Thursday, 19th September 2024

ವಿದ್ಯಾರ್ಥಿಗಳ ಮನವಿಗೆ ಸ್ಪಂದಿಸಿದ ಸ್ಟಾಲಿನ್ ಸರ್ಕಾರ: ಮದ್ಯದ ಅಂಗಡಿಗೆ ಬೀಗ

ಚೆನ್ನೈ: ಇಬ್ಬರು ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗಳಿಗೆ ಬರೆದ ಪತ್ರದ ಪರಿಣಾಮವಾಗಿ ತಮಿಳುನಾಡಿನ ಅರಿಯಲೂರು ಜಿಲ್ಲೆಯ ಅವರ ಶಾಲೆಯ ಬಳಿ ಇರುವ ಮದ್ಯದ ಅಂಗಡಿಯನ್ನು ಮುಚ್ಚಲಾಗಿದೆ. ರಾಜ್ಯದ ಎಲ್ಲಾ ಮದ್ಯದಂಗಡಿಗಳನ್ನು ಮುಚ್ಚುವಂತೆ ಇಬ್ಬರು ಶಾಲಾ ವಿದ್ಯಾರ್ಥಿಗಳು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರಿಗೆ ಮನವಿ ಮಾಡಿದ್ದರು. ತಮಿಳುನಾಡು ಮುಖ್ಯಮಂತ್ರಿಗೆ ಪತ್ರ ಬರೆದ ವಿದ್ಯಾರ್ಥಿಗಳು ಒಡಹುಟ್ಟಿದವರು. ಇವರು 6 ನೇ ತರಗತಿ ಮತ್ತು 4 ನೇ ತರಗತಿಯಲ್ಲಿ ಓದುತ್ತಿದ್ದಾರೆ. ನವೆಂಬರ್‌ನಲ್ಲಿ ಪ್ರಾಥಮಿಕ ವಿಭಾಗಕ್ಕೆ ಭೌತಿಕ ತರಗತಿ ಗಳನ್ನು ಮತ್ತೆ ತೆರೆಯುವ ಮೊದಲು ಕಲೆಕ್ಟರ್‌ನಿಂದ […]

ಮುಂದೆ ಓದಿ