Monday, 16th September 2024

ನವದೆಹಲಿಯಲ್ಲಿ ವಾರಾಂತ್ಯ ಕರ್ಫ್ಯೂ ತೆರವು

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ವಾರಾಂತ್ಯ ಕರ್ಫ್ಯೂವನ್ನು ತೆರವುಗೊಳಿಸಲಾಗುತ್ತಿದ್ದು, ರಾತ್ರಿ ಕರ್ಫ್ಯೂವನ್ನು ಮುಂದುವರೆಯಲಿದೆ. ಉಪ ರಾಜ್ಯಪಾಲ ಅನಿಲ್ ಬೈಜಲ್, ನೇತೃತ್ವದಲ್ಲಿ ನಡೆದ ಕೋವಿಡ್-19 ಸ್ಥಿತಿಗತಿ ಹಾಗೂ ನಿರ್ಬಂಧ ಸಡಿಲತೆ ಕುರಿತ ವರ್ಚುಯಲ್ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೂಡಾ ಈ ಸಭೆಯಲ್ಲಿ ಪಾಲ್ಗೊಂಡಿದ್ದರು. ರಾಷ್ಟ್ರ ರಾಜಧಾನಿಯಲ್ಲಿ ಕಳೆದ ವಾರ ಕಂಟೈನ್ ಮೆಂಟ್ ವಲಯಗಳ ಹೊರಗಡೆ ಇರುವ ಎಲ್ಲಾ ಖಾಸಗಿ ಕಚೇರಿಗಳು ಶೇ.50 ರಷ್ಟು ಹಾಜರಾತಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿತ್ತು. ಖಾಸಗಿ ಕಚೇರಿಗಳಿಗೆ ಕಚೇರಿಯ […]

ಮುಂದೆ ಓದಿ

ವಾರಾಂತ್ಯ ಕರ್ಫ್ಯೂ ಹಿಂಪಡೆಯಲು ಲೆಫ್ಟಿನೆಂಟ್ ಗವರ್ನರ್ ನಕಾರ

ನವದೆಹಲಿ: ವಾರಾಂತ್ಯ ಕರ್ಫ್ಯೂವನ್ನು ಹಿಂಪಡೆಯುವ ದೆಹಲಿ ಸರ್ಕಾರ ಸಲ್ಲಿಸಿರುವ ಪ್ರಸ್ತಾವವನ್ನು ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ತಿರಸ್ಕರಿಸಿದ್ದಾರೆ. ವಾರಾಂತ್ಯ ಕರ್ಫ್ಯೂ ಹಿಂಪಡೆದು, ಸಮ-ಬೆಸ ವ್ಯವಸ್ಥೆಯಲ್ಲಿ ಅಂಗಡಿಗಳು ಹಾಗೂ...

ಮುಂದೆ ಓದಿ