Friday, 20th September 2024

ಹಂಗಾಮಿ ಸ್ಪೀಕರ್’ನಿಂದ ಪ್ರತಿಜ್ಞಾವಿಧಿ ಸ್ವೀಕರಿಸುವುದಿಲ್ಲ: ಟಿ.ರಾಜಾ ಸಿಂಗ್

ಹೈದರಾಬಾದ್: ಎಐಎಂಐಎಂ ಮುಖಂಡ ಅಕ್ಬರುದ್ದೀನ್ ಉವೈಸಿಯವರನ್ನು ತೆಲಂಗಾಣ ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ನೇಮಕ ಮಾಡಿ ರುವುದರಿಂದ ಅವರು ಬೋಧಿಸುವ ಪ್ರತಿಜ್ಞಾವಿಧಿಯನ್ನು ಸ್ವೀಕರಿಸುವುದಿಲ್ಲ ಎಂದು ನೂತನ ಬಿಜೆಪಿ ಶಾಸಕ ಟಿ.ರಾಜಾ ಸಿಂಗ್ ಘೋಷಿಸುವ ಮೂಲಕ ಹೊಸ ವಿವಾದ ಹುಟ್ಟುಹಾಕಿದ್ದಾರೆ. ರಾಜ್ಯಪಾಲರಾದ ತಮಿಳಿಸಾಯಿ ಸೌಂದರರಾಜನ್ ಅವರು ಅಕ್ಬರುದ್ದೀನ್ ಉವೈಸಿ ಅವರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಕ ಮಾಡಿದ್ದರು. ನೂತನ ಮುಖ್ಯಮಂತ್ರಿ ರೇವಂತ್ ರೆಡ್ಡಿಯವರು ಕೂಡಾ ತಮ್ಮ ಹಿಂದಿನ ಮುಖ್ಯಮಂತ್ರಿಯಂತೆ ಎಐಎಂಐಎಂ ಬಗ್ಗೆ ಭೀತಿ ಹೊಂದಿದ್ದು, ಈ ಹಿನ್ನೆಲೆ ಯಲ್ಲಿ […]

ಮುಂದೆ ಓದಿ

#Akbaruddin Owaisi

ಪ್ರಚೋದನಕಾರಿ ಭಾಷಣ: ಅಕ್ಬರುದ್ದೀನ್‌ ಬಂಧನ

ಲಖನೌ: ಪ್ರಚೋದನಕಾರಿ ಭಾಷಣ ಮಾಡಿದ 2 ಪ್ರಕರಣಗಳಲ್ಲಿ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್‌ ಓವೈಸಿ ಅವರ ಸೋದರ ಅಕ್ಬರುದ್ದೀನ್‌ ಅವರನ್ನು ಬಂಧಿಸಲಾಗಿದೆ. ತೆಲಂಗಾಣ ಶಾಸಕ ಅಕ್ಬರುದ್ದೀನ್‌ ಓವೈಸಿ 2012ರಲ್ಲಿ ಭಾಷಣ...

ಮುಂದೆ ಓದಿ