Wednesday, 24th April 2024

ಸಂಚಾರಿ ವಿಜಯ್ ಆರೋಗ್ಯ ಸ್ಥಿತಿ ವಿಚಾರಿಸಿದ ಡಿಸಿಎಂ ಡಾ.ಸಿಎನ್ ಅಶ್ವತ್ಥ ನಾರಾಯಣ, ನಟ ಜಗ್ಗೇಶ್

ಬೆಂಗಳೂರು : ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಾಳಾಗಿ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ ಸಂಚಾರಿ ವಿಜಯ್ ಅವರ ಆರೋಗ್ಯ ಸ್ಥಿತಿ ಕುರಿತಂತೆ, ಡಿಸಿಎಂ ಡಾ.ಸಿಎನ್ ಅಶ್ವತ್ಥ ನಾರಾಯಣ, ನಟ ಜಗ್ಗೇಶ್ ಭೇಟಿ ನೀಡಿ, ವೈದ್ಯರಿಂದ ಮಾಹಿತಿ ಪಡೆದರು. ಶನಿವಾರ ರಾತ್ರಿ ಬೈಕ್ ನಲ್ಲಿ ಸ್ಕಿಡ್ ಆಗಿ ಬಿದ್ದು, ತಲೆಗೆ ಗಂಭೀವಾಗಿ ಗಾಯ ಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ನಟ ಸಂಚಾರಿ ವಿಜಯ್ ಅವರ ಆರೋಗ್ಯಸ್ಥಿತಿ ಗಂಭೀರಗೊಂಡಿತ್ತು. ಇಂತಹ ಅವರ ಚಿಕಿತ್ಸಾ ವೆಚ್ಚವನ್ನು ಡಿಸಿಎಂ ಡಾ.ಸಿಎನ್ […]

ಮುಂದೆ ಓದಿ

ಮಾಜಿ ಸಿಎಂ ಕುಮಾರಸ್ವಾಮಿ ಡಿಸ್ಚಾರ್ಜ್‌

ಬೆಂಗಳೂರು : ಮಾಜಿ ಸಿಎಂ ಕುಮಾರಸ್ವಾಮಿ ಕರೋನಾ ಸೋಂಕಿನಿಂದ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರಿಗೆ ಏಪ್ರಿಲ್ 17ರಂದು ಕರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು....

ಮುಂದೆ ಓದಿ

ಸೂಪರ್ ಸ್ಟಾರ್ ರಜನಿಕಾಂತ್ ಡಿಸ್ಚಾರ್ಜ್

ಹೈದರಾಬಾದ್ : ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದ ಸೂಪರ್ ಸ್ಟಾರ್ ರಜನಿಕಾಂತ್ ಹೈದರಾಬಾದ್ ನ ಅಪೋಲೋ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಕುರಿತಂತೆ ಆಸ್ಪತ್ರೆ ಆಡಳಿತ ಮಂಡಳಿ ಮಾಹಿತಿ...

ಮುಂದೆ ಓದಿ

error: Content is protected !!