Friday, 20th September 2024

ಎಐಎಂಐಎಂ ನಾಯಕ ಆರಿಫ್ ಜಮಾಲ್ ಗುಂಡು ಹಾರಿಸಿ ಹತ್ಯೆ

ಪಾಟ್ನಾ: ಬಿಹಾರದಲ್ಲಿ ಎಐಎಂಐಎಂ ನಾಯಕ ಆರಿಫ್ ಜಮಾಲ್ನನ್ನು ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ. ಹುಸೈಂಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಕುತುಬ್ ಛಾಪ್ರಾ ತಿರುವಿನಲ್ಲಿ ಆರಿಫ್ ಜಮಾಲ್ ತನ್ನ ಅಂಗಡಿಯಲ್ಲಿ ಕುಳಿತಿದ್ದ ಸಮಯದಲ್ಲಿ ಬೈಕಿನಲ್ಲಿ ಬಂದ ಮೂವರು ಅಪರಿಚಿತರು ದಾಳಿ ನಡೆಸಿದ್ದಾರೆ. ಆರಿಫ್ ಜಮಾಲ್ ಫಾಸ್ಟ್ ಫುಡ್ ಅಂಗಡಿ ಹೊಂದಿದ್ದಾರೆ. ರಾತ್ರಿ 8.30ರಿಂದ 9 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಗುಂಡಿನ ದಾಳಿ ನಡೆಸಿದ ಬಳಿಕ ಬೈಕ್ ನಲ್ಲಿ ಬಂದಿದ್ದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಗಾಯಗೊಂಡಿದ್ದ ಆರಿಫ್ […]

ಮುಂದೆ ಓದಿ

#Akbaruddin Owaisi

ಪ್ರಚೋದನಕಾರಿ ಭಾಷಣ: ಅಕ್ಬರುದ್ದೀನ್‌ ಬಂಧನ

ಲಖನೌ: ಪ್ರಚೋದನಕಾರಿ ಭಾಷಣ ಮಾಡಿದ 2 ಪ್ರಕರಣಗಳಲ್ಲಿ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್‌ ಓವೈಸಿ ಅವರ ಸೋದರ ಅಕ್ಬರುದ್ದೀನ್‌ ಅವರನ್ನು ಬಂಧಿಸಲಾಗಿದೆ. ತೆಲಂಗಾಣ ಶಾಸಕ ಅಕ್ಬರುದ್ದೀನ್‌ ಓವೈಸಿ 2012ರಲ್ಲಿ ಭಾಷಣ...

ಮುಂದೆ ಓದಿ

ಸಂಸದ ಅಸಾದುದ್ದೀನ್ ಓವೈಸಿಗೆ ‘ಝಡ್‌’ ಶ್ರೇಣಿಯ ಭದ್ರತೆ

ನವದೆಹಲಿ: ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿ ಅವರಿಗೆ ತಕ್ಷಣವೇ ಜಾರಿಗೆ ಬರುವಂತೆ ‘ಝಡ್‌’ ಶ್ರೇಣಿಯ ಭದ್ರತೆಯನ್ನು ಕೇಂದ್ರ ಸರ್ಕಾರ ಒದಗಿಸಿದೆ. ವಿಶ್ವಾಸಾರ್ಹ ಮೂಲಗಳ ಪ್ರಕಾರ, ಭಾರತ ಸರ್ಕಾರವು...

ಮುಂದೆ ಓದಿ

ಯಾವುದೇ ಪಕ್ಷದ ಜೊತೆ ಮೈತ್ರಿ ಇಲ್ಲ, ಏಕಾಂಗಿ ಸ್ಪರ್ಧೆ: ಮಾಯಾವತಿ

ಲಕ್ನೋ: ಯಾವುದೇ ಪಕ್ಷದ ಜೊತೆ ಮೈತ್ರಿ ಇಲ್ಲ, ಬಿಎಸ್‌ಪಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಮಾಯಾವತಿ ಟ್ವೀಟ್ ಮಾಡಿದ್ದಾರೆ. ಈ ನಿರ್ಧಾರದಿಂದ ಬಹುಜನ ಸಮಾಜವಾದಿ ಪಕ್ಷದ ಜೊತೆ ಮುಂಬರುವ...

ಮುಂದೆ ಓದಿ

ಎಐಎಂಐಎಂ ಮುಖಂಡನ ಹಾಡಹಗಲೇ ಹತ್ಯೆ

ಹೈದರಾಬಾದ್: ಆಲ್ ಇಂಡಿಯಾ ಮಜ್ಲಿಸೇ ಇತ್ತಿಹಾದುಲ್ ಮುಸ್ಲಿಮೀನ್ ಪಕ್ಷದ ಮುಖಂಡ ಅಸದ್‌ ಖಾನ್‌ (40) ಎಂಬವರನ್ನು ಹತ್ಯೆ ಮಾಡಲಾಗಿದೆ. ಹೈದರಾಬಾದ್‌ ನ ಓಲ್ಡ್‌ ಸಿಟಿಯಲ್ಲಿರುವ ಮೈಲಾರದೇವಪಲ್ಲಿ ಪೊಲೀಸ್‌...

ಮುಂದೆ ಓದಿ