Saturday, 28th September 2024

mallikarjun kharge

Mallikarjun Kharge: ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಲೋಕಾಯುಕ್ತಕ್ಕೆ ದೂರು, ತನಿಖೆಗೆ ರಾಜ್ಯಪಾಲರ ಮೊರೆಗೆ ನಿರ್ಧಾರ

ಬೆಂಗಳೂರು: ಅಧಿಕಾರ ಬಳಸಿ ಸರಕಾರಿ ಸ್ವತ್ತನ್ನು ತಮ್ಮ ಕುಟುಂಬಕ್ಕೆ ಹಂಚಿಕೆ ಮಾಡಿಸಿಕೊಂಡ ಆರೋಪದಲ್ಲಿ ತನಿಖೆಗೆ ಕೋರಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (AICC President Mallikarjun Kharge) ಮತ್ತವರ ಕುಟುಂಬದವರ ಮೇಲೆ ಲೋಕಾಯುಕ್ತಕ್ಕೆ (Lokayukta) ದೂರು ನೀಡಲಾಗಿದೆ. ಈ ಪ್ರಕರಣದಲ್ಲಿ ತನಿಖೆಗೆ ಅನುಮತಿ ನೀಡಲು ಕೋರಿ ರಾಜ್ಯಪಾಲರ (Governor Thawar Chand Gehlot) ಮೊರೆ ಹೋಗಲು ನಿರ್ಧರಿಸಲಾಗಿದೆ. ಬಿಜೆಪಿ ಮುಖಂಡ ಎನ್‌.ಆರ್‌ ರಮೇಶ್‌ ಅವರು ಈ ದೂರು ನೀಡಿದ್ದಾರೆ. ನಗರದ ಎರಡು ಬೇರೆ-ಬೇರೆ ಪ್ರದೇಶಗಳಲ್ಲಿ ತಮ್ಮ ಅಧಿಕಾರ […]

ಮುಂದೆ ಓದಿ