Saturday, 21st September 2024

Vishwavani Editorial: ಹೊಣೆಗಾರಿಕೆಯ ನೊಗ ಬಲುಭಾರ

ಆಂಧ್ರಪ್ರದೇಶದ ತಿರುಪತಿ ಶ್ರೀಕ್ಷೇತ್ರವು ಸುದ್ದಿಯ ಮುನ್ನೆಲೆಗೆ ಬಂದಿದೆ. ವೈಎಸ್‌ಆರ್ ಕಾಂಗ್ರೆಸ್ ಸರಕಾರವು ಆಂಧ್ರಪ್ರದೇಶದಲ್ಲಿ ಅಧಿಕಾರದಲ್ಲಿದ್ದ ಅವಧಿಯಲ್ಲಿ, ತಿರುಪತಿ ತಿಮ್ಮಪ್ಪನ ದೇಗುಲದ ಲಡ್ಡು ಪ್ರಸಾದವನ್ನು ತಯಾರಿಸಲು ಹಸುವಿನ ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಿದ ತೈಲವನ್ನು ಬಳಸಲಾಗುತ್ತಿತ್ತು. ಜತೆಗೆ ಕಳಪೆ ಗುಣಮಟ್ಟದ ವಸ್ತುಗಳನ್ನು ಬಳಸಲಾಗುತ್ತಿತ್ತು ಎಂದು ಆಂಧ್ರದ ಈಗಿನ ಮುಖ್ಯಮಂತ್ರಿ ಹಾಗೂ ತೆಲುಗುದೇಶಂ ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ಆರೋಪಿಸಿರುವುದು ಇದಕ್ಕೆ ಕಾರಣ. ಈ ಆರೋಪದಲ್ಲಿ ರಾಜಕೀಯವಿಲ್ಲ ಎನ್ನುವುದಾದರೆ ಈ ವಿಷಯದಲ್ಲಿ ಸಿಬಿಐ ತನಿಖೆಗೆ ಆದೇಶಿಸಿ ಎಂದುಆಂಧ್ರಪ್ರದೇಶ […]

ಮುಂದೆ ಓದಿ