ತಿರುಪತಿ: ಕಬಡ್ಡಿ ಆಡುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿ ಎಸ್ಐ ಮೃತಪಟ್ಟಿದ್ದಾರೆ. ಮಲ್ಲಂಗುಂಟ ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿಯಂದು ಕಬ್ಬಡಿ ಪಂದ್ಯಾವಳಿ ಆಯೋಜಿಸಲಾಗಿತ್ತು. ಈ ವೇಳೆ ಪಡಮರ ಪೊಲೀಸ್ ಠಾಣೆಯ ಎಂ.ಸುಬ್ರಹ್ಮಣ್ಯ(57) ಪಂದ್ಯಾವಳಿಯಲ್ಲಿ ಭಾಗಿಯಾಗಿದ್ದು, ಪಂದ್ಯಾವಳಿ ನಡೆ ಯುತ್ತಿದ್ದ ವೇಳೆ ಎದುರಾಳಿ ಅಖಾಡಕ್ಕೆ ತೆರಳಿದ್ದಾರೆ. ಅಖಾಡದಿಂದ ಹೊರಬರುತ್ತಿದ್ದಾಗ ಎದೆನೋವು ಕಾಣಿಸಿ ಕೊಂಡು ಸ್ಥಳದಲ್ಲೇ ಕುಸಿದುಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅವರನ್ನು ಪರಿಶೀಲಿಸಿದ ವೈದ್ಯರು ಮೃತಪಟ್ಟಿದ್ದಾರೆಂದು ಘೋಷಿಸಿದ್ದಾರೆ. 1984 ಪೊಲೀಸ್ ವೃತ್ತಿ ಜೀವನ ಆರಂಭಿಸಿದ ಇವರಿಗೆ 2019ರಲ್ಲಿ ಎಸ್ಐ ಆಗಿ ಬಡ್ತಿ […]
ಸೇಡಂ: ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವ ಚಿತ್ರಕ್ಕೆ ಮಾಲಪಣೆ ಮಾಡಿ ಜಯಂತಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಬ್ಲಾಕ್...
ಸೇಡಂ: ಜನತಾದಳ (ಜಾತ್ಯತೀತ ) ಪಕ್ಷದ ಕಚೇರಿಯಲ್ಲಿ ವಿಶ್ವ ರತ್ನ ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ರವರ್ 131 ನೇ ಜಯಂತೋತ್ಸವವನ್ನು ಆಚರಣೆ ಮಾಡಲಾಯಿತು. ತಾಲೂಕು...
ಶಿರಸಿ : ಶಿರಸಿ ತಾಲೂಕಾ ಆಡಳಿತ, ತಾಲೂಕಾ ಪಂಚಾಯತ ಶಿರಸಿ, ನಗರಸಭೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ಜಾತಿ,ಪಂಗಡಗಳ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಸಂವಿಧಾನ...
ಸಿಂಧನೂರು: ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿಯ ನಿಮಿತ್ತ ತಾಲೂಕು ಯುವ ಬಣಜಿಗ ಸಮಾಜದ ವತಿಯಿಂದ ವೃತ್ತದ ಬಳಿ ಹೂಮಾಲೆ ಹಾಕಿ ಭಾವ ಚಿತ್ರಕ್ಕೆ ಗೌರವ ಸಲ್ಲಿಸಲಾಯಿತು....
ಕೊಪ್ಪಳ:ರಾಷ್ಟ್ರಪುರುಷರು ಹಾರದಲ್ಲಿರುವ ಪುಷ್ಪಗಳಿದ್ದಂತೆ. ಅವರು ಯಾವುದೇ ಜಾತಿ, ಧರ್ಮ, ಭಾಷೆ, ಸಂಸ್ಕೃತಿಗೆ ಸೀಮಿತ ರಲ್ಲ. ಅವರ ತತ್ವಾದರ್ಶಗಳು ಎಲ್ಲರಿಗೂ ಅನ್ವಯಿಸುವಂಥದ್ದು ಎಂದು ಡಾ.ಬಿ.ಆರ್.ಅಂಬೇಡ್ಕರ್ ಶಿಕ್ಷಣ ಮತ್ತು ಮಾನವ...