Sunday, 8th September 2024

ಶಿವಮೊಗ್ಗದಲ್ಲಿ ‘ಅಮೃತಧಾರೆ’ ಆರಂಭ

ಶಿವಮೊಗ್ಗ: ತಾಯಿ ಎದೆ ಹಾಲು ಸಂಗ್ರಹಣೆ ಮತ್ತು ವಿತರಣೆ ಕೇಂದ್ರ ‘ಅಮೃತಧಾರೆ’ಯನ್ನು ಈಗ ಶಿವಮೊಗ್ಗದಲ್ಲಿ ಆರಂಭಿಸಲಾಗಿದೆ. ಕರ್ನಾಟಕ ಸರ್ಕಾರದ ಮೊದಲ ಈ ಮಾದರಿ ಬ್ಯಾಂಕ್‌ ಬೆಂಗಳೂರಿ ವಾಣಿವಿಲಾಸ ಆಸ್ಪತ್ರೆಯಲ್ಲಿ ಪ್ರಾರಂಭವಾಗಿತ್ತು. ರಾಷ್ಟ್ರೀಯ ಆರೋಗ್ಯ ಮಿಷನ್ ಅಡಿ ಶಿವಮೊಗ್ಗದ ವೈದ್ಯಕೀಯ ವಿಜ್ಞಾನ ಸಂಸ್ಥೆಯ, ಮೆಗ್ಗಾನ್ ಬೋಧನಾ ಜಿಲ್ಲಾ ಆಸ್ಪತ್ರೆಯ ಮಕ್ಕಳ ವಿಭಾಗದಲ್ಲಿ ತಾಯಿ ಎದೆ ಹಾಲು ಸಂಗ್ರಹಣೆ ಮತ್ತು ವಿತರಣೆ ಕೇಂದ್ರ ‘ಅಮೃತಧಾರೆ’ ತೆರೆಯಲಾಗಿದೆ. ಈ ಬ್ಯಾಂಕ್ ಅನ್ನು ಸಿಮ್ಸ್ ನಿರ್ದೇಶಕ ಡಾ. ವಿ. ವಿರೂಪಾಕ್ಷ ಉದ್ಘಾಟಿಸಿದರು. ಎಲ್ಲಾ […]

ಮುಂದೆ ಓದಿ

ಬಹುಭಾಷಾ ನಟಿ ಛಾಯಾ ಸಿಂಗ್ ಮನೆಯಲ್ಲಿ ಕಳ್ಳತನ

ಬೆಂಗಳೂರು: ಅಮೃತಧಾರೆ ಧಾರವಾಹಿ ನಾಯಕಿ, ಬಹುಭಾಷಾ ನಟಿ ಛಾಯಾ ಸಿಂಗ್ ಅವರ ಬೆಂಗಳೂರಿನ ಮನೆಯಲ್ಲಿ ಕಳ್ಳತನವಾದ ಬಗ್ಗೆ ವರದಿ ಯಾಗಿದೆ. ಛಾಯಾ ಸಿಂಗ್ ತಾಯಿ ಚಮನಲತಾ ನೆಲೆಸಿರುವ...

ಮುಂದೆ ಓದಿ

error: Content is protected !!