Friday, 20th September 2024

ಸಾರಿಗೆ ಸಚಿವ ಅನಿಲ್ ಪರಬ್‌’ಗೆ ’ಇಡಿ’ ಶಾಕ್

ನವದೆಹಲಿ: ಅಕ್ರಮ ಹಣ ವರ್ಗಾವಣೆ ಸಂಬಂಧ ಮಹಾರಾಷ್ಟ್ರದ ಸಾರಿಗೆ ಸಚಿವ ಅನಿಲ್ ಪರಬ್‌ಗೆ ಸೇರಿದ ಏಳು ಸ್ಥಳಗಳಲ್ಲಿ ಗುರುವಾರ ಬೆಳಗ್ಗೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ. ಅನಿಲ್ (57) ಮೂರು ಬಾರಿ ಶಿವಸೇನೆ ಶಾಸಕರಾಗಿದ್ದಾರೆ. ರತ್ನಾಗಿರಿ ಜಿಲ್ಲೆಯ ಕರಾವಳಿ ದಾಪೋಲಿ ಪ್ರದೇಶದಲ್ಲಿ ಭೂ ವ್ಯವಹಾರದಲ್ಲಿ ಅಕ್ರಮಗಳು ಮತ್ತು ಇತರ ಆರೋಪಗಳಿಗೆ ಸಂಬಂಧಿಸಿ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಮಹಾರಾಷ್ಟ್ರದ ಹಲವು ಸ್ಥಳಗಳಲ್ಲಿ ಇಡಿ ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಹಿಂದೆ ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ […]

ಮುಂದೆ ಓದಿ

ಅಕ್ರಮ ಹಣ ವರ್ಗಾವಣೆ ಪ್ರಕರಣ: ಇಡಿ ವಿಚಾರಣೆಗೆ ಹಾಜರಾದ ಅನಿಲ್ ಪರಬ್‌

ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಾರಿಗೆ ಸಚಿವ ಅನಿಲ್ ಪರಬ್‌ ಅವರು ಮಂಗಳವಾರ ಜಾರಿ ನಿರ್ದೇಶನಾ ಲಯದ ಎದುರು ವಿಚಾರಣೆಗಾಗಿ ಹಾಜರಾದರು. ಮಹಾರಾಷ್ಟ್ರ...

ಮುಂದೆ ಓದಿ

ಮಹಾರಾಷ್ಟ್ರ ಸಾರಿಗೆ ಸಚಿವ ಅನಿಲ್ ಪರಬ್’ಗೆ ನೋಟಿಸ್ ಜಾರಿ

ಮುಂಬೈ: ಜಾರಿ ನಿರ್ದೇಶನಾಲಯ ಆ.31ರಂದು ವಿಚಾರಣೆಗೆ ಹಾಜರಾಗುವಂತೆ, ಮಹಾರಾಷ್ಟ್ರ ಸಾರಿಗೆ ಸಚಿವ, ಶಿವಸೇನೆ ನಾಯಕ ಅನಿಲ್ ಪರಬ್ ಅವರಿಗೆ ನೋಟಿಸ್ ಜಾರಿಗೊಳಿಸಿದೆ. ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ...

ಮುಂದೆ ಓದಿ