Monday, 16th September 2024

ದೇಶವನ್ನು ಹಸಿವು ಮುಕ್ತ ಮಾಡುವುದು ಕಾಂಗ್ರೆಸ್ ಗುರಿ: ಸಿ.ಎಂ.ಸಿದ್ದರಾಮಯ್ಯ

ಅನ್ನಭಾಗ್ಯ ಸೇರಿ ಬಡವರು, ಮಧ್ಯಮ ವರ್ಗದವರಿಗೆ ಕೊಟ್ಟ ಭಾಗ್ಯಗಳನ್ನು ಆಡಿಕೊಂಡಿದ್ದ ಬಿಜೆಪಿ ಅಧಿಕಾರಕ್ಕೆ ಬಂದಿದ್ದು ದುರಂತ ನಾನು ಮೊದಲ ಮುಖ್ಯಮಂತ್ರಿಯಾಗಿ ಜಾರಿಗೆ ತಂದ ಮೊದಲ ಕಾರ್ಯಕ್ರಮ ಅನ್ನಭಾಗ್ಯ ಪಡಿತರ ವಿತರಕರಿಗೆ ಪ್ರತಿ ಕೆಜಿ ಅಕ್ಕಿಗೆ ಕಮಿಷನ್ ಮೊತ್ತ ಒಂದೂವರೆ ರೂಪಾಯಿಗೆ ಹೆಚ್ಚಳ: ಸಿಎಂ ಮಹತ್ವದ ಘೋಷಣೆ ಬೆಂಗಳೂರು: ನರೇಂದ್ರ ಮೋದಿಯವರು ಗುಜರಾತ್ ಮುಖ್ಯಮಂತ್ರಿಯಾಗಿ ಆಹಾರ ಭದ್ರತೆ ಮತ್ತು ನರೇಗಾ ಕಾರ್ಯಕ್ರಮಗಳನ್ನು ವಿರೋಧಿಸಿದ್ದರು. ಇವು ಕಾಂಗ್ರೆಸ್ ಜಾರಿಗೆ ತಂದಿದ್ದ ಹಸಿವು ಮುಕ್ತ ಭಾರತದ ಕಾರ್ಯಕ್ರಮಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ […]

ಮುಂದೆ ಓದಿ

ಇಂದಿನಿಂದ ‘ಅನ್ನಭಾಗ್ಯ’, ‘ಗೃಹಜ್ಯೋತಿ’ ಯೋಜನೆ ಅನುಷ್ಠಾನ

ಬೆಂಗಳೂರು: ಕಾಂಗ್ರೆಸ್ ಪಕ್ಷ ಚುನಾವಣೆಯಲ್ಲಿ ಘೋಷಿಸಿದ್ದ ಗ್ಯಾರಂಟಿಗಳಲ್ಲಿ ಮಹಿಳೆ ಯರ ಉಚಿತ ಪ್ರಯಾಣ ‘ಶಕ್ತಿ’ ಯಶಸ್ವಿ ಯಾಗಿ ಜಾರಿಗೆ ಬಂದ ಬೆನ್ನ ಹಿಂದೆಯೇ ‘ಅನ್ನ ಭಾಗ್ಯ’ ಹಾಗೂ ‘ಗೃಹಜ್ಯೋತಿ’...

ಮುಂದೆ ಓದಿ

ಅಕ್ಕಿಯನ್ನ ಅವರಪ್ಪನ ಮನೆಯಿಂದ ಕೊಡ್ತಾರಾ ?

ಸಿಎಂ ಬಿಎಸ್‌ವೈ ವಿರುದ್ಧ ಹರಿಹಾಯ್ದ ಮಾಜಿ ಸಿಎಂ ಸಿದ್ದರಾಮಯ್ಯ ಸಿದ್ದು ವಿರುದ್ಧ ಮುಗಿಬಿದ್ದ ಸಚಿವರು ಬೆಂಗಳೂರು: ರಾಜ್ಯ ಸರಕಾರ ಅನ್ನಭಾಗ್ಯದಡಿ ನೀಡುತ್ತಿದ್ದ ಅಕ್ಕಿಯನ್ನು ಎರಡು ಕೆ.ಜೆ ಕಡಿತಗೊಳಿಸಿದೆ....

ಮುಂದೆ ಓದಿ