Monday, 16th September 2024

ಕೃಷಿ ಭವನದ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದ ಶೋಭಾ ಕರಂದ್ಲಾಜೆ

ನವದೆಹಲಿ : ಕೇಂದ್ರ ಸರ್ಕಾರದ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ರಾಜ್ಯ ಸಚಿವರಾಗಿ ಉಡುಪಿ – ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಸದಸ್ಯರಾದ ಶೋಭಾ ಕರಂದ್ಲಾಜೆ ನವದೆಹಲಿಯಲ್ಲಿ ಅಧಿಕಾರ ಸ್ವೀಕರಿಸಿದರು. ಕಳೆದ ಬುಧವಾರ ಕೇಂದ್ರ ಸಚಿವೆಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸಂಸದೆ ಶೋಭಾ ಕರಂದ್ಲಾಜೆಗೆ, ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ರಾಜ್ಯ ಸಚಿವೆ ಖಾತೆ ಹಂಚಿಕೆ ಮಾಡಲಾಗಿದೆ. ನವದೆಹಲಿಯ ಕೃಷಿ ಭವನದಲ್ಲಿನ ಕಚೇರಿಯಲ್ಲಿ ಕು.ಶೋಭಾ ಕರಂದ್ಲಾಜೆ ಅಧಿಕಾರ ಸ್ವೀಕರಿಸಿದರು. ಈ ಬಳಿಕ ಮಾತನಾಡಿ, ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಕೆಲಸ […]

ಮುಂದೆ ಓದಿ

ಸದ್ದಿಲದೇ ಆಗುತ್ತಿದೆ ವರ್ಗಾವಣೆ

ಸಾಮಾನ್ಯ ವರ್ಗಾವಣೆ ಇಲ್ಲದಿದ್ದರೂ, ಇದಕ್ಕೆ ಕೊನೆಯಿಲ್ಲ  ಕಂದಾಯ, ಗೃಹ ಇಲಾಖೆಯಲ್ಲಿ ಈ ಪ್ರಕ್ರಿಯೆ ಕೃಷಿ ಇಲಾಖೆಯಲ್ಲೂ ಸಜ್ಜಾಗಿರುವ ಲಿಸ್ಟ್ ವಿಶೇಷ ವರದಿ: ರಂಜಿತ್ ಎಚ್. ಅಶ್ವತ್ಥ ಬೆಂಗಳೂರು...

ಮುಂದೆ ಓದಿ

ಕೃಷಿ ಇಲಾಖೆ ರಾಯಭಾರಿಯಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್‌ ನೇಮಕ

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಕೃಷಿ ಇಲಾಖೆ ರಾಯಭಾರಿಯನ್ನಾಗಿ ಸರ್ಕಾರ ನೇಮಿಸಿದೆ. ಕೃಷಿ ಇಲಾಖೆ ರೈತರ ಹಿತಕ್ಕಾಗಿ ಕೈಗೊಂಡಿರುವ ಕಾರ್ಯಕ್ರಮಗಳನ್ನು ಪ್ರಚುರಪಡಿಸಲು ಹಾಗೂ ಕೃಷಿಕರಲ್ಲಿ ಸ್ಫೂರ್ತಿ...

ಮುಂದೆ ಓದಿ