Thursday, 19th September 2024

MLA Pradeep Eshwar: ನಮ್ಮ ನಾಯಕರ ವಿರುದ್ಧ ಹಗುರವಾಗಿ ಮಾತನಾಡಿದರೆ ತಕ್ಕಶಾಸ್ತಿಯ ಎಚ್ಚರಿಕೆ ರವಾನೆ

ಶಾಸಕ ಪ್ರದೀಪ್ ಈಶ್ವರ್ ಪರ ಎದ್ದುನಿಂತ ಕಾಂಗ್ರೆಸ್ ಮತ್ತು ಅಹಿಂದ ಮುಖಂಡರು ಚಿಕ್ಕಬಳ್ಳಾಪುರ : ಸಂಸದರು ಹಾಗೂ ಚಿಕ್ಕಬಳ್ಳಾಪುರ ನಗರಸಭೆ ಸದಸ್ಯರು ನಮ್ಮ ಪಕ್ಷದ ಮುಖಂಡರು ಹಾಗೂ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಅಸಂಸದೀಯ ಪದಬಳಕೆ ಮಾಡುವುದಾಗಲಿ, ವೈಯಕ್ತಿಕ ವಿಚಾರಗಳನ್ನು ಕೆದಕಿ ಅವಹೇಳನ ಮಾಡುವುದಾಗಲಿ ಮಾಡಿದರೆ ತಕ್ಕ ಪ್ರತ್ಯುತ್ತರ ನೀಡಬೇಕಾಗುತ್ತದೆ ಹುಷಾರ್ ಎಂಬ ಎಚ್ಚರಿಕೆಯ ಸಂದೇಶವನ್ನು ಕಾಂಗ್ರೆಸ್ ಮುಖಂಡರು ರವಾನಿಸಿದರು. ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಶನಿವಾರ ನಡೆಸಿದ ಸುದ್ದಿಗೋಷ್ಟಿಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಮಾತನಾಡಿದರು. ಸಂಸದರಂತೆ […]

ಮುಂದೆ ಓದಿ

ಭಾವನಾತ್ಮಕ ವಿಷಯಗಳೇ ಚುನಾವಣಾ ಅಸ್ತ್ರ ?

ಅಶ್ವತ್ಥಕಟ್ಟೆ ranjith.hoskere@gmail.com ಬಿಜೆಪಿಯವರು ಹಿಂದೂತ್ವದ ಅಜೆಂಡಾದಲ್ಲಿ ಚುನಾವಣೆಗೆ ಹೋದ ಸಮಯದಲ್ಲಿ, ಕಾಂಗ್ರೆಸ್‌ನವರು ಮುಸ್ಲಿಮರನ್ನು ಓಲೈಸಲು ಮುಂದಾದರೆ ಮುಸ್ಲಿಮರ ವೋಟುಗಳು ಭದ್ರವಾಗಬಹುದು. ಆದರೆ ‘ಹಿಂದ’ ಹಾಗೂ ಮೇಲ್ವರ್ಗದವರು ಬಿಜೆಪಿ...

ಮುಂದೆ ಓದಿ