Sunday, 8th September 2024

ಬಾಂಗ್ಲಾದೇಶ ಕ್ರಿಕೆಟಿಗನ ಹೇಳಿಕೆಗೆ ಮಹಿಳಾ ಸಂಘಟನೆಗಳ ಆಕ್ರೋಶ..!

ಢಾಕಾ: ಹೆಂಡತಿ ಕೆಲಸಕ್ಕೆ ಹೋದರೆ ಗಂಡಿನ ಜೀವನ ಸರ್ವನಾಶ ಎಂಬರ್ಥದಲ್ಲಿ ಬಾಂಗ್ಲಾದೇಶ ಕ್ರಿಕೆಟಿಗ ಹೇಳಿಕೆ ನೀಡಿದ್ದು ಇದೀಗ ಬಾಂಗ್ಲಾದೇಶದಲ್ಲಿ ಮಹಿಳಾ ಸಂಘಟನೆಗಳ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಏಷ್ಯಾಕಪ್ ಕ್ರಿಕೆಟ್ ನಲ್ಲಿ ಭಾರತದ ವಿರುದ್ಧದ ಪಂದ್ಯದಲ್ಲಿ ತಮ್ಮ ನಾಲ್ಕನೇ ಎಸೆತದಲ್ಲೇ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅವರ ವಿಕೆಟ್ ಪಡೆದು ಮಿಂಚಿದ್ದ ಬಾಂಗ್ಲಾದೇಶ ಬೌಲರ್ ತಂಜಿಮ್ ಹಸನ್ ಸಾಕಿಬ್ ಹೇಳಿಕೆ ಇರುವ ಪೋಸ್ಟ್ ಅನ್ನು ಸೋಷಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ್ದಾರೆ. ಈ ಪೋಸ್ಟ್ ಇದೀಗ ವ್ಯಾಪಕ ವೈರಲ್ […]

ಮುಂದೆ ಓದಿ

ಏಷ್ಯಾಕಪ್’ಗೆ ಭಾರತ: ಗೃಹ ಸಚಿವಾಲಯವೇ ನಿರ್ಧರಿಸಲಿದೆ- ಅನುರಾಗ್ ಠಾಕೂರ್

ಮುಂಬೈ: ಮುಂದಿನ ವರ್ಷ ಪಾಕಿಸ್ತಾನದಲ್ಲಿ ನಡೆಯುವ ಏಷ್ಯಾಕಪ್ ಏಕದಿನ ಟೂರ್ನಿಗೆ ಭಾರತ ಪಾಕಿಸ್ತಾನಕ್ಕೆ ಪ್ರಯಾಣಿಸುವ ಬಗ್ಗೆ ಗೃಹ ಸಚಿವಾಲಯ ನಿರ್ಧರಿಸ ಲಿದೆ ಎಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್...

ಮುಂದೆ ಓದಿ

ಜಯ್‌ ಶಾ ಹೇಳಿಕೆಗೆ ಪಿಸಿಬಿ ತೀಕ್ಷ್ಣ ಪ್ರತಿಕ್ರಿಯೆ

ಮುಂಬೈ : 2023ರಲ್ಲಿ ನಡೆಯಲಿರುವ ಏಷ್ಯಾಕಪ್‌ಗೆ ಭಾರತ ಪಾಕಿಸ್ತಾನಕ್ಕೆ ಹೋಗುವುದಿಲ್ಲ ಎಂದು ಜಯ್ ಶಾ ಹೇಳಿದ್ದು, ಆ ಬಳಿಕ ಇದೀಗ ಪಾಕಿಸ್ತಾನದಿಂದ ಉತ್ತರ ಸಿಕ್ಕಿದೆ. ಮುಂದಿನ ವರ್ಷ ಭಾರತದಲ್ಲಿ...

ಮುಂದೆ ಓದಿ

ಟೀಂ ಇಂಡಿಯಾ ಪಾಕಿಸ್ತಾನ ಪ್ರವಾಸ ಕೈಗೊಳ್ಳುವುದಿಲ್ಲ: ಜಯ್ ಶಾ

ನವದೆಹಲಿ: ಬಿಸಿಸಿಐ ಕಾರ್ಯದರ್ಶಿ ಮತ್ತು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಮುಖ್ಯಸ್ಥ ಜಯ್ ಶಾ ಅವರು 91ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಮುಂದಿ ನ ಏಷ್ಯಾ ಕಪ್‌ ಗಾಗಿ...

ಮುಂದೆ ಓದಿ

error: Content is protected !!