ಕೊಪ್ಪಳ : ಹನುಮ ಹುಟ್ಟಿದ್ದು ಅಂಜನಾದ್ರಿಯಲ್ಲಿಯೇ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕೃತ ಹೇಳಿದರು. ಗಂಗಾವತಿ ತಾಲೂಕಿನ ಅಂಜನಾದ್ರಿ ಪರ್ವತಕ್ಕೆ ಭೇಟಿ ನೀಡುವ ಮುನ್ನ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಅಂಜನಾದ್ರಿ ಕ್ಷೇತ್ರವು ಐತಿಹಾಸಿಕ ವಾಗಿ ಕಿಷ್ಕಿಂದದಲ್ಲಿ ಇರುವುದರಿಂದ ಹನುಮ ಜನ್ಮಸ್ಥಳ ಅಂಜನಾದ್ರಿ ಆಗಿದೆ. ಸಾವಿರ ಬಾರಿ ಹೇಳುವೆ. ಇದರಲ್ಲಿ ಯಾವುದೇ ಗೊಂದಲ ಬೇಕಾಗಿಲ್ಲ ಎಂದು ಸ್ಪಷ್ಟಪಡಿಸಿದರು. ಸಾವಿರಾರು ವರ್ಷಗಳ ಇತಿಹಾಸ ಇದೆ. ವಿವಾದ ಹಾಗೂ ಚರ್ಚೆಗೆ ಅವಕಾಶ ಇಲ್ಲ. ನಮ್ಮ ನಂಬಿಕೆಯೇ ಘೋಷಣೆ. ವಿವಾದ ಬೇಕಾಗಿಲ್ಲ. […]
– ಅಂಜನಾದ್ರಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ – ಅಂಜನಾದ್ರಿ ಅಭಿವೃದ್ಧಿಗೆ ಸರ್ಕಾರ ಬದ್ಧ ಕೊಪ್ಪಳ: ನಮ್ಮೆಲ್ಲರ ಆರಾದ್ಯ ದೈವ ಅಂಜನಾದ್ರಿಯ ಹನುಮಂತನ ದರ್ಶನಕ್ಕೆ ಆಗಮಿಸಿದ್ದೇವೆ. ಅಂಜನಾದ್ರಿಯ...
ಕೊಪ್ಪಳ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಅಂಜನಾದ್ರಿ ಬೆಟ್ಟ, ಅಂಜನಾದ್ರಿ ದೇವಸ್ಥಾನಕ್ಕೆ ನಿರ್ಬಂಧಿತ ದಿನಗಳನ್ನು ಹೊರತುಪಡಿಸಿ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಿ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್...
ಕೊಪ್ಪಳ: ರಾಜ್ಯಾದ್ಯಂತ ಸೋಮವಾರ ತೆರೆದ ಹಿನ್ನಲೆ ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟದಲ್ಲಿನ ಹನುಮಾನ್ ದೇವಾಲಯ ತೆರೆದಿದ್ದು, ಅಂಜನಾದ್ರಿಗೆ ಭಕ್ತರ ದಂಡು ತಂಡೋಪತಂಡವಾಗಿ ಆಗಮಿಸುತ್ತಿದೆ. ಅಂಜನಾದ್ರಿ...
ಕೊಪ್ಪಳ: ಅಂಜನಾದ್ರಿ ಬೆಟ್ಟ ಹನುಮ ಜನಿಸಿದ ತಾಣ ಎಂದೇ ಪ್ರಸಿದ್ಧಿ. ಇದಕ್ಕೆ ಪುಷ್ಠಿ ನೀಡುವಂತೆ ಅಂಜನಾದ್ರಿ ಬೆಟ್ಟ ಹಾಗೂ ಸುತ್ತ ಮುತ್ತ ಸದಾ ವಾನರ ಸೇನೆ ಇದ್ದೇ...
ಸ್ವಗ್ರಾಮಕ್ಕೆ ಅಂಜನಾದ್ರಿಯ ಶಿಲೆ, ಮೂರ್ತಿ ಒಯ್ದ ರಾಜ್ಯಪಾಲ ಕೊಪ್ಪಳ: ರಾಜ್ಯಪಾಲ ವಜುಬಾಯಿ ವಾಲಾ ಅವರ ಸ್ವಗ್ರಾಮ ಗುಜರಾತ್ನ ಆನಂದ್ ಜಿಲ್ಲೆಯ ಲಂಬಾವೇಲಾದಲ್ಲಿ ನಿರ್ಮಾಣ ಆಗುತ್ತಿರುವ ಹನುಮಂತ ದೇಗುಲಕ್ಕೆ...