Thursday, 19th September 2024

ಪಾವಗಡ ತಾಲೂಕಿನ ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

ಪಾವಗಡ: ಚಿತ್ರ ದುರ್ಗ ಸಂಸದ ಎ.ನಾರಾಯಣ ಸ್ವಾಮಿರವರಿಗೆ ಕೇಂದ್ರ ಸಚಿವರಾಗಿ ಆಯ್ಕೆ ಯಾದ ಹಿನ್ನೆಲೆಯಲ್ಲಿ ಪಾವಗಡ ತಾಲೂಕಿನ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಬ್ರಮಿಸಿದರು. ಪಾವಗಡ ತಾಲೂಕಿನ ಬಿಜೆಪಿ ಅಧ್ಯಕ್ಷ ರವಿಶಂಕರ್ ನಾಯ್ಕ್ ಮಾತನಾಡಿ ಈ ಭಾಗದ ಬಿಜೆಪಿ ಕಾರ್ಯಕರ್ತರಿಗೆ ಇಂದು ಹಬ್ಬದ ಸಂಭ್ರಮ ಏಕೆಂದರೆ ನಮ್ಮ ಭಾಗದ ಸಂಸದರಿಗೆ ಕೇಂದ್ರ ಸಚಿವರಾಗಿ ಆಯ್ಕ್ ಯಾಗಿರುವುದ ತುಂಬ ತುಂಬಾ ಖುಷಿ ತಂದಿದೆ. ಸಚಿವರಾಗಿ ಆಯ್ಕೆ ಈ ಭಾಗಕ್ಕೆ ಹೆಚ್ಚಿನ ಒತ್ತು ನೀಡಿ ತಾಲೂಕಿನ ಅಭಿವೃದ್ಧಿಗೆ […]

ಮುಂದೆ ಓದಿ

ಪ್ರಮಾಣವಚನ ಸ್ವೀಕರಿಸಿದ ಎ.ನಾರಾಯಣಸ್ವಾಮಿ, ರಾಜೀವ್ ಚಂದ್ರಶೇಖರ್, ಶೋಭಾ ಕರಂದ್ಲಾಜೆ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಬುಧವಾರ ಕೇಂದ್ರ ಸಚಿವ ಸಂಪುಟ 2.0 ವಿಸ್ತರಣೆಯಾಗಿದೆ. ನೂತನ ಕೇಂದ್ರ ಸಂಪುಟದಲ್ಲಿ ಕರ್ನಾಟಕದಿಂದ ನೂತನ ಸಚಿವರಾಗಿ ಸಂಸದ ಎ.ನಾರಾಯಣಸ್ವಾಮಿ,...

ಮುಂದೆ ಓದಿ

ಕರ್ನಾಟಕದ ನಾಲ್ವರಿಗೆ ಮಂತ್ರಿಗಿರಿ: 43 ಸಂಸದರ ಪಟ್ಟಿ ಇಂತಿದೆ…

ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟದ ಪುನರ್​ ರಚನೆ ಬುಧವಾರ ನಡೆಯಲಿದೆ. 43 ಹೊಸ ಹಾಗೂ ಹಳೆಯ ಸಚಿವರು ಸಂಜೆ ಆರು ಗಂಟೆಗೆ ಪ್ರಮಾಣ ವಚನ...

ಮುಂದೆ ಓದಿ