Friday, 20th September 2024

ಅಸನಿ ಭೀತಿ: ಚೆನ್ನೈನಿಂದ ಸಂಚರಿಸುವ 10 ವಿಮಾನ ರದ್ದು

ಚೆನ್ನೈ: ಅಸನಿ ಚಂಡಮಾರುತದ ಪರಿಣಾಮ ಆಂಧ್ರ ಪ್ರದೇಶ ಸೇರಿದಂತೆ ವಿವಿಧ ರಾಜ್ಯ ಗಳಲ್ಲಿ ಎರಡು ದಿನಗಳ ಕಾಲ ಮಳೆ ಯಾಗಲಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಚೆನ್ನೈನಿಂದ ಸಂಚಾರ ನಡೆಸುವ 10 ವಿಮಾನ ರದ್ದುಗೊಳಿಸಲಾಗಿದೆ. ಹೈದರಾಬಾದ್, ವಿಶಾಖಪಟ್ಟಣಂ, ಜೈಪುರ, ಮುಂಬೈಗೆ ಸಂಚಾರ ನಡೆಸುವ 10 ವಿಮಾನ ಗಳನ್ನು ಚೆನ್ನೈ ವಿಮಾನ ನಿಲ್ದಾಣ ರದ್ದುಗೊಳಿಸಿದೆ. ಮಂಗಳವಾರ ಮತ್ತು ಬುಧವಾರ ಅಸನಿ ಚಂಡಮಾರುತದ ಪ್ರಭಾವದಿಂದ ದಕ್ಷಿಣ ಭಾರತದ ರಾಜ್ಯಗಳಲ್ಲಿ ಮಳೆಯಾಗಲಿದೆ. ಬುಧವಾರದ ನಂತರ ಚಂಡಮಾರುತದ ಅಬ್ಬರ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ […]

ಮುಂದೆ ಓದಿ

‘ಅಸಾನಿ’: ಉತ್ತರ ಆಂಧ್ರಪ್ರದೇಶ, ಕರಾವಳಿ ಒಡಿಶಾದಲ್ಲಿ ಭಾರೀ ಮಳೆ ಸಾಧ್ಯತೆ

ನವದೆಹಲಿ: ಬಂಗಾಳ ಕೊಲ್ಲಿಯ ಆಗ್ನೇಯ ಭಾಗದಲ್ಲಿ ತೀವ್ರ ವಾಯುಭಾರ ಕುಸಿತ ಉಂಟಾಗಿದೆ. ಕಳೆದ 6 ಗಂಟೆಗಳಲ್ಲಿ 16 ಕಿಮೀ ವೇಗದಲ್ಲಿ ಪಶ್ಚಿಮ-ವಾಯುವ್ಯದ ಕಡೆಗೆ ಚಲಿಸಿದ್ದು, ಚಂಡಮಾರುತ ‘ಅಸಾನಿ’ ಆಗಿ...

ಮುಂದೆ ಓದಿ