯ ಪಿಂಚಣಿ ಯೋಜನೆಯನ್ನು ಮರು ಪರಿಚಯಿಸುವುದು ಎಂದು ಹಿರಿಯ ಸಿಪಿಐ(ಎಂ) ನಾಯಕ ಪ್ರಕಾಶ್ ಕಾರಟ್ ಹೇಳಿದ್ದಾರೆ. ಪಶ್ಚಿಮ ತ್ರಿಪುರಾ...

ಮುಂದೆ ಓದಿ

ತ್ರಿಪುರ ಮಾಜಿ ಮುಖ್ಯಮಂತ್ರಿ ಪೂರ್ವಜರ ಮನೆಗೆ ಬೆಂಕಿ

ಅಗರ್ತಲಾ: ತ್ರಿಪುರ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಬಿಪ್ಲಬ್​ ಕುಮಾರ್​ ದೇಬ್​​ ಅವರ ಪೂರ್ವಜರ ಮನೆಗೆ ದುಷ್ಕರ್ಮಿ ಗಳು ಬೆಂಕಿ ಹಚ್ಚಿದ್ದಾರೆ. ಈ ಮನೆಯ ಬಳಿ ನಿಂತಿದ್ದ ವಾಹನಗಳನ್ನು...

ಮುಂದೆ ಓದಿ

ಗುವಾಹಟಿ – ಕೋಲ್ಕತ್ತಾ – ಗುವಾಹಟಿ ನೂತನ ರೈಲಿಗೆ ರಾಷ್ಟ್ರಪತಿ ಚಾಲನೆ

ಅಗರ್ತಲಾ: ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ತ್ರಿಪುರ ಮುಖ್ಯಮಂತ್ರಿ ಮಾಣಿಕ್ ಸಹಾ ಅವರು ಗುರುವಾರ ಅಗರ್ತಲಾ ರೈಲು ನಿಲ್ದಾಣದಿಂದ ಗುವಾಹಟಿ – ಕೋಲ್ಕತ್ತಾ – ಗುವಾಹಟಿ ನೂತನ...

ಮುಂದೆ ಓದಿ